Headlines

Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ – Kannada News | Chanakya Niti: According to Chanakya, women are more attracted to men with these qualities

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ, ಯಶಸ್ಸು, ವೃತ್ತಿ ಜೀವನ,  ಮಾತ್ರವಲ್ಲ ಪುರುಷರು ಮತ್ತು ಮಹಿಳೆಯರ ವೈಯಕ್ತಿಕ ಜೀವನ,  ಸ್ವಭಾವ, ಜೀವನಶೈಲಿ ಮತ್ತು ಸಂಬಂಧಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉತ್ತಮ ಮನುಷ್ಯನಾಗಲು ಮಾತ್ರವಲ್ಲದೆ ವಿಶ್ವಾಸಾರ್ಹ ಜೀವನ ಸಂಗಾತಿಯಾಗಲು ಒಬ್ಬ ಪುರುಷನಿಗೆ ಯಾವೆಲ್ಲಾ ಗುಣಗಳು ಇರಬೇಕು, ಒಬ್ಬ ಪುರುಷನ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರಿಗೆ ಇಷ್ಟವಾಗುವುದೇ ಪುರುಷರ…

Read More

ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ? – Kannada News | BBK 12 Grand Finale: Dhanush Eliminated from Top 6! Karnataka awaits the winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಗ್ರ್ಯಾಂಡ್ ಫಿನಾಲೆ ಆರಂಭ ಆಗಿದೆ. ಜನವರಿ 18ರ ಮಧ್ಯಾಹ್ನ ಈ ಪ್ರಕ್ರಿಯೆ ಶುರುವಾಗಿದ್ದು, ಆರು ಗಂಟೆಗೆ ಕಲರ್ಸ್ ಹಾಗೂ ಜಿಯೋ ಹಾಟ್​​ಸ್ಟರ್​ನಲ್ಲಿ ಪ್ರಸಾರ ಆರಂಭ ಆಗಿದೆ. ರಂಗು ರಂಗಾದ ವೇದಿಕೆ ಮೇಲೆ ಸುದೀಪ್ ಅವರು ಆಗಮಿಸಿದರು. ನಂತರ ವಿವಿಧ ರೀತಿಯ ಡ್ಯಾನ್ಸ್ ಕಾರ್ಯಕ್ರಮ ಇತ್ತು. ಕಿಚ್ಚ ಸುದೀಪ್ ಅವರು ಮೊದಲು ಎಲಿಮಿನೇಟ್ ಆದ ವ್ಯಕ್ತಿ ಹೆಸರನ್ನು ಘೋಷಣೆ ಮಾಡಿದರು. ಸೀಸನ್ 12ರ ಟಾಪ್ 6ರಲ್ಲಿ ಗಿಲ್ಲಿ ನಟ,…

Read More

ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡ್ಯಾರಿಲ್ ಮಿಚೆಲ್ – Kannada News | Daryl Mitchell’s Record Breaking ODI Dominance vs India: Centuries & Historic Feats

ಡ್ಯಾರಿಲ್ ಮಿಚೆಲ್ ಭಾರತದ ವಿರುದ್ಧ ಶತಕ ಗಳಿಸಿದಾಗಲೆಲ್ಲಾ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ ಎಂಬುದು ಗಮನಾರ್ಹ. ಅವರ ಕೊನೆಯ ಮೂರು ಸ್ಕೋರ್‌ಗಳು 130, 134 ಮತ್ತು ಅಜೇಯ 131 ಆಗಿದೆ. ಈ ಮೂಲಕ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. Source link

Read More

ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್​ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ? – Kannada News | EU vs USA tariff conflict, what lessons India can learn from this

ನವದೆಹಲಿ, ಜನವರಿ 18: ಗ್ರೀನ್​ಲ್ಯಾಂಡ್ ಅನ್ನು ಕೊಡಲು ಒಪ್ಪದ ಡೆನ್ಮಾರ್ಕ್ ದೇಶದ ಪರವಾಗಿ ನಿಂತಿರುವ ಕೆಲ ಐರೋಪ್ಯ ದೇಶಗಳ ಮೇಲೆ ಡೊನಾಲ್ಡ್ ಟ್ರಂಪ್ (Donald Trump) ಶೇ. 10ರಷ್ಟು ಟ್ಯಾರಿಫ್ ಪ್ರಕಟಿಸಿದ್ದಾರೆ. ಫೆಬ್ರುವರಿ 1ರಿಂದ ಈ ಟ್ಯಾರಿಫ್ ಜಾರಿಗೆ ಬರುತ್ತದೆ. ಜೂನ್ 1ರಿಂದ ಈ ಟ್ಯಾರಿಫ್ ಶೇ. 25ಕ್ಕೆ ಏರಲಿದೆ. ಗ್ರೀನ್​ಲ್ಯಾಂಡ್ ದಕ್ಕುವವರೆಗೂ ಯೂರೋಪಿಯನ್ ದೇಶಗಳ ಮೇಲಿನ ಈ ಟ್ಯಾರಿಫ್ ಕ್ರಮ ಮುಂದುವರಿಯುತ್ತದೆ ಎಂದು ಟ್ರಂಪ್ ಎಚ್ಚರಿಕೆ ಕೊಟ್ಟಿದ್ದಾರೆ. ಅಮೆರಿಕದ ನಿಲುವನ್ನು ಖಂಡಿಸಿದ ಯೂರೋಪ್ ಡೆನ್ಮಾರ್ಕ್, ನಾರ್ವೆ,…

Read More

‘ಅವರ ಬಗೆಗಿನ ಸತ್ಯ ಬಿಚ್ಚೋಕೆ ಆಗ್ತಿಲ್ಲ’; ಸತೀಶ್​​ಗೆ ಶೇಪ್​​ಔಟ್ ಮಾಡಿದ ಸುದೀಪ್ – Kannada News | Dog Satish Trolled by Sudeep at Bigg Boss Kannada 12 Finale: Viral Video Sparks Laughter

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಡಾಗ್ ಸತೀಶ್ ಅವರು ಕೆಲವೇ ವಾರ ಇದ್ದರು. ದೊಡ್ಮನೆಯಲ್ಲಿ ಸುದ್ದಿ ಆಗಿಲ್ಲ. ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಅವರು ಸಂದರ್ಶನ ನೀಡಿ ಟ್ರೋಲ್ ಆಗುತ್ತಿದ್ದಾರೆ. ಈ ವಿಷಯವನ್ನು ಇಟ್ಟುಕೊಂಡು ಸುದೀಪ್ ಅವರು ಸತೀಶ್ ಅವರ ಕಾಲೆಳೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ಇದಕ್ಕೆ ಮಾಜಿ ಸ್ಪರ್ಧಿಗಳು ಬಂದಿದ್ದಾರೆ. ಡಾಗ್ ಸತೀಶ್…

Read More

ಸುತ್ತೂರು ಜಾತ್ರೆ ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ – Kannada News | Mysuru: CM Siddaramaiah Car Stuck in Suttur Jatra Traffic; watch video

ಮೈಸೂರು, ಜನವರಿ 18: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್​​ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು. ಈ ವೇಳೆ ಸವಾರನಿಗೆ ಕಾಲಿನಲ್ಲಿ ಒದೆಯಲು ಎಸ್​ಪಿ ಮುಂದ್ದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಶಿವಮೊಗ್ಗ: ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು – Kannada News | Shivamogga Bhadra Canal Tragedy: 4 Family Members Drown

ಶಿವಮೊಗ್ಗ, ಜನವರಿ 18: ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಡೆದದ್ದೇನು? ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​​ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ…

Read More

BBL: ಕೇವಲ 14.28 ರ ಸ್ಟ್ರೈಕ್ ರೇಟ್; ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ – Kannada News | Big Bash League 2026: Babar Azam’s Batting Woes Continue

ಬಿಗ್ ಬ್ಯಾಷ್ ಲೀಗ್ 2026 ರ 40 ನೇ ಪಂದ್ಯ ಬ್ರಿಸ್ಬೇನ್ ಕ್ರಿಕೆಟ್ ಮೈದಾನದಲ್ಲಿ ಬ್ರಿಸ್ಬೇನ್ ಹೀಟ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ನಡೆಯಿತು. ಈ ಪಂದ್ಯವು ಸಿಡ್ನಿ ಸಿಕ್ಸರ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಪಾಕಿಸ್ತಾನಿ ಸೂಪರ್‌ಸ್ಟಾರ್ ಬಾಬರ್ ಆಝಂ ಅವರ ಬ್ಯಾಟಿಂಗ್ ಮತ್ತೊಮ್ಮೆ ಎಲ್ಲರನ್ನೂ ನಿರಾಶೆಗೊಳಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬ್ರಿಸ್ಬೇನ್ ಹೀಟ್ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 171 ರನ್ ಕಲೆಹಾಕಿತು. ಈ ಗುರಿ…

Read More

30 ವರ್ಷದ ದಾಟಿದ ಬಳಿಕ ಮಹಿಳೆಯರು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು – Kannada News | These are the fruits that women should eat

ಮಹಿಳೆಯರ ದೇಹವು ವಯಸ್ಸಾದಂತೆ ಜೀವನದ ಪ್ರತಿಯೊಂದು ಹಂತದಲ್ಲೂ ವಿವಿಧ ಬದಲಾವಣೆಗಳಿಗೆ ಒಳಗಾಗುತ್ತದೆ. ಆದ್ದರಿಂದ ರೋಗನಿರೋಧಕ ಶಕ್ತಿ, ಬಲವಾದ ಮೂಳೆಗಳು, ಆರೋಗ್ಯಕರ ಚರ್ಮ, ಕೂದಲು ಮತ್ತು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಉತ್ತಮ ಜೀವನಶೈಲಿ ಮತ್ತು ಆರೋಗ್ಯಕರ ಆಹಾರವು ನಿರ್ಣಾಯಕವಾಗಿದೆ. ಹಾಗಾಗಿ ಮಹಿಳೆಯರು ಪ್ರತಿನಿತ್ಯ ಈ ಕೆಲವು ಹಣ್ಣುಗಳನ್ನು (fruits) ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಮಹಿಳೆಯರು ತಿನ್ನಬೇಕಾದ ಆ ಹಣ್ಣುಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರು ತಿನ್ನಲೇಬೇಕಾದ ಹಣ್ಣುಗಳಿವು: ದಾಳಿಂಬೆ : ಕಬ್ಬಿಣಾಂಶದಿಂದ…

Read More

ಲಕ್ಕುಂಡಿ: ನಾಗರ ಹೆಡೆ ಕೆತ್ತನೆಯ ಮತ್ತೊಂದು ಕಲಾಕೃತಿ ಪತ್ತೆ; ಉತ್ಖನನ ಕಾರ್ಯ ಮೊದಲೇ ನಿಗದಿಯಾಗಿತ್ತಾ? – Kannada News | Historic Lakkundi Unveils Ancient Secrets as Another Carved Cobra Head Artwork Is Discovered

ಗದಗ, ಜನವರಿ 18: ಲಕ್ಕುಂಡಿ (Lakkundi) ಐತಿಹಾಸಿಕ ನಾಡು. 101 ದೇಗುಲಗಳು, ನೂರೊಂದು ಬಾವಿ ಇರುವ ಬೀಡು. ಚಾಲಕ್ಯರು, ರಾಷ್ಟ್ರಕೂಟರು, ವಿಜಯನಗರದ ಅರಸರು ಆಳಿರುವ ರಾಜ ಗಾಂಭಿರ್ಯದ ನೆಲೆ ಲಕ್ಕುಂಡಿ. ಇದೇ ಐತಿಹಾಸಿಕ ನಾಡು ಲಕ್ಕುಂಡಿಯಲ್ಲಿ ಕಳೆದ ಮೂರು ದಿನಗಳಿಂದ ಉತ್ಖನನ (Excavation) ಕಾರ್ಯ ಭರದಿಂದ ಸಾಗಿದೆ. ಶೋಧದ ವೇಳೆ ಭೂಗರ್ಭದಲ್ಲಿ ಶಿವಲಿಂಗ, ಶಿವಲಿಂಗದ ಅವಶೇಷ, ನಾಗರಕಲ್ಲು ಸೇರಿ ಪುರಾತನ ವಸ್ತುಗಳು ಪತ್ತೆಯಾಗಿವೆ. ನಾಗರ ಕಲ್ಲು ಪತ್ತೆ ಉತ್ಖನನದ ವೇಳೆ ನಾಗರ ಕಲ್ಲು ಪತ್ತೆಯಾಗಿದೆ. ನಾಗರ ಹೆಡೆ…

Read More