Headlines

Horoscope Today 27 January: ಇಂದು ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿದ್ಧಿ – Kannada News | Daily Horoscope for January 27th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 27 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ನವಮಿ ಜೊತೆಗೆ ರೇವತಿ ನಕ್ಷತ್ರ ಮತ್ತು ಬಾಲವ ಕರಣ ಹೊಂದಿದ್ದು, ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿ ರಾಶಿಯವರು…

Read More

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟ ಅಕ್ಷಯ್ ಕುಮಾರ್ ಅವರು ಇಂದು ಸ್ಟಾರ್ ಹೀರೋ. ಅವರಿಗೆ ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೆಯೂ ತುಂಬಾ ದೊಡ್ಡ ಅಭಿಮಾನಿ ಬಳಗ ಇದೆ. 2003ರ ವರ್ಷ ನಟನಿಗೆ ಮಾತ್ರವಲ್ಲದೆ ಚಿತ್ರರಂಗಕ್ಕೂ ಬಹಳ ವಿಶೇಷವಾಗಿತ್ತು. ಏಕೆಂದರೆ ಈ ವರ್ಷ, ನಟಿಯರಾದ ಲಾರಾ ದತ್ ಮತ್ತು ಪ್ರಿಯಾಂಕಾ ಚೋಪ್ರಾ ‘ಅಂದಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ, ಲಾರಾ ಅವರು ಅಕ್ಷಯ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ. ‘ಪ್ರಿಯಾಂಕಾ ಮತ್ತು ನಾನು ಒಟ್ಟಿಗೆ ಚಿತ್ರರಂಗಕ್ಕೆ ಬಂದೆವು. ಆಗ ನಾವಿಬ್ಬರೂ…

Read More

ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ, ಬ್ಲ್ಯಾಕ್​ಮೇಲ್! ಬಂಧಿತ ಕೃಪಲಾನಿಯ ಕಾಮಕಾಂಡ ಸಂಪೂರ್ಣ ಬಯಲು – Kannada News | Serial Blackmailer Krupalani Arrested: Trapped 50 Female Officers via Fake Love, Marriage Proposals in Bengaluru

ಬೆಂಗಳೂರು, ಏಪ್ರಿಲ್ 18: ಮಹಿಳಾ ಕಸ್ಟಮ್ಸ್ ಅಧಿಕಾರಿಯ (Customs Officer) ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರಿಂದ ಬಂಧಿತನಾಗಿರುವ ಕೃಪಲಾನಿ (Krupalani) ಎಂಬಾತನ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಈತ ಕೇವಲ ಒಬ್ಬರನ್ನಲ್ಲ, ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಇದೇ ರೀತಿ ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಆ ಮೂಲಕ…

Read More

ಸಿಬಿಎಫ್​​ಸಿ ಸಮಸ್ಯೆ, ಸಿಬಿಐ ವಿಚಾರಣೆ: ಅಭಿಮಾನಿಗಳಿಗೆ ವಿಜಯ್ ಹೇಳಿದ್ದೇನು? – Kannada News | Thalapahy Vijay indirectly talks about political pressure on him

ರಾಜಕೀಯಕ್ಕೆ ಧುಮುಕಿದ ಮೇಲೆ ದಳಪತಿ ವಿಜಯ್ (Thalapathy Vijay) ಅವರಿಗೆ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ರಾಜಕೀಯದಲ್ಲಿ ಅವೆಲ್ಲ ಸಹಜವೂ ಹೌದು. ಮೊದಲಿಗೆ ಕರೂರು ಕಾಲ್ತುಳಿತ, ಈಗ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ಹಿಂದೇಟು, ಇದರ ಜೊತೆಗೆ ಸಿಬಿಐ ವಿಚಾರಣೆಗಳು ಒಂದರ ಹಿಂದೊಂದು ವಿಜಯ್ ಅವರನ್ನು ಕಾಡುತ್ತಿವೆ. ಇತ್ತೀಚೆಗಷ್ಟೆ ವಿಜಯ್ ಅವರಿಗೆ ಕೇಂದ್ರ ಚುನಾವಣಾ ಆಯೋಗವು ‘ವಿಶಲ್’ ಅನ್ನು ಚುನಾವಣೆ ಚಿಹ್ನೆಯಾಗಿ ನೀಡಿದೆ. ಚುನಾವಣಾ ಚಿಹ್ನೆಯ ಪ್ರಚಾರಕ್ಕಾಗಿ ಆಯೋಜಿಸಿದ್ದ…

Read More

Daily Devotional: ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ? – Kannada News | Daily Devotional: Saturns Influence, Health Issues Arising from Conjunctions with Other Planets

ಬೆಂಗಳೂರು, ಜನವರಿ 14: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಭಗವಾನರನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ಒಂದು ರಾಶಿಯಲ್ಲಿ ಎರಡುವರೆ ವರ್ಷ ಸ್ಥಿತನಾಗಿದ್ದು, ಅದರ ಸಂಚಾರ ಮತ್ತು ದೃಷ್ಟಿಯು ವ್ಯಕ್ತಿಯ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಶನಿಯು ಏಕಾಂಗಿಯಾಗಿರುವಾಗ ವಾತ ಕಾಯಿಲೆಗಳು, ನರ ದೌರ್ಬಲ್ಯ, ಪ್ಯಾರಾಲಿಸಿಸ್, ಕಿಡ್ನಿ ವೈಫಲ್ಯ, ಅಜೀರ್ಣ ಮತ್ತು ಕೂದಲು ಉದುರುವಿಕೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ನೀಡಬಹುದು. ಇತರೆ ಗ್ರಹಗಳೊಂದಿಗೆ ಶನಿ ಸಂಯೋಗಗೊಂಡಾಗ, ವಿಭಿನ್ನ ರೀತಿಯ ಅನಾರೋಗ್ಯಗಳು ಮತ್ತು ತೊಂದರೆಗಳು ಉಂಟಾಗಬಹುದು. ಉದಾಹರಣೆಗೆ,…

Read More

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ನಾಯಕ ಕೈವಾಡ! – Kannada News | Anjuman islam trust President ismail tamatagar Name In Youth Congress Leader fairoz Murder at Dharwad

ಧಾರವಾಡ, (ಏಪ್ರಿಲ್ 19) : ಹಾಸ್ಮಿ ನಗರದಲ್ಲಿ ಏಪ್ರಿಲ್ 10ರ ರಾತ್ರಿ ನಡೆದಿದ್ದ ಹತ್ಯೆ ಇಡೀ ಧಾರವಾಡ (Dharwad) ಜಿಲ್ಲೆಯನ್ನೇ ಬೆಚ್ಚಿಬಿಳಿಸಿತ್ತು.ಇದೇ ಏಪ್ರಿಲ್ 24 ರಂದು ಹಸೆಮಣೆ ಏರಬೇಕಿದ್ದ ಯೂಥ್ ಕಾಂಗ್ರೆಸ್ (Youth Congress Leader) ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ನನ್ನು (fairoz Murder Case) ಮನೆಗೆ ನುಗ್ಗಿ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಪೊಲೀಸರು ಈಗಾಗಲೇ ಕೊಲೆಯಾದ 36 ಗಂಟೆಯಲ್ಲಿ 9 ಜನ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ನಂತರ ತನಿಖೆ ಮುಂದುವರೆಸಿದ ಪೊಲೀಸರಿಗೆ ಕೊಲೆಯ…

Read More

ಪತಿಯ ಉಸಿರುಗಟ್ಟಿಸಿ ಕೊಂದು ಶವದ ಬಳಿ ಪ್ರಿಯಕರನೊಂದಿಗೆ ಮಾಡಬಾರದ್ದನ್ನು ಮಾಡಿದ ಮಹಿಳೆ – Kannada News | Andhra Pradesh: Wife, Lover Suffocates Husband, Gruesome Post Murder Acts Emerge

ಗುಂಟೂರು, ಜನವರಿ 23: ಮಹಿಳೆಯೊಬ್ಬರು ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆ(Murder)ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಮಹಿಳೆಗೆ ಬೇರೊಬ್ಬ ಪುರುಷನ ಜತೆ ಅಕ್ರಮ ಸಂಬಂಧವಿತ್ತು, ತಮ್ಮ ಸಂಬಂಧಕ್ಕೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಇಬ್ಬರೂ ಸೇರಿ ಸಂಚು ಹೂಡಿದ್ದರು. ಪತಿಗಾಗಿ ಬಿರಿಯಾನಿ ಸಿದ್ಧಪಡಿಸಿದ್ದಳು, ಅದರೊಳಗೆ ನಿದ್ರೆ ಮಾತ್ರೆಯ ಪುಡಿಯನ್ನು ಬೆರೆಸಿದ್ದಳು, ಪತಿ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರನನ್ನು ಮನೆಗೆ ಕರೆದಿದ್ದಾಳೆ. ನಂತರ ಇಬ್ಬರೂ ಸೇರ ಮಲಗಿದ್ದ ವ್ಯಕ್ತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಗುಂಟೂರಿನ ಚಿಲುವೂರು ಗ್ರಾಮದಲ್ಲಿ ಈ ವಿಚಿತ್ರ…

Read More

ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪರಾರಿ: ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು – Kannada News | Mother Emotional for Her Daughter Escaped With Muslim Man at mangaluru

ಮಂಗಳೂರು, (ಫೆಬ್ರವರಿ 11): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ವೈಶಾಲಿ ತಂದೆ ವಿದೇಶದಿಂದ ದೌಡಾಯಿಸಿದ್ದು, ಮಗಳಿಗಾಗಿ ಕಣ್ಣೀರಿಟ್ಟಿದ್ದಾರೆ. ಇನ್ನೊಂದೆಡೆ ವೈಶಾಲಿ ತಾಯಿಯೂ ಸಹ…

Read More

Hindu Tradition: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು? – Kannada News | The Spiritual Impact of Speaking Ill of the Deceased: Insights from Hindu Tradition

ಹಿರಿಯರು ಯಾವಾಗಲೂ ಹೇಳುವ ಒಂದು ಪ್ರಮುಖ ಮಾತು ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು. ಈ ವಿಷಯದ ಕುರಿತು ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯು ನೀಡುವ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಮರಣಿಸಿದವರ ಕುರಿತು ಮಾತನಾಡುವಾಗ, ಅವರ ಸದ್ಗುಣಗಳು, ಒಳ್ಳೆಯ ಕಾರ್ಯಗಳು ಮತ್ತು ಅವರು ನಮಗೆ ನೀಡಿದ ನೆರವುಗಳ ಬಗ್ಗೆ ಸ್ಮರಿಸುವುದು ತಪ್ಪಲ್ಲ. ವಾಸ್ತವವಾಗಿ, ಇದು ಶುಭಕರ ಎಂದು…

Read More

ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

ಬೆಂಗಳೂರು, ಮಾರ್ಚ್ 24: ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ ಚಿನ್ನ ಖರೀದಿದಾರರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆಯೇ ಬೆಂಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಗ್ರಾಹಕರು, ವಿಶೇಷವಾಗಿ ಮಹಿಳೆಯರು ಚಿನ್ನ ಖರೀದಿಗೆ ಮುಗಿಬೀಳುತ್ತಿದ್ದಾರೆ. ಬೆಲೆ ಇಳಿಕೆಯಾಗಿದ್ದಕ್ಕೆ ಹಲವು…

Read More