Headlines

ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು – Kannada News | Jana Nayagan Release Nightmare: Vijay’s Last Film Faces Censorship, Piracy and Delay

ಕಾಲಿವುಡ್ ನಟ ದಳಪತಿ ವಿಜಯ್ ಅವರು (Thalapathy Vijay)  ತಮಿಳುನಾಡು ಸಿಎಂ ಆದ ಬೆನ್ನಲ್ಲೇ, ಅವರ ಕೊನೆಯ ಸಿನಿಮಾ ಎನ್ನಲಾದ ‘ಜನ ನಾಯಗನ್’ ಸಾಕಷ್ಟು ಕುತೂಹಲ ಮೂಡಿಸಿತ್ತು. ‘ಎರಡೇ ವಾರದಲ್ಲಿ ಸಿನಿಮಾ ಬರಲಿದೆ’ ಎಂದು ವಿಜಯ್ ಸಿಎಂ ಆದಾಗ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಘೋಷಣೆ ಮಾಡಿದ್ದರು. ಸಾಲು ಸಾಲು ವಿವಾದಗಳು ಮತ್ತು ಕಾನೂನು ಹೋರಾಟಗಳ ನಡುವೆಯೂ ಸಿನಿಮಾ ರಿಲೀಸ್ ದಿನಾಂಕ ಸ್ಪಷ್ಟವಾಗಿಲ್ಲ. ತಂಡ ಗೋಲ್ಡನ್ ಅವರ್​​ನ ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ ಬಾಕ್ಸ್ ಆಫೀಸ್ ಇತಿಹಾಸ…

Read More

IPL 2026: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ…

Read More

Bengaluru Air Quality: ಮಾಲಿನ್ಯ ಮುಕ್ತವಾಯ್ತು ಕರ್ನಾಟಕ! ಬೆಂಗಳೂರು, ಮೈಸೂರು, ಮಂಗಳೂರಿನ ಇಂದಿನ AQI ಎಷ್ಟು ಗೊತ್ತಾ? – Kannada News | Bengaluru AQI Today: Air Quality Levels in Karnataka Cities on May 23

ಬೆಂಗಳೂರು, ಮೇ 23: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ(AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ತೃಪ್ತಿಕರ ಮಟ್ಟದಲ್ಲಿ ದಾಖಲಾಗಿದೆ. ಮಳೆಯ ಕಾರಣದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಮೈಸೂರು ಮತ್ತು ಮಂಗಳೂರು ನಗರಗಳಲ್ಲಿ ಅತ್ಯುತ್ತಮ ಶುದ್ಧ ಗಾಳಿ ವಾತಾವರಣವಿದೆ. ಬೆಂಗಳೂರಿನ ಇಂದಿನ…

Read More

Petrol Diesel Price Hike: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿಎಷ್ಟಿದೆ? – Kannada News | Petrol Diesel Price Hike: India Sees Third Increase in 10 Days, Bengaluru Rates Soar

ನವದೆಹಲಿ, ಮೇ 23: ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ಇದೇ ತಿಂಗಳು ಮೂರನೇ ಬಾರಿ ಏರಿಕೆ: ಇತ್ತೀಚಿನ ದಿನಗಳಲ್ಲಿ ತೈಲ ಕಂಪನಿಗಳು ಗ್ರಾಹಕರ ಮೇಲೆ ಸತತವಾಗಿ ಇಂಧನ ಹೊರೆಯನ್ನು ಹಾಕುತ್ತಿವೆ. ಈ ವಾರದ ಆರಂಭದಲ್ಲಷ್ಟೇ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ತೈಲ…

Read More

‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್​​ಲಾಲ್ ಚಿತ್ರ – Kannada News | Drishyam 3 Box Office: Mohanlal’s Thriller Hits 76 Cr in 2 Days, Nears 100 Cr Mark

ಮಲಯಾಳಂ ಚಿತ್ರರಂಗದ ಇತಿಹಾಸದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ಎಂದರೆ ಅದು ‘ದೃಶ್ಯಂ’. ಈಗ ಈ ಸರಣಿಯಲ್ಲಿ ಮೂರನೇ ಭಾಗ ರಿಲೀಸ್ ಆಗಿ,ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಮ್ಯಾಜಿಕಲ್ ಕಾಂಬಿನೇಷನ್ ಮತ್ತೊಮ್ಮೆ ಕಮಾಲ್ ಮಾಡಿದೆ. ‘ದೃಶ್ಯಂ 3’ ಸಿನಿಮಾ (Drishaym 3 Movie) ಕೇವಲ ಎರಡೇ ದಿನಗಳಲ್ಲಿ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಕಲೆಕ್ಷನ್ ಮಾಡಿದೆ. ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರ, ಕೇವಲ…

Read More

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ – Kannada News | Tulsi Gabbard Resigns from Trump Admin: Husband’s Cancer and Iran Policy Differences

ವಾಷಿಂಗ್ಟನ್, ಮೇ 23: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್(Tulsi Gabbard) ಅವರು ಶುಕ್ರವಾರ ಟ್ರಂಪ್ ಆಡಳಿತವನ್ನು ತೊರೆದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ‘X’ (ಟ್ವಿಟರ್) ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತುಳಸಿ ಗಬ್ಬಾರ್ಡ್ ಅವರ ಈ ನಿರ್ಧಾರದ ಹಿಂದೆ ಅವರ ಕುಟುಂಬಕ್ಕೆ ಎದುರಾಗಿರುವ ದೊಡ್ಡ ಸವಾಲಿದೆ. ಅವರ ಪತಿ ಅಬ್ರಹಾಂ ಅವರಿಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಇತ್ತೀಚೆಗಷ್ಟೇ ಪತ್ತೆಯಾಗಿದೆ. ತಮ್ಮ…

Read More

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 23, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಸಪ್ತಮಿ ಮತ್ತು ಅಷ್ಟಮಿ ತಿಥಿಗಳನ್ನು ಒಳಗೊಂಡಿದೆ. ಆಶ್ಲೇಷ ನಕ್ಷತ್ರ ಮತ್ತು ಧ್ರುವ ಯೋಗದೊಂದಿಗೆ, ರಾಹುಕಾಲವು ಬೆಳಗ್ಗೆ 9:04 ರಿಂದ 10:40 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ…

Read More

Daily Devotional: ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ? – Kannada News | Which Color Clothes to Wear on Which Day? Best Clothing Colors for Each Day of the Week

ಯಾವ ದಿನ ಯಾವ ಬಣ್ಣದ ಬಟ್ಟೆಯನ್ನ ಧರಿಸಬೇಕು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬಣ್ಣಗಳು ಮನುಷ್ಯನ ಬದುಕಿನಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುವ ಶಕ್ತಿಯನ್ನು ಹೊಂದಿವೆ. ಪ್ರತಿಯೊಂದು ಬಣ್ಣವೂ ಬದುಕಿನ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಬಟ್ಟೆಗಳ ಬಣ್ಣ, ಹೂವುಗಳ ಬಣ್ಣ, ಮನೆಯ ಬಣ್ಣ ಹೀಗೆ ನಾವು ನೋಡುವ ಪ್ರತಿಯೊಂದು ಬಣ್ಣವೂ ನಮ್ಮ ಮನಸ್ಥಿತಿ ಮತ್ತು ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಪ್ರಾಚೀನ ನಂಬಿಕೆ. ವಾರದ ಏಳು…

Read More

Karnataka Weather Forecast: ಉತ್ತರ ಕರ್ನಾಟಕಕ್ಕೆ ಆರೆಂಜ್ ಅಲರ್ಟ್​, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ – Kannada News | Heavy Rain Alert Karnataka: Bengaluru and 14 Districts on Yellow, North Receives Orange for Monsoon 2026

ಬೆಂಗಳೂರು, ಮೇ 23: ಕರ್ನಾಟಕದ ಅಲ್ಲಲ್ಲಿ ಈಗಾಗಲೇ ಮಳೆ(Rain) ಶುರುವಾಗಿದೆ. ಬೆಂಗಳೂರಿನಲ್ಲಿ ಮಳೆ ಇಲ್ಲದಿದ್ದರೂ ಮೋಡಕವಿದ ವಾತಾವರಣವಿದೆ. ಮುಂದಿನ ಎರಡು ದಿನ ಬೆಂಗಳೂರು ಸೇರಿ ಕರ್ನಾಟಕ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ, ಇನ್ನೂ ಎಷ್ಟು ಕಡೆ ಮಳೆಯಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಂಗಳೂರು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಸಂಕಟದ ಅನಾವರಣ, ಅಲ್ಪ ಸ್ಪಂದನೆ – Kannada News | Horoscope Today, May 23, 2026: Saturday Dina Rashi Bhavishya; Check Your Zodiac Predictions Here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮಘಾ, ಯೋಗ : ವೃದ್ಧಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು…

Read More