Headlines

Karnataka Weather forecast: ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ, 1 ವಾರ ಗುಡುಗು ಸಹಿತ ಭಾರೀ ಮಳೆ – Kannada News | Karnataka Weather weather forecast: IMD Forecasts Heavy Showers And Gusty Winds Across State

ಬೆಂಗಳೂರು (ಮೇ 22): ಕರ್ನಾಟಕದಲ್ಲಿ (Karnataka) ಮುಂಗಾರು ಪೂರ್ವ ಮಾರುತಗಳು (Pre Monsoon Rain) ತೀವ್ರಗೊಂಡಿದ್ದು, ಮೇ 22 ರಿಂದ ಮುಂದಿನ ಐದಾರು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ….

Read More

ಐಟಿಆರ್ ಸಲ್ಲಿಸುತ್ತಿದ್ದೀರಾ? ಎಐಎಸ್ ಪರಿಶೀಲನೆ ಮರೆಯದಿರಿ; ಏನದರ ಮಹತ್ವ? ಇಲ್ಲಿದೆ ಡೀಟೇಲ್ಸ್ – Kannada News | ITR Filing 2026: Avoid Tax Notices! Check AIS for Mismatches Now

ನವದೆಹಲಿ, ಮೇ 22: 2026ರ ಆದಾಯ ತೆರಿಗೆ ರಿಟರ್ನ್ಸ್ (ITR Filing 2026) ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ತೆರಿಗೆದಾರರು ತಮ್ಮ ವಾರ್ಷಿಕ ಮಾಹಿತಿ ಹೇಳಿಕೆ ಅಥವಾ ಎಐಎಸ್ (AIS – Annual Information Statement) ಅನ್ನು ಸೂಕ್ಷ್ಮವಾಗಿ ಗಮನಿಸುವುದು ಅತ್ಯಗತ್ಯವಾಗಿದೆ. ಐಟಿಆರ್‌ನಲ್ಲಿ ಘೋಷಿಸಿದ ಆದಾಯ ಮತ್ತು ಎಐಎಸ್‌ನಲ್ಲಿರುವ ಮಾಹಿತಿಯ ನಡುವೆ ವ್ಯತ್ಯಾಸಗಳಿದ್ದರೆ (Mismatches), ಆದಾಯ ತೆರಿಗೆ ಇಲಾಖೆಯಿಂದ (Income Tax) ನೋಟಿಸ್‌ಗಳು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಎಐಎಸ್ (AIS) ಎಂದರೇನು? ಆದಾಯ ತೆರಿಗೆ ಇಲಾಖೆಯು ತೆರಿಗೆದಾರರ ಪ್ಯಾನ್…

Read More

ವಿಚಾರಣೆ ವಿಳಂಬದ ಕಾರಣಕ್ಕೆ ಕಸಬ್‌ನಂತಹ ಉಗ್ರನಿಗೂ ಜಾಮೀನು ನೀಡುತ್ತೀರಾ? ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ಪ್ರಶ್ನೆ – Kannada News | Would Kasab have been granted bail over trial delay Central Government asks Supreme Court

ನವದೆಹಲಿ, ಮೇ 22: ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ‘ಯುಎಪಿಎ’ (UAPA – ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಅಡಿಯಲ್ಲಿ ದಾಖಲಾಗುವ ಭಯೋತ್ಪಾದನಾ ಪ್ರಕರಣಗಳ ತನಿಖೆ ಮತ್ತು ಜಾಮೀನು ನಿಯಮಗಳ ಕುರಿತು ಕಳವಳ ವ್ಯಕ್ತಪಡಿಸಿದೆ. ವಿಚಾರಣೆ ವಿಳಂಬವಾಗುತ್ತಿದೆ ಎಂಬ ಒಂದೇ ಒಂದು ಕಾರಣಕ್ಕೆ ಗಂಭೀರ ಸ್ವರೂಪದ ಉಗ್ರಗಾಮಿ ಪ್ರಕರಣಗಳಲ್ಲಿ ಸಿಲುಕಿರುವ ಆರೋಪಿಗಳಿಗೆ ಸುಲಭವಾಗಿ ಜಾಮೀನು ನೀಡುವುದು ದೇಶದ ಭದ್ರತೆಗೆ ಅಪಾಯಕಾರಿ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ಕುರಿತು ನ್ಯಾಯಾಲಯಕ್ಕೆ ಉದಾಹರಣೆ…

Read More

ಸಿಎಂ ವಿಜಯ್ ಭೇಟಿ ಮಾಡಿದ MRF ಟೀಮ್: ದಳಪತಿಗೆ ಸಿಕ್ಕಿತು ಕಿಂಗ್ ಕೊಹ್ಲಿ ಸಹಿ ಮಾಡಿದ ರೇರ್ ಬ್ಯಾಟ್ ಗಿಫ್ಟ್! – Kannada News | CM Vijay Receives Kohli Autographed Bat from MRF: TN Sports and Business Boost

ಚೆನ್ನೈ, ಮೇ,22: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರನ್ನು ಭಾರತದ ಮುಂಚೂಣಿಯ ಟೈರ್ ತಯಾರಿಕಾ ಸಂಸ್ಥೆಯಾದ ಎಂಆರ್‌ಎಫ್ (MRF) ತಂಡವು ಸೌಜನ್ಯಯುತವಾಗಿ ಭೇಟಿ ಮಾಡಿದೆ. ಈ ವಿಶೇಷ ಸಂದರ್ಭದಲ್ಲಿ ಎಂಆರ್‌ಎಫ್ ನಿಯೋಗವು ಮುಖ್ಯಮಂತ್ರಿ ವಿಜಯ್ ಅವರಿಗೆ ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹಿ ಮಾಡಿರುವ ಕ್ರಿಕೆಟ್ ಬ್ಯಾಟ್ ಅನ್ನು ನೆನಪಿನ ಕಾಣಿಕೆಯಾಗಿ ನೀಡಿ ಗೌರವಿಸಿದೆ. ಈ ಬಗ್ಗೆ ಕ್​ರಿಕಟರ್ ಮುಫದ್ದಲ್ ವೋಹ್ರಾ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ…

Read More

Engineering Courses: ಪಿಯುಸಿ ಬಳಿಕ ಈ ಇಂಜಿನಿಯರಿಂಗ್ ಕೋರ್ಸ್‌ ಆಯ್ಕೆ ಮಾಡಿ; ಸಿಗಲಿದೆ ಲಕ್ಷ ಲಕ್ಷ ಸಂಬಳದ ಪ್ಯಾಕೇಜ್! – Kannada News | High Demand Engineering Branches: Top Courses for a Bright Future Career

ಹೈ ಡಿಮ್ಯಾಂಡ್ ಇರುವ ಇಂಜಿನಿಯರಿಂಗ್ ಕೋರ್ಸ್‌Image Credit source: Pinterest ಭಾರತದಲ್ಲಿ ಇಂದಿಗೂ ಯುವಜನತೆಯ ನಡುವೆ ಅತ್ಯಂತ ಜನಪ್ರಿಯ ಮತ್ತು ಮೊದಲ ಆದ್ಯತೆಯ ವೃತ್ತಿಜೀವನದ ಆಯ್ಕೆ ಎಂದರೆ ಅದು ಇಂಜಿನಿಯರಿಂಗ್. ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪಿಯುಸಿ (12ನೇ ತರಗತಿ) ವಿಜ್ಞಾನ ವಿಭಾಗದಲ್ಲಿ ಪಿಸಿಎಂ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ) ವಿಷಯಗಳೊಂದಿಗೆ ತೇರ್ಗಡೆಯಾದ ನಂತರ ಇಂಜಿನಿಯರಿಂಗ್ ಪ್ರವೇಶ ಪಡೆಯುವ ಕನಸು ಕಾಣುತ್ತಾರೆ. ಐಐಟಿ (IIT), ಎನ್‌ಐಟಿ (NIT) ಮತ್ತು ಐಐಐಟಿ (IIIT) ಗಳಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸೀಟು ಪಡೆಯಲು…

Read More

SRH vs RCB: ಐಪಿಎಲ್‌ನಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ವಿರಾಟ್ ಕೊಹ್ಲಿ

ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​​ಸಿಬಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುವುದರ ಜೊತೆಗೆ ಕ್ವಾಲಿಫೈಯರ್ 1 ಆಡಲಿದೆ. ಇನ್ನು ಇದೇ ಪಂದ್ಯದಲ್ಲಿ ಆರ್​ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಗುರಿ ಹೊಂದಿದ್ದಾರೆ (PC- RCB X). ಇಂದಿನ ಐಪಿಎಲ್ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್…

Read More

ತಂದೆ ನೆನಪಿಗಿದ್ದ ಅದೊಂದು ವಸ್ತು ಕಳ್ಳತನ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು – Kannada News | Private Hospital Theft: Patient’s Rs 2 Lakh Watch Stolen; Police Complaint

ಕಳ್ಳತನವಾಗಿರುವ ರಾಡೋ ವಾಚ್, ಮೃತ ವ್ಯಕ್ತಿ ರಾಮಯ್ಯImage Credit source: tv9 kannada ಬೆಂಗಳೂರು, ಮೇ 22: ಸಿಲಿಕಾನ್ ಸಿಟಿಯ (bangaluru) ಖಾಸಗಿ ಆಸ್ಪತ್ರೆಯೊಂದರಲ್ಲಿ ಮನುಷ್ಯತ್ವವೇ ಮರೆತು ನಡೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿ ಕೊನೆಯುಸಿರೆಳೆದ ವೃದ್ಧರೊಬ್ಬರ 2 ಲಕ್ಷ ರೂ ಮೌಲ್ಯದ ರಾಡೋ ವಾಚ್​​​ (rado watch) ಆಸ್ಪತ್ರೆಯಲ್ಲೇ ಕಳ್ಳತನವಾಗಿದೆ. ಈ ಸಂಬಂಧ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಸದ್ಯ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ದುಬಾರ…

Read More

RRB ALP Recruitment 2026: ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಸಂಖ್ಯೆಯಲ್ಲಿ ಪ್ರಮುಖ ಬದಲಾವಣೆ! ಪರಿಷ್ಕೃತ ಸೂಚನೆ ಬಿಡುಗಡೆ – Kannada News | RRB ALP Recruitment 2026: Revised Vacancies Out, Apply for Assistant Loco Pilot

ರೈಲ್ವೆಯಲ್ಲಿ ಸಹಾಯಕ ಲೋಕೋ ಪೈಲಟ್ (ALP) ಆಗಬೇಕೆಂದು ಕನಸು ಕಾಣುತ್ತಿರುವ ಯುವಕರಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಪ್ರಮುಖ ಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗೆ ಪ್ರಕಟಿಸಲಾಗಿದ್ದ ಬೃಹತ್ ನೇಮಕಾತಿಯ ಖಾಲಿ ಹುದ್ದೆಗಳ ಸಂಖ್ಯೆಯಲ್ಲಿ ಆರ್‌ಆರ್‌ಬಿ ಮಹತ್ವದ ಬದಲಾವಣೆ ಮಾಡಿದ್ದು, ಹೊಸ ಪರಿಷ್ಕೃತ ಅಧಿಕೃತ ಸೂಚನೆಯನ್ನು ಹೊರಡಿಸಿದೆ. ಈ ಹೊಸ ಪ್ರಕಟಣೆಯ ಪ್ರಕಾರ, ಒಟ್ಟಾರೆ ಹುದ್ದೆಗಳ ಸಂಖ್ಯೆಯನ್ನು ಸ್ವಲ್ಪ ಮಟ್ಟಿಗೆ ಕಡಿತಗೊಳಿಸಲಾಗಿದ್ದರೂ, ಕೆಲವು ನಿರ್ದಿಷ್ಟ ರೈಲ್ವೆ ವಲಯಗಳಲ್ಲಿ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಇದು ಆಯಾ ವಲಯಗಳಲ್ಲಿ ಉದ್ಯೋಗಕ್ಕಾಗಿ ತಯಾರಿ…

Read More

‘ಕಂಟ್ರಿ ಮೇಡ್ ಪಾರ್ಟ್ 2’ ಸಿನಿಮಾದ ಪಾತ್ರಗಳ ಪರಿಚಯಕ್ಕೆ ಟೀಸರ್ ಬಿಡುಗಡೆ – Kannada News | Country Made Part 2 Kannada Movie directed by Aravind Kaushik Character Teaser Released

ರೌಡಿಸಂ ಕುರಿತು ಈಗಾಗಲೇ ಹಲವು ಸಿನಿಮಾಗಳು ಬಂದಿದೆ. ಗಂಡಸರ ನಡುವಿನ ಈ ಸಂಘರ್ಷದಿಂದ ಮನೆಯ ಹೆಣ್ಮಕ್ಕಳ ಬದುಕು ಯಾವ ರೀತಿ ತೊಂದರೆಗೆ ಸಿಲುಕುತ್ತದೆ ಎಂಬ ಎಳೆಯನ್ನು ಇಟ್ಟುಕೊಂಡು ಕನ್ನಡದಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಚಿತ್ರಕ್ಕೆ ‘ಕಂಟ್ರಿ ಮೇಡ್ ಪಾರ್ಟ್ 2’ (Country Made Part 2) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಹತ್ತು ಹಲವು ಇಂಟರೆಸ್ಟಿಂಗ್ ಪಾತ್ರಗಳಿವೆ. ಆ ಪಾತ್ರಗಳನ್ನು ಪರಿಚಯಿಸುವ ಸಲುವಾಗಿ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಅರವಿಂದ್‍ ಕೌಶಿಕ್‍ (Aravind…

Read More

ಭಾರಿ ಮಳೆ ಗಾಳಿಗೆ ಹೊಸಕೋಟೆ ಟೋಲ್ ಪ್ಲಾಜಾ ಬಳಿ ಮುರಿದು ಬಿದ್ದ ಬೃಹತ್ ಜಾಹೀರಾತು ಫಲಕ

ಬೆಂಗಳೂರು, (ಮೇ 22): ಭಾರೀ ಮಳೆಗೆ (heavy rain) ಹೊಸಕೋಟೆ (Hoskote) ಟೋಲ್ ಸಮೀಪ ಬೃಹತ್ ಜಾಹೀರಾತು ಫಲಕ ಧರೆಗೆ ಬಿದ್ದಿದೆ. ದೊಡ್ಡ ಅಮಾನಿಕೆರೆ ನಾಲದ ರಾಜಕಾಲುವೆ ದಂಡೆ ಮೇಲೆ ಇದ್ದ ಬೃಹತ್ ಜಾಹಿರಾತು ಫಲಕ ಮತ್ತು ಎರಡು ಬೃಹತ್ ಕಂಬಗಳು ಗುರುವಾರ ಸಂಜೆ ಬಿರುಗಾಳಿಯ ರಭಸಕ್ಕೆ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಈಚರ್ ವಾಹನದ ಮೇಲೆ ಬಿದ್ದಿದೆ. ನಾಮಫಲಕ ಬಿದ್ದ ರಭಸಕ್ಕೆ ಕ್ಯಾಂಟರ್ ವಾಹನ ಸಂಪೂರ್ಣ ನುಚ್ಚುನೂರಾಗಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ. ಈ ಘಟನೆಯಿಂದಾಗಿ ಸರ್ವಿಸ್…

Read More