Headlines

ಮ್ಯಾಟ್ರಿಮೋನಿಯಲ್‌ನಲ್ಲಿ ‘ಡಾಕ್ಟರ್’ ಎಂದು ಬಿಲ್ಡಪ್ ಕೊಟ್ಟು ಹತ್ತಕ್ಕೂ ಹೆಚ್ಚು ಯುವತಿಯರಿಗೆ ವಂಚನೆ!

ಬೆಂಗಳೂರು, ಮೇ.22: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತಾನು ಪಿಎಚ್‌ಡಿ (PhD) ಪದವೀಧರ, ಡಾಕ್ಟರ್ ಎಂದು ಸುಳ್ಳು ಪ್ರೊಫೈಲ್ ಸೃಷ್ಟಿಸಿ, ಮದುವೆಯಾಗುವುದಾಗಿ ನಂಬಿಸಿ ಮೈಸೂರು ಮತ್ತು ಬೆಂಗಳೂರಿನ ಹತ್ತಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ಜಾಲದ ಸೂತ್ರಧಾರ ಪ್ರದೀಪ್ ಸೋಲೋಮನ್ ಹಾಗೂ ಆತನಿಗೆ ಸಾತ್ ನೀಡಿದ ತಾಯಿ ಕಲಾವತಿ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರ ಬಂಧನ ಭೀತಿಯಲ್ಲಿ ಅಮ್ಮ-ಮಗ ಇಬ್ಬರೂ ಎಸ್ಕೇಪ್ ಆಗಿದ್ದಾರೆ….

Read More

4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ, ಇಲ್ಲಿದೆ ನೋಡಿ ವಿಡಿಯೋ – Kannada News | Lost Son Found in Delhi: Mother’s Joyful Tears After 4 Year Separation

ದೆಹಲಿ, ಮೇ.22: ಹೆತ್ತ ಕರಳಿಗೆ ತನ್ನ ಮಗನೇ ಸರ್ವಸ್ವ. ಅಂತಹ ಮಗ ಕಣ್ಣೆದುರೇ ಇದ್ದಕ್ಕಿದ್ದಂತೆ ನಾಪತ್ತೆಯಾಗಿ ಬಿಟ್ಟರೆ ಆ ಹೆತ್ತವರ ಒಡಲು ಅನುಭವಿಸುವ ನರಕಯಾತನೆ ಅಷ್ಟಿಷ್ಟಲ್ಲ. ಇಲ್ಲೊಂದು ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಮಗನ ಅಗಲಿಕೆಯ ತೀವ್ರ ವೇದನೆಯನ್ನು ಅನುಭವಿಸುತ್ತಿತ್ತು. ಆದರೆ ಇಂದು, ಆ ಕಳೆದುಹೋಗಿದ್ದ ಮಗ ಸಾಕ್ಷಾತ್ ತನ್ನ ಕಣ್ಣೆದುರೇ ಬಂದು ನಿಂತಾಗ, ಆ ತಾಯಿ ನಿಯಂತ್ರಿಸಲಾಗದೆ ಭಾವುಕತೆಯ ಕಣ್ಣೀರಿನ ಮಹಾಪೂರವನ್ನೇ ಹರಿಸಿದ್ದಾಳೆ. ಈ ಹೃದಯಸ್ಪರ್ಶಿ ದೃಶ್ಯಕ್ಕೆ ಸಾಕ್ಷಿಯಾದ ಇಡೀ ವಾತಾವರಣವೇ ಭಾವುಕತೆಯ ಗೂಡಾಗಿ ಮಾರ್ಪಟ್ಟಿತ್ತು….

Read More

‘ಧುರಂಧರ್’ ನೋಡಿ ‘ಡ್ರ್ಯಾಗನ್’ ಕತೆ ಬದಲಾಯಿಸಿದರೇ ಪ್ರಶಾಂತ್ ನೀಲ್? – Kannada News | Did Prashanth Neel following Dhurandhar success secrete for Dragon movie

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ ಮೇ 20ಕ್ಕೆ ಬಿಡುಗಡೆ ಆಗಿದ್ದು, ಸಖತ್ ವೈರಲ್ ಆಗುತ್ತಿದೆ. ಮಾದಕ ದ್ರವ್ಯದ ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳು ಪರಸ್ಪರ ಬಡಿದಾಡುವ ಕತೆಯನ್ನು ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ‘ಡ್ರ್ಯಾಗನ್’ ಸಿನಿಮಾಕ್ಕೂ ‘ಧುರಂಧರ್’ಗೂ ಸಾಮ್ಯತೆ ಇದೆ ಎಂಬುದು ಆ ನಂತರ ಹೊರಬಂದ ಪ್ರಶಾಂತ್ ನೀಲ್ ಸಂದರ್ಶನದಿಂದ ತಿಳಿದು ಬಂರುತ್ತಿದ್ದು, ‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ‘ಡ್ರ್ಯಾಗನ್’ ಕತೆಯನ್ನು ನೀಲ್…

Read More

Tv9 Kannada News Live: ಕರ್ನಾಟಕದಲ್ಲಿ ಮಳೆ ಅಬ್ಬರ, ಸೀಕ್ರೆಟ್ ಮದ್ವೆಗೆ ಕಂಗನಾ ಸ್ಪಷ್ಟನೆ: ಸಂಜೆವರೆಗಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Heavy Rains Lash Karnataka; Kangana Ranaut Clarifies Secret Marriage Rumours

ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರು, ರೈತರು, ದಲಿತರು ಹಾಗೂ ಕಳಸಾ-ಬಂಡೂರಿ ಮತ್ತು ಕಾವೇರಿ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ (cabinet) ತೀರ್ಮಾನಿಸಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ 7 ಪ್ರಕರಣಗಳೂ ಸೇರಿವೆ. ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರವು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದು, ಮುಸ್ಲಿಮರ ಮೇಲಿನ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು…

Read More

ದೆಹಲಿ ಏಮ್ಸ್​​ನಿಂದ ತ್ವಿಶಾ ಶರ್ಮಾ 2ನೇ ಮರಣೋತ್ತರ ಪರೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್ ಅನುಮತಿ – Kannada News | Madhya Pradesh High Court allows Twisha Sharma’s second post mortem to be conducted by Delhi AIIMS

ನವದೆಹಲಿ, ಮೇ 22: ತ್ವಿಶಾ ಶರ್ಮಾ (Twisha Sharma) ಸಾವಿನ ಪ್ರಕರಣದಲ್ಲಿ ಒಂದು ದೊಡ್ಡ ಬೆಳವಣಿಗೆಯಲ್ಲಿ, ಮಧ್ಯಪ್ರದೇಶ ಹೈಕೋರ್ಟ್ ಇಂದು ಭೋಪಾಲ್‌ನಲ್ಲಿ ಏಮ್ಸ್ ದೆಹಲಿ ವೈದ್ಯರ ತಂಡದಿಂದ ಎರಡನೇ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಆದೇಶಿಸಿದೆ. ಕೆಳ ನ್ಯಾಯಾಲಯವು ತಮ್ಮ ವಿನಂತಿಯನ್ನು ನಿರಾಕರಿಸಿದ ನಂತರ ತ್ವಿಶಾ ಶರ್ಮಾ ಅವರ ಕುಟುಂಬ ಸದಸ್ಯರು ಎರಡನೇ ಶವಪರೀಕ್ಷೆ ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಎರಡನೇ ಮರಣೋತ್ತರ ಪರೀಕ್ಷೆಗಾಗಿ ಕೆಳ ನ್ಯಾಯಾಲಯವು ಮಾಡಿದ ಮನವಿಯನ್ನು ವಜಾಗೊಳಿಸಿದ ನಂತರ ತ್ವಿಶಾ ಶರ್ಮಾ ಅವರ ಕುಟುಂಬ…

Read More

‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ – Kannada News | Kangana Ranaut clarifies secret Marriage rumours over Mangalsutra Viral Video

ಬಾಲಿವುಡ್ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಅವರು ಇತ್ತೀಚೆಗೆ ಮಂಗಳಸೂತ್ರ (Mangalsutra) ಮತ್ತು ಹಸಿರು ಬಳೆಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಕಂಗನಾ ರಣಾವತ್ ಯಾರಿಗೂ ತಿಳಿಯದಂತೆ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಕಾಳ್ಗಿಚ್ಚಿನಂತೆ ಹಬ್ಬಿದ್ದವು. ಆ ‘ಅದೃಷ್ಟವಂತ ಪುರುಷ’ ಯಾರು ಎಂದು ನೆಟ್ಟಿಗರು ಹುಡುಕಾಡಲಾರಂಭಿಸಿದ್ದರು. ಈ ಎಲ್ಲಾ ಊಹಾಪೋಹಗಳಿಗೆ ಸ್ವತಃ ಕಂಗನಾ ರಣಾವತ್ (Kangana Ranaut) ಅವರೇ ಸ್ಪಷ್ಟನೆ ನೀಡಿದ್ದು, ‘ಇದರಲ್ಲಿ ಇಷ್ಟೊಂದು ತಲೆಕೆಡಿಸಿಕೊಳ್ಳುವಂತದ್ದು ಏನಿದೆ?’ ಎಂದು ಪ್ರಶ್ನಿಸಿದ್ದಾರೆ….

Read More

ಮಾನಸಿಕವಾಗಿ ಕುಗ್ಗಿದ್ದ ರಾಮ್ ಚರಣ್​​ಗೆ ನೆರವು ನೀಡಿದ್ದು ಆ ಸ್ಟಾರ್ ನಿರ್ದೇಶಕ – Kannada News | Ram Charan talks about how SS Rajamouli helped in his tough times

ರಾಮ್ ಚರಣ್ (Ram Charan) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟ. ಆದರೆ ಅವರು ಇಂದು ಏರಿರುವ ಸ್ಥಾನವನ್ನು ಗಳಿಸಿಕೊಳ್ಳಲು ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಪುತ್ರ ಆಗಿದ್ದ ರಾಮ್ ಚರಣ್ ಮೇಲೆ ಭಾರಿ ನಿರೀಕ್ಷೆಗಳಿತ್ತು. ಆರಂಭದಲ್ಲಿ ರಾಜಮೌಳಿ ನಿರ್ದೇಶಿಸಿದ್ದ ‘ಮಗಧೀರ’ ಗೆದ್ದಿತಾದರೂ ಆ ನಂತರ ಬಂದ ಸಿನಿಮಾಗಳು ಸೋತು, ರಾಮ್ ಚರಣ್ ಟಾಲಿವುಡ್​​ನಿಂದ ಹೊರಗುಳಿಯುತ್ತಾರೆ ಎನ್ನಲಾಗಿತ್ತು. ಆದರೆ ಸತತ ಪರಿಶ್ರಮದಿಂದ ರಾಮ್ ಚರಣ್ ಸ್ಪರ್ಧೆಯಲ್ಲಿ ಉಳಿದವರು ಮಾತ್ರವಲ್ಲೇ ತಮ್ಮ ನಟನೆಯನ್ನು ತಿದ್ದಿಕೊಳ್ಳುತ್ತಾ ಇಂದು ಸ್ಟಾರ್…

Read More

Gajalakshmi Rajayoga 2026: ಶೀಘ್ರದಲ್ಲೇ ಗಜಲಕ್ಷ್ಮಿ ರಾಜಯೋಗ; ಈ 5 ರಾಶಿಯವರಿಗೆ ಆಕಸ್ಮಿಕ ಧನಲಾಭ! – Kannada News | Gajalakshmi Rajayoga 2026: June 10 Brings Fortune to 5 Zodiac Signs!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026 ರ ಜೂನ್ 10 ರಂದು ಆಕಾಶಮಂಡಲದಲ್ಲಿ ಒಂದು ಅತ್ಯಂತ ಅಪರೂಪದ ಹಾಗೂ ಅದ್ಭುತವಾದ ಖಗೋಳ ವಿದ್ಯಮಾನ ಜರುಗಲಿದೆ. ಜ್ಞಾನ ಮತ್ತು ಭಾಗ್ಯದ ಕಾರಕನಾದ ದೇವಗುರು ಬೃಹಸ್ಪತಿ (ಗುರು) ಹಾಗೂ ಭೌತಿಕ ಸುಖ, ಐಶ್ವರ್ಯ ಮತ್ತು ವೈಭವದ ಅಧಿಪತಿಯಾದ ಶುಕ್ರ ಗ್ರಹಗಳು ಒಂದೇ ರಾಶಿಯಲ್ಲಿ ಶೂನ್ಯ ಡಿಗ್ರಿಯಲ್ಲಿ ಮುಖಾಮುಖಿಯಾಗಿ ಮಹಾಯುತಿಯನ್ನು ಸಾಧಿಸಲಿವೆ. ಶುಕ್ರ ಮತ್ತು ಗುರುಗಳ ಈ ಅಪರೂಪದ ಸಂಯೋಜನೆಯಿಂದ ಅತ್ಯಂತ ಶಕ್ತಿಶಾಲಿ ಹಾಗೂ ಪವಿತ್ರವಾದ ‘ಗಜಲಕ್ಷ್ಮಿ ರಾಜಯೋಗ’ ನಿರ್ಮಾಣವಾಗಲಿದೆ. ಜ್ಯೋತಿಷ್ಯದಲ್ಲಿ ಈ…

Read More

Pahalgam Attack: ಪಹಲ್ಗಾಮ್​ನ​ ಭೀಕರ ದಾಳಿಯ ದಿನ ಏನೇನಾಯ್ತು? ಉಗ್ರರ ಸಿದ್ಧತೆ ಹೇಗಿತ್ತು?   – Kannada News | What happened on the day of the horrific Pahalgam Terror attack Lunch Under Tree GoPro To Record murder Chilling Timeline

ನವದೆಹಲಿ, ಮೇ 22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ (Pahalgam Terror Attack) ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಉಗ್ರರ ದಾಳಿಗೆ ಜಗತ್ತಿನಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (LeT) ಮತ್ತು ಅದರ ಅಂಗಸಂಸ್ಥೆಯಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಕೈವಾಡ ಈ ದಾಳಿಯ ಹಿಂದೆ ಇತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. 2025ರ ಏಪ್ರಿಲ್ 22ರಂದು ಮಧ್ಯಾಹ್ನ ಸುಮಾರು 2.23ಕ್ಕೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾದಕ…

Read More

Karnataka Weather forecast: ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ, 1 ವಾರ ಗುಡುಗು ಸಹಿತ ಭಾರೀ ಮಳೆ – Kannada News | Karnataka Weather weather forecast: IMD Forecasts Heavy Showers And Gusty Winds Across State

ಬೆಂಗಳೂರು (ಮೇ 22): ಕರ್ನಾಟಕದಲ್ಲಿ (Karnataka) ಮುಂಗಾರು ಪೂರ್ವ ಮಾರುತಗಳು (Pre Monsoon Rain) ತೀವ್ರಗೊಂಡಿದ್ದು, ಮೇ 22 ರಿಂದ ಮುಂದಿನ ಐದಾರು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ….

Read More