ಪೂರ್ಣ ಅರಾವಳಿ ರಕ್ಷಣೆ; ಹೊಸ ಮೈನಿಂಗ್ ಲೀಸ್ ಇಲ್ಲ: ಕೇಂದ್ರ ನಿರ್ಧಾರ ಮತ್ತು ಭರವಸೆ – Kannada News | Govt says it will protect entire aravali, won’t give new mining lease

ನವದೆಹಲಿ, ಡಿಸೆಂಬರ್ 24: ಅಮೂಲ್ಯ ನೈಸರ್ಗಿಕ ಸಂಪತ್ತಿರುವ ಅರಾವಳಿ ಪರ್ವತ ಶ್ರೇಣಿಯನ್ನು (Aravali Range) ಸಂಪೂರ್ಣವಾಗಿ ರಕ್ಷಿಸಲು ಬದ್ಧವಾಗಿದ್ದೇವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅರಾವಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮೂಲಕ ಈ ಸೂಕ್ಷ್ಮ ಪ್ರದೇಶವನ್ನು ನಾಶ ಮಾಡುವ ಪ್ರಯತ್ನ ನಡೆದಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟನೆ ಕೊಟ್ಟಿದೆ. ಇಂದು ಪತ್ರಿಕಾ ಹೇಳಿಕೆ ಹೊರಡಿಸಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಅರಾವಳಿ ಶ್ರೇಣಿಯಲ್ಲಿ ಯಾವುದೇ ಹೊಸ ಗಣಿಗಳಿಗೆ…

Read More

ಸಿದ್ದರಾಮಯ್ಯ ಹೆಸರಿನ ಸೇತುವೆ ಉದ್ಘಾಟನೆ: 6 ದಶಕಗಳ ಕನಸು ನನಸು, 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

ಚಿಕ್ಕಮಗಳೂರು, (ಏಪ್ರಿಲ್ 13): ಎನ್‌ಆರ್‌ಪುರ (NR Pura) ಪಟ್ಟಣದ ಹೊರಹೊಲಯದಲ್ಲಿ ನಿರ್ಮಾಣಗೊಂಡಿರುವ ತಮ್ಮದೇ ಹೆಸರಿನ ಸೇತುವೆಯನ್ನು (Siddaramaiah Bridge) ಸಿಎಂ ಸಿದ್ದರಾಮಯ್ಯ (Siddaramaiah) ಇಂದು (ಏಪ್ರಿಲ್ 13) ಉದ್ಘಾಟಿಸಿದ್ದಾರೆ. ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಅರ್ಧ ಕಿಲೋ ಮೀಟರ್ ಉದ್ದದ ಸೇತುವೆ ಇದಾಗಿದ್ದು, ಹತ್ತಾರು ಹಳ್ಳಿ ಗ್ರಾಮಸ್ಥರ 6 ದಶಕಗಳ ಕನಸು ನನಸಾಗಿದೆ. ಈ ಸೇತುವೆ ನಿರ್ಮಾಣದಿಂದ 10ಕ್ಕೂ ಹೆಚ್ಚು ಹಳ್ಳಿಗಳಿಗೆ ವರದಾನವಾಗಿದ್ದು, ಗ್ರಾಮಸ್ಥರು ಪಟ್ಟಣಕ್ಕೆ ಬರಲು ಮೊದಲು 30…

Read More

‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ – Kannada News | Rashmika Mandanna starrer Mysaa movie First Glimpse released

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಅವರು ಮಿಂಚಿದ್ದಾರೆ. ಹಾಗಂತ ಅವರು ಒಂದೇ ಬಗೆಯ ಸಿನಿಮಾಗಳನ್ನು ಮಾಡುತ್ತಿಲ್ಲ. ಬದಲಿಗೆ, ಬೇರೆ ಬೇರೆ ರೀತಿಯ ಸಿನಿಮಾ ಮತ್ತು ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಅವರ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಗಮನ ಸೆಳೆದಿತ್ತು. ಈಗ ಅವರು ‘ಮೈಸಾ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ. ಈ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್ (Mysaa First…

Read More

Election Commission of India Results 2026: ಅಸ್ಸಾಂ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ಫಲಿತಾಂಶ ಆನ್‌ಲೈನ್‌ನಲ್ಲಿ ನೋಡುವುದು ಹೇಗೆ? ಇಲ್ಲಿವೆ ಸಿಂಪಲ್ ಸ್ಟೆಪ್ಸ್! – Kannada News | ECI Results 2026: Check Assembly Election Results Live on eci.gov.in

ದೆಹಲಿ, ಮೇ. 4: ಭಾರತ ಚುನಾವಣಾ ಆಯೋಗದ (ECI) ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟ ಮಾಡಿದೆ. ಈ ಎಲ್ಲಾ ಐದು ರಾಜ್ಯಗಳಾದ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ಮತ ಏಣಿಕೆ ಪ್ರಾರಂಭವಾಗಿದೆ. ಇದೀಗ ಫಲಿತಾಂಶವನ್ನು ಚುನಾವಣಾ ಆಯೋಗದ ಅಧಿಕೃತ ECI ವೆಬ್‌ಸೈಟ್ eci.gov.in ನಲ್ಲಿ ನೀವು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು ಎಂಬುದು ಇಲ್ಲಿದೆ. ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸುವುದು ಹೇಗೆ? ಭಾರತ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್: eci.gov.in ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್…

Read More

ನಾನ್‌ವೆಜ್‌ ಊಟ ಸೇವನೆ ಮಾಡಿದ ತಕ್ಷಣವೇ ಈ ಆಹಾರಗಳನ್ನು ತಿನ್ನಬಾರದು; ಏಕೆ ಗೊತ್ತಾ? – Kannada News | You should not eat these foods immediately after eating non veg‌

ನಾನ್‌ವೆಜ್‌ (non-veg‌) ಪ್ರಿಯರಿಗೆ ಚಿಕನ್‌, ಮಟನ್‌, ಫಿಶ್‌ ಎಲ್ಲವೂ ಸಖತ್‌ ಇಷ್ಟ. ಅದರಲ್ಲೂ ಭಾನುವಾರ ಮಾಂಸಹಾರಿ ಭಕ್ಷ್ಯಗಳು ಇರಲೇಬೇಕು. ಹೀಗೆ ನಾನ್‌ವೆಜ್‌ ಊಟ ಸೇವಿಸುವಾಗ ಹಾಗೂ ಸೇವನೆ ಮಾಡಿದ ತಕ್ಷಣ ಕೆಲವು ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ಮಾಂಸಾಹಾರ ಪೋಷಕಾಂಶಗಳು ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿರುವುದರಿಂದ ಅವುಗಳ ಹಿತಮಿತ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ.  ಅದೇ ರೀತಿ ಮಾಂಸಾಹಾರ ಸೇವಿಸಿದ ತಕ್ಷಣ ಈ ವಿಷಯಗಳನ್ನು ನಿರ್ಲಕ್ಷಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದು. ಹೌದು ನಾನ್‌ವೆಜ್‌…

Read More

World Biofuel Day 2026: ಜೈವಿಕ ಇಂಧನ ಬಳಕೆಯ ಪ್ರಯೋಜನಗಳೇನು? – Kannada News | World Biofuel Day 2026: Know the purpose of World Biofuel Day

ಬಹಳ ಹಿಂದಿನಿಂದಲೂ ಕಲ್ಲಿದ್ದಲು, ತೈಲದಂತಹ ಪಳೆಯುಳಿಕೆ ಇಂಧನಗಳನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ. ಇದರಿಂದಾಗಿ ಇಂಧನ ಮೂಲಗಳು ಕ್ಷೀಣಿಸುತ್ತಿರುವುದಲ್ಲದೆ, ಈ ಇಂಧನಗಳ ಅತಿಯಾದ ಬಳಕೆ ಪರಿಸರಕ್ಕೂ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತಿವೆ. ಹೌದು ಇವುಗಳ ಅನಿಯಂತ್ರಿತ ಬಳಕೆ ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ, ವಾಯು ಮಾಲಿನ್ಯ, ಹಸಿರು ಮನೆ ಅನಿಲದಂತಹ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ. ಹಾಗಾಗಿ ಪಳೆಯುಳಿಕೆ ಇಂಧನಗಳ ಮೇಲಿನ ನಮ್ಮ ಅವಲಂಬನೆಯನ್ನು ಕಡಿಮೆ ಮಾಡಿ, ಪರಿಸರಸ್ನೇಹಿಯಾದ ಜೈವಿಕ ಇಂಧನದ (biofuels) ಬಳಕೆಯನ್ನು ಉತ್ತೇಜಿಸಲು ಪ್ರತಿವರ್ಷ ಆಗಸ್ಟ್‌ 10 ರಂದು…

Read More

ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ – Kannada News | India and Indonesia Bond Rooted In Ramayana and Mahabharat PM Modi Highlights in Jakarta Parliament

ಜಕಾರ್ತಾ, ಜುಲೈ 7: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in indonesia) ಇಂಡೋನೇಷ್ಯಾ ಪ್ರವಾಸದ ಎರಡನೇ ದಿನವಾದ ಇಂದು ಜಕಾರ್ತಾದಲ್ಲಿ ಅಲ್ಲಿನ ಸಂಸತ್ತನ್ನು ಉದ್ದೇಶಿಸಿ ಐತಿಹಾಸಿಕ ಭಾಷಣ ಮಾಡಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿಯವರಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ‘ಬಿಂತಾಂಗ್ ಆದಿಪೂರ್ಣ’ ಪ್ರಶಸ್ತಿಯನ್ನು ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ನೀಡಿ ಗೌರವಿಸಿದರು. ಈ ವೇಳೆ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಇಂಡೋನೇಷ್ಯಾ ನಡುವಿನ ಬಾಂಧವ್ಯವು ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಶ್ರೀಮಂತ…

Read More

ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ – Kannada News | India US interim trade deal talks, Indian delegation’s US visit postponed

ನವದೆಹಲಿ, ಫೆಬ್ರುವರಿ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ಕ್ರಮವನ್ನು ಅವರ ದೇಶದ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ರೂಪುರೇಖೆಯಲ್ಲಿ (India US interim trade deal framework) ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಧ್ಯಂತರ ಒಪ್ಪಂದಕ್ಕೆ ನಿಯಮಾವಳಿಗಳನ್ನು ಅಂತಿಮಗೊಳಿಸಲು ಎರಡೂ ದೇಶಗಳ ತಂಡಗಳ ಮಧ್ಯೆ ನಡೆಯಬೇಕಿದ್ದ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಭಾರತ ತಂಡದ ಅಮೆರಿಕ ಭೇಟಿಯು ಮುಂದೂಡಿಕೆ ಆಗಿದೆ. ಮಾತುಕತೆ ಮುಂದೂಡಿಕೆ ಮಾಡಬೇಕೆನ್ನುವ ನಿರ್ಧಾರ ಭಾರತದ ವತಿಯಿಂದ…

Read More

ಮಕ್ಕಳ ಸುರಕ್ಷತೆ ಕಡೆಗೆ ಬ್ರಿಟನ್ ಮಹಾ ಹೆಜ್ಜೆ: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ – Kannada News | UK Bans Social Media for Under 16s: Protecting Children’s Mental Health Online

ಲಂಡನ್, ಜೂನ್ 16: ಮಕ್ಕಳ ಮಾನಸಿಕ ಆರೋಗ್ಯ(Mental Health)ವನ್ನು ಕಾಪಾಡುತ್ತಾ ಶಿಕ್ಷಣ ಮತ್ತು ಬಾಲ್ಯವನ್ನು ಮೊಬೈಲ್ ಚಟದಿಂದ ರಕ್ಷಿಸಲು ಬ್ರಿಟನ್ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಿದೆ. ಆಸ್ಟ್ರೇಲಿಯಾ ಮತ್ತು ಫ್ರಾನ್ಸ್​ ದೇಶಗಳು ಕೂಡ ಇದೇ ಹಾದಿಯಲ್ಲಿ ಮುನ್ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳ ಅತಿಯಾದ ವ್ಯಸನವು ಮಕ್ಕಳ ಮಾನಸಿಕ ಆರೋಗ್ಯ, ನಿದ್ರೆ, ಶಿಕ್ಷಣ, ಆಟ ಮತ್ತು ಕುಟುಂಬ ಜೀವನದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆದ್ದರಿಂದ ಮಕ್ಕಳಿಗೆ ಅವರ ಮುಗ್ಧ ಬಾಲ್ಯವನ್ನು ಮರಳಿ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ವೃಷಭ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Taurus Horoscope Predictions by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ವೃಷಭ ರಾಶಿಯವರ ಮೇಲೆ ಹೇಗಿರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ನಾಲ್ಕನೇ ಮನೆಯಲ್ಲಿ (ಸುಖಸ್ಥಾನ) ಸಂಭವಿಸಲಿದೆ. ಈ ಗ್ರಹಣದ ಪ್ರಭಾವ ಕೃತಿಕಾ, ರೋಹಿಣಿ ಮತ್ತು ಮೃಗಶಿರಾ ನಕ್ಷತ್ರದ ವೃಷಭ ರಾಶಿಯವರ ಮೇಲೆ ಹೆಚ್ಚಾಗಿರುತ್ತದೆ. ಅಶಾಂತಿ, ತಂದೆ-ತಾಯಿಗಳ ಬಗ್ಗೆ ಕಾಳಜಿ, ಆಸ್ತಿ ವಿಚಾರದಲ್ಲಿ ಜಾಗ್ರತೆ, ಶಿಕ್ಷಣ ಕ್ಷೇತ್ರದಲ್ಲಿ ಗೊಂದಲಗಳು, ಆರ್ಥಿಕ ಏರಿಳಿತಗಳು ಮತ್ತು ವಾಹನ ಚಾಲನೆಯಲ್ಲಿ ಎಚ್ಚರಿಕೆ…

Read More