ಮತ್ತೆ ಸಮಸ್ಯೆಯಲ್ಲಿ ‘ಹೇರಾ ಫೇರಿ’: ನಿರ್ಮಾಪಕರ ನಡುವೆ ಜಗಳ

ಬಾಲಿವುಡ್‌ನ (Bollywood) ಐಕಾನಿಕ್ ಹಾಸ್ಯ ಸಿನಿಮಾಗಳಲ್ಲಿ ‘ಹೇರಾ ಫೇರಿ’ಗೆ ದೊಡ್ಡ ಹೆಸರು. ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಮತ್ತು ಪರೇಶ್ ರಾವಲ್ ನಟಿಸಿದ್ದ ಈ ಸಿನಿಮಾ ಇಂದಗೂ ಕಲ್ಟ್. ‘ಹೇರಾ-ಫೇರಿ’ಯ ಸೀಕ್ವೆಲ್ ‘ಫಿರ್ ಹೇರಾ ಫೇರಿ’ ಸಿನಿಮಾ ಸಹ ಬಿಡುಗಡೆ ಆಗಿ ಅದೂ ಸಹ ದೊಡ್ಡ ಹಿಟ್ ಆಯ್ತು. ಇತ್ತೀಚೆಗಷ್ಟೆ ಸಿನಿಮಾದ ಇನ್ನೊಂದು ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು….

Read More

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಆಗುತ್ತಿರುವ ಅನ್ಯಾಯ, ಕಳೆದ ಕೆಲ ವರ್ಷಗಳಲ್ಲಿ ಇನ್ಯಾವ ಸಿನಿಮಾಕ್ಕೂ ಆಗಿಲ್ಲ. ಕೇವಲ ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು…

Read More

15 ಸಾವಿರ ರೂ ಸಿಗುತ್ತೆ ಎಂಬ ಆಸೆಗೆ ತಲೆ ಬೋಳಿಸಿಕೊಂಡ ಮಹಿಳೆಯರು, ಆಮೇಲೆ ಸಿಕ್ಕಿದ್ದೇನು? – Kannada News | Hair Virus Scam: Women Tricked into Shaving Heads for Fake Government Funds in Salem

ಸೇಲಂ, ಜುಲೈ 29: ಹೊಸ ಸಾಂಕ್ರಾಮಿಕ ರೋಗವೊಂದರ ತಪ್ಪು ಮಾಹಿತಿ ನೀಡಿ, ಸರ್ಕಾರದ ಉಚಿತ ಯೋಜನೆಯ ನೆಪದಲ್ಲಿ ಮಹಿಳೆಯರಿಗೆ ತಲೆ ಬೋಳಿಸಿಕೊಳ್ಳುವಂತೆ ಮಾಡಿ ವಂಚಿಸಿರುವ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಉಚಿತ ಹಣ ಮತ್ತು ಲ್ಯಾಪ್‌ಟಾಪ್ ಆಮಿಷ ಒಡ್ಡಿ ಈ ವಿಚಿತ್ರ ವಂಚನೆ ಎಸಗಿದ್ದಾನೆ. ಗ್ರಾಮದ ಮಹಿಳೆಯೊಬ್ಬರಿಗೆ ಫೋನ್ ಮಾಡಿದ ವಂಚಕ, ತಾನು ಸರ್ಕಾರಿ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಅವರ ಕುಟುಂಬದ ವಿವರಗಳನ್ನು ಸರಿಯಾಗಿ ಹೇಳುವ ಮೂಲಕ…

Read More

ಇಂಗ್ಲಿಷ್​​, ಹಿಂದಿಯಲ್ಲಿ ಮನವಿ ಮಾಡಿದ ರೈತ: ಬಹುಭಾಷೆಯಲ್ಲಿ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ! – Kannada News | Elderly Farmer’s English, Hindi Speech Stuns MLA at Chikkanayakanahalli Taluk Office; Video Goes Viral

ತುಮಕೂರು, ಮೇ 13: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯಸ್ಕ ರೈತರೋರ್ವರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ಇಂಗ್ಲಿಷ್​​ ಮತ್ತು ಹಿಂದಿಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಹವಾಲು ನೀಡಲು ಬಂದ ರೈತ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಶಾಸಕ ಸಿ.ಬಿ. ಸುರೇಶ್​​ ಬಾಬು ಅಚ್ಚರಿಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಎದುರು ಅಚಲವಾಗಿ ನಿಂತಿರುವ ಈ ವಯೋವೃದ್ಧ ರೈತನ ಮನಕಲುಕುವ ಮನವಿಯನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಕೇಳಿ. ಅವರ…

Read More

ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು

ಬೆಳಗಾವಿ, (ಜೂನ್ 09): ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ….

Read More

ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಹಾಸನ, ಮಾ.14: ನಗರದ ರಸ್ತೆಗಳಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡ ಯುವಕರಿಗೆ  ಸಾರ್ವಜನಿಕರು ಸರಿಯಾಗಿಯೇ ಪಾಠ ಕಲಿಸಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದ ಯುವಕರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಹಾಸನ ನಗರದಲ್ಲಿ ನಿನ್ನೆ ಸಂಜೆ ಆಟೋವೊಂದನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಯುವಕರ ತಂಡ, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಆತಂಕ ಮೂಡಿಸಿದ್ದಾರೆ. ಈ ಪುಂಡರ ಹುಚ್ಚಾಟದಿಂದಾಗಿ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು…

Read More

ಮೇ 1ರಿಂದ ಹೊಸ ಗೇಮಿಂಗ್ ರೂಲ್ಸ್; ಆಟಗಾರರಿಗೆ ಬದಲಾವಣೆಗಳೇನು? ಇಲ್ಲಿದೆ ಡೀಟೇಲ್ಸ್ – Kannada News | New online gaming rules from 2026 May 1st, know what new for players

ನವದೆಹಲಿ, ಏಪ್ರಿಲ್ 23: ಕೇಂದ್ರ ಸರ್ಕಾರವು ಆನ್‌ಲೈನ್ ಗೇಮಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು (Promotion and Regulation of Online Gaming Act, 2025) ಜಾರಿಗೊಳಿಸಿದೆ. ಈ ನಿಯಮಗಳು ಮೇ 1, 2026 ರಿಂದ ಜಾರಿಗೆ ಬರಲಿವೆ. ಕಳೆದ ವರ್ಷ (2025) ಆಗಸ್ಟ್ ತಿಂಗಳಲ್ಲಿ ಸಂಸತ್ತು ಈ ಆನ್ಲೈನ್ ಗೇಮಿಂಗ್ ಕಾಯ್ದೆಗೆ ಅನುಮೋದನೆ ಕೊಟ್ಟಿತ್ತು. ಇದೀಗ ಕಾರ್ಯಾತ್ಮಕ ನಿಯಮಗಳನ್ನು ಚಾಲನೆಗಳಿಸಲಾಗಿದೆ. ಬಳಕೆದಾರರಿಗೆ ರಕ್ಷಣೆ ಹಾಗೂ ಉದ್ಯಮ ಬೆಳವಣಿಗೆ ಎರಡನ್ನೂ ಸಮತೋಲನಗೊಳಿಸಲು ಸಾಧ್ಯವಾಗುವಂತೆ ಒಂದು ಫ್ರೇಮ್​ವರ್ಕ್ ರೂಪಿಸಲಾಗುತ್ತಿದೆ….

Read More

PhD Research Rules: ಪಿಎಚ್‌ಡಿ ಸಂಶೋಧಕರ ಗಮನಕ್ಕೆ; ಎಐ ಬಳಕೆ ಮತ್ತು ಕೃತಿಚೌರ್ಯಕ್ಕೆ ಬೀಳಲಿದೆ ಬ್ರೇಕ್! – Kannada News

ಪಿಎಚ್‌ಡಿ ಸಂಶೋಧಕರ ಗಮನಕ್ಕೆImage Credit source: Pinterest ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ ದಿನೇದಿನೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, UGC ಪಿಎಚ್‌ಡಿ ಸಂಶೋಧನಾ ಪ್ರಬಂಧಗಳಲ್ಲಿ (Thesis) ಕಂಡುಬರುತ್ತಿರುವ ಕೃತಿಚೌರ್ಯ (Plagiarism) ಮತ್ತು ಎಐ ಉಪಕರಣಗಳ ದುರುಪಯೋಗವನ್ನು ತಡೆಯಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳ ಮುಖ್ಯ ಉದ್ದೇಶ ಸಂಶೋಧನಾ ಕಾರ್ಯಗಳ ನೈಜತೆಯನ್ನು ಕಾಪಾಡುವುದು ಮತ್ತು ದೇಶದ ಉನ್ನತ ಶಿಕ್ಷಣ ಹಾಗೂ ಸಂಶೋಧನೆಯ ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯುವುದಾಗಿದೆ. ಇದರೊಂದಿಗೆ, ಸಂಶೋಧನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮತ್ತು ಈ…

Read More

11 ಓವರ್​ಗಳ ಪಂದ್ಯ: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹದಿಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟ್ ಮಾಡಲಿದೆ. ಮಳೆಯ ಕಾರಣ ತಡವಾಗಿ ಆರಂಭವಾಗಿರುವ ಈ ಪಂದ್ಯದಿಂದ ಒಟ್ಟು 18 ಓವರ್​ಗಳನ್ನು ಓವರ್ ಕಡಿತ ಮಾಡಲಾಗಿದೆ. ಅದರಂತೆ ಪ್ರತಿ ಇನಿಂಗ್ಸ್​ನಲ್ಲಿ 11…

Read More

ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Cannot force a woman to become Mother Supreme Court allows minor to terminate 30 week pregnancy

ನವದೆಹಲಿ, ಫೆಬ್ರವರಿ 6: ಒಂದುವೇಳೆ ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಆ ಮಗು ಬೇಡವೆನಿಸಿದರೆ ಗರ್ಭಪಾತ (Abortion) ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ಆದರೆ, ಇದೀಗ ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ನ್ಯಾಯಪೀಠ ಮಹಿಳೆಯನ್ನು ತಾಯಿಯಾಗಲು…

Read More