ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು, ಮಾ.20: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಸಮಯ ಕಳೆಯಲು ಕಷ್ಟವಾಗುವುದು – Kannada News | Horoscope March 04 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಉದ್ಯಮಿಗಳು ತಮ್ಮ ವ್ಯಾಪಾರವನ್ನು ವಿಸ್ತರಿಸಲು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ರೋಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ನಿಮ್ಮ‌ ತಾಳ್ಮೆಯನ್ನು ಪರೀಕ್ಷಿಸಲು ಸಂದರ್ಭವು ಬರಬಹುದು. ವೃಷಭ ರಾಶಿ: ಸತ್ಪಾತ್ರರಿಗೆ ಸುವಸ್ತುವನ್ನು ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಶರೀರಪೋಷಣೆಗೆ ಬೇಕಾದ…

Read More

ಕನ್ನಡಕ್ಕೆ ಎಂಟ್ರಿ ಕೊಡೋದಕ್ಕೂ ಮೊದಲೇ ಮದುವೆಯಾದ ನಟಿ ಮೆಹ್ರೀನ್ ಫಿರ್ಜಾದಾ – Kannada News | Mehreen Pirzada Married! Tollywood Actress Ties Knot with Weds Arsh Aulakh Before Kannada Film Debut

ಪಂಜಾಬ್ ಮೂಲದ ಮೆಹ್ರೀನ್, ನಾನಿ ನಾಯಕನಾಗಿ ನಟಿಸಿದ ‘ಕೃಷ್ಣಗಡಿ ವೀರಪ್ರೇಮಗಧ’ ಚಿತ್ರದ ಮೂಲಕ ದೊಡ್ಡ ಪರದೆಗೆ ಕಾಲಿಟ್ಟರು. ‘ಮಹಾನುಭಾವಡು’, ‘ರಾಜಾ ದಿ ಗ್ರೇಟ್’, ‘ಎಫ್2’, ‘ಎಫ್3’ ನಂತಹ ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದರು. Source link

Read More

Karnataka 1st PUC Result 2026: ಪ್ರಥಮ ಪಿಯುಸಿ ಫಲಿತಾಂಶ ಚೆಕ್ ಮಾಡಲು, ಅಂಕಪಟ್ಟಿ ಡೌನ್‌ಲೋಡ್ ಇಲ್ಲಿದೆ ಲಿಂಕ್

ಬೆಂಗಳೂರು, ಮಾರ್ಚ್​ 31: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ರಾಜ್ಯಾದ್ಯಂತ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ, ತಮ್ಮ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಪಡೆಯಬಹುದು. ಫಲಿತಾಂಶದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 1, 2, 3 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಎಂಬುದರ ಜೊತೆಗೆ ದಿನಕ್ಕೆ ಒಂದರಂತೆ ಕ್ರಿಸ್ಟಲ್ ಗಳನ್ನು ಪರಿಚಯಿಸುವ ಪ್ರಯತ್ನ ಇಲ್ಲಿದೆ. ಅದರ ಮೊದಲ ಪ್ರಯತ್ನ ಸನ್ ಸ್ಟೋನ್. ಹಿಂಜರಿಕೆ ಕಾಡುತ್ತಿದೆಯಾ, ಗೊತ್ತಿರುವಂಥ ವಿಷಯಗಳನ್ನೇ ಆತ್ಮವಿಶ್ವಾಸದಿಂದ ಹೇಳುವುದು ಕಷ್ಟ ಆಗುತ್ತಿದೆಯಾ? ಈ ಸನ್ ಸ್ಟೋನ್ ಬಳಸಿದ್ದಲ್ಲಿ ನಾಯಕತ್ವ ಗುಣ ನಿಮ್ಮಲ್ಲಿ ಮತ್ತೂ ಹೆಚ್ಚಾಗುತ್ತದೆ. ಹಿಂಜರಿಕೆ, ಆತ್ಮವಿಶ್ವಾಸದ ಕೊರತೆ ಇವೆಲ್ಲ ದೂರವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಹೇಳಿದ್ದೆಲ್ಲ ಸರಿಯಿದೆ, ಅದೇ…

Read More

‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ – Kannada News | Border 2 makers ready to do another sequel after box office success

‘ಬಾರ್ಡರ್’ ಸಿನಿಮಾ 1997ರಲ್ಲಿ ಬಿಡುಗಡೆ ಆಗಿತ್ತು. ಸುಮಾರು 3 ದಶಕದ ಬಳಿಕ ಆ ಸಿನಿಮಾಗೆ ಸೀಕ್ವೆಲ್ ಬಂತು. ‘ಬಾರ್ಡರ್ 2’ (Border 2) ಸಿನಿಮಾ ಬಿಡುಗಡೆ ಆಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಯಶಸ್ಸಿನಿಂದ ನಿರ್ಮಾಪಕರಿಗೆ ಖುಷಿ ಆಗಿದೆ. ಹಾಗಾಗಿ ‘ಬಾರ್ಡರ್ 3’ ಮಾಡಲು ನಿರ್ಧರಿಸಲಾಗಿದೆ. ಈ ಸುದ್ದಿ ಕೇಳಿ ಪ್ರೇಕ್ಷಕರಿಗೆ ಖುಷಿ ಆಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ‘ಬಾರ್ಡರ್…

Read More

ಧಾರವಾಡ ಗುಳೇದಕೊಪ್ಪ ಜಾತ್ರೆ 2026: ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ತೆರೆ – Kannada News | Dharwad Guledakoppa Fair: Historic Shivaratotsava with Aerial Floral Tribute and Sandalwood Stars

ಧಾರವಾಡ, ಫೆ.17: ಗುಳೇದಕೊಪ್ಪ ಗ್ರಾಮದಲ್ಲಿ ಫೆಬ್ರವರಿ 12ರಿಂದ 16ರವರೆಗೆ ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ಭಕ್ತಿಪೂರ್ವಕ ತೆರೆ ಬಿದ್ದಿದೆ. ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಗ್ರಾಮದಲ್ಲಿ ಮೊದಲ ಬಾರಿಗೆ ನೂತನ ಶಿವರಥೋತ್ಸವ ನೆರವೇರಿತು.ರಥೋತ್ಸವದ ವಿಶೇಷ ಆಕರ್ಷಣೆಯಾಗಿ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿ,ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುನವಳ್ಳಿಯ ಶಿವಪುತ್ರ ಮಹಾಸ್ವಾಮಿಗಳು, ಕಾದ್ರೋಳ್ಳಿಯ ಗುರುಪುತ್ರ ಮಹಾರಾಜರು ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನೆರವೇರಿಸಿದರು. ಸ್ಯಾಂಡಲ್‌ವುಡ್…

Read More

LSG vs DC Playing XI: ಟಾಸ್ ಗೆದ್ದ ಡೆಲ್ಲಿ; ಬಲಿಷ್ಠ ಪಡೆ ಕಣಕ್ಕಿಳಿಸಿದ ಉಭಯ ತಂಡಗಳು

ಐಪಿಎಲ್ 19 (IPL 2026) ನೇ ಸೀಸನ್​ನ ಮೊದಲ ಹಂತದ ಐದನೇ ಮತ್ತು ಕೊನೆಯ ಪಂದ್ಯ ಇಂದು ಬುಧವಾರ, ಏಪ್ರಿಲ್ 1 ರಂದು ನಡೆಯಲಿದೆ. ಈ ಸೀಸನ್​ನ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು (LSG vs DC) ಎದುರಿಸುತ್ತಿದೆ. ಎರಡೂ ತಂಡಗಳಿಗೆ ಇದು ಈ ಸೀಸನ್​ನ ಮೊದಲ ಪಂದ್ಯವಾಗಿದೆ. ಆದ್ದರಿಂದ, ಎರಡೂ ತಂಡಗಳು ಪಂದ್ಯವನ್ನು ಗೆದ್ದು ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತವೆ. ಇದರಲ್ಲಿ ಯಾವ ತಂಡ ಯಶಸ್ವಿಯಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ….

Read More

ಅಡುಗೆ ಮನೆಯಿಂದ ಇರುವೆಗಳನ್ನು ತೊಡೆದುಹಾಕಲು ಈ ಮನೆಮದ್ದುಗಳು ಸಖತ್‌ ಪ್ರಯೋಜನಕಾರಿ – Kannada News | These home remedies are helpful in getting rid of ants from the kitchen

ಸೊಳ್ಳೆ, ಜಿರಳೆ, ಇಲಿಗಳ ಕಾಟ ಇರಿವಂತೆ ಬಹುತೇಕ ಹೆಚ್ಚಿನ ಮನೆಗಳಲ್ಲಿ ಇರುವೆಗಳ  (ants) ಕಾಟ ಕೂಡ ಇದ್ದೇ ಇರುತ್ತದೆ. ಅದರಲ್ಲೂ ಈ ಬೇಸಿಗೆಯ ಸಮಯದಲ್ಲಿ ಇರುವೆಗಳ ಓಡಾಟ ತೀರಾ ಹೆಚ್ಚಿರುತ್ತವೆ. ಇವು ಆರೋಗ್ಯಕ್ಕೆ ಅಂತಹ ಹೇಳಿಕೊಳ್ಳುವಂತಹ ಹಾನಿ ಮಾಡದೇ ಇದ್ದರೂ ಸಹ, ಮನೆಯೊಳಗೆ ಸೇರಿಕೊಂಡರೆ ಸಿಕ್ಕಾಪಟ್ಟೆ ಕಿರಿಕಿರಿಯನ್ನು ಉಂಟು ಮಾಡುತ್ತವೆ. ಆದ್ದರಿಂದ ಇವುಗಳನ್ನು ತೊಡೆದುಹಾಕಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ವಸ್ತುಗಳನ್ನು ಬಳಕೆ ಮಾಡುತ್ತಾರೆ. ಆದರೆ ಈ ಉತ್ಪನ್ನಗಳು ಆರೋಗ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇರುತ್ತದೆ. ಹೀಗಿರುವಾಗ…

Read More

ಹಸಿವಾಗುವುದು ಕಡಿಮೆ ಆಗಿದ್ಯಾ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಗಂಭೀರ ಕಾಯಿಲೆ ಬರುವ ಮುನ್ಸೂಚನೆಯಾಗಿರಬಹುದು – Kannada News | Sudden Loss of Appetite: A Warning Sign?

ಕೆಲವರಿಗೆ ಇದ್ದಕ್ಕಿದ್ದಂತೆ ಹಸಿವು (Appetite) ಕಡಿಮೆಯಾಗುವುದು ಸಹಜ. ಅದಕ್ಕಾಗಿಯೇ ಜನ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ರೀತಿ ಮಾಡಬಾರದು. ಏಕೆಂದರೆ ಇದು ಗಂಭೀರ ಸಮಸ್ಯೆಯ ಸಂಕೇತವೂ ಆಗಿರಬಹುದು. ಇದನ್ನು ಆಯಾಸ (Fatigue), ಹವಾಮಾನ ಅಥವಾ ದಿನಚರಿಯಲ್ಲಿನ ಬದಲಾವಣೆ ಎಂದು ಗಂಭೀರವಾಗಿ ಪರಿಗಣಿಸದಿದ್ದರೆ ಇದಕ್ಕೆ ತಕ್ಕ ದಂಡ ತೆರಬೇಕಾದ ಸಮಯ ಬರಬಹುದು. ಹೌದು, ಹಸಿವು ದೇಹದ ಅಗತ್ಯತೆ ಮತ್ತು ಆಂತರಿಕ ಸಮತೋಲನವನ್ನು ಸಂಕೇತಿಸುತ್ತದೆ. ದೇಹಕ್ಕೆ ಶಕ್ತಿಯ ಅಗತ್ಯವಿದ್ದಾಗ, ಹಸಿವಾಗುವುದು ಸಹಜ. ಯಾವುದೇ ನಿರ್ದಿಷ್ಟ…

Read More