Headlines

Daily Devotional: ಜೀವನದಲ್ಲಿ ಹಾಸ್ಯದ ಮಹತ್ವ ಮತ್ತು ಅದರ ಮಿತಿ ಬಗ್ಗೆ ಇಲ್ಲಿ ತಿಳಿದುಕೊಳ್ಳಿ – Kannada News | The Etiquette of Laughter: Guidelines for Appropriate Humour in Daily Life

ಜೀವನದಲ್ಲಿ ಹಾಸ್ಯದ ಮಹತ್ವ ಮತ್ತು ಅದರ ಮಿತಿಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಜೀವನದಲ್ಲಿ ಸುಖ ದುಃಖ, ನಗು ಅಳು ಸಹಜ. ಆಸೆ ಆಕಾಂಕ್ಷೆಗಳು, ಭಾವನಾತ್ಮಕ ಸ್ಪಂದನೆಗಳು ಜೀವನದ ಭಾಗಗಳಾಗಿವೆ. ಹಾಸ್ಯವು ಜೀವನದ ಅತಿದೊಡ್ಡ ಮದ್ದು ಮತ್ತು ಅವಿಭಾಜ್ಯ ಅಂಗವಾಗಿದೆ. ನಗುವಿನಿಂದ ಮನುಷ್ಯನ ಜೀವನದಲ್ಲಿ ಖುಷಿ ಹೆಚ್ಚುತ್ತದೆ. ಹಾಸ್ಯವಿಲ್ಲದ ಬದುಕು ನಿರರ್ಥಕ ಎನಿಸಬಹುದು. ಹಾಸ್ಯವು ಮಾನಸಿಕವಾಗಿ, ದೈಹಿಕವಾಗಿ ಶಕ್ತಿ…

Read More

ಯಾಣದ ಕಪ್ಪು ಶಿಲೆಗಳಿಗೆ ಈಗ ‘ರಾಷ್ಟ್ರೀಯ ಪಾರಂಪರಿಕ’ ಕಿರೀಟ: ಜಿಎಸ್‌ಐನಿಂದ ಐತಿಹಾಸಿಕ ಘೋಷಣೆ! – Kannada News | Yana Caves Declared National Geo heritage Site by GSI in Uttar Kannada

ಉತ್ತರ ಕನ್ನಡ, ಏಪ್ರಿಲ್ 17: ಜಿಲ್ಲೆಯ ಗೋಕರ್ಣ (Gokarna) ಸಮೀಪದ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ರಾಷ್ಟ್ರೀಯ ಮಹತ್ವದ ಭೂ-ಪಾರಂಪರಿಕ ತಾಣವಾಗಿ ಘೋಷಿಸಿದೆ. ಏಪ್ರಿಲ್ 13 ರಂದು ಹೊರಡಿಸಿದ ಪತ್ರದಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಪತ್ರದಲ್ಲೇನಿದೆ? ಯಾಣಲ್ಲಿನ ಗಮನಾರ್ಹ ಶಿಲಾ ದ್ರವ್ಯರಾಶಿಗಳು 2,700 ಮಿಲಿಯನ್ ವರ್ಷಗಳ ಹಿಂದೆ ರೂಪುಗೊಂಡಿವೆ. ಅವು ಪೂರ್ವ-ಕೇಂಬ್ರಿಯನ್ ಡೊಲೊಮಿಟಿಕ್ ಸುಣ್ಣದ ಕಲ್ಲುಗಳಿಂದ ಕೂಡಿವೆ. ಲಕ್ಷಾಂತರ ವರ್ಷಗಳಿಂದ…

Read More

ನಿಮ್ಮ ದಿನವನ್ನು ಧನಾತ್ಮಕವಾಗಿ ಆರಂಭಿಸಲು ಈ ಸಲಹೆಗಳನ್ನು ಪಾಲಿಸಿ – Kannada News | How to start the day positively? Here are some tips

ನಾವು ಬೆಳಗ್ಗೆ ನಮ್ಮ ದಿನವನ್ನು ಪ್ರಾರಂಭಿಸುವ ವಿಧಾನವು ನಮ್ಮ ಇಡೀ ದಿನದ ದಿಕ್ಕನ್ನು ನಿರ್ಧರಿಸುತ್ತದೆ. ಹಾಗಾಗಿ ದಿನವನ್ನು ಧನಾತ್ಮಕ ರೀತಿಯಲ್ಲಿ ಪ್ರಾರಂಭಿಸುವುದು  ತುಂಬಾನೇ ಮುಖ್ಯ. ದಿನವನ್ನು ಸರಿಯಾಗಿ ಮತ್ತು ಧನಾತ್ಮಕವಾಗಿ ಪ್ರಾರಂಭಿಸಿದರೆ ಕೆಲಸಗಳೂ ಸರಿಯಾದ ಸಮಯಕ್ಕೆ ಪೂರ್ಣಗೊಳ್ಳುತ್ತವೆ, ಯಶಸ್ಸಿನ ಮೆಟ್ಟಿಲನ್ನು ಕೂಡ ಸುಲಭವಾಗಿ ಏರಬಹುದು. ಇದಕ್ಕಾಗಿ ಬೆಳಗಿನ ದಿನಚರಿಯಲ್ಲಿ (Morning Routine) ಈ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ. ಈ ಸಣ್ಣ ಅಭ್ಯಾಸಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುವುದು ಮಾತ್ರವಲ್ಲ, ನಿಮ್ಮ ಜೀವನವನ್ನೇ…

Read More

ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ – Kannada News | Karnataka Faces Major Drinking Water Crisis: CM Siddaramaiah Warns DCs of Action Over Water Shortage in 26 Districts

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ (Monsoon Rain) ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ ಕುಡಿಯುವ ನೀರಿನ ಪೂರೈಕೆಯಲ್ಲಿ…

Read More

ಬೆಂಗಳೂರು-ಪುಣೆಗೆ ಬರುತ್ತಿದೆ ‘ವಂದೇ ಭಾರತ್ ಸ್ಲೀಪರ್’: 18 ಗಂಟೆಯ ಪ್ರಯಾಣ ಇನ್ಮುಂದೆ ಕೇವಲ 13 ಗಂಟೆ! – Kannada News | Vande Bharat Sleeper: Bengaluru to Pune in 13 Hours, Route and Schedule

ಬೆಂಗಳೂರು, ಏ.17: ಬೆಂಗಳೂರು ಹಾಗೂ ಪುಣೆ ನಡುವಿನ ವಂದೇ ಭಾರತ್​​ ಎಕ್ಸ್​​ಪ್ರಸ್ ರೈಲು ಓಡಾಟದ ಕನಸು ಇಂದು ಪೂರ್ಣಗೊಂಡಿದೆ. ಬೆಂಗಳೂರು ಮತ್ತು ಪುಣೆ ನಡುವಿನ ಸಂಪರ್ಕ ಇನ್ಮುಂದೆ ಮತ್ತಷ್ಟು ವೇಗವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏಪ್ರಿಲ್ 5, 2026 ರಂದು ಮಾರ್ಗದಲ್ಲಿ ಸಂಚಾರಕ್ಕೆ ಅಧಿಕೃತವಾಗಿ ಅನುಮೋದನೆ ನೀಡಿದ್ದು, ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ಸೇವೆಯಾಗಲಿದೆ. ಪ್ರಸ್ತುತ ಬೆಂಗಳೂರು ಮತ್ತು ಪುಣೆ ನಡುವೆ ಸಂಚರಿಸುವ ಉದ್ಯನ್ ಎಕ್ಸ್‌ಪ್ರೆಸ್ 18 ಗಂಟೆ ಹಾಗೂ…

Read More

ಮೈದಾನದಲ್ಲೇ ಕಿತ್ತಾಡಿಕೊಂಡ ಹಾರ್ದಿಕ್-ಬೂಮ್ರಾ – Kannada News | Hardik Pandya vs Jasprit Bumrah Clash Between Mumbai Indians Players On Field

ಮುಂಬೈ ಇಂಡಿಯನ್ಸ್​ ತಂಡ ಸತತ ಸೋಲುತ್ತಿರುವುದು ಒಂದುಕಡೆಯಾದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬಗ್ಗೆ ತಂಡದವರಿಗೇ ಅಸಮಾಧಾನ ಮೂಡಿರುವುದು ಮತ್ತೊಂದು ಕಡೆ. ಅದ್ಭುತ ಫೀಲ್ಡರ್ ಎನಿಸಿಕೊಂಡಿರೋ ಸೂರ್ಯ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬದಲಿಸಲಾಗಿದೆ. ಈ ಬಗ್ಗೆ ಅವರಿಗೆ ಅಸಮಧಾನ ಇದೆ. ಇನ್ನು, ಬ್ಯಾಟರ್ ಆಗಿ ಅವರಿಂದ ಉತ್ತಮ ಆಟ ಬರುತ್ತಿಲ್ಲ. ಇತ್ತ ಬಾಲರ್​​ಗಳಿಗೆ ಫೀಲ್ಡಿಂಗ್ ಸೆಟ್ ಮಾಡುವ ಅವಕಾಶವನ್ನು ಹಾರ್ದಿಕ್ ನೀಡುತ್ತಿಲ್ಲ. ಈ ಬಗ್ಗೆ ಬೂಮ್ರಾ ಓಪನ್ ಆಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿಯ ಐಪಿಎಲ್​​ನಲ್ಲಿ…

Read More

ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡ ಸಂಧು ಅವರಿಗೆ ಟ್ರಂಪ್ ಅಭಿನಂದನೆ – Kannada News | Trump Congratulates Tarunjeet Sandhu on Delhi LG Role: Diplomat to Lead Delhi

ನವದೆಹಲಿ, ಏಪ್ರಿಲ್ 17: ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದಿರುವ ಅನುಭವಿ ರಾಜತಾಂತ್ರಿಕ ತರಂಜಿತ್ ಸಿಂಗ್ ಸಂಧು ಅವರಿಗೆ ಜಾಗತಿಕ ಮಟ್ಟದ ಪ್ರಶಂಸೆ ಹರಿದುಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಶುಕ್ರವಾರ ಸಂಧು ಅವರನ್ನು ಅಭಿನಂದಿಸಿದ್ದು, ದೆಹಲಿಯ ಪ್ರಗತಿಯಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಮೆಚ್ಚುಗೆ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಸಂಧು ಅವರ ಕುರಿತು ಬರೆದುಕೊಂಡಿರುವ ಟ್ರಂಪ್, ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ…

Read More

ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್ – Kannada News | Dhanaraj Achar Proposed His Wife under The Netrani sea Water

ಧನರಾಜ್ ಹಾಗೂ ಪ್ರಜ್ಞಾ ದಂಪತಿ ಈಗ ‘ಜೋಡಿ ನಂಬರ್ 1’ ಶೋನ ಭಾಗ ಆಗಿದ್ದಾರೆ. ಧನರಾಜ್​ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ಬಿಗ್ ಬಾಸ್. ಅತಿಥಿಯಾಗಿ ಅವರ ಪತ್ನಿ ಆಗಮಿಸಿದ್ದರು. ಇಬ್ಬರ ಬಾಂಧವ್ಯ ಗಮನ ಸೆಳೆದಿತ್ತು. ಈ ಕಾರಣಕ್ಕೆ ಜೋಡಿ ನಂಬರ್ 1 ಶೋಗೆ ಅವರಿಗೆ ಅವಕಾಶ ಸಿಕ್ಕಿದೆ. ಧನರಾಜ್​ ಅವರು ನೇತ್ರಾಣಿ ಐಲ್ಯಾಂಡ್ ಬಳಿ ಪತ್ನಿಯನ್ನು ಕರೆದುಕೊಂಡು ಹೋಗಿ, ಸಮುದ್ರಾದಳದಲ್ಲಿ ಪ್ರಪೋಸ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ: ಅಂಗನವಾಡಿ ಶಿಕ್ಷಕಿ ಮನೆಯ ಮೇಲೆ ಬಿದ್ದ ಮರ; ರಸ್ತೆಗೆ ಉರುಳಿದ ವಿದ್ಯುತ್ ಕಂಬ! – Kannada News | Mudigere Rain Havoc: Chikkamagaluru Storm Topples Trees, Snaps Power Lines, Damages Homes

ಚಿಕ್ಕಮಗಳೂರು, ಏ.17: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ನೆನ್ನೆ ಕೆಲವು ಕಡೆ ಭಾರೀ ಮಳೆ ಬಂದಿದೆ. ಈ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತಗಳು ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ತೆಂಗಿನಮರವೊಂದು ಅಂಗನವಾಡಿ ಶಿಕ್ಷಕಿ ಗೌರಮ್ಮ ಅವರಿಗೆ ಸೇರಿದ ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಯ…

Read More

ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ – Kannada News | Karnatakas Double Whammy: Heatwave and Drinking Water Crisis Intensifies

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ. ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ…

Read More