Headlines

82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ್​ಲಾಲ್

ಅಮೆರಿಕದ ಮೆಟ್​​ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿತ್ತು. ಈ ಐತಿಹಾಸಿಕ ಪಂದ್ಯವನ್ನು ವೀಕ್ಷಿಸಲು ಭಾರತೀಯ ಚಿತ್ರರಂಗದ ದಿಗ್ಗಜ ನಟ ಮೋಹನ್‌ಲಾಲ್ ಕ್ರೀಡಾಂಗಣಕ್ಕೆ ತೆರಳಿದ್ದರು. ಸ್ಟೇಡಿಯಂನಲ್ಲಿ ನೆರೆದಿದ್ದ 82 ಸಾವಿರಕ್ಕೂ ಅಧಿಕ ಫುಟ್‌ಬಾಲ್ ಅಭಿಮಾನಿಗಳ ಮಧ್ಯೆ ಕುಳಿತು ಅವರು ಪಂದ್ಯದ ಪ್ರತಿ ಕ್ಷಣವನ್ನು ಎಂಜಾಯ್ ಮಾಡಿದ್ದಾರೆ. ಫಿಫಾ ಲೋಗೋ ಇರುವ ವಿಶೇಷ ಕ್ಯಾಪ್ ಧರಿಸಿ ಪಂದ್ಯ ವೀಕ್ಷಿಸುತ್ತಿರುವ ವಿಡಿಯೋವನ್ನು ಮೋಹನ್‌ಲಾಲ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಕಪ್‌ನ ಭವ್ಯ ವಾತಾವರಣ ಮತ್ತು ಅಭಿಮಾನಿಗಳ…

Read More

ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ಬಳಿಕ ನಾಟಕವಾಡಿದ್ದ ತಂದೆಯ ಅಸಲಿ ಮುಖ ಬಯಲು – Kannada News | Tumakuru honor killing case: father arrested for kills daughter over Love

ತುಮಕೂರು (ಮೇ 17): ಮಗಳ  ಪಾಲಿಗೆ ತಂದೆಯೇ (Father) ಕಾಲಾಂತಕನಾದ ಘೋರ ಘಟನೆಯೊಂದು ತುಮಕೂರು (Tumakuru) ಜಿಲ್ಲೆಯ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.  ಹೌದು.. ಪ್ರೀತಿಯ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಂದೆ, ತನ್ನ 17 ವರ್ಷದ ಮಗಳನ್ನು (daughter) ಹತ್ಯೆ ಮಾಡಿ ಹಳ್ಳದಲ್ಲಿ ಹೂತು ಹಾಕಿದ್ದ ಆತಂಕಕಾರಿ ವಿಷಯ ಬಯಲಾಗಿದೆ. ಕೊಲೆಯಾದ ಯುವತಿಯನ್ನು ಮೇಘನಾ (17) ಎಂದು ಗುರುತಿಸಲಾಗಿದೆ. ಈಕೆಯ ತಂದೆ ತಿಮ್ಮರಾಯಪ್ಪ (48) ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಹಂತಕ….

Read More

ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಕಾರು ಆಟೋಗೆ ಡಿಕ್ಕಿ ಹೊಡೆದು 25 ವರ್ಷದ ಯುವತಿ ಸಾವು – Kannada News | Haryana 25 year old woman killed after hit by drunk cops Car in Ambala

ಅಂಬಾಲ, ಫೆಬ್ರವರಿ 12: ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಹರಿಯಾಣದ ಪೊಲೀಸ್ ಅಧಿಕಾರಿಯೊಬ್ಬರು 25 ವರ್ಷದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸ್ ಅಧಿಕಾರಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ (Car Accident) ಹೊಡೆದ ಪರಿಣಾಮದಿಂದಾಗಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದಿದ್ದು, ನಂತರ ಕಾರು ಆಕೆಯ ಮೇಲೆ ಹರಿದಿದೆ. ಮೃತಳನ್ನು ನಿಕಿತಾ ಎಂದು ಗುರುತಿಸಲಾಗಿದೆ. ಅಂಬಾಲದ…

Read More

ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು

ಬೆಂಗಳೂರು, ಮಾರ್ಚ್ 19: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಕೆಆರ್ ಮಾರ್ಕೆಟ್‌ನಲ್ಲಿ ಭಾರಿ ಖರೀದಿ ಭರಾಟೆ ಕಂಡುಬಂದಿದೆ. ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಸಿಲಿಕಾನ್ ಸಿಟಿ ಜನರು ಮಧ್ಯರಾತ್ರಿಯಿಂದಲೇ ಮಾರುಕಟ್ಟೆಗೆ ಧಾವಿಸಿದ್ದಾರೆ. ಕೆ.ಆರ್. ಮಾರ್ಕೆಟ್‌ನಲ್ಲಿ ತಾಜಾ ಮತ್ತು ವೈವಿಧ್ಯಮಯ ಹೂವುಗಳು ಹೋಲ್‌ಸೇಲ್ ದರದಲ್ಲಿ ಲಭ್ಯವಿರುವುದರಿಂದ ಜನರು ಹೆಚ್ಚಾಗಿ ಇಲ್ಲಿಗೆ ಆಗಮಿಸುತ್ತಾರೆ. ಬೆಂಗಳೂರಿನ ಸುತ್ತಮುತ್ತಲಿನ ರೈತರು ಮತ್ತು ಹೂವಿನ ವ್ಯಾಪಾರಿಗಳು ನೇರವಾಗಿ ಇಲ್ಲಿಗೆ ಬಂದು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ….

Read More

ಪಂಜಾಬ್ ಕಿಂಗ್ಸ್​ ಸೋಲಿಗೆ ಇದುವೇ ಕಾರಣ!

IPL 2026: ಐಪಿಎಲ್​ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್​ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…

Read More

ನಟನ ಮೇಲೆ ಡೆಲಿವೆರಿ ಬಾಯ್ಸ್ ದಾಳಿ: ಕೊಲೆಗೆ ಯತ್ನ ಎಂದ ನಟ – Kannada News | Delivery Boys attack on Tollywood hero Akhil Raj

ತೆಲುಗು ಚಿತ್ರರಂಗದ (Tollywood) ನಟನ ಮೇಲೆ ಹಲವಾರು ಡೆಲಿವರಿ ಬಾಯ್ಸ್ ಒಟ್ಟಿಗೆ ದಾಳಿ ನಡೆಸಿದ್ದಾರೆ. ನಟ ಅಖಿಲ್ ರಾಜ್, ಕಾರಿನಲ್ಲಿ ಹೋಗುತ್ತಿದ್ದಾಗ ಡೆಲಿವರಿ ಬಾಯ್ಸ್​​​ಗಳು ಒಟ್ಟಿಗೆ ನಟನ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರು ಅಡ್ಡಗಟ್ಟಿ ಹಲ್ಲೆ ಸಹ ಮಾಡಿದ್ದಾರೆ. ಬಳಿಕ ನಟ ತನ್ನ ಕಾರನ್ನು ನೇರವಾಗಿ ಪೊಲೀಸ್ ಠಾಣೆಗೆ ಚಲಾಯಿಸಿದ್ದು, ಘಟನೆ ಬಗ್ಗೆ ದೂರು ಸಹ ದಾಖಲಿಸಿದ್ದಾರೆ. ಡೆಲಿವರಿ ಬಾಯ್ಸ್​​ಗಳು ತಮ್ಮನ್ನು ಕೊಲ್ಲಲು ಯತ್ನಿಸಿದರು ಎಂದು ನಟ ಅಖಿಲ್ ಆರೋಪಿಸಿದ್ದಾರೆ. ಮಾತ್ರವಲ್ಲದೆ, ಡೆಲಿವರಿ ಬಾಯ್ಸ್ ಸಹ…

Read More

ಸಿಎಂ ಮಮತಾ ಬ್ಯಾನರ್ಜಿ ತನಿಖೆಗೆ ಅಡ್ಡಿಪಡಿಸಿ, ಬಲವಂತವಾಗಿ ದಾಖಲೆ ಹೊತ್ತೊಯ್ದಿದ್ದಾರೆ; ಹೈಕೋರ್ಟ್​ ಮೊರೆ ಹೋದ ಇಡಿ – Kannada News | CM Mamata Banerjee Obstructed Probe ED Moves Calcutta High Court

ಕೊಲ್ಕತ್ತಾ, ಜನವರಿ 8: ಕೊಲ್ಕತ್ತಾದಲ್ಲಿ ಜಾರಿ ನಿರ್ದೇಶನಾಲಯದ ದಾಳಿಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಮ್ಮ ಚುನಾವಣಾ ಸಲಹೆಗಾರ I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮತ್ತು ಅವರ ಕಚೇರಿಗಳಿಂದ ಲ್ಯಾಪ್‌ಟಾಪ್, ಫೋನ್ ಮತ್ತು ಹಲವು ದಾಖಲೆಗಳನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಇಡಿ ಆರೋಪಿಸಿದೆ. ಹಾಗೇ, ಸಿಎಂ ಮಮತಾ ಬ್ಯಾನರ್ಜಿ ತಮ್ಮ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಮತ್ತು ಕಲ್ಲಿದ್ದಲು ಕಳ್ಳಸಾಗಣೆ, ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಇಡಿ ಹೈಕೋರ್ಟ್‌…

Read More

Vasthu Tips: ನೀವು ಹಳೆಯ ಮನೆ ಖರೀದಿಸುತ್ತಿದ್ದೀರಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ – Kannada News | Vastu Tips for Old Houses: Simple Remedies to Remove Defects and Boost Prosperity

ಹೊಸ ಮನೆ ಕಟ್ಟಲು ಸಾಧ್ಯವಾಗದೇ ಇರುವ ಸಾಕಷ್ಟು ಜನರು ಹಳೆಯ ಮನೆಗಳನ್ನು ಖರೀದಿಸುತ್ತಾರೆ. ಆದರೆ, ಹಳೆಯ ಮನೆಗಳನ್ನು ಖರೀದಿಸುವಾಗ ವಾಸ್ತು ಪ್ರಕಾರ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅಗತ್ಯ. ಹಳೆಯ ಮನೆಗಳಲ್ಲಿ ವಾಸ್ತು ದೋಷಗಳು ಇರುವುದು ಸಾಮಾನ್ಯ. ಈ ದೋಷಗಳನ್ನು ತೆಗೆದುಹಾಕದಿದ್ದರೆ, ಅವು ಸಂಪತ್ತು, ಶಾಂತಿ ಮತ್ತು ಕುಟುಂಬದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ತಜ್ಞರ ಸಲಹೆಯ ಪ್ರಕಾರ, ಕೆಲವು ಸರಳ ವಾಸ್ತು ಪರಿಹಾರಗಳನ್ನು ಅನುಸರಿಸುವ ಮೂಲಕ ಎಲ್ಲಾ ರೀತಿಯ ದೋಷಗಳನ್ನು ಸುಲಭವಾಗಿ ತೆಗೆದುಹಾಕಬಹುದು. ವಾಸ್ತು ದೋಷಗಳನ್ನು…

Read More

ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News

ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್  (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ…

Read More

IPL 2026: ಬದಲಿ ಆಟಗಾರನಾಗಿ ಸಿಎಸ್​​ಕೆ ತಂಡ ಸೇರಿದ ಕರ್ನಾಟಕದ ಕ್ರಿಕೆಟಿಗ

2026 ರ ಐಪಿಎಲ್​ನಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡದ ಆರಂಭ ಅಷ್ಟು ಉತ್ತಮವಾಗಿರಲಿಲ್ಲ. ಆದರೆ ಇದೀಗ ಗೆಲುವಿನ ಲಯಕ್ಕೆ ಮರಳಿರುವ ಸಿಎಸ್​ಕೆ ತಂಡ ಪ್ಲೇಆಫ್​ಗೇರಲು ಉಳಿದಿರುವ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇದರ ನಡುವೆ ಆಟಗಾರರ ಇಂಜುರಿ ಸಮಸ್ಯೆ ಕೂಡ ಸಿಎಸ್​ಕೆ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣವೂ ಆಗಿದೆ. ಇದೀಗ ಲೀಗ್ ಹಂತ ಮುಗಿಯುವ ಸನಿಹದಲ್ಲಿರುವಾಗ ಸಿಎಸ್​ಕೆ ಫ್ರಾಂಚೈಸಿ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಆಟಗಾರನ ಬದಲಿಗೆ ಕರ್ನಾಟಕ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಚೊಚ್ಚಲ ಐಪಿಎಲ್…

Read More