Headlines

30 ವರ್ಷದ ದಾಟಿದ ಬಳಿಕ ಮಹಿಳೆಯರು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು – Kannada News | These are the fruits that women should eat

ಮಹಿಳೆಯರ ದೇಹವು ವಯಸ್ಸಾದಂತೆ ಜೀವನದ ಪ್ರತಿಯೊಂದು ಹಂತದಲ್ಲೂ ವಿವಿಧ ಬದಲಾವಣೆಗಳಿಗೆ ಒಳಗಾಗುತ್ತದೆ. ಆದ್ದರಿಂದ ರೋಗನಿರೋಧಕ ಶಕ್ತಿ, ಬಲವಾದ ಮೂಳೆಗಳು, ಆರೋಗ್ಯಕರ ಚರ್ಮ, ಕೂದಲು ಮತ್ತು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಉತ್ತಮ ಜೀವನಶೈಲಿ ಮತ್ತು ಆರೋಗ್ಯಕರ ಆಹಾರವು ನಿರ್ಣಾಯಕವಾಗಿದೆ. ಹಾಗಾಗಿ ಮಹಿಳೆಯರು ಪ್ರತಿನಿತ್ಯ ಈ ಕೆಲವು ಹಣ್ಣುಗಳನ್ನು (fruits) ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಮಹಿಳೆಯರು ತಿನ್ನಬೇಕಾದ ಆ ಹಣ್ಣುಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರು ತಿನ್ನಲೇಬೇಕಾದ ಹಣ್ಣುಗಳಿವು: ದಾಳಿಂಬೆ : ಕಬ್ಬಿಣಾಂಶದಿಂದ…

Read More

ಲಕ್ಕುಂಡಿ: ನಾಗರ ಹೆಡೆ ಕೆತ್ತನೆಯ ಮತ್ತೊಂದು ಕಲಾಕೃತಿ ಪತ್ತೆ; ಉತ್ಖನನ ಕಾರ್ಯ ಮೊದಲೇ ನಿಗದಿಯಾಗಿತ್ತಾ? – Kannada News | Historic Lakkundi Unveils Ancient Secrets as Another Carved Cobra Head Artwork Is Discovered

ಗದಗ, ಜನವರಿ 18: ಲಕ್ಕುಂಡಿ (Lakkundi) ಐತಿಹಾಸಿಕ ನಾಡು. 101 ದೇಗುಲಗಳು, ನೂರೊಂದು ಬಾವಿ ಇರುವ ಬೀಡು. ಚಾಲಕ್ಯರು, ರಾಷ್ಟ್ರಕೂಟರು, ವಿಜಯನಗರದ ಅರಸರು ಆಳಿರುವ ರಾಜ ಗಾಂಭಿರ್ಯದ ನೆಲೆ ಲಕ್ಕುಂಡಿ. ಇದೇ ಐತಿಹಾಸಿಕ ನಾಡು ಲಕ್ಕುಂಡಿಯಲ್ಲಿ ಕಳೆದ ಮೂರು ದಿನಗಳಿಂದ ಉತ್ಖನನ (Excavation) ಕಾರ್ಯ ಭರದಿಂದ ಸಾಗಿದೆ. ಶೋಧದ ವೇಳೆ ಭೂಗರ್ಭದಲ್ಲಿ ಶಿವಲಿಂಗ, ಶಿವಲಿಂಗದ ಅವಶೇಷ, ನಾಗರಕಲ್ಲು ಸೇರಿ ಪುರಾತನ ವಸ್ತುಗಳು ಪತ್ತೆಯಾಗಿವೆ. ನಾಗರ ಕಲ್ಲು ಪತ್ತೆ ಉತ್ಖನನದ ವೇಳೆ ನಾಗರ ಕಲ್ಲು ಪತ್ತೆಯಾಗಿದೆ. ನಾಗರ ಹೆಡೆ…

Read More

‘ರಕ್ಷಿತಾ ಶೆಟ್ಟಿ ವಿನ್ನರ್’; ವೀಕ್ಷಕರಿಗೆ ಶಾಕ್ ಕೊಟ್ಟ ವಿಕಿಪೀಡಿಯಾ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ರಘು, ಗಿಲ್ಲಿ ನಟ, ರಕ್ಷಿತಾ, ಅಶ್ವಿನಿ ಗೌಡ, ಧನುಶ್ ಹಾಗೂ ಅಶ್ವಿನಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಇವರ ಪೈಕಿ ಒಬ್ಬರಿಗೆ ಗೆಲುವು ಸಿಗಲಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಟಫ್ ಫೈಟ್ ನೀಡುತ್ತಿದ್ದಾರೆ. ಅವರು ಬಂದ ವಾರವೇ ಮನೆಯಿಂದ ಹೊರಹೋಗಿದ್ದರು. ನಂತರ ಅವರನ್ನು ಮತ್ತೆ ಕರೆಸಲಾಯಿತು. ಈಗ ರಕ್ಷಿತಾ ಅವರೇ ವಿನ್ನರ್ ಎಂದು ಘೋಷಣೆ ಆಗಿದೆ. ಇದನ್ನು ಮಾಡಿದ್ದು…

Read More

ಕನ್ನಡದ ಸೂಪರ್ ಹಿಟ್ ಹಾಡು ಬಳಸಿಕೊಂಡ ತೆಲುಗಿನ ಸ್ಟಾರ್ ನಿರ್ದೇಶಕ – Kannada News | Telugu Director Sandeep Vanga Praises Iconic Kannada Song Naguva Nayana

ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಹಲವು ಸೂಪರ್ ಹಿಟ್ ಗೀತೆಗಳು ಬಂದಿವೆ. ಅವುಗಳನ್ನು ಜನರು ಈಗಲೂ ಇಷ್ಟಪಡುತ್ತಾರೆ. ಈ ಹಾಡುಗಳು ಕಿವಿಗೆ ಕೇಳಲು ಇಂಪು. ಈ ಸಾಲಿನಲ್ಲಿ ಕನ್ನಡದ ‘ಪಲ್ಲವಿ ಅನು ಪಲ್ಲವಿ’ ಚಿತ್ರದ ‘ನಗುವ ನಯನ..’ ಹಾಡು ಕೂಡ ಒಂದು. ಈ ಹಾಡು ಎಲ್ಲರ ಮೆಚ್ಚುಗೆ ಪಡೆಯಿತು. ಇದು ತೆಲುಗು ನಿರ್ದೇಶಕನಿಗೂ ಇಷ್ಟ ಆಗಿದೆ. ಅವರು ಹಾಡನ್ನು ಬಳಸಿಕೊಂಡಿದ್ದಾರೆ. ಈ ರೀತಿ ಹಾಡು ಬಳಕೆ ಮಾಡಿದ್ದು ಬೇರೆ ಯಾರೂ ಅಲ್ಲ ತೆಲುಗಿನ ಖ್ಯಾತ ನಿರ್ದೇಶಕ ಸಂದೀಪ್…

Read More

IND vs NZ: ಟೀಂ ಇಂಡಿಯಾ ವಿರುದ್ಧ ಚೊಚ್ಚಲ ಶತಕ ಬಾರಿಸಿದ ಗ್ಲೆನ್ ಫಿಲಿಪ್ಸ್ – Kannada News | NZ Batting Masterclass: Daryl Mitchell and Glenn Phillips Smash Hundreds vs India

ಭಾರತ ಪ್ರವಾಸದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್‌ಗಳು ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದು, ಮೂರನೇ ಪಂದ್ಯದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ, ಡ್ಯಾರಿಲ್ ಮಿಚೆಲ್ ಸತತ ಎರಡನೇ ಶತಕ ಬಾರಿಸಿದರೆ, ಗ್ಲೆನ್ ಫಿಲಿಪ್ಸ್ ಕೂಡ ತಮ್ಮ ಏಕದಿನ ವೃತ್ತಿಜೀವನದ ಎರಡನೇ ಶತಕ ಬಾರಿಸಿದ್ದಾರೆ. Source link

Read More

ಈ ಆಹಾರ ಪದಾರ್ಥಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿ ಬೇಯಿಸುವ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Foods that should not be cooked in a pressure cooker

ಈಗಂತೂ ಎಲ್ಲರ ಮನೆಗಳಲ್ಲೂ ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಬಹುತೇಕ ಎಲ್ಲಾ ಅಡುಗೆ ಮಾಡಲು ಪ್ರತಿನಿತ್ಯ ಪ್ರೆಶರ್‌ ಕುಕ್ಕರ್‌ (pressure cooker) ಬಳಸಲಾಗುತ್ತದೆ. ಇದು ಆಹಾರವನ್ನು ತ್ವರಿತವಾಗಿ ಬೇಯಿಸುವ ಮೂಲಕ ಸಮಯ ಉಳಿತಾಯ ಮತ್ತು ಗ್ಯಾಸ್‌ ಉಳಿತಾಯ ಮಾಡಲು ಸಹಕಾರಿ ನಿಜ, ಆದರೆ ಅಡುಗೆ ಬೇಗನೇ ಆಗಿ ಹೋಗುತ್ತದೆ ಎಂಬ ಕಾರಣಕ್ಕೆ ಎಲ್ಲಾ ಬಗೆಯ ಆಹಾರಗಳನ್ನು ಕುಕ್ಕರ್‌ನಲ್ಲಿಯೇ ಬೇಯಿಸುವುದು ಸರಿಯಲ್ಲ. ಹೌದು ಕೆಲವೊಂದು ಆಹಾರಗಳನ್ನು ಕುಕ್ಕರ್‌ನಲ್ಲಿ ಬೇಯಿಸುವುದರಿಂದ ಅವುಗಳ ಪೋಷಕಾಂಶ ನಾಶವಾಗುವುದಲ್ಲದೆ  ಅಂತಹ ಆಹಾರವನ್ನು ಸೇವಿಸುವುದರಿಂದ…

Read More

Inspiring: ಬ್ಯಾಂಕ್ ಸಾಲ ಕೊಡದಾಗ ಮನೆ ಖರ್ಚಿನಲ್ಲಿ ಹಣ ಉಳಿಸಿ ಬ್ಯುಸಿನೆಸ್ ಕಟ್ಟಿ ಯಶಸ್ವಿಯಾದ ಪ್ರತಿಭಾ ಶರ್ಮಾ – Kannada News | Pratibha Sharma’s successful entrepreneurship journey from small savings to women fitness centre

ಮುಂಬೈನ ಪ್ರತಿಭಾ ಶರ್ಮಾ (Pratibha Sharma) ಅವರ ಕಥೆಯು ಮನೆಯ ಜವಾಬ್ದಾರಿಗಳ ನಡುವೆ ತಮ್ಮ ಕನಸುಗಳನ್ನು ಬಚ್ಚಿಡುವ ಮಹಿಳೆಯರಿಗೆ ಸ್ಫೂರ್ತಿಯಾಗಿದೆ. ವಿಜ್ಞಾನ ಪದವೀಧರೆ ಮತ್ತು ತಾಯಿಯಾಗಿ ಅವರು ಫಿಟ್ನೆಸ್ ಉದ್ಯಮದಲ್ಲಿ ಗಮನಾರ್ಹ ಕೊರತೆ ಇರುವುದನ್ನು ಗುರುತಿಸಿದರು. ಜಿಮ್ ಮತ್ತು ಫಿಟ್ನೆಸ್ ಸೆಂಟರ್ ಮಾಲೀಕರು ಗೃಹಿಣಿಯರನ್ನು ಮತ್ತು ಹೊಸ ತಾಯಂದಿರನ್ನು ನಿರ್ಲಕ್ಷಿಸುತ್ತಿರುವುದು ಅವರ ಅರಿವಿಗೆ ಬಂತು. ಈ ಆಲೋಚನೆಯು ಪ್ರತಿಭಾಗೆ ತನ್ನದೇ ಆದ ಮಾರ್ಗವನ್ನು ರೂಪಿಸಿಕೊಳ್ಳಲು ಪ್ರೇರಣೆ ನೀಡಿತು. ಸೀಮಿತ ಸಂಪನ್ಮೂಲಗಳ ನಡುವೆಯೂ, ಅವರು ತಮ್ಮ ಮೇಲೆ ನಂಬಿಕೆ…

Read More

ಚಿಪ್ಸ್ ಪ್ಯಾಕೆಟ್​​ನಲ್ಲಿ ಗಾಳಿ ತುಂಬಿಸಿರುವುದು ಯಾಕೆ ಗೊತ್ತಾ? – Kannada News | This is the reason behind the air filled chips packets

ಚಿಪ್ಸ್, ಲೇಸ್ ಅಂದರೆ ಸಾಕು ಪುಟಾಣಿ ಮಕ್ಕಳ ಕಿವಿ ನೆಟ್ಟಗಾಗುತ್ತದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಾಯಿ ಚಪ್ಪರಿಸಿ ಸವಿಯುವ ಈ ಟಿಪ್ಸ್ ಪ್ಯಾಕೆಟ್​​ನಲ್ಲಿ (chips packet) ಈ ತಿನಿಸಿನ ಪ್ರಮಾಣ ಕಡಿಮೆಯಿರುತ್ತದೆ. ಆದರೆ ಈ ಪ್ಯಾಕೆಟ್‌ಗೆ ಗಾಳಿ ತುಂಬಿಸಿರುತ್ತಾರೆ. ಮಕ್ಕಳನ್ನು ಮರುಳು ಮಾಡಲು ಗಾಳಿ ತುಂಬಿಸಿಡುತ್ತಾರೆ ಎಂದು ದೂರುವ ಮುನ್ನ ನೀವು ಇದರ ಹಿಂದಿನ ಈ ಕಾರಣವನ್ನು ತಿಳಿದುಕೊಳ್ಳುವುದು ಒಳ್ಳೆಯದು. ಪ್ಯಾಕೆಟ್‌ನಲ್ಲಿ ಗಾಳಿ ತುಂಬಿರಲು ಕಾರಣವಿದು ಚಿಪ್ಸ್​ ಅಥವಾ ಲೇಸ್ ಪ್ಯಾಕೆಟ್​​ನಲ್ಲಿ ಸಾರಜನಕವನ್ನು ತುಂಬಿರುತ್ತಾರೆ. ಆಮ್ಲಜನಕವನ್ನು ತುಂಬಿದರೆ…

Read More

‘ಲ್ಯಾಂಡ್​ಲಾರ್ಡ್’ ಟ್ರೈಲರ್: ಇದು ದಮಮಿತರ ಸಿಟ್ಟಿನ ಕತೆ – Kannada News | Duniya Vijay starrer Landlord Kannada Movie trailer released

ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾದ ಟ್ರೈಲರ್ ಇಂದು (ಜನವರಿ 18) ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ಕತೆಗಾರ ಜಡೇಶ್ ಹಂಪಿ ನಿರ್ದೇಶನ ಮಾಡಿರುವ ಈ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ ಕತೆಯನ್ನು ಒಳಗೊಂಡಿರುವುದು ಟ್ರೈಲರ್​​ನಿಂದ ಗೊತ್ತಾಗುತ್ತಿದೆ. ಜಡೇಶ್ ಅವರ ನೆಚ್ಚಿನ ಜಾನರ್​​ ಇದಾಗಿದ್ದು, ಈ ಹಿಂದೆ ಜಡೇಶ್ ಅವರೇ ಕತೆ ಬರೆದಿದ್ದ ‘ಕಾಟೇರ’ ಸಿನಿಮಾದ ಕತೆಯೂ ಇದೇ ಮಾದರಿಯದ್ದಾಗಿತ್ತು. ‘ಲ್ಯಾಂಡ್​​ಲಾರ್ಡ್’ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ತಮಿಳಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ…

Read More

Weekly Horoscope: ಜನವರಿ ತಿಂಗಳ ಮೂರನೇ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ – Kannada News | January 3rd Week Horoscope 2026: 4 Planets Shift to Capricorn Your Zodiac Prediction

ಜನವರಿ ತಿಂಗಳ ಮೂರನೇ ವಾರ ನಾಲ್ಕು ಗ್ರಹಗಳೂ ಧನುವಿನಿಂದ ಮಕರಕ್ಕೆ ಹೋಗುವರು. ಕುಜನ ಉಚ್ಚ ಸ್ಥಾನ ಇದಾಗಿದ್ದು ಎಲ್ಲರ ಬೆಂಬಲವೂ ಇದೆ. ಧೈರ್ಯದಿಂದ ಮುನ್ನಡೆದರೆ ಅಸಾಧ್ಯವೂ ತಾನಾಗಿಯೇ ಸಾಧ್ಯವಾಗಲಿದೆ. ಶುಭಮಸ್ತು ಸರ್ವದಾ ಮೇಷ ರಾಶಿ: ಮೂರನೇ ವಾರದಲ್ಲಿ ಆರ್ಥಿಕ ಸ್ಥಿರತೆ, ವ್ಯವಹಾರದಲ್ಲಿ ನಿಧಾನ ಪ್ರಗತಿ. ಬಂಧು ಸಹಕಾರ. ಮಾತುಕತೆಯಲ್ಲಿ ಸಂಯಮ ಅಗತ್ಯ. ಆರೋಗ್ಯದಲ್ಲಿ ವಿಶ್ರಾಂತಿ ಮುಖ್ಯ. ಹಿರಿಯರ ಮಾರ್ಗದರ್ಶನ ಲಾಭ ನೀಡುತ್ತದೆ. ವೃಷಭ ರಾಶಿ: ಈ ವಾರ ಹಣಕಾಸು ನಿರ್ಧಾರಗಳಲ್ಲಿ ಎಚ್ಚರ. ಕುಟುಂಬ ಬೆಂಬಲ ದೊರೆಯುತ್ತದೆ. ವ್ಯವಹಾರದಲ್ಲಿ…

Read More