Headlines

Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು! – Kannada News | Koppala Headmaster Funds Flight Trip for Government School Students

ಕೊಪ್ಪಳ, ಡಿಸೆಂಬರ್​​ 27: ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್​​ ಏರ್​​ಪೋರ್ಟ್​​ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಎಸ್​​ಡಿಎಂಸಿ ಸದಸ್ಯರು, ಬಿಸಿಯೂಟ ಅಡುಗೆ ತಯಾರಕರು ಸೇರಿ ಒಟ್ಟು 40 ಜನರು ವಿಮಾನ ಪ್ರಯಾಣ ಮಾಡಿದ್ದಾರೆ. ವಿಶೇಷ ವಿಮಾನಕ್ಕೆ 3.50 ಲಕ್ಷ ರೂಪಾಯಿ ವೆಚ್ಚವನ್ನು ಬೀರಪ್ಪ ಭರಿಸಿದ್ದಾರೆ. ಊಟ ವಸತಿ ಸೇರಿ ಎರಡು ದಿನಗಳ ಪ್ರವಾಸದ ವೆಚ್ಚ ಸುಮಾರು 5 ಲಕ್ಷ ರೂ. ಆಗಲಿದೆ….

Read More

ಬೃಹತ್ ಬ್ಯಾಟರಿಗಳನ್ನು ನಿರ್ಮಿಸಲು ಸರ್ಕಾರ ಯೋಜನೆ; 500 ಗಿ.ವ್ಯಾ. ನವೀಕರಣ ಇಂಧನ ಉತ್ಪಾದನೆ ಗುರಿ ಮುಟ್ಟಲು ಈ ಕ್ರಮ – Kannada News | India plans for big batteries to store energy, invites bids from across the world

ಇಂಧನ ಸಂಗ್ರಹ ವ್ಯವಸ್ಥೆಯ ಸಾಂದರ್ಭಿಕ ಚಿತ್ರImage Credit source: dan/Moment/Getty Images ನವದೆಹಲಿ, ಜುಲೈ 17: ದೇಶದ ಇಂಧನ ಅಗತ್ಯಗಳನ್ನು ಪೂರೈಸಲು ಮತ್ತು ಪರಿಸರ ಸ್ನೇಹಿ ಇಂಧನ ಬಳಕೆಯನ್ನು ಹೆಚ್ಚಿಸಲು ಸರ್ಕಾರ ಒಂದು ಬೃಹತ್ ಬ್ಯಾಟರಿ ಯೋಜನೆಯನ್ನು ಜಾರಿಗೆ ತರುತ್ತಿದೆ. ವಿದ್ಯುತ್ ಗ್ರಿಡ್‌ಗಳಲ್ಲಿ ಇಂಧನವನ್ನು ಸಮರ್ಥವಾಗಿ ಶೇಖರಿಸಿಡಲು (Grid Energy Storage) ಗಿಗಾ-ಸ್ಕೇಲ್ ಬ್ಯಾಟರಿ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದ್ದು, ಇದಕ್ಕಾಗಿ ಸರ್ಕಾರ ಬೃಹತ್ ಸಬ್ಸಿಡಿಗಳನ್ನು ಘೋಷಿಸಿದೆ. ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್ (GW) ನವೀಕರಿಸಬಹುದಾದ…

Read More

Bengaluru Air Quality: ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Bengaluru Air Quality dropped in Udupi and Kalaburagi

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! ಬೆಂಗಳೂರು, ಏಪ್ರಿಲ್ 17: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ  (Bengaluru Air Quality) ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಕಲಬುರ್ಗಿ, ಉಡುಪಿಯಲ್ಲಿ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಗರ್ಭಾವಸ್ಥೆಯಲ್ಲಿ ಬಿಪಿ ಪರೀಕ್ಷೆ ಮಾಡಿಸುವುದು ಎಷ್ಟು ಅಗತ್ಯ ಗೊತ್ತಾ? ಇಲ್ಲದಿದ್ದರೆ ಏನ್ ಆಗುತ್ತೆ ನೋಡಿ – Kannada News | Normal Blood Pressure Range For Pregnant Women: Doctor’s Safety Guide

ಗರ್ಭಾವಸ್ಥೆಯಲ್ಲಿಯೂ ರಕ್ತದೊತ್ತಡವನ್ನು (Blood Pressure) ನಿಯಮಿತವಾಗಿ ಪರೀಕ್ಷಿಸುವುದು ಬಹಳ ಮುಖ್ಯ ಎಂಬುದು ನಿಮಗೆ ತಿಳಿದಿರಬಹುದು. ಆರೋಗ್ಯ ತಜ್ಞರು ಕೂಡ ಇದನ್ನೇ ಹೇಳುತ್ತಾರೆ. ಸಾಮಾನ್ಯವಾಗಿ ಗರ್ಭಧಾರಣೆಯ ಸಮಯದಲ್ಲಿ ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುವುದರಿಂದ ಬಿಪಿ ಏರಿಳಿತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಜೊತೆಗೆ ಹಲವಾರು ಸಂದರ್ಭಗಳಲ್ಲಿ ಹೈ ಬಿಪಿಗೆ ಆರಂಭದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸದೇ ಇರಬಹುದು. ಆದ್ದರಿಂದ ಕೇವಲ ದೇಹದ ಲಕ್ಷಣಗಳನ್ನು ಆಧರಿಸಿ ಸಮಸ್ಯೆಯನ್ನು ಗುರುತಿಸುವುದು ಕಷ್ಟವಾಗುತ್ತದೆ. ಪ್ರತಿಯೊಂದು ಆಂಟಿನೇಟಲ್ ತಪಾಸಣೆಯಲ್ಲೂ ಬಿಪಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ತಾಯಿ ಮತ್ತು ಗರ್ಭದಲ್ಲಿರುವ…

Read More

Video: ಬೆಂಗಳೂರು ಬಲು ದುಬಾರಿ; 1.3 ಲಕ್ಷ ರೂ ತಿಂಗಳ ಖರ್ಚು ಎಂದ ದಂಪತಿ – Kannada News | Couple reveals their monthly expenses in Bengaluru

ಬೆಂಗಳೂರು, ಮೇ 12: ಬೆಂಗಳೂರು (Bengaluru) ಅಂದ್ರೆ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇನ್ನೊಂದೆಡೆ ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಈ ನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದು ಕಷ್ಟ. ಹೀಗಿರುವಾಗ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ದಂಪತಿ ತಿಂಗಳಿಗೆ ಸುಮಾರು 1.3 ಲಕ್ಷ ರೂ. ಖರ್ಚು ಮಾಡುತ್ತಿದ್ದು, ಆರ್ಥಿಕ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ. ದಂಪತಿ ಮಾಡಿದ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಬೆಂಗಳೂರಿನಲ್ಲಿ ಉತ್ಪನ್ನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ರಾಧಿಕಾ ಹಾಗೂ…

Read More

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ – Kannada News | Jasprit Bumrah’s T20 WC Masterclass: Surpasses Ashwin, Sets New Bowling Economy Record

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತದ ಪರ ಬೌಲಿಂಗ್​ನಲ್ಲೊ ಮಿಂಚಿದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಖೋಟಾದ 4 ಓವರ್​ಗಳಲ್ಲಿ 15 ರನ್​ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರು ವಿಕೆಟ್​ ಪಡೆಯುವ ಮೂಲಕ ಬುಮ್ರಾ, ಅಶ್ವಿನ್ ಅವರ ದಾಖಲೆಯನ್ನು ಸಹ…

Read More

ಭಾರತ -ಇಂಗ್ಲೆಂಡ್‌ ನಡುವಿನ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | IND vs ENG T20 Series: Durham Match Forecast Warns of Heavy Rain for July 1st

ಐರ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್‌ (India vs England) ತಂಡವನ್ನು ಎದುರಿಸಲು ಸಜ್ಜಾಗಿದೆ. ಕಳೆದ ವರ್ಷ, ಹೊಸ ನಾಯಕ ಶುಭ್​ಮನ್ ಗಿಲ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಇಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಈ ಬಾರಿ, ಹೊಸ ಟಿ20 ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಐದು ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ಸರಣಿಯ ಮೊದಲ ಪಂದ್ಯ ಜುಲೈ 1 ರ ಬುಧವಾರದಂದು ಡರ್ಹ್ಯಾಮ್ ಕೌಂಟಿಯ ತವರು…

Read More

ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಮುಖ ಸಾಕ್ಷಿಗೆ ಧಮ್ಕಿ; ಪ್ರಭಾವಿಗಳ ಹೆಸರು ಹೇಳಿದ ಬಂಧಿತ ದರ್ಶನ್ ಫ್ಯಾನ್ಸ್ – Kannada News | Renukaswamy Murder: Witness Threatened Powerful Backers Exposed in Darshan Case

ಬೆಂಗಳೂರು ಜುಲೈ, 13: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆ ಆಗುತ್ತಲೇ ಇದೆ. ಪ್ರಕರಣದ 49ನೇ ಸಾಕ್ಷಿಯಾಗಿರುವ ಸಂದೀಪ್ ಎಂಬುವವರಿಗೆ ಕೋರ್ಟ್‌ನಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ (Darshan) ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಬಂಧಿತ ಆರೋಪಿಗಳ ವಿಚಾರಣೆ ವೇಳೆ ಪ್ರಕರಣದ ಹಿಂದೆ ಇರುವ ಪ್ರಭಾವಿಗಳ ಹೆಸರು ಹೊರಬಿದ್ದಿದೆ. ಪುನೀತ್, ಸುಹಾಸ್ ಮತ್ತು ವೇಣು ಬಂಧಿತ ದರ್ಶನ್ ಅಭಿಮಾನಿಗಳು. ಇವರ ಪೈಕಿ ಪುನೀತ್​ ಎಂಬಾತ, ಗೌರವ್…

Read More

‘ಧುರಂಧರ್ 2’ ಸಿನಿಮಾ ಟ್ರೇಲರ್ ಚೆನ್ನಾಗಿದ್ದರೂ ಅಭಿಮಾನಿಗಳಿಗೆ ಕಾಣ್ತಿದೆ ಕೊರತೆ

ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ (Dhurandhar 2) ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ. ಈ ಟ್ರೇಲರ್ ಗಮನ ಸೆಳೆದಿದೆ. ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಇದೆ. ರಣವೀರ್ ಸಿಂಗ್ ಅವರು ಟ್ರೇಲರ್ ಅಲ್ಲಿ ರಕ್ತ ಹರಿಸಿದ್ದಾರೆ. ಟ್ರೇಲರ್ ನೋಡಿದರೆ ಸಿನಿಮಾ 2 ಸಾವಿರ ಕೋಟಿ ಕಲೆಕ್ಷನ್ ಮಾಡೋದು ಪಕ್ಕಾ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿವೆ. ಆದರೂ ಒಂದು ಕೊರತೆ ಕಾಣುತ್ತಿದೆ. ‘ಧುರಂಧರ್ 2’ ಸಿನಿಮಾ ಟ್ರೇಲರ್…

Read More

Budhaditya Yoga: ಮಕರದಲ್ಲಿ ಬುಧಾದಿತ್ಯಯೋಗ; ಈ 5 ರಾಶಿಯವರು ಮುಟ್ಟಿದೆಲ್ಲ ಚಿನ್ನ!

ಬುಧ ಮತ್ತು ಆದಿತ್ಯರು ಖಗೋಳದಲ್ಲಿ ಆಗಾಗ ಸಂಧಿಸುತ್ತಿರುತ್ತಾರೆ. ಇವರ ಸಂಯೋಗದಿಂದ ಬೌದ್ಧಿಕ, ಮಾನಸಿಕ ಹಾಗೂ ಕೌಶಲಗಳ ಆಧಿಕ್ಯವಿರಲಿದೆ. ಆದರೆ ಅವುಗಳ ಸ್ಥಿತಿಯ ಮೇಲೆ ಪರಿಣಾಮದ ವ್ಯತ್ಯಾಸ ಆಗುವುದು. ಬುಧಾದಿತ್ಯಯೋಗವು ಜನವರಿ ಹದಿನೇಳರಿಂದ ಫೆಬ್ರವರಿ ನಾಲ್ಕರ ವರೆಗೆ ಮಕದರಲ್ಲಿ ಇರಲಿದ್ದು ಬುದ್ಧಿ, ವಾಕ್‌ಶಕ್ತಿ, ಆಡಳಿತ ಸಾಮರ್ಥ್ಯ, ಲೆಕ್ಕಾಚಾರ ಮತ್ತು ನಿರ್ಣಯ ಶಕ್ತಿಗೆ ಕಾರಣವಾಗುತ್ತದೆ. ಈ ಯೋಗ ಮಕರ ರಾಶಿಯಲ್ಲಿ ನಿರ್ಮಾಣವಾಗಿದ್ದು, ಶನಿ ಅಧಿಪತ್ಯದ ಕಾರಣ ಫಲಗಳು ತಕ್ಷಣ ವ್ಯಕ್ತವಾಗದೆ ಕಾಲಾನಂತರದಲ್ಲಿ ಶ್ರಮ, ಶಿಸ್ತು ಮತ್ತು ಸಹನೆಯ ಮೂಲಕ ಫಲ…

Read More