Headlines

10 ದಿನಗಳ ಬಳಿಕ ಕೋರ್ಟ್ ಮುಂದೆ ಶರಣಾದ ತ್ವಿಶಾ ಶರ್ಮಾ ಪತಿ ಸಮರ್ಥ್ ಸಿಂಗ್ – Kannada News | Twisha Sharmas husband Samarth Singh absconding for 10 days arrives at Jabalpur court to surrender

ನವದೆಹಲಿ, ಮೇ 22: ತ್ವಿಶಾ ಶರ್ಮಾ (Twisha Sharma) ಅವರ ಕುಟುಂಬಸ್ಥರು ಈ ಮೊದಲಿನಿಂದಲೂ ತಮ್ಮ ಮಗಳ ಸಾವಿನಲ್ಲಿ ಸಮರ್ಥ್ ಸಿಂಗ್ ಅವರದ್ದೇ ವ್ಯವಸ್ಥಿತ ಸಂಚು ಎಂದು ಆರೋಪಿಸುತ್ತಿದ್ದರು. ಈಗ ಪತಿ ಶರಣಾಗಿರುವುದರಿಂದ ಮತ್ತು ಇತ್ತ ದೆಹಲಿ ಏಮ್ಸ್ ತಜ್ಞರು ಎರಡನೇ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆ ಆರಂಭಿಸಿರುವುದರಿಂದ, ತ್ವಿಶಾ ಅವರದ್ದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ನಿಜವಾದ ರಹಸ್ಯ ಸದ್ಯದಲ್ಲೇ ಬಹಿರಂಗಗೊಳ್ಳಲಿವೆ. ಕಳೆದ 10 ದಿನಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಸಮರ್ಥ್ ಸಿಂಗ್ ಇಂದು ಮಧ್ಯಪ್ರದೇಶದ…

Read More

ಸ್ಪೋರ್ಟ್ಸ್ ಇಂಜುರಿ ತಪ್ಪಿಸಲು ನಿಮ್ಮ ವೈದ್ಯರ ಈ ಸಲಹೆಗಳನ್ನು ತಪ್ಪದೆ ಪಾಲಿಸಿ – Kannada News | Expert Tips From Dr. Skand To Avoid Common Sports Injuries

ಇತ್ತೀಚಿನ ದಿನಗಳಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳಲು ಯುವಕರು ಜಿಮ್‌ಗೆ (Gym) ಹೋಗುವುದು, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹೆಚ್ಚಾಗಿದೆ. ವ್ಯಾಯಾಮ ಮತ್ತು ಆಟಗಳು ಆರೋಗ್ಯಕ್ಕೆ ಒಳ್ಳೆಯದಾದರೂ, ಸರಿಯಾದ ವಿಧಾನ ಅನುಸರಿಸದಿದ್ದರೆ ಸ್ಪೋರ್ಟ್ಸ್ ಇಂಜುರಿ (Injuries) ಅಪಾಯವೂ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಸಫ್ದರ್‌ಜಂಗ್ ಆಸ್ಪತ್ರೆಯ ಸ್ಪೋರ್ಟ್ಸ್ ಇಂಜುರಿ ಸೆಂಟರ್‌ನ ಹಿರಿಯ ಪ್ರೊಫೆಸರ್ ಹಾಗೂ ಆರ್ಥೋಪೆಡಿಕ್ಸ್ ತಜ್ಞ ಡಾ. ಸ್ಕಂದ್ ಸಿನ್ಹಾ ಅವರು ಹೇಳುವ ಪ್ರಕಾರ, ತಪ್ಪಾದ ಪೋಶ್ಚರ್, ವಾರ್ಮ್- ಅಪ್ ಮಾಡದೇ ವ್ಯಾಯಾಮ ಆರಂಭಿಸುವುದು ಮತ್ತು ದೇಹದ ಸಾಮರ್ಥ್ಯಕ್ಕಿಂತ ಹೆಚ್ಚು…

Read More

SRH vs RCB IPL 2026 Live Score: ಟಾಸ್ ಗೆದ್ದ ಸನ್​​ರೈಸರ್ಸ್​ ಬ್ಯಾಟಿಂಗ್ ಆಯ್ಕೆ

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಅಗ್ರ ಎರಡು ಸ್ಥಾನಗಳಿಸುವ ಗುರಿಯನ್ನು ಹೊಂದಿವೆ. ಆರ್‌ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸನ್‌ರೈಸರ್ಸ್ ವಿರುದ್ಧದ ಗೆಲುವು ಆರ್​ಸಿಬಿಗೆ ಮೊದಲ ಸ್ಥಾನ ಮತ್ತು ಫೈನಲ್ ತಲುಪಲು ಎರಡು ಅವಕಾಶಗಳನ್ನು ನೀಡುತ್ತದೆ. ಇತ್ತ ಸನ್‌ರೈಸರ್ಸ್ ಕೂಡ ಆಡಿರುವ 13 ಪಂದ್ಯಗಳಿಂದ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ…

Read More

‘ಪೆದ್ದಿ’ ಚಿತ್ರದ ‘ಹೆಲ್ಲಲ್ಲಲ್ಲೋ’ ಹಾಡಿನ ಪ್ರೋಮೋ ರಿಲೀಸ್: ಶ್ರುತಿ ಹಾಸನ್ ಡ್ಯಾನ್ಸ್ ಧಮಾಕಾ – Kannada News | Ram Charan starrer Peddi Movie Hellallallo Song promo released ft Janhvi Kapoor Shruti Haasan

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಪೆದ್ದಿ’ (Peddi) ದಿನಕ್ಕೊಂದು ಹೊಸ ಅಪ್‌ಡೇಟ್ ಮೂಲಕ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸುತ್ತಿದೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಸಂಗೀತ ಸಂಯೋಜನೆಯ ಈ ಚಿತ್ರದ ಮೊದಲ ಎರಡು ಹಾಡುಗಳು ಈಗಾಗಲೇ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ರೆಂಡಿಂಗ್‌ನಲ್ಲಿವೆ. ಇದೀಗ ಚಿತ್ರತಂಡ ಸಿನಿಮಾದ ಮೂರನೇ ಹಾಡು ‘ಹೆಲ್ಲಲ್ಲಲ್ಲೋ’ (Hellallallo) ಕೂಡ ಧೂಳೆಬ್ಬಿಸಲು ಸಜ್ಜಾಗಿದೆ. ಹಾಡಿನ ಪ್ರೋಮೋವನ್ನು ಬಿಡುಗಡೆ ಆಗಿದೆ. ಈ…

Read More

ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು – Kannada News | Maharashtra karnataka gdp dominance state economy impact

ನವದೆಹಲಿ, ಮೇ 22: ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿದಿದ್ದರೂ, ದೇಶದ ವಿವಿಧ ರಾಜ್ಯಗಳ ನಡುವಿನ ಆದಾಯ, ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರಿ ಅಸಮಾನತೆ ಇರುವುದು ವರದಿಯೊಂದರಿಂದ ಬಹಿರಂಗಗೊಂಡಿದೆ. ‘ಕ್ಲೈಂಟ್ ಅಸೋಸಿಯೇಟ್ಸ್’ ಸಂಸ್ಥೆ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯನ್ ಸ್ಟೇಟ್ಸ್: 2026’ (State of Indian States: 2026) ಶ್ವೇತಪತ್ರದ ಪ್ರಕಾರ, ಭಾರತದ ಒಟ್ಟು ಆರ್ಥಿಕ ಚಟುವಟಿಕೆಗಳು ಕೇವಲ ಐದು ರಾಜ್ಯಗಳಲ್ಲಿ ಹೆಚ್ಚು ಕೇಂದ್ರೀಕೃತವಾಗಿವೆ. ದೇಶದ ಅರ್ಧದಷ್ಟು ಜಿಡಿಪಿಗೆ (gdp)…

Read More

SRH vs RCB: ಐಪಿಎಲ್‌ನಲ್ಲಿ ಹೊಸ ಇತಿಹಾಸ ರಚಿಸಲು ಆರ್​ಸಿಬಿಗೆ ಸುವರ್ಣಾವಕಾಶ

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈಗಾಗಲೇ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಆರ್‌ಸಿಬಿ, ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗೆಲುವಿನೊಂದಿಗೆ ಲೀಗ್ ಹಂತವನ್ನು ಮುಗಿಸಲು ಎದುರು ನೋಡುತ್ತಿದೆ (PC- RCB X). ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ನಿರ್ಣಾಯಕ ಪಂದ್ಯವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಅಗ್ರಸ್ಥಾನದಲ್ಲೇ ಉಳಿಯಲಿದೆ. ಇದರ ಜೊತೆಗೆ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ…

Read More

ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ ಮಾಸಿಕ 2000ರೂ. ಪಿಂಚಣಿ: ಯಾವೆಲ್ಲಾ ದಾಖಲೆಗಳು ಬೇಕು? – Kannada News | Death Farmers Wife How to Get Rs 2000 Monthly Pension, what are documents required, here Is Scheme details

ಬೆಂಗಳೂರು, (ಮೇ 22): ಸಾಮಾಜಿಕ ಭದ್ರತೆ ಮತ್ತು ಪಿಂಚನೆಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ (Farmers) ಪತ್ನಿಯರಿಗೆ (Wife) ವಿಧವಾ ವೇತನ ಯೋಜನೆಯನ್ನು (Pension Scheme) ಜಾರಿ ಮಾಡಲಾಗಿದ್ದು, ಯೋಜನೆಯಲ್ಲಿ ರೈತನ ಮಡದಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುತ್ತದೆ. ಕೃಷಿ ಇಲಾಖೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳಡಿಯ ಗುರುತಿಸಿ ಪರಿಹಾರ ಪಡೆದಿರುವ ಮೃತ ರೈತರ ಪತ್ನಿಗೆ ಮಾಸಿಕ ಪಿಂಚಣಿ ನೀಡಲಾಗುತ್ತಿದ್ದು, ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳ ಸಮೇತ…

Read More

ಪ್ರಧಾನಿ ಮೋದಿಗೆ ಝಲ್ಮುರಿ ಮಾರಿದ್ದ ಬಂಗಾಳದ ವ್ಯಕ್ತಿಗೆ ಪಾಕ್, ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ – Kannada News | West Bengal man who sold jhalmuri to PM Modi gets death threats from Pakistan and Bangladesh

ನವದೆಹಲಿ, ಮೇ 22: ಚುನಾವಣಾ ಪ್ರಚಾರದ ಸಮಯದಲ್ಲಿ ಪಶ್ಚಿಮ ಬಂಗಾಳದ (West Bengal) ಜಾರ್ಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಗಾಳದ ಜನಪ್ರಿಯ ತಿಂಡಿಯಾದ ಝಲ್ಮುರಿಯನ್ನು ಮಾರಾಟ ಮಾಡಿದ್ದ ವ್ಯಾಪಾರಿ ವಿಕ್ರಮ್ ಸಾವೊ ಅವರಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ ಬರುತ್ತಿದೆ ಎಂದು ಹೇಳಿಕೊಂಡಿದ್ದಾರೆ. ವ್ಯಾಪಾರಿ ವಿಕ್ರಮ್ ಪ್ರಕಾರ, ಕಳೆದ ಕೆಲವು ದಿನಗಳಿಂದ ಪ್ರತಿದಿನ ಅಪರಿಚಿತ ಅಂತಾರಾಷ್ಟ್ರೀಯ ನಂಬರ್​ಗಳಿಂದ ಅವರಿಗೆ ಜೀವ ಬೆದರಿಕೆ ಬರುತ್ತಿದೆ. “ನನಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ವೀಡಿಯೊ ಮತ್ತು ಫೋನ್ ಕರೆಗಳ…

Read More

Video: 4 ಕಿ.ಮೀ ಕ್ರಮಿಸಲು 45 ನಿಮಿಷಗಳು ತೆಗೆದುಕೊಂಡೆ; ಟ್ರಾಫಿಕ್‌ ಸಮಸ್ಯೆ ಬಗ್ಗೆ ಅಸಮಾಧಾನ ಹೊರಹಾಕಿದ ಗೂಗಲ್ ಟೆಕ್ಕಿ – Kannada News | Bengaluru: It took 45 minutes to travel 4 km: This is the reality of Bengaluru, says Google techie

ಬೆಂಗಳೂರು, ಮೇ 22: ಚೆನ್ನೈ, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿ ಇರುತ್ತದೆ. ಈ ಬೆಂಗಳೂರಿನಲ್ಲಂತೂ (Bengaluru) ಕೇಳುವುದೇ ಬೇಡ, ಬೆಳಗ್ಗೆ ಸಂಜೆಯಾದರಂತೂ ಟ್ರಾಫಿಕ್‌ನಿಂದ ರಸ್ತೆಗಳು ಬ್ಲಾಕ್ ಆಗುತ್ತದೆ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚೇ ಇರುತ್ತದೆ. ಇದೀಗ ಬೆಂಗಳೂರಿನ ಗೂಗಲ್‌ನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು 4 ಕಿಲೋಮೀಟರ್ ದೂರದಲ್ಲಿರುವ ತನ್ನ ಆಫೀಸಿಗೆ ತಲುಪಲು 45 ನಿಮಿಷಗಳು ಬೇಕಾಯಿತು ಎಂದು ಹೇಳಿದ್ದಾರೆ. ಈ ಮೂಲಕ ನಗರದ ಸಂಚಾರ ಪರಿಸ್ಥಿತಿಯ ಬಗ್ಗೆ ತಮ್ಮ ಹತಾಶೆಯನ್ನು…

Read More

IPL 2026: 34 ಸಿಕ್ಸ್, 530 ರನ್; ಸಿಎಸ್​ಕೆ ವೇಗಿಯ ಅಪರೂಪದ ದಾಖಲೆ

ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2026 ರಿಂದ ಹೊರಬಿದ್ದಿದೆ. ಇದು ಸತತ ಮೂರನೇ ಸೀಸನ್‌ನಲ್ಲಿ ಸಿಎಸ್‌ಕೆ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ. ತಂಡದಲ್ಲಿ ಅನುಭವಿಗಳ ಕೊರತೆಯೇ ಈ ಕಳಪೆ ಪ್ರದರ್ಶನಕ್ಕೆ ಕಾರಣ ಎನ್ನಬಹುದು. ಅದರಲ್ಲೂ ಸಿಎಸ್​ಕೆ ಬೌಲಿಂಗ್ ಘಟಕ ಎಷ್ಟು ದುರ್ಬಲವಾಗಿತ್ತೆಂದರೆ ಯಾವೊಬ್ಬ ಬೌಲರ್​ಗೂ ಪಂದ್ಯ ಗೆಲ್ಲುವ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಸಿಎಸ್​ಕೆ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಅನ್ಶುಲ್ ಕಾಂಬೋಜ್ 21 ವಿಕೆಟ್‌ ಉರುಳಿಸಿ ಅತಿ ಹೆಚ್ಚು…

Read More