Headlines

NEET ಪ್ರತಿಭಟನೆ: ವಿದ್ಯಾರ್ಥಿಗಳ ಪರ ನಿಂತ ಯುವರಾಜ್ ಸಿಂಗ್! – Kannada News | NEET Protests: Yuvraj Singh Pleads For Peace and Dialogue

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆಗಳ ಮಧ್ಯೆ, ಟೀಮ್ ಇಂಡಿಯಾದ ಮಾಜಿ ಸ್ಟಾರ್ ಕ್ರಿಕೆಟಿಗ ಯುವರಾಜ್ ಸಿಂಗ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜಕೀಯ ಹೇಳಿಕೆಗಳಿಗೆ ಆಸ್ಪದ ನೀಡದೆ, ಕೇವಲ ವಿದ್ಯಾರ್ಥಿಗಳ ಭವಿಷ್ಯ ಮತ್ತು ಸುರಕ್ಷತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡು ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಯುವಿ ಬೆಂಬಲ: ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ…

Read More

ಭಾರತದ ವಿರುದ್ಧದ ಸರಣಿಗೆ ನ್ಯೂಝಿಲೆಂಡ್​ ತಂಡ ಪ್ರಕಟ – Kannada News | New Zealand Squad For India tour

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಜನವರಿ 11 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ನ್ಯೂಝಿಲೆಂಡ್ ತಂಡವನ್ನು ಮೈಕೆಲ್ ಬ್ರೇಸ್​ವೆಲ್ ಮುನ್ನಡೆಸಲಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಎರಡು ತಂಡಗಳಲ್ಲೂ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿಲಿಯಮ್ಸನ್​ ಆಯ್ಕೆಯಾಗುವುದು ಅನುಮಾನ ಎನ್ನಬಹುದು. ಇನ್ನು ಏಕದಿನ ಸರಣಿ ವೇಳೆ ಮ್ಯಾಟ್ ಹೆನ್ರಿ, ಮಾರ್ಕ್ ಚಾಪ್ಮನ್, ರಚಿನ್ ರವೀಂದ್ರ ಮತ್ತು ನಾಯಕ…

Read More

ಆ ಒಂದು ವಿಷಯಕ್ಕೆ ದಿಯಾಳನ್ನು ಕೊಂದೇ ಬಿಟ್ಟ ಜೆಡಿ

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂಬ ಮಾಹಿತಿ ಒಂದು ಕಡೆಯಾದರೆ, ಈ ಧಾರಾವಾಹಿ ಪ್ರಮುಖ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ ಎಂಬುದು ಮತ್ತೊಂದು ಕಡೆ. ಜೆಡಿ ದ್ವೇಷ ತೀರಿಸಿಕೊಳ್ಳಲು ಯಾವ ಹಂತಕ್ಕೆ ಬೇಕಿದ್ದರು ಹೋಗಲು ರೆಡಿ ಇದ್ದ. ಈಗ ಎರಡನೇ ಪತ್ನಿ ದಿಯಾನ್ನೇ ಕೊಂದು ಬಿಟ್ಟಿದ್ದಾನೆ ಎಂಬುದು ಶಾಕಿಂಗ್ ಬೆಳವಣಿಗೆ. ಗೌತಮ್ ಹಾಗೂ ಭೂಮಿಕಾ ದಂಪತಿಗೆ ಇಬ್ಬರು ಮಕ್ಕಳು ಜನಿಸಿದ್ದರು. ಆದರೆ, ಜೆಡಿ ಮಾಡಿದ ಕೆಟ್ಟ ಕೆಲಸದಿಂದ ಒಂದು ಮಗು ಕಳೆದು ಹೋಯಿತು….

Read More

ಕರ್ನಾಟಕದಲ್ಲಿ ದುರ್ಬಲಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ರಾಯಚೂರಲ್ಲಿ ದಾಖಲೆ – Kannada News | Karnataka Weather Update: Weak Monsoon Sparks Summer Like Heat; Bangalore Records Highest July Temperature in 5 Years

ಬೆಂಗಳೂರು, ಜುಲೈ 14: ಸಾಮಾನ್ಯವಾಗಿ ಮಳೆ ಹಾಗೂ ತಂಪಾದ ವಾತಾವರಣವಿಣವಿರಬೇಕಿದ್ದ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿಯೂ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆಯ ಅನುಭವ ಉಂಟಾಗತೊಡಗಿದೆ. ಈ ವರ್ಷ ನೈಋತ್ಯ ಮುಂಗಾರು ದುರ್ಬಲಗೊಂಡಿರುವ ಕಾರಣ ತಾಪಮಾನ ಹೆಚ್ಚಳ ಕಂಡಿದೆ. ಕೆಲ ಜಿಲ್ಲೆಗಳ ತಾಪಮಾನ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಯೂ ಉಷ್ಣಾಂಶ ಹೆಚ್ಚಳವಾಗಿದ್ದು, 32.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಹಿಂದೆಲ್ಲ ಜುಲೈ ಸಂದರ್ಭ ನಗರದ ತಾಪಮಾನ 28 ಡಿಗ್ರಿ ಸೆಲ್ಸಿಯಸ್​​ನ ಆಸುಪಾಸು…

Read More

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಗೃಹ ಇಲಾಖೆ ಗ್ರೀನ್‌ಸಿಗ್ನಲ್‌: ತವರಿಗೆ ಮರಳುತ್ತಾ ಆರ್​ಸಿಬಿ? – Kannada News | Karnataka Home Department Grants Permission for International and IPL Matches at Bangaluru Chinnaswamy Stadium

ಬೆಂಗಳೂರು, ಜನವರಿ 17: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಬಳಿಕ ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಮ್ಯಾಚ್‌ಗಳು ನಡೆಯುವುದು ಡೌಟು ಎನ್ನಲಾಗುತ್ತಿತ್ತು. ಆದರೆ ಕರ್ನಾಟಕ ಗೃಹ ಇಲಾಖೆಯು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ. ಆ ಮೂಲಕ ಆರ್​​ಸಿಬಿ ಅಭಿಮಾನಿಗಳಿಗೆ ಗುಡ್​ನ್ಯೂಸ್ ಸಿಕ್ಕಿದೆ. ಎನ್. ಕುನ್ನಾ ಸಮಿತಿಯು ನೀಡಿದ ಭದ್ರತೆ ಸೇರಿದಂತೆ ಹಲವು ಷರತ್ತುಗಳನ್ನು ಕೆಎಸ್‌ಸಿಎ ಪೂರೈಸಿದ ನಂತರವಷ್ಟೇ ಅಂತಿಮ ಅನುಮತಿ ನೀಡಲಾಗುವುದು ಎಂದು ಗೃಹ ಇಲಾಖೆ ತಿಳಿಸಿತ್ತು. ಈ…

Read More

ಬ್ಯಾಂಕುಗಳ ಮಿಸ್-ಸೆಲ್ಲಿಂಗ್​ನಿಂದ ಹಿಡಿದು ಇಪಿಎಫ್​ಒವರೆಗೆ, ಜುಲೈನಿಂದ ಬದಲಾಗಲಿರುವ 8 ಹಣಕಾಸು ನಿಯಮಗಳು – Kannada News | Important Financial Rules change from July 2026, that might impact common persons

ನವದೆಹಲಿ, ಜೂನ್ 30: ನಾಳೆಯಿಂದ, ಅಂದರೆ ಜುಲೈ 1 ರಿಂದ ದೇಶಾದ್ಯಂತ ಹಣಕಾಸು ಮತ್ತು ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳು (Financial rules) ಬದಲಾಗುತ್ತಿದೆ. ಇವು ನಿಮ್ಮ ಮಾಸಿಕ ಬಜೆಟ್, ಬ್ಯಾಂಕಿಂಗ್ ಮತ್ತು ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಬಹುದು. ಐಟಿ ರಿಟರ್ನ್ ಸಲ್ಲಿಕೆಯ ಗಡುವು, ಆಧಾರ್​ನಲ್ಲಿ ಇಮೇಲ್ ಐಡಿ ಲಿಂಕ್ ಮಾಡುವುದು, ಕೆಲ ಕ್ರೆಡಿಟ್ ಕಾರ್ಡ್​ಗಳ ನಿಯಮಗಳಲ್ಲಿ ಬದಲಾವಣೆ ಇತ್ಯಾದಿ ವಿವಿಧ ಹಣಕಾಸು ನಿಯಮ ಬದಲಾವಣೆಗಳಿವೆ. 1. ಆದಾಯ ತೆರಿಗೆ ರಿಟರ್ನ್…

Read More

ವಯಸ್ಸಾಗಿದೆ ಎಂದವರಿಗೆ ತಿರುಗೇಟು ಕೊಟ್ಟ ನಟ ಸಲ್ಮಾನ್ ಖಾನ್ – Kannada News | Salman Khan Reacts to Health Rumors with Cryptic Instagram Post Shares Fresh Pics

ಇತ್ತೀಚೆಗೆ ಸಲ್ಮಾನ್ ಖಾನ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಅದರಲ್ಲಿ 60 ವರ್ಷದ ನಟ ಎಂದಿಗಿಂತಲೂ ತುಂಬಾ ಸಣ್ಣಗಾಗಿ, ಮುಖದಲ್ಲಿ ವಯಸ್ಸಾದಂತೆ ಮತ್ತು ಸುಸ್ತಾದವರಂತೆ ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. Source link

Read More

ಪಾಕಿಸ್ತಾನ್ ಮುಂದಿರುವುದು ಎರಡೇ ಎರಡು ದಾರಿ..! – Kannada News | Pakistan must reach the target within 12.4 to 13.5 overs

T20 World Cup 2026: ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕಿದ್ದರೆ ಪಾಕಿಸ್ತಾನ್ ತಂಡ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಲೇಬೇಕು. ಸೂಪರ್-8 ಸುತ್ತಿನ ಗ್ರೂಪ್-2 ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವು ಅಗ್ರಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇದೀಗ ನ್ಯೂಝಿಲೆಂಡ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಆದರೆ ಹೀಗೆ ನೆಟ್ ರನ್ ರೇಟ್​ನಲ್ಲಿ ಕಿವೀಸ್ ಪಡೆಯನ್ನು…

Read More

UPSC Free Coaching: UPSC ಆಕಾಂಕ್ಷಿಗಳಿಗೆ ಗುಡ್​ನ್ಯೂಸ್; ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿ

ನಾಗರಿಕ ಸೇವಾ ಪರೀಕ್ಷೆಗಳ (UPSC) ತಯಾರಿಯಲ್ಲಿ ತೊಡಗಿರುವ ಅಭ್ಯರ್ಥಿಗಳಿಗೆ ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ (JMI) ವಿಶ್ವವಿದ್ಯಾಲಯವು ಒಂದು ಅದ್ಭುತ ಅವಕಾಶವನ್ನು ಹೊತ್ತು ತಂದಿದೆ. 2027ರ ಯುಪಿಎಸ್‌ಸಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಗಮನಾರ್ಹ ಅಂಶ: ಈ ತರಬೇತಿ ಕಾರ್ಯಕ್ರಮದ ಪ್ರವೇಶ ಪರೀಕ್ಷೆಯು ದೇಶದ ಪ್ರಮುಖ 13 ನಗರಗಳಲ್ಲಿ ನಡೆಯಲಿದ್ದು, ನಮ್ಮ ಬೆಂಗಳೂರಿನಲ್ಲಿಯೂ ಪರೀಕ್ಷಾ ಕೇಂದ್ರವಿರಲಿದೆ. ಇದರಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳು ದೆಹಲಿ…

Read More

ಸಖತ್ ಬೋಲ್ಡ್ ಆಗಿದೆ ‘ಎಪಿಕ್’ ಟೀಸರ್; ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಾದ ‘ಬೇಬಿ’ ನಟಿ – Kannada News | Epic Teaser: Vaishnavi Chaitanya’s Bold Scenes & Angry Reaction to Media Question

ಸಿನಿಮಾಗಳಲ್ಲಿ ಬೋಲ್ಡ್​ ದೃಶ್ಯಗಳನ್ನು ಮಾಡಲು ಎಲ್ಲ ನಾಯಕಿಯರೂ ಒಪ್ಪಿವುದಿಲ್ಲ. ಕೆಲವರು ಒಪ್ಪಿದರೂ ಆ ಬಗ್ಗೆ ಕೇಳಿ ಬರುವ ಪ್ರಶ್ನೆಗಳಿಗೆ ಉತ್ತರಿಸಲು ರೆಡಿ ಇರುವುದಿಲ್ಲ. ಈಗ ಹಾಗೆಯೇ ಆಗಿದೆ. ‘ಎಪಿಕ್’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಹಾಗೂ ವೈಷ್ಣವಿ ಚೈತನ್ಯ ನಟಿಸಿದ್ದಾರೆ. ‘ಬೇಬಿ’ ಹೆಸರಿನ ಸಿನಿಮಾ 2023ರಲ್ಲಿ ಬಂದು ಸೂಪರ್ ಹಿಟ್ ಆಯಿತು. 10 ಕೋಟಿ ರೂಪಾಯಿಯಲ್ಲಿ ಸಿದ್ಧವಾದ ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಬರೋಬ್ಬರಿ 80 ಕೋಟಿ ರೂಪಾಯಿ…

Read More