Headlines

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್​​ನಲ್ಲಿ ಕಿಡ್ನ್ಯಾಪ್: ಸ್ಪಾ ನಡೆಸುತ್ತಿದ್ದವನನ್ನ ಹೊತ್ತೊಯ್ದು ಹಣಕ್ಕೆ ಡಿಮ್ಯಾಂಡ್ – Kannada News | Bengaluru: Man Kidnapped in Cinematic Style; 2 Lakh Demanded, Threatened with Murder

ಕಿಡ್ನ್ಯಾಪ್ ಆದ ವ್ಯಕ್ತಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆImage Credit source: tv9 kannada ಆನೇಕಲ್​, ಫೆಬ್ರವರಿ 16: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪ ಥೇಟ್ ಸಿನಿಮಾ ಸ್ಟೈಲ್​​ನಲ್ಲಿ ಮೂವರು ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನ ಕಿಡ್ನ್ಯಾಪ್​​​ (Kidnapp) ಮಾಡಿರುವಂತಹ ಘ​​ಟನೆ ಮಾಡಿದೆ. ಬಿಹಾರ ಮೂಲದ ಅಶೀತ್ ಜ್ಹಾ(29) ಕಿಡ್ನ್ಯಾಪ್ ಆದ ವ್ಯಕ್ತಿ. ಎರಡು ಲಕ್ಷ ರೂ ಕೊಟ್ಟರೆ ಮಾತ್ರ ಅಶೀತ್​​​ನನ್ನು ಬಿಡುವುದಾಗಿ ಹೇಳಿರುವ ಅಪಹರಣಕಾರರು, ಒಂದು ವೇಳೆ ಹಣ ಕೊಡದಿದ್ದರೆ ಕೊಲೆ ಮಾಡುವುದಾಗ…

Read More

ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ – Kannada News | No plans to increase import duties on gold and silver: Govt source

ನವದೆಹಲಿ, ಮೇ 11: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಸ್ಪಷ್ಟನೆಯೊಂದು ಬಂದಿದೆ. ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty on Gold) ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಗಣನೀಯವಾಗಿ ಇಳಿಸಿತ್ತು….

Read More

ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್​ಗೆ ಸೋತವರ ಸ್ನೇಹವೇ ಖುಷಿಯಂತೆ

ವಾಷಿಂಗ್ಟನ್, ಮಾರ್ಚ್ 28: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸೋತವರೊಂದಿಗೆ ಸುತ್ತಾಡಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಏಕೆಂದರೆ ಯಶಸ್ವಿ ಜನರು ತಮ್ಮ ಸಾಧನೆಗಳ ಬಗ್ಗೆ ಮಾತನಾಡುವುದನ್ನು ಕೇಳಲು ಅವರಿಗೆ ಇಷ್ಟವಾಗುವುದಿಲ್ಲವಂತೆ. ಇಂದು ಮಿಯಾಮಿಯಲ್ಲಿ ನಡೆದ ಭವಿಷ್ಯದ ಹೂಡಿಕೆ ಉಪಕ್ರಮದಲ್ಲಿ ಮಾತನಾಡಿದ ಟ್ರಂಪ್,”ನಾನು ಯಾವಾಗಲೂ ಸೋತವರೊಂದಿಗೆ ಇರಲು ಇಷ್ಟಪಡುತ್ತೇನೆ. ಏಕೆಂದರೆ ಅದು ನನಗೆ ಉತ್ತಮ ಭಾವನೆ ನೀಡುತ್ತದೆ. ನಾನು ತುಂಬಾ ಯಶಸ್ವಿ ವ್ಯಕ್ತಿಗಳನ್ನು ದ್ವೇಷಿಸುತ್ತೇನೆ. ಅವರ ಜೊತೆಗಿದ್ದರೆ ನೀವು ಅವರ ಯಶಸ್ಸಿನ ಕಥೆಗಳನ್ನು ಕೇಳಬೇಕಾಗುತ್ತದೆ. ಆದರೆ,…

Read More

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು – Kannada News | Karnataka Former CM BS Yediyurappa condems Mallikarjun Kharges Terrorist Statement on PM Modi

ಬೆಂಗಳೂರು, ಏಪ್ರಿಲ್ 21: ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ, ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ನೀವು ನೀಡಿರುವ ಅತ್ಯಂತ ಹೇಯ ಹೇಳಿಕೆಯು ನಿಮ್ಮ ದುರಹಂಕಾರದ ಪರಮಾವಧಿಯಷ್ಟೇ ಅಲ್ಲ, ನಿಮ್ಮ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ – Kannada News | Bangalore Temperature 28°C: IMD Forecasts Mixed Karnataka Weather and Cold Wave

ಬೆಂಗಳೂರು, ಜ.15: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather) ವಾತಾವರಣ ಹೇಗಿದೆ. ಹವಾಮಾನ ಇಲಾಖೆ ನೀಡಿದ ಸೂಚನೆಗಳೇನು?  ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು,  ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ.  ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ…

Read More

402 ನಾಟೌಟ್… ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್ – Kannada News | Jos Buttler becomes England’s most capped player

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ (Jos Buttler) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ಪರ ಅತ್ಯಧಿಕ ಪಂದ್ಯಗಳನ್ನಾಡುವ ಮೂಲಕ. ಈ  ಮೂಲಕ ಆಂಗ್ಲರ ಪರ ಬಟ್ಲರ್ ಹೊಸ ದಾಖಲೆ ನಿರ್ಮಿಸಿದ್ದಾರೆ. Source link

Read More

Madikeri: ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ! – Kannada News | Illegal Tree Felling in Madikeri: Doctor Accused of Destroying Two Acres for Resort

ಮಡಿಕೇರಿ, ಫೆಬ್ರವರಿ 03: ಕೊಡಗು ಜಿಲ್ಲೆಯಲ್ಲಿ ಮರಗಳ ಮಾರಣಹೋಮ ಮುಂದುವರಿದಿದ್ದು, ರೆಸಾರ್ಟ್​ಗಾಗಿ 2 ಎಕರೆಯಲ್ಲಿದ್ದ ಮರಗಳನ್ನು ವೈದ್ಯರೋರ್ವರು ಕಡಿಸಿರುವ ಆರೋಪ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಕೇಳಿಬಂದಿದೆ. ವೈದ್ಯ ಶ್ಯಾಮ್​ ಅಪ್ಪಣ್ಣ ಎಂಬವರು ತಾವು ಖರೀದಿಸಿದ್ದ ಎರಡು ಎಕರೆ ಭೂಮಿಯಲ್ಲಿದ್ದ ಮರಗಳನ್ನು ಅರಣ್ಯ, ಕಂದಾಯ ಇಲಾಖೆ ಅನುಮತಿ ಪಡೆಯದೆ ಕಟಾವು ಮಾಡಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವೈದ್ಯ ಶ್ಯಾಮ್​ ಅಪ್ಪಣ್ಣ, ಸಹಕರಿಸಿದ ವಿನಯ್, ಸಂದೀಪ್ ಪುಣೆ ಎಂಬುವರ ಮೇಲೂ ಅರಣ್ಯ ಇಲಾಖೆ FIR​ ದಾಖಲಿಸಿದೆ. ಆದರೆ ಎಫ್​ಐಆರ್​ನಲ್ಲಿ…

Read More

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ – Kannada News | Actress Rachita Ram offers Koragajja Daiva Kola Seva at Bantwal

ನಟಿ ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷಗಳು ಕಳೆದಿವೆ. ಈಗಲೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ರಚಿತಾ ಅವರು ದೈವ ಭಕ್ತೆ ಕೂಡ ಹೌದು. ಈಗ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ (Koragajja) ಸನ್ನಿಧಿಯಲ್ಲಿ ರಚಿತಾ ರಾಮ್ ಅವರು ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ…

Read More

ಈ ದಾಖಲೆಗಳು ನಿಮ್ಮ ಹತ್ರ ಇದ್ರೆ ಹೊಸ ಮನೆಗೆ ಡೋರ್ ನಂಬರ್ ಪಡೆಯೋದು ಸುಲಭ – Kannada News | If you have these documents, it is easy to get a door number for a new house.

ಎಲ್ಲರ ಮನೆಗೂ ಡೋರ್ ನಂಬರ್ (door number) ಇದ್ದೆ ಇರುತ್ತದೆ. ತುರ್ತು ಸೇವೆಗಳ ಆಗಮನ, ಸ್ಥಳೀಯ ಸರ್ಕಾರಿ ದಾಖಲೆಗಳು, ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್‌ನಂತಹ ಅಧಿಕೃತ ಗುರುತಿಗೆ ಮನೆ ಸಂಖ್ಯೆ ಪ್ರಮುಖ ಆಧಾರವಾಗಿದೆ. ನೀವೇನಾದ್ರೂ ಹೊಸ ಮನೆ ಕಟ್ಟಿದ್ದರೆ ಡೋರ್ ನಂಬರ್ ಪಡೆಯುವುದು ಹೇಗೆ ಎನ್ನುವ ಗೊಂದಲ ಇರಬಹುದು. ಆದರೆ ಹೊಸ ಮನೆಗೆ ಅಧಿಕೃತ ಡೋರ್ ನಂಬರ್ ಪಡೆಯಲು, ಸ್ಥಳೀಯ ಗ್ರಾಮ ಪಂಚಾಯತ್ ಅಥವಾ ನಗರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೆಲವು ದಿನಗಳಲ್ಲೇ ಮನೆಗೆ…

Read More

‘ರಾಕಾ’ ಸಿನಿಮಾದ ಬಹುತೇಕ ದೃಶ್ಯಗಳಲ್ಲಿ ಇರ್ತಾರೆ ದೀಪಿಕಾ ಪಡಿಯಚ್ಚು – Kannada News | Deepika Padukone Films ‘Raaka’ Action Scenes with Body Double Amid Pregnancy

ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ತಾಯಿ ಆಗುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ಅವರು ಹೆಣ್ಣು ಮಗುವಿಗೆ ಜನ್ಮನೀಡಿದರು. ಈಗ ಅವರು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈಗ ಅವರು ‘ರಾಕಾ’ ಸಿನಿಮಾ ಹಾಗೂ ‘ಕಿಂಗ್’ ಚಿತ್ರಗಳ ಶೂಟ್ ಪೂರ್ಣಗೊಳಿಸಬೇಕಿದೆ. ಈ ಸಿನಿಮಾದಲ್ಲಿ ಬರುವ ಆ್ಯಕ್ಷನ್ ದೃಶ್ಯಗಳಿಗೆ ಬಾಡಿ ಡಬಲ್ ಬಳಕೆ ಮಾಡಲು ತಂಡ ನಿರ್ಧರಿಸಿದೆ. ಸಾಮಾನ್ಯವಾಗಿ ಪ್ರೆಗ್ನೆಂಟ್ ಆದಾಗ ಮನೆಯಲ್ಲೇ ವಿಶ್ರಾಂತಿ ಪಡೆಯಲು ಎಲ್ಲರೂ ನಿರ್ಧರಿಸುತ್ತಾರೆ. ಆದರೆ, ದೀಪಿಕಾ ಪಡುಕೋಣೆ ಆ…

Read More