Headlines

‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ್ರಿಯಾಂಕಾ ಗಾಂಧಿ ಆಕ್ರೋಶ – Kannada News | Are they terrorists? Congress MP Priyanka Gandhi questions pellet gun use on student Protesters

ನವದೆಹಲಿ, ಜುಲೈ 28: ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆ ತಿದ್ದುಪಡಿ ವಿಧೇಯಕದ ಕುರಿತ ಲೋಕಸಭೆಯ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ. ಇದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲು ಅವರೇನು ಭಯೋತ್ಪಾದಕರಾ? ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಜುಲೈ 20ರಂದು ನಡೆದ…

Read More

ಆಸ್ತಿಗಾಗಿ ಮಕ್ಕಳನ್ನ ಕೊಂದ್ರು, ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ – Kannada News | KR Nagar Brother Murder: A woman Says give Rs crore Asset To Orphanage

ಮೈಸೂರು, (ಮೇ 08): ಕೆ.ಆರ್ ನಗರದ (KR Nagar) ತಾಲೂಕಿನ ಅರ್ಜುನಹಳ್ಳಿಯಲ್ಲಿ ಸಹೋದರರಿಬ್ಬರನ್ನು ಅಣ್ಣನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಘ ಹಾಗೂ ಹರ್ವ ಕೊಲೆಯಾದ ಸಹೋದರರು. ಅವರ ತಂದೆಯ ಮೊದಲ ಹೆಂಡತಿಯ ಮಗ ರೋಹಿತ್ ಕೊಲೆ ಆರೋಪಿಯಾಗಿದ್ದು, ಹಳೇ ವೈಷಮ್ಯ ಹಾಗೂ ಆಸ್ತಿ ವಿಚಾರಕ್ಕೆ ಸಹೋದರರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಕೊಲೆಯಾದ ಸಹೋದರರ ತಾಯಿ ಪ್ರತಿಕ್ರಿಯಿಸಿದ್ದು,ಐದು ಕೋಟಿ ರೂಪಾಯಿ ಆಸ್ತಿಗಾಗಿ ಮಕ್ಕಳನ್ನ ಕೊಂದಿದ್ದಾರೆ. ಕೊಲೆಗಾರರಿಗೆ ಸೂಕ್ತ ಶಿಕ್ಷೆಯಾಗಬೇಕು. ಇನ್ನು ಎಲ್ಲಾ ಆಸ್ತಿ ಅನಾಥಾಶ್ರಮಕ್ಕೆ ಬರೆಯುತ್ತೇನೆ ಎಂದಿದ್ದಾರೆ….

Read More

‘ಪವರ್’​ ಇಲ್ಲ… ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್ – Kannada News | Pakistan coach Mike Hesson expose Babar Azam’s flaws

ಪಾಕಿಸ್ತಾನ್ ತಂಡದಲ್ಲಿ ಬಾಬರ್ ಆಝಂ ಅವರ ರೋಲ್ ಏನು? ಈ ಪ್ರಶ್ನೆಗೆ ಪಾಕ್ ತಂಡ ಕೋಚ್ ಮೈಕ್ ಹೆಸ್ಸನ್ ಬಳಿಯೇ ಸ್ಪಷ್ಟ ಉತ್ತರವಿಲ್ಲ. ಇದಕ್ಕೆ ಸಾಕ್ಷಿ ಸುದ್ದಿಗೋಷ್ಠಿಯಲ್ಲಿ ಅವರು ನೀಡಿರುವ ಹೇಳಿಕೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​​ಗೆ ಇಳಿಸದೇ ಇರುವ ಕಾರಣವೇನು? ಎಂಬ ಪ್ರಶ್ನೆಯನ್ನು ಹೆಸ್ಸನ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಅವರಿಂದ ಬಂದ ಉತ್ತರ ಪವರ್ ಇಲ್ಲ. ಅಂದರೆ ಪಾಕ್ ತಂಡದ ಮೂರನೇ ವಿಕೆಟ್ ಪತನವಾಗಿದ್ದು 12ನೇ ಓವರ್​ನಲ್ಲಿ. ಈ…

Read More

CSK vs SRH: ಸಿಎಸ್​ಕೆ ಪ್ಲೇಆಫ್‌ ಕನಸಿಗೆ ಕೊಳ್ಳಿ ಇಟ್ಟ ಸನ್‌ರೈಸರ್ಸ್ ಹೈದರಾಬಾದ್ – Kannada News | IPL 2026: SRH Beats CSK, Secures Playoff Spot; Gujarat Also Qualifies

ಐಪಿಎಲ್ 2026 ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆಯ ತವರು ನೆಲವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಈ ಹೈವೋಲ್ಟೇಜ್ ಕದನಲ್ಲಿ ಸಿಎಸ್​ಕೆ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿದ ಸನ್‌ರೈಸರ್ಸ್ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸುವ ಮೂಲಕ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಸನ್‌ರೈಸರ್ಸ್ ವಿರುದ್ಧ ಸೋತ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಭಾಗಶಃ ಹೊರಬಿದ್ದಿದೆ. ಸನ್‌ರೈಸರ್ಸ್ ತಂಡದ ಗೆಲುವಿನೊಂದಿಗೆ ಗುಜರಾತ್ ಕೂಡ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಈ…

Read More

‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ…

Read More

2026-27 ರ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – Kannada News | BCCI Unveils 2026 27 Domestic Cricket Schedule: 1,788 Matches, Ranji and Nayudu Changes

ಐಪಿಎಲ್ (IPL 2026) ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2026-27ರ ದೇಶೀಯ ಕ್ರಿಕೆಟ್ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಅವೃತ್ತಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳೆರಡನ್ನು ಸೇರಿ ಒಟ್ಟು 1,788 ಪಂದ್ಯಗಳು ನಡೆಯಲಿವೆ. ಈ ದೇಶೀಯ ಸೀಸನ್ ಆಗಸ್ಟ್ 23, 2026 ರಂದು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ಆರು ವಲಯ ತಂಡಗಳ ನಡುವೆ ಈ ಪಂದ್ಯಾವಳಿ ಟೆಸ್ಟ್ ಮಾದರಿಯಲ್ಲಿ ನಡೆಯಲಿದೆ. ಆ ನಂತರ ಅಕ್ಟೋಬರ್ 1 ರಂದು ಇರಾನಿ ಕಪ್ ನಡೆಯಲಿದೆ. ಬಿಸಿಸಿಐ ಬಹು-ದಿನದ…

Read More

Belagavi: ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ – Kannada News | Chorla Ghat 400 Crore Robbery: Karnataka Police Seeks Maharashtra Cooperation Amidst Probe

ಬೆಳಗಾವಿ, ಜನವರಿ 25: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಜ.6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬಂದಿದ್ದು, ಚೋರ್ಲಾ ಘಾಟ್​​ನಲ್ಲಿ ರಾಬರಿಯಾಗಿರುವ ವಿಷಯ ಅದರಲ್ಲಿ ತಿಳಿಸಲಾಗಿತ್ತು. ರಾಬರಿ ಆದ ಹಣದ ಮೊತ್ತ ನಾಲ್ಕನೂರು ಕೋಟಿ ಆಗಿರಬಹುದು ಅಂತಾ ಪತ್ರದಲ್ಲಿ ಇತ್ತು. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್ ಇನ್ಸ್ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ. ಎಸ್ಐಟಿ ತಂಡ ಕೂಡ ರಚನೆ…

Read More

IND vs ZIM: ಭಾರತ- ಜಿಂಬಾಬ್ವೆ ನಡುವಿನ ನಿರ್ಣಾಯಕ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | T20 World Cup Super 8: India vs Zimbabwe Match Date, Time and Live Streaming

2026 ರ ಟಿ20 ವಿಶ್ವಕಪ್‌ನ (T20 World Cup) ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿತು. ಈ ಸೋಲಿನಿಂದ ಟೀಂ ಇಂಡಿಯಾ ಸೆಮಿಫೈನಲ್ ತಲುಪುವುದು ಕಷ್ಟಕರವಾಗಿದೆ. ಹೀಗಾಗಿ ಟೀಂ ಇಂಡಿಯಾ ಸೆಮಿಫೈನಲ್‌ಗೇರಬೇಕೆಂದರೆ ಉಳಿದಿರುವ ಎರಡೂ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆಲ್ಲಬೇಕಿದೆ. ಟೀಂ ಇಂಡಿಯಾ ತನ್ನ ಎರಡನೇ ಸೂಪರ್ 8 ಪಂದ್ಯವನ್ನು ಜಿಂಬಾಬ್ವೆ (India vs Zimbabwe) ವಿರುದ್ಧ ಆಡುತ್ತಿದೆ. ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ ಸೂಪರ್ 8 ಸುತ್ತಿಗೆ…

Read More

Video: ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ಡ್ಯಾನ್ಸ್​ – Kannada News | Chasing Likes and Views, Woman Risks Children’s Lives Internet Outrage Follows

ಛೇ ಇದೇನಿದು ಹುಚ್ಚಾಟ, ರೀಲ್ಸ್​ ಹುಚ್ಚಿಗಾಗಿ ಮಹಿಳೆ ತನ್ನ ಮಕ್ಕಳನ್ನೇ ಕಳೆದುಕೊಳ್ಳಬಹುದಿತ್ತು, ಲೈಕ್ಸ್​, ಕಮೆಂಟ್​ಗಾಗಿ ಜೀವವನ್ನೇ ಪಣಕ್ಕಿಟ್ಟು ಅಪಾಯಕಾರಿ ಸಾಹಸ ಮಾಡುವುದು ಎಷ್ಟು ಸರಿ. ರೀಲ್ಸ್​ಗಾಗಿ ಮಹಿಳೆ ಬಾವಿಯ ಮೇಲೆ ಮಕ್ಕಳನ್ನು ನಿಲ್ಲಿಸಿಕೊಂಡು ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸೀರೆ ಉಟ್ಟ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಯ ಅಂಚಿನಲ್ಲಿ ನಿಂತಿರುವುದನ್ನು ನೀವು ನೋಡಬಹುದು. ಭೋಜ್‌ಪುರಿ ಹಾಡು ಪ್ಲೇ ಆಗುತ್ತಿದ್ದಂತೆ, ಅವರು ನೃತ್ಯ ಮಾಡಲು ಪ್ರಾರಂಭಿಸುತ್ತಾರೆ. ಮಕ್ಕಳ ಕೈಗಳನ್ನು ಬಿಡದಿರುವುದು ಆ ಮಕ್ಕಳ ಅದೃಷ್ಟವೇ ಸರಿ….

Read More

ಮುಂದುವರಿದ ಖಾತೆ ಕಿತ್ತಾಟ: ಪಟ್ಟು ಬಿಡದ ಕೃಷ್ಣಬೈರೇಗೌಡ; ಸಿದ್ದರಾಮಯ್ಯ ಭೇಟಿಯಾದ ಜಮೀರ್ – Kannada News | Karnataka Cabinet Portfolio Crisis: Krishna Byre Gowda Confident of Securing BDA, BMRDA; Zameer Ahmed meets Siddaramaiah and mallikarjun kharge

ಕೃಷ್ಣಬೈರೇಗೌಡ, ಸಿದ್ದರಾಮಯ್ಯ ಬೇಟೆಯಾದ ಜಮೀರ್Image Credit source: tv9 kannada ಬೆಂಗಳೂರು, ಜೂನ್​​ 13: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 10 ದಿನಗಳಾಗಿವೆ. 13 ಸಚಿವರು ಪ್ರಮಾಣವಚನ ಸ್ವೀಕರಿಸಿಯೂ ಆಗಿದೆ. ಆದರೆ ಖಾತೆ ಬಗ್ಗೆ ಸಚಿವರ ಕ್ಯಾತೆ ಮುಂದುವರಿದಿದೆ. BDA, BMRDA ಹೊರತುಪಡಿಸಿ ಕೇವಲ ಬೆಂಗಳೂರು ನಗರಾಭಿವೃದ್ಧಿ ನೀಡಿದ್ದಕ್ಕೆ ಕೃಷ್ಣಬೈರೇಗೌಡ ಮುನಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಜೊತೆಗೆ BDA, BMRDA ನೀಡುವಂತೆ ಹಾಕಿರುವ ಪಟ್ಟನ್ನು ಸಡಿಲಿಸುತ್ತಿಲ್ಲ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ…

Read More