‘ತಬಾಹಿ..’ ಬಳಿಕ ಬರ್ತಿದೆ ‘ಮನಮೋಹಕ’ ಸಾಂಗ್; ‘ಟಾಕ್ಸಿಕ್’ ತಂಡದ ಕಡೆಯಿಂದ ಸಿಕ್ತು ಅಪ್​​ಡೇಟ್ – Kannada News | Toxic Movie Manamohaka Song Yash and Tara Sutaria Romantic Track to release Today

‘ಟಾಕ್ಸಿಕ್’ ಚಿತ್ರದ  (Toxic Movie)‘ತಬಾಹಿ..’ ಹಾಡು ಸಾಕಷ್ಟು ಟ್ರೆಂಡ್ ಸೃಷ್ಟಿ ಮಾಡಿದೆ. ಕೋಟ್ಯಂತರ ಬಾರಿ ವೀಕ್ಷಣೆ ಕಂಡಿರುವ ಈ ವಿಡಿಯೋ ಸಾಂಗ್ ಸಾಕಷ್ಟು ಬೋಲ್ಡ್ ಆಗಿತ್ತು. ಈಗ ‘ಟಾಕ್ಸಿಕ್’ ಟೀಂ ಕಡೆಯಿಂದ ಎರಡನೇ ಸಾಂಗ್ ರಿಲೀಸ್ ಬಗ್ಗೆ ಮಾಹಿತಿ ಸಿಕ್ಕಿದೆ. ಇಂದು ‘ಮನಮೋಹಕ..’ ಸಾಂಗ್ ರಿಲೀಸ್ ಆಗಲಿದೆ. ಈ ಹಾಡು ಯಾವ ರೀತಿ ಇರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಕಾಡುತ್ತಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ಹಲವು ಹೀರೋಯಿನ್​​ಗಳಿದ್ದಾರೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ…

Read More

ಒಟಿಟಿಗೆ ಬಂದೇ ಬಿಡ್ತು ಪವನ್ ಕಲ್ಯಾಣ್-ಶ್ರೀಲೀಲಾ ಸಿನಿಮಾ – Kannada News | Pawan Kalyan starrer Ustaad Bhagat Singh movie released on Netlix

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿತ್ತು. ‘ಧುರಂಧರ್ 2’ ಸಿನಿಮಾ ಹಾಗೂ ‘ಉಸ್ತಾದ್ ಭಗತ್ ಸಿಂಗ್’ ಎರಡೂ ಒಟ್ಟಿಗೆ ಬಿಡುಗಡೆ ಆಗಿತ್ತು. ಇದೇ ಕಾರಣಕ್ಕೆ ಸಿನಿಮಾಕ್ಕೆ ಬಾಕ್ಸ್ ಆಫೀಸ್​​ನಲ್ಲಿ ತುಸು ಹಿನ್ನಡೆ ಆಯ್ತು. ನಿರೀಕ್ಷಿತ ಮಟ್ಟದಲ್ಲಿ ಸಿನಿಮಾ ಗಳಿಕೆ ಮಾಡಲಿಲ್ಲ. ಆದರೆ ಪವನ್ ಅಭಿಮಾನಿಗಳು ಪ್ರತಿಬಾರಿಯಂತೆ ಈ ಬಾರಿಯೂ ಸಿನಿಮಾವನ್ನು ಸಂಪೂರ್ಣವಾಗಿ ಸೋಲಲು ಬಿಡಲಿಲ್ಲ. ದೊಡ್ಡ ಮಟ್ಟದ ಗಳಿಕೆ ಅಲ್ಲದಿದ್ದರೂ ಲಾಭದಲ್ಲಿಯೇ ಇದೆ ಸಿನಿಮಾ. ಆದರೆ…

Read More

JEE Main 2026: ಜೆಇಇ ಆಕಾಂಕ್ಷಿಗಳಿಗೆ ಗೂಗಲ್‌ನಿಂದ ಗುಡ್​ ನ್ಯೂಸ್​​; ಉಚಿತ JEE Main ಅಣಕು ಪರೀಕ್ಷೆ ಆರಂಭ – Kannada News | Google Offers Free JEE Main Mock Tests for IIT Aspirants on Gemini

ಐಐಟಿ ಪ್ರವೇಶದ ಕನಸು ಕಾಣುತ್ತಿರುವ ಲಕ್ಷಾಂತರ ಜೆಇಇ ಆಕಾಂಕ್ಷಿಗಳಿಗೆ ಇದೀಗ ದೊಡ್ಡ ಮಟ್ಟದ ಪರಿಹಾರ ಸಿಕ್ಕಿದೆ. ಜೆಇಇ ಮುಖ್ಯ ಪರೀಕ್ಷೆಗೆ ತಯಾರಾಗಲು ಇಷ್ಟು ದಿನಗಳು ದುಬಾರಿ ತರಬೇತಿ ಕೇಂದ್ರಗಳು ಮತ್ತು ಅಣಕು ಪರೀಕ್ಷೆಗಳ ಮೇಲೆಯೇ ಅವಲಂಬಿಸಬೇಕಾಗಿದ್ದ ವಿದ್ಯಾರ್ಥಿಗಳಿಗೆ, ಗೂಗಲ್ ಉಚಿತ ಪೂರ್ಣ ಪ್ರಮಾಣದ ಜೆಇಇ ಅಣಕು ಪರೀಕ್ಷೆಯನ್ನು ಆರಂಭಿಸುವ ಮೂಲಕ ಹೊಸ ಅವಕಾಶವನ್ನು ಒದಗಿಸಿದೆ. ಈ ಉಪಕ್ರಮದ ಮೂಲಕ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ, ನೈಜ ಜೆಇಇ ಪರೀಕ್ಷೆಯ ಮಾದರಿಯಲ್ಲಿಯೇ ಅಣಕು ಪರೀಕ್ಷೆಯನ್ನು ಬರೆಯಬಹುದು. ಇದರಿಂದ ಪರೀಕ್ಷೆಯ ಮಾದರಿಯನ್ನು…

Read More

ನೆಪೊಟಿಸಮ್ ಚರ್ಚೆ: ಶಿವಣ್ಣ-ಅಪ್ಪು ಹೆಸರು ಹೇಳಿದ್ದಕ್ಕೆ ಸುದೀಪ್ ಸ್ಪಷ್ಟನೆ

ಬಾಲಿವುಡ್​ನಲ್ಲಿ (Bollywood) ಬಲು ಜೋರಾಗಿ ನಡೆದಿದ್ದ ನೆಪೊಟಿಸಮ್ ಚರ್ಚೆ ಆಗೊಮ್ಮೆ-ಈಗೊಮ್ಮೆ ಕನ್ನಡ ಚಿತ್ರರಂಗದಲ್ಲೂ ಕೇಳಿ ಬರುತ್ತದೆ. ಇದೀಗ ಸುದೀಪ್ ಅವರು ತಮ್ಮ ಅಕ್ಕನ ಮಗ ಸಂಚಿತ್ ಸಂಜಯ್ ಅವರನ್ನು ‘ಮ್ಯಾಂಗೊ ಪಚ್ಚ’ ಮೂಲಕ ಚಿತ್ರರಂಗಕ್ಕೆ ಲಾಂಚ್ ಮಾಡಿದ್ದು, ಸಿನಿಮಾಕ್ಕಾಗಿ ಸಖತ್ ಪ್ರಚಾರವನ್ನೂ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಬಗ್ಗೆ ಕರೆದಿದ್ದು ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರಿಗೆ ನೆಪೊಟಿಸಮ್ ಪ್ರಶ್ನೆ ಎದುರಾಯ್ತು. ಪ್ರಶ್ನೆಗೆ ಉತ್ತರಿಸಿದ ನಟ ಸುದೀಪ್, ‘ದೊಡ್ಮನೆಯರನ್ನು ಏಕೆ ಪ್ರಶ್ನೆ ಕೇಳಲ್ಲ, ಶಿವಣ್ಣ ಅವರನ್ನು ಏಕೆ ಕೇಳಲ್ಲ’ ಎಂದಿದ್ದರು. ಆದರೆ…

Read More

ರಾಮ ಮಂದಿರ ಹಗರಣ: ಚಂಪತ್ ರಾಯ್ ವಿರುದ್ಧ ತಿರುಗಿದ ಎಸ್‌ಐಟಿ ವರದಿ, ರೋಚಕ ರಹಸ್ಯ ಬಿಚ್ಚಿಟ್ಟ ರಹಸ್ಯ ಕ್ಯಾಮೆರಾ – Kannada News | Ayodhya Ram Mandir Donation Scam: SIT Report Indicts Champat Rai, Hidden Camera Exposes Truth

ಅಯೋಧ್ಯೆ, ಜೂನ್ 27: ಅಯೋಧ್ಯೆ ರಾಮ ಮಂದಿರ(Ram Mandir)ದ ದೇಣಿಗೆ ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಸಿದ್ಧಪಡಿಸಿರುವ ವರದಿಯು ಸ್ಪೋಟಕ ಮಾಹಿತಿಗಳನ್ನು ಹೊರಹಾಕಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಿನ್ನೆ ದಿಢೀರ್ ರಾಜೀನಾಮೆ ನೀಡಿದ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ಪಾತ್ರದ ಬಗ್ಗೆ ಎಸ್‌ಐಟಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಇಡೀ ಹಗರಣದಲ್ಲಿ ಇವರ ಆಪ್ತರೇ ಭಾಗಿಯಾಗಿರುವುದು ದೃಢಪಟ್ಟಿದೆ. 40 ದಿನ, 70 ಬಾರಿ ಕಳ್ಳತನ, ಚಂಪತ್ ರಾಯ್‌ಗೆ ತಿಳಿದಿತ್ತೇ?…

Read More

ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು! – Kannada News | Rare Pediatric Surgery: Medicover Bengaluru Removes 480g Hairball from 2 Year Old Pica Patient

ಬೆಂಗಳೂರು, ಮೇ.16: ಸಿಲಿಕಾನ್ ಸಿಟಿಯ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅತ್ಯಂತ ಅಪರೂಪದ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 2 ವರ್ಷದ ಪುಟ್ಟ ಮಗುವಿಗೆ ಮರುಜೀವ ನೀಡಿದ್ದಾರೆ. ಮಗುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಹಾಗೂ ರಬ್ಬರ್ ಬ್ಯಾಂಡ್‌ಗಳನ್ನು ಲ್ಯಾಪರೋಸ್ಕೊಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವೈದ್ಯಕೀಯ ಜಗತ್ತಿನಲ್ಲಿ ಆಹಾರವಲ್ಲದ ವಸ್ತುಗಳನ್ನು (ಕೂದಲು, ರಬ್ಬರ್, ಪ್ಲಾಸ್ಟಿಕ್ ಇತ್ಯಾದಿ) ತಿನ್ನುವ ಇಂತಹ ವಿಚಿತ್ರ ಮಾನಸಿಕ ಮತ್ತು ದೈಹಿಕ ಅಭ್ಯಾಸವನ್ನು ‘ಪೈಕಾ’ (Pica) ಎನ್ನಲಾಗುತ್ತದೆ….

Read More

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್ – Kannada News | Darshan Convey Happy To Fans After fans did good work on his birthday

ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ಹೊರಗಿನ ಅಪ್​​ಡೇಟ್​​ನ ದರ್ಶನ್​ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ – Kannada News | Bagalakote Jamkhandi Fatal Accident: Tractor Trolley Overturns, Child and 3 Adults Dead

ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರನ್ನು…

Read More

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ, ಸ್ವಾಗತ ಹೇಗಿತ್ತು ನೋಡಿ – Kannada News | Grand Well Come to Siddaramaiah Who First Time visits Mysuru after resigned CM Post

ರಾಮ್​, ಮೈಸೂರು | Edited By: ರಮೇಶ್ ಬಿ. ಜವಳಗೇರಾ| Updated on:Jun 27, 2026 | 7:57 PM ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೆ ಮೊದಲ ಬಾರಿಗೆ ಇಂದು (ಜೂನ್ 27) ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದಾರೆ.ಈ ವೇಳೆಮೈಸೂರಿನ ಹೈವೇ ಸರ್ಕಲ್‌ನಲ್ಲಿ ಅಭಿಮಾನಿಗಳು ಬೃಹತ್ ಸೇಬಿನ ಹಾರದೊಂದಿಗೆ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಇನ್ನು ಶಾಸಕರಾದ ಸ್ವಾಗತಿಸಿದ ತನ್ವೀರ್ ಸೇಠ್, ಹರೀಶ್ ಗೌಡ ಸೇರಿ ಹಲವರು ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು….

Read More

Assembly Elections 2026 Voting: ಇಂದು ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಮತದಾನ

ದೆಹಲಿ, ಏ.9: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ (Assembly Elections 2026 Voting) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ…

Read More