Headlines

Karnataka Weather Forecast: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ, ಭಾರೀ ಗಾಳಿ – Kannada News | Karnataka Weather Forecast: IMD Predicts slight Rain and Strong Winds Across Several Districts on July 15 and 16

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದರೂ, ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳ ಮುನ್ಸೂಚನೆ ಏನು? ಜುಲೈ 15ರಂದು ದಕ್ಷಿಣ…

Read More

ಖುದ್ದು ಕರೆ ಮಾಡಿ ನಟಿ ಮಮತಾ ಬಳಿ ಕ್ಷಮೆ ಕೇಳಿದ್ದ ರಜನೀಕಾಂತ್ – Kannada News

ನಟ ರಜನೀಕಾಂತ್ (Rajinikanth), ಭಾರತದ ಟಾಪ್ ಸೂಪರ್ ಸ್ಟಾರ್. ಅವರೊಟ್ಟಿಗೆ ನಟಿಸಲು ಖ್ಯಾತ ನಟ-ನಟಿಯರು ಈಗಲೂ ಸಾಲು ಗಟ್ಟಿ ನಿಂತಿದ್ದಾರೆ. ರಜನೀಕಾಂತ್, ತಮಿಳುನಾಡಿನಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳನ್ನು ಎದುರಿಸಿ ಬೆಳೆದು ಬಂದ ವ್ಯಕ್ತಿ. ಯಾರಿಗೂ ತಲೆಬಾಗಿ ನಡೆದವರೇ ಅಲ್ಲ. ಆದರೆ ಇಂಥಹಾ ರಜನೀಕಾಂತ್ ಅವರು ನಟಿಯೊಬ್ಬರಿಗೆ ಖುದ್ದು ಕರೆ ಮಾಡಿ ಕ್ಷಮೆ ಯಾಚನೆ ಮಾಡಿದ್ದರಂತೆ. ಆ ನಟಿ ಮತ್ಯಾರು ಅಲ್ಲ, ಮಮತಾ ಮೋಹನ್​​ದಾಸ್, ಈ ವಿಷಯವನ್ನು ಖುದ್ದು ಅವರೇ ಹೇಳಿಕೊಂಡಿದ್ದಾರೆ. ಮಮತಾ ಮೋಹನ್​​ದಾಸ್ ಒಂದು ಸಮಯದಲ್ಲಿ ಬಲು ಬೇಡಿಕೆ…

Read More

ಚಿಕ್ಕಬಳ್ಳಾಪುರದಲ್ಲೊಂದು ಅಚ್ಚರಿಯ ಘಟನೆ: ಕಳುವಾಗಿದ್ದ ಮಹಿಳೆಯ ಬಂಗಾರದ ಸರ 2 ದಿನಗಳ ಬಳಿಕ ಮನೆ ಬಳಿಯೇ ಪ್ರತ್ಯಕ್ಷ! – Kannada News | Hikkaballapur Mystery: Stolen Gold Chain Miraculously Returns Home After 2 Days

ಕಳವಾಗಿದ್ದ ಚಿನ್ನದ ಸರImage Credit source: Tv9 Kannada ಚಿಕ್ಕಬಳ್ಳಾಪುರ, ಮೇ 06: ಇತ್ತೀಚೆಗೆ ಸರಗಳ್ಳರ ಹಾವಳಿ ಹೆಚ್ಚಾಗಿದ್ದು ಒಂಟಿ ಮಹಿಳೆಯನ್ನೇ ಟಾರ್ಗೆಟ್​ ಮಾಡಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಇಂತಹುದ್ದೇ ಘಟನೆ ಮೊನ್ನೆ ಮೇ 3ರಂದು ಚಿಕ್ಕಬಳ್ಳಾಪುರ ನಗರದ ವಾರ್ಡ ನಂಬರ್​​ 23ರ ಚಾಮರಾಜಪೇಟೆಯಲ್ಲಿಯೂ ನಡೆದಿತ್ತು. ಮನೆಯ ಮುಂದಿನ ನೀರಿನ ಸಂಪ್ ನೋಡುತ್ತಿದ್ದ ಗೃಹಿಣಿ ಪ್ರಿಯಾ ಎಂಬವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಖದೀಮರು ಎಸ್ಕೇಪ್​​ ಆಗಿದ್ದರು. ಆದರೆ ವಿಚಿತ್ರ ಎಂಬಂತೆ ಘಟನೆ ನಡೆದು…

Read More

ಜೀವನದಲ್ಲಿ ಬ್ಯಾಡ್​​ಲಕ್ ತುಂಬಿದ ನಟಿಗೆ ಚಾನ್ಸ್ ಕೊಟ್ಟ ಅನಿಲ್ ರವಿಪುಡಿ

ಟಾಲಿವುಡ್ ಯಶಸ್ವಿ ನಿರ್ದೇಶಕ ಅನಿಲ್ ರವಿಪುಡಿ ಅವರ ಚಿತ್ರಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿರುತ್ತಾರೆ. ಅವರು ಪ್ರತಿ ಸಂಕ್ರಾಂತಿಗೆ ಒಂದು ಚಿತ್ರದೊಂದಿಗೆ ಬರುತ್ತಾರೆ ಮತ್ತು ಬ್ಲಾಕ್ಬಸ್ಟರ್ ಹಿಟ್ಗಳನ್ನು ಪಡೆಯುತ್ತಾರೆ. ಅನಿಲ್ ಇಲ್ಲಿಯವರೆಗೆ ಮಾಡಿದ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿವೆ. ಮಧ್ಯಮ ಶ್ರೇಣಿಯ ನಾಯಕರಿಂದ ಪ್ರಾರಂಭಿಸಿ, ಅನಿಲ್ ರವಿಪುಡಿ ಸ್ಟಾರ್ ನಾಯಕರೊಂದಿಗೆ ಚಲನಚಿತ್ರಗಳನ್ನು ಮಾಡಿದ್ದಾರೆ. ಬ್ಲಾಕ್​ಬಸ್ಟರ್ಗಳನ್ನು ಪಡೆದಿದ್ದಾರೆ. ಕಳೆದ ಸಂಕ್ರಾಂತಿಗೆ ಅನಿಲ್ ರವಿಪುಡಿ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರದೊಂದಿಗೆ ಬ್ಲಾಕ್ಬಸ್ಟರ್ ಹಿಟ್ ಪಡೆದರು. ಈ ಸಂಕ್ರಾಂತಿಗೆ ‘ಮನ ಶಂಕರ ವರಪ್ರಸಾದ…

Read More

MI, IPL 2026: ಮುಂಬೈ ಮಾಸ್ಟರ್ ಪ್ಲ್ಯಾನ್: ಹಾರ್ದಿಕ್-ಸೂರ್ಯಗೆ ಶಾಕ್.. ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ? – Kannada News | Mumbai Indians Master Plan Shock for Hardik and Suriyakumar Rohit Sharma chosen as captain?

ಬೆಂಗಳೂರು (ಮೇ. 07): ಮುಂಬೈ ಇಂಡಿಯನ್ಸ್ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಲಕ್ನೋ ವಿರುದ್ಧದ ಕೊನೆಯ ಪಂದ್ಯಕ್ಕೂ ಅವರು ಲಭ್ಯವಿರಲಿಲ್ಲ. ಇತ್ತೀಚಿನ ಮಾಹಿತಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಗಾಯ ಇನ್ನೂ ಗುಣವಾಗದ ಕಾರಣ ಮುಂದಿನ ಪಂದ್ಯವನ್ನು ಕೂಡ ಅವರು ತಪ್ಪಿಸಿಕೊಳ್ಳಲಿದ್ದಾರೆ. ಅವರು ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎಂಬ ಸುದ್ದಿ ಇದೆ. ರಾಯ್‌ಪುರದಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯಕ್ಕೆ ಹಾರ್ದಿಕ್ ಅವರ ಅನುಪಸ್ಥಿತಿಯು ತಂಡಕ್ಕೆ ದೊಡ್ಡ ನಷ್ಟ ಎಂದು ಹೇಳಬಹುದು….

Read More

ವಿದೇಶಿ ಹೂಡಿಕೆದಾರರನ್ನು ಮರಳಿ ಆಕರ್ಷಿಸಲು ಸರ್ಕಾರದ ಯತ್ನ; ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ ಅನುಮೋದನೆ – Kannada News

ನವದೆಹಲಿ, ಜೂನ್ 4: ಭಾರತದಿಂದ ವಿದೇಶಿ ಹೂಡಿಕೆದಾರರು (FPI) ಹೊರಹೋಗುತ್ತಿರುವುದನ್ನು ತಡೆಯಲು ಮತ್ತು ಅವರನ್ನು ಮತ್ತೆ ಭಾರತದ ಮಾರುಕಟ್ಟೆಗೆ ಆಕರ್ಷಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ (Ordinance) ಸರ್ಕಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ (union cabinet meeting) ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಭದ್ರತಾ ಪತ್ರಗಳಲ್ಲಿ (Government Securities) ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರು ಮಾಡುವ…

Read More

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ – Kannada News | Last Video of Bengaluru To gokarna seabird bus Before Accident at Chitradruga

ಚಿತ್ರದುರ್ಗ, (ಡಿಸೆಂಬರ್ 25): ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್​ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್​ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್​ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು…

Read More

ವಿಜಯಪುರ: ಎಸ್ಪಿ ಲಕ್ಷ್ಮಣ ನಿಂಬರಗಿ ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ! ಲಕ್ಷ ಲಕ್ಷ ಪೀಕಿದ್ದ ಕಿಲಾಡಿ ಅಂದರ್ – Kannada News

ವಿಜಯಪುರ, ಜೂನ್ 8: ವಿಜಯಪುರ (Vijayapura) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಲಕ್ಷ್ಮಣ ನಿಂಬರಗಿ ಅವರ ಹೆಸರಿನಲ್ಲೇ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ, ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಅಂತರಜಿಲ್ಲಾ ಸೈಬರ್ ವಂಚಕನನ್ನು ವಿಜಯಪುರ ಸಿಇಎನ್ (CEN) ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಮುಖ್ಯಾಂಶಗಳು ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಐಡಿ ಸೃಷ್ಟಿಸಿ ವಂಚನೆ. ಪಿಡಬ್ಲ್ಯೂಡಿ…

Read More

‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

‘ಧುರಂಧರ್ 2’ ಸಿನಿಮಾಗೆ (Dhurandhar 2 ) ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ…

Read More

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More