Headlines

ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ – Kannada News | Bigg Boss Kannada 12: Fans gathered near Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಆರು ಮಂದಿ ಫಿನಾಲೆ ಸ್ಪರ್ಧಿಗಳ ಪೈಕಿ ಇದೀಗ ಧನುಶ್ ಮತ್ತು ರಘು ಹೊರಗೆ ಬಂದಿದ್ದಾರೆ. ಇನ್ನು ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ…

Read More

‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್ – Kannada News | Gilli Is The Bigg Boss Winner Fans shouts Infront Of Jollywood Studio

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಗಿಲ್ಲಿನೇ ವಿನ್ನರ್ ಎಂದು ಅಭಿಮಾನಿಗಳು ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಭಿಮಾನಿಗಳ ಸಂಖ್ಯೆ ಸ್ಟುಡಿಯೋ ಹೊರ ಭಾಗದಲ್ಲಿ ಹೆಚ್ಚುತ್ತಲೇ ಇದೆ. ಗಿಲ್ಲಿ ನಿಜವಾದ ಕ್ರೇಜ್​​ನ ಈ ವಿಡಿಯೋ ತೋರಿಸುತ್ತದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಸ್ಸಾಮ್​ನಲ್ಲಿ ಬಾಗುರುಂಬಾ ದಹೋವು 2026; 10,000 ಬೋಡೋ ಕಲಾವಿದರ ನೃತ್ಯ ವೀಕ್ಷಿಸಿ ಶ್ಲಾಘಿಸಿದ ಮೋದಿ – Kannada News | Bagurumba Dwhou in Guwahati was an experience I’ll always remember, says PM Narendra Modi

ಗುವಾಹಟಿ, ಜನವರಿ 18: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಬಾಗುರುಂಬಾ ದಹೋವು (Bagurumba Dwhou) 2026 ಉತ್ಸವದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಅಸ್ಸಾಮ್​ನ ಸಾಂಸ್ಕೃತಿ ಪರಂಪರೆ ಅನಾವರಣಗೊಂಡಿತು. ಒಂದು ಕಾಲದಲ್ಲಿ ತುಪಾಕಿ, ಗನ್​ಗಳನ್ನು ಹಿಡಿದು ಪ್ರತ್ಯೇಕತೆಗೆ ಹೋರಾಡುತ್ತಿದ್ದ ಬೋಡೋ ಜನಾಂಗದವರು ಇದೀಗ ತಮ್ಮ ಅದ್ಭುತ ಸಾಂಸ್ಕೃತಿಕ ವೈಭವ ಪ್ರದರ್ಶಿಸಿದರು. ಬೋಡೋ ಸಮುದಾಯದ 10,000ಕ್ಕೂ ಅಧಿಕ ಕಲಾವಿದರು ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನೀಡಿರು. ಪ್ರಧಾನಿ ನರೇಂದ್ರ ಮೋದಿ ಅವರು ಈ ದೃಶ್ಯ…

Read More

ಶರಣಾಗಿ ವರ್ಷಕಳೆದ್ರೂ ಬಿಡುಗಡೆಯಾಗದ ನಕ್ಸಲರು: ಮಗನಿಗಾಗಿ ಜೀವ ಕೈಯಲ್ಲಿ ಹಿಡಿದು ಕುಳಿತ ತಾಯಿ – Kannada News | Surrendered Naxalite Not Released Even After a Year: Mother holds life for her son

ರಾಯಚೂರು, ಜನವರಿ 18: ಅವರೆಲ್ಲಾ ವ್ಯವಸ್ಥೆ ವಿರುದ್ಧ ತೊಡೆ ತಟ್ಟಿ ಶಸ್ತ್ರ ಸಜ್ಜಿತರಾಗಿ ನಕ್ಸಲರು (Naxals) ಅನ್ನೋ ಹಣೆ ಪಟ್ಟಿಕೊಂಡಿರುವವರು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎದುರು ಕಳೆದ ವರ್ಷ ಶರಣಾಗಿರುವ ಆರು ಜನ ನಕ್ಸಲರಿಗೆ ಈವರೆಗೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ರಾಯಚೂರಿನ ನಕ್ಸಲ್ ಮಾರೆಪ್ಪ ಅರೋಲಿ ಕುಟುಂಬ ಮಗನ ಬಿಡುಗಡೆಗಾಗಿ ಅಂಗಲಾಚುತ್ತಿದೆ. ಸಾಯುವುದರೊಳಗೆ ಹೆತ್ತ ಮಗನನ್ನ ನೋಡುವ ಬಯಕೆಯಲ್ಲಿ ತಾಯಿ ನಿತ್ಯ ಕಣ್ಣೀರಿಡುತ್ತಿದ್ದಾರೆ. ನಮಗೆ ಸರ್ಕಾರದ ಸವಲತ್ತು ಬೇಡ; ಮಗ ಬೇಕು ಶಾಂತಿಗಾಗಿ ನಾಗರಿಕ…

Read More

IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ – Kannada News | Rohit Sharma’s Batting Woes: New Zealand ODI Series Disaster and Career Low as Opener

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಹೊಸ ವರ್ಷ ಚೆನ್ನಾಗಿ ಆರಂಭವಾಗಿಲ್ಲ. 2027 ರ ಏಕದಿನ ವಿಶ್ವಕಪ್‌ಗಾಗಿ (2027 World Cup) ಟೀಂ ಇಂಡಿಯಾ ತಂಡದಲ್ಲಿ ಭಾಗವಾಗಬೇಕೆಂದು ಆಶಿಸಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿಯೂ ರೋಹಿತ್ ಕೇವಲ 11…

Read More

Bigg Boss 12 Grand Finale Live Updates: ಆರನೇ ಸ್ಪರ್ಧಿ ಹೊರಕ್ಕೆ – Kannada News | Bigg Boss Kannada 12 Grand Finale Live Updates

18 Jan 2026 07:44 PM (IST) ಮೈ ಕೈ ಜಾಕ್ಸನ್ ಪ್ರಶಸ್ತಿ ಮಿಡ್ ವೀಕ್ ಎವಿಕ್ಷನ್ ಆದ ಧ್ರುವಂತ್ ಅವರಿಗೆ ಮನೆಯಿಂದ ಹೊರಗೆ ಹೋದ ಬಳಿಕ ಪ್ರಶಸ್ತಿ ಲಭಿಸಿದೆ. ಅದುವೇ ಮೈ-ಕೈ ಜಾಕ್ಸನ್. ಧ್ರುವಂತ್ ಅವರ ಡ್ಯಾನ್ಸ್ ನೋಡಿ ಮೈ-ಕೈ ಜಾಕ್ಸನ್ ಪ್ರಶಸ್ತಿ ನೀಡಲಾಗಿದೆ. ಒಂದು ಲಕ್ಷ ಬಹುಮಾನ ಸಹ ಪಡೆದಿದ್ದಾರೆ. 18 Jan 2026 07:29 PM (IST) ಕೈ ಎತ್ತಿಲ್ಲ, ಆದರೆ ಕೈ ಹಿಡಿದಿದ್ದೀನಿ ಧನುಶ್ ಅವರ ಪತ್ನಿಯೊಟ್ಟಿಗೆ ಮಾತನಾಡಿದ ಸುದೀಪ್ ಅವರು,…

Read More

ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ – Kannada News | Bengaluru Matrimonial Fraud: Man Defrauds Woman of 1.75 Cr, Introduces Wife as Sister

ಬೆಂಗಳೂರು, ಜನವರಿ 18: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್​​ನಲ್ಲಿ ಆರೋಪಿ ಪರಿಚಯವಾಗಿದ್ದ. ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ. ಬಳಿಕ…

Read More

ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ! – Kannada News | Bengaluru Mangaluru Highway Gun Display: Car Owner Arrested, Viral Video Sparks Alarm

ರಾಮನಗರ, ಜನವರಿ 18: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ – Kannada News | Chanakya Niti: According to Chanakya, women are more attracted to men with these qualities

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ, ಯಶಸ್ಸು, ವೃತ್ತಿ ಜೀವನ,  ಮಾತ್ರವಲ್ಲ ಪುರುಷರು ಮತ್ತು ಮಹಿಳೆಯರ ವೈಯಕ್ತಿಕ ಜೀವನ,  ಸ್ವಭಾವ, ಜೀವನಶೈಲಿ ಮತ್ತು ಸಂಬಂಧಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉತ್ತಮ ಮನುಷ್ಯನಾಗಲು ಮಾತ್ರವಲ್ಲದೆ ವಿಶ್ವಾಸಾರ್ಹ ಜೀವನ ಸಂಗಾತಿಯಾಗಲು ಒಬ್ಬ ಪುರುಷನಿಗೆ ಯಾವೆಲ್ಲಾ ಗುಣಗಳು ಇರಬೇಕು, ಒಬ್ಬ ಪುರುಷನ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರಿಗೆ ಇಷ್ಟವಾಗುವುದೇ ಪುರುಷರ…

Read More

ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ? – Kannada News | BBK 12 Grand Finale: Dhanush Eliminated from Top 6! Karnataka awaits the winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಗ್ರ್ಯಾಂಡ್ ಫಿನಾಲೆ ಆರಂಭ ಆಗಿದೆ. ಜನವರಿ 18ರ ಮಧ್ಯಾಹ್ನ ಈ ಪ್ರಕ್ರಿಯೆ ಶುರುವಾಗಿದ್ದು, ಆರು ಗಂಟೆಗೆ ಕಲರ್ಸ್ ಹಾಗೂ ಜಿಯೋ ಹಾಟ್​​ಸ್ಟರ್​ನಲ್ಲಿ ಪ್ರಸಾರ ಆರಂಭ ಆಗಿದೆ. ರಂಗು ರಂಗಾದ ವೇದಿಕೆ ಮೇಲೆ ಸುದೀಪ್ ಅವರು ಆಗಮಿಸಿದರು. ನಂತರ ವಿವಿಧ ರೀತಿಯ ಡ್ಯಾನ್ಸ್ ಕಾರ್ಯಕ್ರಮ ಇತ್ತು. ಕಿಚ್ಚ ಸುದೀಪ್ ಅವರು ಮೊದಲು ಎಲಿಮಿನೇಟ್ ಆದ ವ್ಯಕ್ತಿ ಹೆಸರನ್ನು ಘೋಷಣೆ ಮಾಡಿದರು. ಸೀಸನ್ 12ರ ಟಾಪ್ 6ರಲ್ಲಿ ಗಿಲ್ಲಿ ನಟ,…

Read More