Headlines

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ದುರುಳರ ಹಿಂಸಾಚಾರಕ್ಕೆ 29 ವರ್ಷದ ಸಾಮ್ರಾಟ್ ಬಲಿ – Kannada News | Bangladesh violence, Amrit Mandal beaten to death, second hindu person killed in a week

ಢಾಕಾ, ಡಿಸೆಂಬರ್ 25: ಬಾಂಗ್ಲಾದೇಶದಲ್ಲಿ ಹಿಂಸಾಚಾರ (Bangladesh violence) ಘಟನೆಗಳು ನಿಲ್ಲುತ್ತಲೇ ಇಲ್ಲ. ರಕ್ತಪಿಪಾಸುಗಳಂತೆ ವರ್ತಿಸುತ್ತಿರುವ ಕೆಲ ಜನರು ಅಲ್ಪಸಂಖ್ಯಾತರನ್ನು ಗುರಿ ಮಾಡಿದಂತೆ ಕಾಣುತ್ತಿದೆ. ಕೆಲ ದಿನಗಳ ಹಿಂದೆ ದೀಪು ಚಂದ್ರದಾಸ್ ಎನ್ನುವ ಹಿಂದೂ ವ್ಯಕ್ತಿಯನ್ನು ಬಲಿಪಡೆದಿದ್ದ ದುರುಳರು ಇದೀಗ ಮತ್ತೊಬ್ಬ ಹಿಂದೂ ಧರ್ಮೀಯನನ್ನು ಕೊಂದಿದ್ದಾರೆ. ರಾಜ್​ಬಾರಿ ಜಿಲ್ಲೆಯಲ್ಲಿ 29 ವರ್ಷದ ಅಮೃತ್ ಮಂಡಲ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದಾರೆ. ಈ ಘಟನೆ ನಿನ್ನೆ ಬುಧವಾರ ರಾತ್ರಿ 11 ಗಂಟೆಗೆ ಸಂಭವಿಸಿರುವುದು ಬೆಳಕಿಗೆ ಬಂದಿದೆ….

Read More

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ – Kannada News | Belagavi: Pan Shop Owner Murdered Over Cigarette Payment; Four Arrested

ಬೆಳಗಾವಿ, ಫೆಬ್ರವರಿ 04: ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕಾಗಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್​​​ನನ್ನು ನಾಲ್ವರು ಯುವಕರು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಯುವಕರು ಎರಡು ಸಿಗರೇಟ್ ಮತ್ತು ನೀರಿನ ಬಾಟಲಿಯನ್ನು ತೆಗೆದುಕೊಂಡು ಹಣ ಕೊಡದೇ ಹೋಗುತ್ತಿದ್ದರು. ಈ ವೇಳೆ ಯಲ್ಲಪ್ಪ ನಾಯಕ್ ಪ್ರಶ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ….

Read More

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಮನೆಗೆ ನುಗ್ಗಿ ಅಟ್ಯಾಕ್ ಮಾಡಿದ ಗ್ಯಾಂಗ್! – Kannada News | Shahbaz Khan Attacked in Bengaluru After Davangere By Election Return

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆಯ (Byelection) ಅಭ್ಯರ್ಥಿ,‘ಯಂಗ್ ಸ್ಟಾರ್ ಎಂಪೋರಿಯಂ’ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಹಬಾಜ್ ಖಾನ್​ಗೆ ಈ ಹಿಂದೆ ಹಲ್ಲೆ ನಡೆಸಿ, ಕಸದ ಬುಟ್ಟಿಗೆ ಹಾಕುತ್ತೇವೆ ಎಂದು ಬೆದರಿಕೆಯೊಂದು ಬಂದಿತ್ತು. ಅದರಂತೆಯೇ ನಗರದ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದ್ದು, ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪಕ್ಷದಿಂದ ವಜಾಗೊಳಿಸಿದ್ದಕ್ಕೆ ಗ್ಯಾಂಗ್ ಕಟ್ಟಿಕೊಂಡು…

Read More

Mahakali Temple: ಗ್ರಹಣ ಕಾಲದಲ್ಲಿ ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ನಡೆಯುತ್ತೆ ವಿಶೇಷ ಪೂಜೆ – Kannada News | Bengaluru’s Bande Mahakali Temple: Special Eclipse Pujas and Graha Dosha Remedies

ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನImage Credit source: Pinterest ಸಾಮಾನ್ಯವಾಗಿ ಗ್ರಹಣ ಕಾಲದಲ್ಲಿ ಬಹುತೇಕ ದೇವಸ್ಥಾನಗಳ ಬಾಗಿಲು ಮುಚ್ಚಿದರೆ, ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ಯಾಕೆಂದರೆ ಗ್ರಹಣ ಎಂದರೆ ಕತ್ತಲು. ಮಹಾಕಾಳಿಯು ಕತ್ತಲೆಯ ಅಧಿದೇವತೆ ಮತ್ತು ಕಾಲದ ಸಂಹಾರಕಿ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣಕ್ಕೆ ಕಾರಣರಾದ ರಾಹು ಮತ್ತು ಕೇತುಗಳು ತಾಮಸಿಕ ಗ್ರಹಗಳು. ಇವುಗಳ ಪ್ರಭಾವವನ್ನು ನಿಯಂತ್ರಿಸುವ ಶಕ್ತಿ ಕೇವಲ ಮಹಾಕಾಳಿಗೆ ಮಾತ್ರ ಇದೆ. ಆದ್ದರಿಂದ ಗ್ರಹಣ ಕಾಲದಲ್ಲಿ ಕಾಳಿಯ ಉಪಾಸನೆ ಮಾಡುವುದರಿಂದ…

Read More

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ! – Kannada News | Mysore: Husband Hires Killers for Wife Over Disrespect; Arrested in Attempted Murder

ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಮಹೇಶ್ ಮತ್ತು ಆತನ ಸ್ನೇಹಿತ ಭಾಸ್ಕರ್ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್​ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ  (Mysuru) ಬಿ ಎಂ ಶ್ರೀ ನಗರದಲ್ಲಿ ನಡೆದಿದೆ. ಗಂಡನ…

Read More

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್​ಗೆ ಚುನಾವಣೆಯಲ್ಲಿ ಗೆಲುವು – Kannada News | Jalna Civic Election Shock: Gauri Lankesh Murder Case Accused Shrikant Secures Independent Victory

ಮುಂಬೈ, ಜನವರಿ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಯಿತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು….

Read More

ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ – Kannada News | BJP Karnataka executive meeting Take 6 decision Against Congress Government, here Is details

ಬೆಂಗಳೂರು, (ಫೆಬ್ರವರಿ 19): ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ (bjp state executive meeting) ಇಂದು (ಫೆಬ್ರವರಿ 19) ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಿತು.  ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿದೆ.. ಜೊತೆಗೆ ಮುಂಬರುವ ಚುನಾವಣೆಗೂ ಸಿದ್ದಾವಾಗ್ತಿರುವ ರಾಜ್ಯ ನಾಯಕರಿಗೆ ಕೇಂದ್ರ ನಾಯಕರು ಸಲಹೆ ಸೂಚನೆಗಳನ್ನೂ ನೀಡಿದ್ದಾರೆ. ಹೌದು…ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರು ನಿರ್ಣಯಗಳನ್ನು ಮಂಡಿಸಲಾಗಿದ್ದು, ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಸಾರ್ವಜನಿಕ ಚರ್ಚೆ ಮಾಡದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಅರಮನೆ…

Read More

ಗೂಗಲ್ ಮ್ಯಾಪ್ ತಂದ ಆಪತ್ತು! ಕಬ್ಬಿಣದ ಸರಳುಗಳಿಂದ ತುಂಬಿದ್ದ ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಭೀಕರ ಅಪಘಾತಕ್ಕೀಡಾಗಿದೆ. ಆಂಧ್ರದಿಂದ ಸುಂಕದಕಟ್ಟೆ ಕಡೆಗೆ ಬರುತ್ತಿದ್ದ ಈ ಲಾರಿ ಗೂಗಲ್ ಮ್ಯಾಪ್ ದೋಷದಿಂದಾಗಿ ಇಳಿಜಾರು ರಸ್ತೆಯಲ್ಲಿ ಬಂದಿದೆ. ಅಸಲಿಗೆ ಲಾರಿ ಹೋಗಲು ಸೂಕ್ತವಲ್ಲದ ರಸ್ತೆ ಅದಾಗಿತ್ತು. ಅಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗಿದ್ದ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿ ತುಸು ದೂರ ಎಳೆದುಕೊಂಡು ಹೋಗಿದ್ದು, ಸ್ಕ್ರ್ಯಾಪ್ ಗೋಡೌನ್​ಗೆ ನುಗ್ಗಿದೆ. ಅಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ…

Read More

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ

ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ಕೆಲವರು ತಮ್ಮ ಇಷ್ಟದ ಹವ್ಯಾಸದತ್ತ ಮುಖ ಮಾಡುತ್ತಾರೆ. ಆದರೆ, ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಮೈಂಡ್ ರಿಲ್ಯಾಕ್ಸ್ ಆಗಿಸುತ್ತದೆ. ಅಷ್ಟೇ ಅಲ್ಲದೇ, ಈ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಬಹುದು. ಇದೀಗ ಮೆದುಳಿನ ಸಾಮರ್ಥ್ಯಕ್ಕೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. 9 ಸೆಕೆಂಡುಗಳೊಳಗೆ ಈ…

Read More

ಇದು ಮಹಿಳೆಯರಿಗಾಗಿಯೇ ಇರುವ ದ್ವೀಪ, ಪುರುಷರಿಗೆ ಇಲ್ಲ ಎಂಟ್ರಿ – Kannada News | Finland: SuperShe Island is a place accessible only to women, here’s what’s special about it

ಬದುಕಿನ ಜಂಜಾಟ ಮರೆತು ಪ್ರಶಾಂತ ಸ್ಥಳಕ್ಕೆ ಹೋಗಿ ಕುಳಿತು ಬಿಡುವ ಎಂದೆನಿಸುವುದು ಸಹಜ. ಹೀಗಾಗಿ ಕೆಲವರು ವೀಕೆಂಡ್‌ಗೆ ಟ್ರಿಪ್ (Trip) ಪ್ಲ್ಯಾನ್ ಮಾಡಿ ಸುತ್ತಾಡಲು ಹೋಗುತ್ತಾರೆ. ಎಲ್ಲಾ ಟೆನ್ಶನ್‌ಗಳಿಗೂ ಬ್ರೇಕ್ ಹಾಕಿ ಏಕಾಂಗಿ ಕಳೆಯಬೇಕೆನ್ನುವವರಿಗೆ ಒಂದು ವಿಶೇಷ ದ್ವೀಪವಿದೆ. ಅದುವೇ ಫಿನ್‌ಲ್ಯಾಂಡ್‌ನ ಸೂಪರ್‌ಶೀ ದ್ವೀಪ (SuperShe in Finland’s). ಆದರೆ ಈ ದ್ವೀಪಕ್ಕೆ ಫ್ಯಾಮಿಲಿ ಸಮೇತ ಹೋಗಬೇಕೆನ್ನುವವರಿಗೆ ಈ ಆಸೆ ಖಂಡಿತ ಈಡೇರಲ್ಲ. ಪುರುಷರಂತೂ ಈ ದ್ವೀಪದ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳೋ ಆಗಿಲ್ಲ. ಹೌದು, ಈ ದ್ವೀಪಕ್ಕೆ ಪುರುಷರಿಗೆ…

Read More