Headlines

ಆ ಅಮಾವಾಸ್ಯೆಯ ರಾತ್ರಿ ನಡೆದಿದ್ದೇನು? ವೀರಪ್ಪನ್​ಗೆ ಪಾರ್ವತಮ್ಮ ಹೇಳಿದ್ದೇನು? – Kannada News | Dr Rajkumar Kidnap, what happened on that night on July 30, 2000

ಭೀಮನ ಅಮವಾಸ್ಯೆ ಬಂತೆಂದರೆ ಆ ಕರಾಳ ರಾತ್ರಿಯ ನೆನಪು ಕನ್ನಡಿಗರಿಗೆ ಆಗಿಯೇ ಆಗುತ್ತದೆ. 26 ವರ್ಷಗಳ ಹಿಂದೆ 2000ರ ಭೀಮನ ಅಮಾವಾಸ್ಯೆಯ ದಿನದಂದೆ ಕನ್ನಡಿಗರ ಕಣ್ಮಣಿ ಡಾ ರಾಜ್​​ಕುಮಾರ್ (Dr Rajkumar) ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದ್ದ. ಆ ನಂತರ 108 ದಿನಗಳ ಕಾಲ ತನ್ನ ಅಧೀನದಲ್ಲಿ ಇರಿಸಿಕೊಂಡು ಅಂತಿಮವಾಗಿ ಬಿಡುಗಡೆ ಮಾಡಿದ್ದ. ಆದರೆ ಆ 108 ದಿನಗಳು ರಾಜ್​​ಕುಮಾರ್ ಕುಟುಂಬ, ಕನ್ನಡ ಚಿತ್ರರಂಗ, ಕರ್ನಾಟಕದ ಜನ ಸಾಕಷ್ಟು ನೋವು, ಆತಂಕಗಳನ್ನು ಅನುಭವಿಸಿದ್ದರು. ಅಂತಿಮವಾಗಿ ಎಲ್ಲವೂ…

Read More

IPL 2027: ಬಿಗ್ಗೆಸ್ಟ್​ ಟ್ರೇಡ್​ಗೆ ಮಾಜಿ ಕ್ರಿಕೆಟಿಗನ ಐಡಿಯಾ! – Kannada News | Akash Chopra’s IPL 2027 Trade Blueprint: KKR GT Win Win Swap

ಐಪಿಎಲ್ 2027ರ ಮೆಗಾ ಹರಾಜಿಗೆ ಮುನ್ನವೇ ಫ್ರಾಂಚೈಸಿಗಳ ನಡುವೆ ಒಳಗೊಳಗೇ ಭಾರಿ ತಂತ್ರಗಾರಿಕೆಗಳು ಆರಂಭವಾಗಿವೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಹಾಗೂ ಪ್ರಮುಖ ವಿಶ್ಲೇಷಕ ಆಕಾಶ್ ಚೋಪ್ರಾ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವೆ ನಡೆಯಬಹುದಾದ ಒಂದು ಬ್ಲಾಕ್‌ಬಸ್ಟರ್ ‘ಪ್ಲೇಯರ್ ಸ್ವಾಪ್’ (ಆಟಗಾರರ ಅದಲು-ಬದಲು) ಐಡಿಯಾವನ್ನು ಹಂಚಿಕೊಂಡಿದ್ದಾರೆ. ಈ ಸಂಭಾವ್ಯ ಟ್ರೇಡ್ ಡೀಲ್ ಭಾರತದ ಇಬ್ಬರು ಸ್ಟಾರ್ ಫಿನಿಷರ್‌ಗಳಾದ ರಿಂಕು ಸಿಂಗ್ ಮತ್ತು ರಮಣ್​ದೀಪ್ ಸಿಂಗ್ ಅವರ ಭವಿಷ್ಯಕ್ಕೆ ಸಂಬಂಧಿಸಿದ್ದಾಗಿದೆ. ಹಾಗೆಯೇ ಇಲ್ಲಿ…

Read More

ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕ: ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಚಿವ ಎಂ.ಬಿ. ಪಾಟೀಲ್​​ ತರಾಟೆ – Kannada News | Minister MB Patil Takes KSRTC Official to Task Over Driver Skipping School Children in Vijayapura; Orders Suspension

ವಿಜಯಪುರ, ಆಗಸ್ಟ್​​ 12: ಸರ್ಕಾರಿ ಬಸ್ ಚಾಲಕ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಕಾರಣ ಮಾರ್ಗ ಮಧ್ಯೆ ನಿಂತಿದ್ದ ಮಕ್ಕಳನ್ನು ಕಂಡು ಸಮಸ್ಯೆ ಆಲಿಸಿದ ಸಚಿವ ಎಂ.ಬಿ.ಪಾಟೀಲ್, ಕೂಡಲೇ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕರೆ ಮಾಡಿ ತರಾಟೆಗೆ ಪಡೆದ ಘಟನೆ ನಿನ್ನೆ ಸಂಜೆ ವಿಜಯಪುರದ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಬಳಿ ನಡೆದಿದೆ. ಚಾಲಕನ‌ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು ವಿಜಯಪುರ, ಕಿಲಾರಹಟ್ಟಿ, ಮಮದಾಪುರ ಮಾರ್ಗದ ಬಸ್ ಚಾಲಕನನ್ನು ಅಮಾನತು ಮಾಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರಗೆ ಸೂಚನೆ…

Read More

ಮತ್ತೆ ಕಾಶ್ಮೀರಿ ಪಂಡಿತರ ಮೇಲೆ ಉಗ್ರರ ಕಣ್ಣು: ಮನೆಗಳಲ್ಲೇ ಇರುವಂತೆ ಸೂಚನೆ – Kannada News | Kashmir Pandits’ Security Alarm: Online Threats Force Govt Employees to Stay Home

ಶ್ರೀನಗರ, ಆ.12: ಕಾಶ್ಮೀರ ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ್ ಸರ್ಕಾರಿ ಉದ್ಯೋಗಿಗಳಿಗೆ ಆನ್‌ಲೈನ್ ಮೂಲಕ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ, ಅವರನ್ನು ಮನೆಗಳಲ್ಲೇ ಇರಲು ಮತ್ತು ಜಾಗರೂಕರಾಗಿರಲು ಮೌಖಿಕವಾಗಿ ಸೂಚಿಸಲಾಗಿದೆ. ಬೆದರಿಕೆ ಪತ್ರದಲ್ಲಿ ಕೆಲ ಸರ್ಕಾರಿ ನೌಕರರ ಹೆಸರುಗಳನ್ನು ಉಲ್ಲೇಖಿಸಿ, “ನಿಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಿ” ಎಂದು ಎಚ್ಚರಿಕೆ ನೀಡಲಾಗಿದೆ. ‘ಯುನೈಟೆಡ್ ಲಿಬರೇಷನ್ ಕೌನ್ಸಿಲ್’ (United Liberation Council) ಹೆಸರಿನ ಸಂಘಟನೆಯೊಂದು ಈ ಬೆದರಿಕೆ ಪತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ. ಈ ಸಂಘಟನೆಯು ಜುಲೈ ತಿಂಗಳಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್…

Read More

Bhimana Amavasya: ಭೀಮನ ಅಮಾವಾಸ್ಯೆ ಹಬ್ಬದ ಹಿಂದಿನ ಪೌರಾಣಿಕ ಕಥೆ ಇಲ್ಲಿ ತಿಳಿದುಕೊಳ್ಳಿ – Kannada News | Bhimana Amavasya: Significance and Rituals for Husband’s Longevity and Family Prosperity

ಆಷಾಢ ಮಾಸದ ಕೊನೆಯ ದಿನವಾದ ಕೃಷ್ಣ ಪಕ್ಷದ ಅಮಾವಾಸ್ಯೆಯನ್ನು ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ‘ಭೀಮನ ಅಮಾವಾಸ್ಯೆ‘ ಅಥವಾ ‘ಜ್ಯೋತಿರ್ಭೀಮೇಶ್ವರ ವ್ರತ’ ಎಂದು ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಚರಿಸಲಾಗುತ್ತದೆ. ಪತಿಯ ದೀರ್ಘಾಯುಷ್ಯ, ಕುಟುಂಬದ ಕ್ಷೇಮ ಮತ್ತು ಸೌಭಾಗ್ಯ ವೃದ್ಧಿಗಾಗಿ ಆಚರಿಸಲಾಗುವ ಈ ವ್ರತಕ್ಕೆ ಸುದೀರ್ಘ ಪೌರಾಣಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಿದೆ. ಪವಿತ್ರ ಶ್ರಾವಣ ಮಾಸದ ಮನೆಬಾಗಿಲಿಗೆ ಬಂದು ನಿಲ್ಲುವ ಈ ದಿನವು ಜಪ, ತಪ, ಪೂಜೆ ಮತ್ತು ದಾನ-ಧರ್ಮಗಳಿಗೆ ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲ್ಪಡುತ್ತದೆ. ಬ್ರಾಹ್ಮಣ ಕನ್ಯೆಯ ನಿಷ್ಠೆ ಮತ್ತು…

Read More

ಬೆಂಗಳೂರಲ್ಲಿ ಜೀವನ ಸಾಗಿಸಲು ವರ್ಷಕ್ಕೆ 50 ಲಕ್ಷ ರೂ. ಸಂಬಳವೂ ಸಾಕಾಗಲ್ಲವೇ? ಟೆಕ್ಕಿಯ ಲೆಕ್ಕಾಚಾರ ವೈರಲ್ – Kannada News | Techie Sparks Debate on High Cost of Living and Wealth Building in Bengaluru

ಬೆಂಗಳೂರಲ್ಲಿ ಜೀವನ ಸಾಗಿಸಲು ವರ್ಷಕ್ಕೆ 50 ಲಕ್ಷ ರೂ. ಸಂಬಳವೂ ಸಾಕಾಗಲ್ಲವೇ? ಟೆಕ್ಕಿಯ ಲೆಕ್ಕಾಚಾರ ವೈರಲ್ ಬೆಂಗಳೂರು, ಆಗಸ್ಟ್ 12: ದೇಶದ ಪ್ರಮುಖ ಟೆಕ್ ಹಬ್ ಆಗಿರುವ ಬೆಂಗಳೂರಿನಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದರೂ ಶ್ರೀಮಂತರಾಗುವುದು ಕಷ್ಟವೇ? ಇದೀಗ ಟೆಕ್ಕಿಯೊಬ್ಬರು ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವಾರ್ಷಿಕ 50 ಲಕ್ಷ ರೂ. ವೇತನ (50 LPA) ಇದ್ದರೂ ಬೆಂಗಳೂರಿನ ಜೀವನಶೈಲಿ ಹಾಗೂ ಹೆಚ್ಚುತ್ತಿರುವ ಖರ್ಚುಗಳಿಂದಾಗಿ ದೊಡ್ಡ ಪ್ರಮಾಣದಲ್ಲಿ ಸಂಪತ್ತು ಗಳಿಸುವುದು ಕಷ್ಟ ಎಂದು ಟೆಕ್ಕಿ…

Read More

ಡಿಎಂಕೆ ಬಳಿಕ ಎಐಎಡಿಎಂಕೆ ತ್ರಿಷಾ ಬಗ್ಗೆ ಕೀಳು ಹೇಳಿಕೆ, ಅಭಿಮಾನಿಗಳ ಎಚ್ಚರಿಕೆ – Kannada News | AIADMK leader talks ill about actress Trisha Krishnan

ಇತ್ತೀಚೆಗಷ್ಟೆ ಡಿಎಂಕೆ ಮುಖಂಡ, ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್, ನಟಿ ತ್ರಿಷಾ (Trisha) ಕುರಿತಾಗಿ ಕೀಳು ಹೇಳಿಕೆ ನೀಡಿದ್ದರು. ಇದೇ ಕಾರಣಕ್ಕೆ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ಉದಯನಿಧಿ ಹೇಳಿಕೆಗೆ ತೀವ್ರ ಟೀಕೆ, ವಿರೋಧಗಳು ವ್ಯಕ್ತವಾಗಿದ್ದವು. ಘಟನೆ ನಡೆದು ಕೆಲವು ದಿನಗಳಷ್ಟೆ ಆಗಿವೆ. ಅಷ್ಟರಲ್ಲೇ ಇದೀಗ ಎಐಎಡಿಎಂಕೆ ಮುಖಂಡ ನಟಿ ತ್ರಿಷಾ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಬಾರಿ ತ್ರಿಷಾ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದು, ಎಐಎಡಿಎಂಕೆಗೆ ಎಚ್ಚರಿಕೆ ನೀಡಿದ್ದಾರೆ. ಎಐಎಡಿಎಂಕೆ ಮುಖಂಡ ಆರ್​​ಬಿ…

Read More

ಭೀಮನ ಅಮವಾಸ್ಯೆ ವಿಶೇಷ: ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ! – Kannada News | MM Hills Packed with Devotees for Bheemana Amavasya Special Celebrations

ಚಾಮರಾಜನಗರ, ಆಗಸ್ಟ್ 12: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನಿಗೆ ವಿಶೇಷ ಪೂಜೆಗಳು ವಿಜೃಂಭಣೆಯಿಂದ ನಡೆಯುತ್ತಿವೆ. ನಿನ್ನೆಯಿಂದಲೇ ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ. ದೇವಸ್ಥಾನದ ಆವರಣ ಹಾಗೂ ಪ್ರಾಂಗಣವನ್ನು ವಿದ್ಯುತ್ ದೀಪಗಳಿಂದ ಅದ್ಭುತವಾಗಿ ಅಲಂಕರಿಸಲಾಗಿದೆ. ಭಕ್ತರು ಬೆಳ್ಳಿ ರಥ, ಚಿನ್ನದ ರಥೋತ್ಸವ ಸೇರಿದಂತೆ ವಿವಿಧ ಹರಕೆ ಸೇವೆಗಳನ್ನು ನೆರವೇರಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ   Source…

Read More

ದುಲೀಪ್ ಟ್ರೋಫಿ ಟೂರ್ನಿಗೆ 6 ತಂಡಗಳು ಪ್ರಕಟ – Kannada News | Duleep trophy 2026 All Squads

ರಾಷ್ಟ್ರೀಯ ರೆಡ್-ಬಾಲ್ ಕ್ರಿಕೆಟ್ ಸೀಸನ್ ಆರಂಭವನ್ನು ಸೂಚಿಸುವ ಪ್ರಸಿದ್ಧ ‘ದುಲೀಪ್ ಟ್ರೋಫಿ‘ ಟೂರ್ನಿಗೆ ಕೌಂಟ್‌ಡೌನ್ ಶುರುವಾಗಿದೆ. ಆರು ವಲಯ ತಂಡಗಳ ನಡುವಣ ಈ ರೋಚಕ ಕದನಕ್ಕಾಗಿ ಎಲ್ಲಾ ತಂಡಗಳನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಆರೂ ವಲಯ ತಂಡಗಳಲ್ಲಿ ಸ್ಥಾನ ಪಡೆದಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ… ವೆಸ್ಟ್ ಝೋನ್ (ಪಶ್ಚಿಮ ವಲಯ): ರುತುರಾಜ್ ಗಾಯಕ್ವಾಡ್ (ನಾಯಕ), ಶಮ್ಸ್ ಮುಲಾನಿ, ಪೃಥ್ವಿ ಶಾ, ಸರ್ಫರಾಝ್ ಖಾನ್, ಮುಶೀರ್ ಖಾನ್, ಶಾರ್ದೂಲ್ ಠಾಕೂರ್, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ,…

Read More

Rituals Guide: ಜ್ಯೋತಿರ್ಭೀಮೇಶ್ವರ ವ್ರತ; ಆಷಾಢ ಅಮಾವಾಸ್ಯೆಯ ಮಹತ್ವ ಮತ್ತು ಶ್ರಾವಣ ಸಂಕ್ರಮಣ – Kannada News | Ashadha Amavasya: Bhimana Amavasya, Shravana Masa Transition and Rituals Guide

ಆಧ್ಯಾತ್ಮಿಕವಾಗಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವೆಂದು ಪರಿಗಣಿಸಲಾಗುವ ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯು ಇಂದಿನಿಂದ ಶುರುವಾಗಿದೆ. ನಾಳೆಯಿಂದ ಧಾರ್ಮಿಕ ಚಟುವಟಿಕೆಗಳ ತವರೂರಾದ ಪವಿತ್ರ ಶ್ರಾವಣ ಮಾಸವು ಆರಂಭವಾಗಲಿದ್ದು, ಈ ಸಂಕ್ರಮಣ ಕಾಲವು ಜಪ, ತಪ, ಧ್ಯಾನ ಹಾಗೂ ದಾನ-ಧರ್ಮಗಳಿಗೆ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಇಂದಿನ ಅಮಾವಾಸ್ಯೆ ತಿಥಿಯು ರಾತ್ರಿ 11:06 ರವರೆಗೆ ಇರಲಿದ್ದು, ಈ ಸಮಯದಲ್ಲಿ ಕೈಗೊಳ್ಳುವ ಪ್ರತಿಯೊಂದು ಶುಭ ಕಾರ್ಯಗಳು ಇಷ್ಟಾರ್ಥ ಸಿದ್ಧಿಯನ್ನು ಕರುಣಿಸುತ್ತವೆ. ಭೀಮನ ಅಮಾವಾಸ್ಯೆ ಮತ್ತು ಜ್ಯೋತಿರ್ಭೀಮೇಶ್ವರ ವ್ರತಾಚರಣೆ: ಇಂದಿನ ದಿನವನ್ನು…

Read More