ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ – Kannada News | ADGP Alok Kumar Conducts Thorough Inspection of Jamakhandi Prison

ಬಾಗಲಕೋಟೆ, ಏಪ್ರಿಲ್​​ 17: ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದ್ದಾರೆ. ಗೌರವ ರಕ್ಷೆ ನೀಡಿ ಅವರನ್ನು ಸ್ವಾಗತಿಸಲಾಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ, ಕೈದಿಗಳಿಗೆ ಒದಗಿಸಲಾಗುವ ಸೌಲಭ್ಯಗಳು ಮತ್ತು ಸ್ವಚ್ಛತಾ ಕ್ರಮಗಳ ಕುರಿತು ಅಲೋಕ್ ಕುಮಾರ್ ಈ ವೇಳೆ ಕೂಲಂಕುಷ ಪರಿಶೀಲನೆ ನಡೆಸಿದ್ದಾರೆ. ಕೈದಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಅವರು, ಅಹವಾಲುಗಳನ್ನು ಆಲಿಸಿದ್ದಾರೆ. ಅಲ್ಲದೆ, ಕಾರಾಗೃಹದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಶಿಸ್ತುಬದ್ಧವಾಗಿ ಮತ್ತು ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9 ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ…

Read More

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು – Kannada News | India’s traffic chokehold: Bengaluru ranks second; Pune fifth in global congestion index for 2025

ಬೆಂಗಳೂರು, (ಜನವರಿ 23): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic…

Read More

ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ – Kannada News | Bengaluru Christmas Traffic: Police Advisory and Road Restrictions Dec 24 25

ಬೆಂಗಳೂರು, ಡಿ.24: ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್‌ಮಸ್ (Bengaluru Christmas traffic) ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್‌ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ. ಜತೆಗೆ ನಾಳೆ ಅಂದರೆ ಡಿ.25ರಂದು ರಜೆ ಇರುವ ಕಾರಣ, ಬೆಂಗಳೂರಿನ ಬೀದಿಗಳು ಜನರಿಂದ ತುಂಬಿರುತ್ತದೆ. ಹೀಗಾಗಿ ವಾಹನ, ಜನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಂಚಾರಿ ಪೊಲೀಸ್​​​ ಇಲಾಖೆ ಸಂಚಾರ ಸಲಹೆಯನ್ನು ನೀಡಿದೆ. ಪುಲಕೇಶಿನಗರದ ಹೋಲಿ ಗೋಸ್ಟ್ ಚರ್ಚ್…

Read More

Video: ಮಾಲೀಕರಿಂದ ಕದ್ದು ಮಾಂಸದಂಗಡಿಗೆ ಸಾಗಿಸುತ್ತಿದ್ದ ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡ ನಾಯಿಗಳು

ಚೀನಾ, ಮಾರ್ಚ್​ 24: ಚೀನಾದಲ್ಲಿ ಏಳು ನಾಯಿಗಳು ತಮ್ಮ ಮಾಲೀಕರನ್ನು ಅರಸಿ 17 ಕಿ.ಮೀ ನಡೆದಿರುವ ವಿಡಿಯೋ ವೈರಲ್ ಆಗಿದೆ. ಕೆಲವು ದುಷ್ಟರು ಮಾಲೀಕರಿಂದ ನಾಯಿಗಳನ್ನು ಕದ್ದು, ಅಕ್ರಮವಾಗಿ ಟ್ರಕ್​​ನಲ್ಲಿ ಸಾಗಿಸುತ್ತಿದ್ದರು, ಆದರೆ ಅದೃಷ್ಟವಶಾತ್ ಆ ನಾಯಿಗಳು ಟ್ರಕ್​ನಿಂದ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿವೆ. ಈ ನಾಯಿಗಳನ್ನು ಅವುಗಳ ಮನೆಗಳಿಂದ ಕದ್ದಿದ್ದು, ನಾಯಿ ಮಾಂಸದ ಅಂಗಡಿಗೆ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂದು ಹೇಳಲಾಗಿದೆ. ಜರ್ಮನ್ ಶೆಫರ್ಡ್, ಗೋಲ್ಡನ್ ರಿಟ್ರೈವರ್ ಮತ್ತು ಕಾರ್ಗಿ ಸೇರಿದಂತೆ ಈ ಗುಂಪಿನ ನಾಯಿಗಳು…

Read More

ಕರ್ನಾಟಕ ಲೋಕಾಯುಕ್ತದ 40 ವರ್ಷಗಳ ಸಾರ್ಥಕ ಪಯಣ: ಸಾಧನೆಯ ಹಾದಿ ಮೆಲುಕು ಹಾಕಿದ ನ್ಯಾಯಮೂರ್ತಿಗಳು – Kannada News | Karnataka Lokayukta: 40 Years of Anti Corruption Service and Good Governance

ಕರ್ನಾಟಕ ಲೋಕಾಯುಕ್ತ Image Credit source: lokayukta.karnataka.gov.in ಬೆಂಗಳೂರು, ಏಪ್ರಿಲ್​ 18: ಕರ್ನಾಟಕ ಲೋಕಾಯುಕ್ತ (Karnataka Lokayukta) ಸಂಸ್ಥೆಯು ತನ್ನ ಅರ್ಥಪೂರ್ಣ ಹಾಗೂ ಅವಿರತ ಸೇವೆಯ 40 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಾಲ್ಕು ದಶಕಗಳ ಕಾರ್ಯಸೇವೆ ಮೆಲುಕು ಹಾಕುವ ಮೂಲಕ ವಿವಿಧ ಗೋಷ್ಠಿ ಹಾಗೂ ವಿಚಾರ ಸಂಕೀರ್ಣಕ್ಕೆ ಇಂದಿನ ಕಾರ್ಯಕ್ರಮ ಸಾಕ್ಷಿಯಾಗಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಿಷ್ಟು  ಕರ್ನಾಟಕ ಲೋಕಾಯುಕ್ತದ 4 ದಶಕಗಳ…

Read More

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ…

Read More

ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ! – Kannada News | Tejasvi Surya Protests Bengaluru Metro Fare Hike, Citing Karnataka Governments Empty Treasury

ಬೆಂಗಳೂರು, ಫೆಬ್ರುವರಿ 09: ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ (Tejasvi Surya) ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Former Minister KN Rajanna Makes Explosive Statement about DCM DK Shivakumar Meet

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ…

Read More

IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಸ್ಥಾನ ಪಡೆದುಕೊಂಡಿತು. ಭಾರತೀಯ ತಂಡವು ಪ್ರತಿ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತಾದರೂ ಕೆಲವು ಕ್ಷೇತ್ರಗಳಲ್ಲಿ ತಂಡದ ದೌರ್ಬಲ್ಯ ಜಗಜ್ಜಾಹೀರಾಗಿತ್ತು. ಅದರಲ್ಲಿ ಅತ್ಯಂತ ಮಹತ್ವದ ಅಂಶವೆಂದರೆ ಅಭಿಷೇಕ್ ಶರ್ಮಾ ಅವರ ಫಾರ್ಮ್. ಟಿ20 ವಿಶ್ವಕಪ್‌ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಅಭಿಷೇಕ್ ತಮ್ಮ ಖಾತೆಯನ್ನು ತೆರೆದಿರಲಿಲ್ಲ. 2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು…

Read More