Headlines

ಪಿಎಂ ಇಂಟರ್ನ್​ಸಿಪ್ ಸ್ಕೀಮ್ ಪರಿಷ್ಕೃತ ಮಾರ್ಗಸೂಚಿ; ವಯೋಮಿತಿಯಲ್ಲಿ ಬದಲಾವಣೆ, ಭತ್ಯೆ ಹೆಚ್ಚಳ, ಇಂಟರ್ನ್ ಅವಧಿ ಕಿರಿದು

ನವದೆಹಲಿ, ಮಾರ್ಚ್ 25: ಯುವಜನರ ಕೌಶಲ್ಯಾಭಿವೃದ್ಧಿ ಉದ್ದೇಶದಿಂದ ಸರ್ಕಾರ ಪ್ರಾಯೋಗಿಕವಾಗಿ ನಡೆಸುತ್ತಿರುವ ಪ್ರಧಾನಮಂತ್ರಿ ಇಂಟರ್ನ್​ಶಿಪ್ ಸ್ಕೀಮ್​ಗೆ (PM Internship Scheme) ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಒಂದು ವರ್ಷ ಇದ್ದ ಇಂಟರ್ನ್​ಶಿಪ್ ಅವಧಿಯನ್ನು 6-9 ತಿಂಗಳಿಗೆ ಇಳಿಸಲಾಗಿದೆ. ಸ್ಕೀಮ್​ಗೆ ಅರ್ಹತಾ ವಯೋಮಿತಿಯನ್ನು 21-24 ವರ್ಷ ಬದಲು 18-25 ವರ್ಷ ವಯೋಮಾನಕ್ಕೆ ಬದಲಾಯಿಸಲಾಗಿದೆ. ಕೇಂದ್ರ ಸಚಿವರು ಈ ಕುರಿತು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಪರಿಷ್ಕೃತ ಮಾರ್ಗಸೂಚಿ ಮಾರ್ಚ್ 12ರಿಂದ ಜಾರಿಗೆ ಬಂದಿದೆ. ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಮತ್ತು ಪದವಿಯ…

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಶಿವಮೊಗ್ಗ, ಮಾ.25: ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಮಾದರಿ 11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾದರಿ 12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು….

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ

‘ಲವ್ ಮಾಕ್ಟೆಲ್ 3’ (Love Mocktail 3) ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿ ಬಂಡವಾಳವೂ ಹೂಡಿರುವ ಈ ಸಿನಿಮಾ ಕುಟುಂಬ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ಕತೆಗಾರ ರಾಘವೇಂದ್ರ ನಾಯಕ್ ಅವರು ‘ಲವ್ ಮಾಕ್ಟೆಲ್ 3’ ಸಿನಿಮಾದ ಕತೆಯನ್ನು ಕದಿಯಲಾಗಿದೆ. ನಾವು ಕೆಲ ವರ್ಷಗಳ ಹಿಂದೆ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಿದ ಕತೆಯನ್ನು ಕದ್ದು ಅವರು ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್…

Read More

ಸೋತು ಸುಸ್ತಾಗಿದ್ದ ಸ್ಟಾರ್ ನಿರ್ದೇಶಕನಿಗೆ ಹೈಕೋರ್ಟ್​​ನಿಂದ ಶಾಕ್

ಗೌತಮ್ ವಾಸುದೇವ್ ಮೆನನ್ (Gautham Vasudev Menon), ತಮಿಳಿನಲ್ಲಿ ಸ್ಟಾರ್ ನಿರ್ದೇಶಕರಾಗಿ ಮೆರೆದವರು. ಅವರ ತಮಿಳು ನಿರ್ದೇಶಕರು ಮಾಸ್, ಮಸಾಲ, ತಲೆ-ಬುಡವಿಲ್ಲದ ಕಮರ್ಶಿಯಲ್ ಸಿನಿಮಾಗಳನ್ನು ಮಾಡುವಾಗ ಗೌತಮ್ ವಾಸುದೇವ್ ಮೆನನ್ ‘ಅಪ್ಪಟ ಸಿನಿಮಾ’ಗಳನ್ನು ಮಾಡಿ ಹಿಟ್ ಮೇಲೆ ಹಿಟ್ ಕೊಟ್ಟವರು. ತಮಿಳು ಚಿತ್ರರಂಗಕ್ಕೆ ಹೊಸ ಮಾದರಿಯನ್ನೇ ಹಾಕಿಕೊಟ್ಟವರು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸೋಲಿನ ಮೇಲೆ ಸೋಲು ಗೌತಮ್​​ಗೆ ಎದುರಾಗಿದೆ. ತಮ್ಮ ಕಷ್ಟಗಳ ಬಗ್ಗೆ ಕೆಲವು ಸಂದರ್ಶನಗಳಲ್ಲಿ ಗೌತಮ್ ಹೇಳಿಕೊಂಡಿದ್ದಾರೆ ಸಹ. ಇದೀಗ ಹೈಕೋರ್ಟ್, ಗೌತಮ್ ಅವರಿಗೆ ಮತ್ತೊಂದು…

Read More

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಬೆಂಗಳೂರು, ಮಾ.25: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಮಳೆ (Pre-monsoon showers) ತೀವ್ರಗೊಳ್ಳಲಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆಯೂ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಳೆಯ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇರಲಿದ್ದು, ಮರಗಳು ಅಥವಾ…

Read More

IPL 2026: ಆರ್​ಸಿಬಿ, ಆರ್​ಆರ್ ಮಾರಾಟದಿಂದ ಬಿಸಿಸಿಐಗೆ ಹರಿದು ಬಂತು ಸಾವಿರ ಕೋಟಿಗೂ ಅಧಿಕ ಆದಾಯ

2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಲೀಗ್​ನ ಎರಡು ಚಾಂಪಿಯನ್‌ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ನೇತೃತ್ವದ ಕನ್ಸಾರ್ಟಿಯಂ 15000 ಸಾವಿರ ಕೋಟಿ ರೂ.ಗೆ ಖರೀದಿ ಮಾಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ…

Read More

ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಇರಾನ್ ಮೇಲೆ ಇಸ್ರೇಲ್ ದಾಳಿ (Israel Attack) ನಿಂತಿಲ್ಲ. ಇಂದು ಇರಾನ್​ನ ಬುಶೆಹ್ರ್ ಪರಮಾಣು ಸ್ಥಾವರದ ಬಳಿಯ ದಾಳಿ ಇರುವ ರಿಯಾಕ್ಟರ್ ಘಟಕದ ಬಳಿಗೆ ಇಸ್ರೇಲ್​ನ ಕ್ಷಿಪಣಿ ಬಂದು ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಕೂಡ ಇಸ್ರೇಲ್​ನ ಪವರ್ ಪ್ಲಾಂಟ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗಿದೆ. ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಇತ್ತೀಚೆಗೆ ನಡೆದ ದಾಳಿಯು ಕಾರ್ಯಾಚರಣಾ ರಿಯಾಕ್ಟರ್ ಘಟಕದ ಬಳಿಗೆ ಅಪ್ಪಳಿಸಿದೆ ಎಂದು ರಷ್ಯಾದ ರಾಜ್ಯ…

Read More

ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere Byelection ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ…

Read More