Headlines

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರೀಕರಣದ ದಿನಗಳ ಬಗ್ಗೆ ಮಾತನಾಡಿರುವ ಕಿಯಾರಾ, ನಿರ್ದೇಶಕಿ ಗೀತು ಮೋಹನ್‌ದಾಸ್ ಸೆಟ್‌ನಲ್ಲಿ ತಮಗೆ ಹಾಕಿದ್ದ ಕಡಕ್ ರೂಲ್ಸ್ ಹಾಗೂ ಕನ್ನಡದಲ್ಲಿ ನಟಿಸುವಾಗ ಎದುರಾದ ಸವಾಲುಗಳನ್ನು ಹಂಚಿಕೊಂಡಿದ್ದಾರೆ. ‘ಹಾಯ್, ಹೆಲೋ’ಗೆ ಇರಲಿಲ್ಲ ಅವಕಾಶ ಯಾವಾಗಲೂ ಶೂಟಿಂಗ್ ಸೆಟ್‌ಗೆ ಬಂದ ತಕ್ಷಣ ಎಲ್ಲರಿಗೂ ನಗುನಗುತ್ತಾ ‘ಹಾಯ್, ಗುಡ್…

Read More

ರಾಜ್ಯದಲ್ಲಿ ಆರ್​ಎಸ್​ಎಸ್​ ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್​​ ಖರ್ಗೆ – Kannada News | ‘Permission Mandatory for RSS Route March as Long as I Am Home Minister’: Priyank Kharge Sparks Row

ಗೃಹ ಸಚಿವ ಪ್ರಿಯಾಂಕ್​​ ಖರ್ಗೆ Image Credit source: PTI ಕಲಬುರಗಿ, ಜುಲೈ 06: ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್​ಎಸ್​ಎಸ್​ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್​​ ಖರ್ಗೆ ಹೇಳಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕರ್ನಾಟಕ ಸರ್ಕಾರದ ನಡುವೆ ಮತ್ತೊಂದು ಹೊಸ ಸಮರ ಆರಂಭವಾಗುವ ಎಲ್ಲ ಲಕ್ಷಣಗಳೂ ಗೋಚರಿಸಿವೆ. ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಆರ್​​ಎಸ್​​ಎಸ್​​ ನೋಂದಣಿ ಬಗ್ಗೆ ಮಾತಾಡುತ್ತಲೇ ಬಂದಿರುವ ಸಚಿವರು, ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರೋದು ರಾಜಕೀಯ…

Read More

ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್​​​ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ

ಒಳಚರಂಡಿಗಾಗಿ ಅಗೆಯಲಾಗಿರುವ ರಸ್ತೆImage Credit source: tv9 kannada ಹುಬ್ಬಳ್ಳಿ, ಮೇ 30: ಹುಬ್ಬಳ್ಳಿ-ಧಾರವಾಡ (Hubballi-Dharwad) ಅವಳಿ ನಗರದಲ್ಲಿ ನೂರಾರು ಕೋಟಿ ರೂ ಖರ್ಚು ಮಾಡಿದರು ಅಭಿವೃದ್ದಿ ಮಾತ್ರ ಹೇಳಿಕೊಳ್ಳುವಂತೆ ಆಗುತ್ತಿಲ್ಲ. ಬದಲಾಗಿ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ವ್ಯರ್ಥ ಮಾಡುವ ಪ್ರಯತ್ನಗಳೇ ಹೆಚ್ಚಾಗುತ್ತಿವೆ. ವಿವಿಧ ಇಲಾಖೆಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ಕೋಟ್ಯಂತರ ರೂ ಹಣ ಪೋಲಾಗುತ್ತಿದೆ. ಎರಡು ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ (Road) ನಿರ್ಮಾಣ ಮಾಡಲಾಗಿತ್ತು. ಒಳಚರಂಡಿ ನಿರ್ಮಾಣ ಮಾಡಿ…

Read More

ಗುರುದ್ವಾರಕ್ಕೆ ನುಗ್ಗಿದ ಶಸ್ತ್ರಸಜ್ಜಿತ ನಿಹಾಂಗ್ ಗುಂಪು: ಭಕ್ತರನ್ನು ಒತ್ತೆಯಾಳಾಗಿರಿಸಿ ಭಯ ಸೃಷ್ಟಿ – Kannada News | Armed Nihangs Storm Uttarakhand Gurudwara, Take Devotees Hostage in Rudraprayag

ರುದ್ರಪ್ರಯಾಗ, ಜೂನ್ 22: ಉತ್ತರಾಖಂಡದ ಗುರುದ್ವಾರ(Gurudwara)ಕ್ಕೆ ಶಸ್ತ್ರಸಜ್ಜಿತ ಗುಂಪೊಂದು ನುಗ್ಗಿದ್ದಲ್ಲದೆ ಭಕ್ತರನ್ನು ಒತ್ತೆಯಾಳಾಗಿರಿಸಿಕೊಂಡ ಘಟನೆ ನಡೆದಿದೆ. ಈಟಿ, ಕತ್ತಿ, ಕೊಡಲಿಗಳೊಂದಿಗೆ ನುಗ್ಗಿದ ಆರು ಜನರ ಶಸ್ತ್ರಸಜ್ಜಿತ ನಿಹಾಂಗ್ ಸಿಖ್ಖರ ಗುಂಪೊಂದು, ವೃದ್ಧ ಸಿಖ್ ಭಕ್ತರೊಬ್ಬರನ್ನು ಮೂರನೇ ಮಹಡಿಯ ಛಾವಣಿ ಮೇಲೆ ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಶನಿವಾರ ಸಂಜೆ ಆರಂಭವಾದ ಈ ಘಟನೆಯಿಂದಾಗಿ ಸ್ಥಳದಲ್ಲಿ ಭಾರೀ ಆತಂಕ ಮೂಡಿದ್ದು, ಗರ್ವಾಲ್ ಆಯುಕ್ತರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಿಹಾರಿಕಾ ತೋಮರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು…

Read More

RCB ಎಡಿಷನ್ ಫೋನ್: ಏನಿದರ ವಿಶೇಷತೆ? – Kannada News | The Nothing Phone 4b RCB Edition will launch on July 7, 2026

ಬ್ರಿಟನ್ ಮೂಲದ ಟೆಕ್ ಕಂಪೆನಿ ನಥಿಂಗ್ ಟೆಕ್ನಾಲಜಿ ಲಿಮಿಟೆಡ್ ನಥಿಂಗ್ ಫೋನ್​ನ ಹೊಸ ಎಡಿಷನ್ ಬಿಡುಗಡೆ ಮಾಡಲು ಮುಂದಾಗಿದೆ. ಆದರೆ ಈ ಬಾರಿ ಬಿಡುಗಡೆ ಮಾಡುತ್ತಿರುವುದು RCB ಎಡಿಷನ್ ಮೊಬೈಲ್ ಫೋನ್ ಎಂಬುದು ವಿಶೇಷ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗಾಗಿ ನಥಿಂಗ್ ಟೆಕ್ನಾಲಜಿ ಲಿಮಿಟೆಡ್ ನಥಿಂಗ್ 4b ಆರ್‌ಸಿಬಿ ಎಡಿಷನ್ (Nothing Phone 4b RCB Edition) ಬಿಡುಗಡೆ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದೆ. ಈ ಫೋನ್​ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿದೆ… ನಥಿಂಗ್ 4b RCB…

Read More

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ! – Kannada News | Karnataka Weather Forecast: Thunderstorm and Gusty wind all over Karnataka

ಸಾಂದರ್ಭಿಕ ಚಿತ್ರImage Credit source: theconversation.com ಬೆಂಗಳೂರು, ಜೂನ್ 18: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂಬರುವ ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಪ್ರದೇಶಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ…

Read More

Garuda Purana: ಗರುಡ ಪುರಾಣದ ಪ್ರಕಾರ ಈ ಮನೆಗಳಲ್ಲಿ ಎಂದಿಗೂ ಊಟ ಮಾಡಬಾರದು! – Kannada News | The Spiritual Impact of Food: Garudapuranas Guide to Where and What to Eat for Blessings

ಗರುಡ ಪುರಾಣವು ಊಟದ ಕುರಿತು ಅತಿ ಮಹತ್ವದ ನಿಯಮಗಳನ್ನು ತಿಳಿಸಿದೆ, ಇದು ನಾವು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಮತ್ತು ಅದರ ಫಲಗಳು ಏನೆಂಬುದನ್ನು ವಿವರಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ದೈವಾಧೀನರಾದವರ ಮನೆಯಲ್ಲಿ ಊಟ ಮಾಡಿದಾಗ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಇದೆ. ಹಾಗೆಯೇ, ದೇವಾಲಯಗಳಲ್ಲಿ ಮಾಡುವ ಊಟವನ್ನು ದೇವರ…

Read More

Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..! – Kannada News | It felt like a slap in the face: Aiden Markram on Semi Final Loss

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಸೌತ್ ಆಫ್ರಿಕಾ ತಂಡವನ್ನು ನ್ಯೂಝಿಲೆಂಡ್ ತಂಡ ಹೀನಾಯವಾಗಿ ಸೋಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾಗ್ಯೂ ಮಾರ್ಕೊ ಯಾನ್ಸೆನ್ (55) ಬಾರಿಸಿದ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್ ಕಲೆಹಾಕಿತು….

Read More

ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ನಟ ಪುನೀತ್ ರಾಜ್ಕುಮಾರ್ ಅವರಿಗೆ (Puneeth Rajkumar) ಮಾರ್ಚ್ 17 ಜನ್ಮದಿನ. ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅವರನ್ನು ಕಳೆದುಕೊಂಡು ಕೆಲವು ವರ್ಷಗಳು ಕಳೆದಿವೆ. ಆದಾಗ್ಯೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗಾಗ ಆಗುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಅವರ ವಹಲವು ವಿಷಯಗಳು ಚರ್ಚೆ ಆಗುತ್ತಿವೆ. ಅದೇ ರೀತಿ ಅವರು ಅಕ್ರಮವಾಗಿ ಗ್ರ್ಯಾನೇಟ್ ಬಿಸ್ನೆಸ್ ಮಾಡುತ್ತಿದ್ದರು ಎಂಬ ಆರೋಪ ಇತ್ತು. ಈ ವಿಷಯವಾಗಿ ಅವರು ಮಾತನಾಡಿದ್ದರು. ಈ ಕಾರಣಕ್ಕೆ ಅವರ ತಂದೆ ರಾಜ್ಕುಮಾರ್ ಅವರನ್ನು…

Read More

ರಾಯಚೂರು: ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು

ರಾಯಚೂರು, ಜೂನ್ 16: ರಾಯಚೂರು ತಾಲ್ಲೂಕಿನ ವಿಜಯನಗರ ಕ್ಯಾಂಪ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಮಕ್ಕಳು ಜೀವಭಯದಲ್ಲೇ ಪಾಠ ಕಲಿಯುವಂತಾಗಿದೆ. 2002ರಲ್ಲಿ ನಿರ್ಮಾಣಗೊಂಡ ಈ ಕಟ್ಟಡ ಕೇವಲ 24 ವರ್ಷಗಳಲ್ಲೇ ಕುಸಿಯುವ ಹಂತಕ್ಕೆ ಬಂದಿದೆ. ಶಾಲೆಯ ಮೇಲ್ಛಾವಣಿ ಪದೇ ಪದೇ ಕುಸಿಯುತ್ತಿದ್ದು, ಸಣ್ಣ ಮಳೆ ಬಂದರೂ ನೀರು ಸೋರುತ್ತದೆ. ಇದರಿಂದ ಮಕ್ಕಳು ಹಾಗೂ ಶಿಕ್ಷಕರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಕರು ಅವರನ್ನು ಶಾಲಾ ಕೊಠಡಿಗಳಿಂದ ಹೊರಗೆ, ಮರದ ಕೆಳಗೆ…

Read More