Headlines

ರೋಜ್​ಗಾರ್ ಮೇಳದಡಿ ನಾಳೆ ಪ್ರಧಾನಿ ಮೋದಿಯಿಂದ 51,000ಕ್ಕೂ ಅಧಿಕ ಯುವಕರಿಗೆ ನೇಮಕಾತಿ ದಾಖಲೆ ಹಸ್ತಾಂತರ – Kannada News | Under Rozgar Mela PM Modi To Virtually Distribute more than 51,000 Job Letters on May 23

ನವದೆಹಲಿ, ಮೇ 22: ದೇಶಾದ್ಯಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ದ (Rozgar Mela) ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿ (PM Modi) ಮೇ 23ರಂದು ದೇಶಾದ್ಯಂತ ಹೊಸದಾಗಿ ಆಯ್ಕೆಯಾದ 51,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ದಾಖಲೆಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದುವರೆಗೂ ದೇಶಾದ್ಯಂತ ಆಯೋಜಿಸಲಾದ 18 ರೋಜ್‌ಗಾರ್ ಮೇಳಗಳ ಮೂಲಕ…

Read More

ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು? ಏನಿದು CJP? ಅಮೆರಿಕದಲ್ಲಿದ್ದು ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?

ಬೆಂಗಳೂರು, ಮೇ 22): ಕಾಕ್ರೋಚ್‌ ಜನತಾ ಪಾರ್ಟಿ (cockroach Janata party) ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಒಂದು ವಿಡಂಬನಾತ್ಮಕ ಅಭಿಯಾನ. ಇದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ರಾಜಕೀಯ ಪಕ್ಷಗಳನ್ನು ಹಿಂದಿಕ್ಕುತ್ತಿದೆ. ಅಭಿಜೀತ್‌ ದಿಪ್ಕೆ (abhijeet dipke)  ಎಂಬ ಯುವಕ ಆರಂಭಿಸಿದ ಈ ಅಭಿಯಾನ ಈಗ Gen-Z ಸಂಘಟನೆಯಾಗಿ ಬದಲಾಗುತ್ತಿದೆ. ಭಾರತದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರು ಭಾರತದ ಯುವಕರ ಬಗ್ಗೆ ಹೇಳಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಯಾಗಿ, ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಲು ಮತ್ತು…

Read More

ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು

ಜಬಲ್ಪುರ, ಮೇ 22: ರೂಪದರ್ಶಿ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಸಾವಿನ ಬಳಿಕ ಅವರ ಗಂಡ ಸಮರ್ಥ್ ಸಿಂಗ್ ತಲೆಮರೆಸಿಕೊಂಡಿದ್ದರು. 10 ದಿನಗಳ ಬಳಿಕ ಇಂದು ಅವರು ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹಾಗೇ, ಅವರ ಬಾರ್ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಲು ಅನುಮತಿ ಕೋರಿ ಸಮರ್ಥ್ ಸಿಂಗ್ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಕಳೆದ ವರ್ಷ…

Read More

ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸಂಚಲನ: ಕಾಂಗ್ರೆಸ್ ಶಾಸಕ, ಪುತ್ರನ ಆಡಿಯೋ ರಿಲೀಸ್ – Kannada News | Tumakuru JDS Leader Nagaraj Serious Allegation Against Congress MLA SR Srinivas and His son with Audio

JDS ಮುಖಂಡ ನಾಗರಾಜ್, ಶಾಸಕ ಎಸ್.ಆರ್.ಶ್ರೀನಿವಾಸ್Image Credit source: tv9 kannada ತುಮಕೂರು, ಮೇ 22: ಜಿಲ್ಲಾ ರಾಜಕೀಯದಲ್ಲಿ ಇದೀಗ ಹನಿಟ್ರ್ಯಾಪ್ ಆರೋಪದ ಮಾತು ಹೊಸ ಸಂಚಲನ ಸೃಷ್ಟಿಸಿದೆ. ಗುಬ್ಬಿ ಕಾಂಗ್ರೆಸ್ ಶಾಸಕ ಎಸ್​ಆರ್ ಶ್ರೀನಿವಾಸ್ (SR Srinivas) ಹಾಗೂ ಪುತ್ರ ದುಷ್ಯಂತ್ ವಿರುದ್ಧ ಜೆಡಿಎಸ್ (JDS) ಮುಖಂಡ ನಾಗರಾಜು ಗಂಭೀರ ಆರೋಪ ಮಾಡಿದ್ದಾರೆ. ತನ್ನ ಚಲನವಲನದ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಅವರು ಈ ಸಂಬಂಧ ಕೆಲ ಆಡಿಯೋ ಬಿಡುಗಡೆ ಕೂಡ ಮಾಡಿದ್ದಾರೆ. ಸದ್ಯ…

Read More

SRH vs RCB: 1500 ರನ್​ಗಳ ರಾಶಿ ಹಾಕಿದ ಸನ್‌ರೈಸರ್ಸ್ ತ್ರಿಮೂರ್ತಿಗಳು – Kannada News | SRH Batting Blitz: Sharma, Kishan, Klaasen Set IPL 500+ Run Record

ಪ್ರತಿ ಬಾರಿಯಂತೆ ಈ ಐಪಿಎಲ್​ನಲ್ಲಿಯೂ (IPL 2026) ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಬ್ಯಾಟಿಂಗ್ ಅಬ್ಬರದಿಂದ ಕೂಡಿದೆ. ತಂಡವು ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇದಕ್ಕೆ ಹೆಚ್ಚಿನ ಕಾರಣ ತಂಡದ ಮೂವರು ಆಟಗಾರರಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರ ಅತ್ಯುತ್ತಮ ಫಾರ್ಮ್. ಈ ಸೀಸನ್​ನಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿರುವ ಈ ಜೋಡಿ ರನ್​ಗಳ ರಾಶಿ ಹಾಕಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿಯೂ ಸಹ, ಈ…

Read More

ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್ – Kannada News | Karnataka Health department guidelines: International Travelers note the latest advisory regarding Ebola Disease

ಬೆಂಗಳೂರು, (ಮೇ 22): ಆಫ್ರಿಕಾದಲ್ಲಿ ಎಬೋಲಾ ವೈರಸ್ (Ebola Disease) ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು (Karnataka Health department) ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೌದು…ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಇಂದು (ಮೇ 22) ಮಾರ್ಗಸೂಚಿ (Ebola guidelines) ಪ್ರಕಟಿಸಿದ್ದು, ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ…

Read More

ಬಿಕಿನಿಯಲ್ಲಿ ರುಕ್ಮಿಣಿ ವಸಂತ್? ವೈರಲ್ ಫೋಟೋ, ವಿಡಿಯೋದಿಂದ ಫ್ಯಾನ್ಸ್ ಮನದಲ್ಲಿ ನೂರು ಪ್ರಶ್ನೆ – Kannada News | Rukmini Vasanth Bikini photos and Videos Viral Fans doubt AI

ನಟಿ ರುಕ್ಮಿಣಿ ವಸಂತ್ (Rukmini Vasanth) ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ಅವರಿಗೆ ಅಷ್ಟು ಜನಪ್ರಿಯತೆ ಸಿಕ್ಕಿತು. ದೊಡ್ಡ ದೊಡ್ಡ ಸ್ಟಾರ್ ನಟರ ಸಿನಿಮಾಗಳಿಗೆ ಈಗ ಅವರು ನಾಯಕಿ ಆಗುತ್ತಿದ್ದಾರೆ. ಆ ಕಾರಣದಿಂದ ರುಕ್ಮಿಣಿ ವಸಂತ್ ಅವರ ಪ್ರತಿ ನಡೆಯ ಮೇಲೆ ಅಭಿಮಾನಿಗಳು ಗಮನ ಇಟ್ಟಿದ್ದಾರೆ. ಬಿಕಿನಿ ವಿಚಾರಕ್ಕೆ ಈಗ ಸೋಶಿಯಲ್ ಮೀಡಿಯಾದಲ್ಲಿ ರುಕ್ಮಿಣಿ ವಸಂತ್ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಕೆಲವು ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ….

Read More

‘ಮೃತ್ಯುದೇವತೆ’ ಸಿನಿಮಾದ ಹೊಸ ಹಾಡು ರಿಲೀಸ್; ಇದು ಮಹಿಳಾ ಪ್ರಧಾನ ಸಿನಿಮಾ – Kannada News | Mruthyudevathe Kannada movie ft Sarika Rao Vinaya Prasad Himashree New Song Released

ನವೀನ್ ಮಹದೇವ್ ಅವರು ನಿರ್ದೇಶನ ಮಾಡಿರುವ ‘ಮೃತ್ಯುದೇವತೆ’ (Mruthyudevathe) ಸಿನಿಮಾದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈಗಿನ ಸಮಾಜದಲ್ಲಿ ಮಹಿಳೆ ಯಾವ ರೀತಿ ಟ್ರ್ಯಾಪ್ ಆಗಿ ವಂಚಕರ ಜಾಲದಲ್ಲಿ ಸಿಲುಕಿಕೊಳ್ಳುತ್ತಾಳೆ, ನಂತರ ಅದರಿಂದ ಹೊರಬರಲು ಹೇಗೆ ಪ್ರಯತ್ನಿಸುತ್ತಾಳೆ, ವಂಚಕರನ್ನು ಶಿಕ್ಷಿಸಲು ಯಾವ ಅವತಾರ ಎತ್ತುತ್ತಾಳೆ ಎಂಬುದನ್ನು ಈ ಸಿನಿಮಾ ಮೂಲಕ ಹೇಳಲು ಪ್ರಯತ್ನಿಸಿರುವುದಾಗಿ ಚಿತ್ರತಂಡ ತಿಳಿಸಿದೆ. ಮಹಿಳಾ ಪ್ರಧಾನ ಕಥಾಹಂದರ ಇರುವ ಈ ಸಿನಿಮಾಗೆ ನವೀನ್ ಮಹಾದೇವ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ….

Read More

ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು, ಓರ್ವ ಸಾವು

ರುದ್ರಪ್ರಯಾಗ, ಮೇ 22: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಸೋನ್‌ಪ್ರಯಾಗ (Sonprayag) ಪ್ರದೇಶದ ಹನುಮಾನ್ ಬ್ಯಾರಿಯರ್ ಬಳಿ ಇಂದು ಬೆಳಿಗ್ಗೆ ಬೆಟ್ಟದ ಇಳಿಜಾರಿನಿಂದ ಬಂಡೆಗಳು ಮತ್ತು ಕಲ್ಲುಗಳು ಇದ್ದಕ್ಕಿದ್ದಂತೆ ಬಿದ್ದು ಇಬ್ಬರು ಸಿಲುಕಿಕೊಂಡ ನಂತರ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಿಸಿ ಚಿಕಿತ್ಸೆಗಾಗಿ ಸೋನ್‌ಪ್ರಯಾಗದ ಎಂಆರ್‌ಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ವೈದ್ಯಕೀಯ ಆರೈಕೆಯ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ…

Read More

SRH vs RCB: 3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Lucky Fifty: RCB Drops 3 Catches vs SRH in Hyderabad IPL Match

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್‌ ಮಾಡಿತು. ಅದರಂತೆ ತಂಡದ ಆರಂಭಿಕರಾದ ಟ್ರಾವಿಡ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟ ನೀಡಿದರು. ಹೆಡ್ ವಿಕೆಟ್ ಪತನದೊಂದಿಗೆ ಇವರಿಬ್ಬರ ಜೊತೆಯಾಟ ಮುರಿದು ಬಿತ್ತು. ಹೆಡ್ ವಿಕೆಟ್ ಪತನದ ಬೆನ್ನಲ್ಲೇ ಅಭಿಷೇಕ್ ಶರ್ಮಾ…

Read More