Headlines

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ…

Read More

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು – Kannada News | Middle East Rescue: Over 1000 Kannadigas Evacuated from Dubai and Abu Dhabi to KIA

ದೇವನಹಳ್ಳಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ನಡುವೆ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ (Emirates) EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಇಂದು ಮುಂಜಾನೆಯಷ್ಟೇ ದುಬೈನಿಂದ 490 ಪ್ರಯಾಣಿಕರನ್ನು ಹೊತ್ತು ಮೊದಲ ವಿಮಾನ ಬಂದಿಳಿದಿತ್ತು. ಇದೀಗ ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಹೊರಟಿದ್ದ ಎರಡನೇ ವಿಮಾನ (EK-566) ಸಂಜೆ ಬೆಂಗಳೂರಿಗೆ ಆಗಮಿಸಿದೆ. ಈ ವಿಮಾನದಲ್ಲಿ ಒಟ್ಟು 350…

Read More

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್ – Kannada News | Kichcha Sudeep Gave 10 Lakh rs Gilli Nata In Home Says Bigg boss winner

ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಸುದೀಪ್ ಅವರು ಗಿಲ್ಲಿಗೆ 10 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಕೊಟ್ಟ ಮಾತಿನಂತೆ ಸುದೀಪ್ ನಡೆದುಕೊಂಡಿದ್ದಾರೆ. ಅವರು 10 ಲಕ್ಷ ರೂಪಾಯಿ ಹಣವನ್ನು ಗಿಲ್ಲಿಗೆ ನೀಡಿದ್ದಾರೆ. ಬಿಗ್ ಬಾಸ್ ವೇದಿಕೆ ಮೇಲೆಯೇ ಗಿಲ್ಲಿಗೆ ಸುದೀಪ್ ಕಿವಿಮಾತೊಂದನ್ನು ಹೇಳಿದ್ದರಂತೆ. ‘ಸಿಗೋ ಯಶಸ್ಸನ್ನು ತಲೆಗೆ ಏರಿಸಿಕೊಳ್ಳಬೇಡಿ’ ಎಂದು ಕಿವಿಮಾತು ಹೇಳಿದ್ದರಂತೆ. ಈ ಮಾತಿನಿಂದ ಗಿಲ್ಲಿ ಕೂಡ ಖುಷಿಪಟ್ಟಿದ್ದಾರೆ. ಅವರು ಮಾತನ್ನು ಅನುಸರಿಸೋದಾಗಿ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮುಸ್ಲಿಮರ ಮುನಿಸು ತಣಿಸಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ. – Kannada News | Karnataka Cabinet Decisions: Rs 600 Cr for Minority Colony Development, Bidadi Township Approved

ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್​ಕೆ ಪಾಟೀಲ್Image Credit source: tv9 ಬೆಂಗಳೂರು, ಮೇ 1: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗೊಂದಲದಿಂದ ಮುಸ್ಲಿಂ (Muslims) ಸಮುದಾಯ ಕಾಂಗ್ರೆಸ್ (Congress) ವಿರುದ್ಧ ತೀವ್ರ ಅಸಮಾಧಾನ ಹೊಂದಿತ್ತು. ಇದೀಗ ಅಲ್ಪಸಂಖ್ಯಾತರ ಮುನಿಸು ತಣಿಸಲು ಮುಂದಾಗಿರುವ ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ….

Read More

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ :…

Read More

INSV Kaundinya: ಈ ಹಡಗಿಗೆ ಎಂಜಿನ್ನೇ ಇಲ್ಲ, ಚಲಿಸಲು ಸಾಕು ಬೀಸೋ ಗಾಳಿ! ಐಎನ್​ಎಸ್​ವಿ ಕೌಂಡಿನ್ಯ ವೈಶಿಷ್ಟ್ಯ – Kannada News | No Engine, No GPS: INSV Kaundinya Revives Ancient Indian Navigation

ನವದೆಹಲಿ, ಡಿಸೆಂಬರ್ 30: ಎಂಜಿನ್ ಇಲ್ಲ, ಜಿಪಿಎಸ್ ಇಲ್ಲ, ನಟ್ ಹಾಗೂ ಬೋಲ್ಟ್​ ಇಲ್ಲವೇ ಇಲ್ಲ, ಇದು ಚಲಿಸಲು ಬೀಸುವ ಗಾಳಿಯೇ ಸಾಕು. ಗುಜರಾತ್​ನಿಂದ ಒಮನ್​ಗೆ ಅಂತಾರಾಷ್ಟ್ರೀಯ ಪ್ರಯಾಣ ಹೊರಟ ಐಎನ್​ಎಸ್​ವಿ ಕೌಂಡಿನ್ಯ(INSV Kaundinya) ವೈಶಿಷ್ಟ್ಯದ ಬಗ್ಗೆ ಇಲ್ಲಿದೆ ಮಾಹಿತಿ. ಅಜಂತಾ ಗುಹೆಗಳಲ್ಲಿ ಕಂಡುಬರುವ ವರ್ಣಚಿತ್ರಗಳನ್ನು ಆಧರಿಸಿದ 2,000 ವರ್ಷಗಳಷ್ಟು ಹಳೆಯ ತಂತ್ರಗಳನ್ನು ಬಳಸಿ ನಿರ್ಮಿಸಲಾದ ಐಎನ್‌ಎಸ್‌ವಿ ಕೌಂಡಿನ್ಯ ಪೋರಬಂದರಿನಿಂದ ಒಮನ್‌ಗೆ ಹೊರಟಿದೆ. ತೆಂಗಿನ ಹಗ್ಗಗಳಿಂದ ಹೊಲಿಯಲಾದ ಮರದ ಹಲಗೆಗಳಿಂದ ಮಾಡಲ್ಪಟ್ಟ ಈ ಹಡಗಿನಲ್ಲಿ ಯಾವುದೇ ಮೊಳೆಗಳನ್ನು…

Read More

2027 ರ ಏಕದಿನ ವಿಶ್ವಕಪ್​ಗೆ ಈಗಲೇ 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ

ಕಳೆದ ಮೂರು ವರ್ಷಗಳಲ್ಲಿ ಹ್ಯಾಟ್ರಿಕ್ ಐಸಿಸಿ (ICC) ಟ್ರೋಫಿ ಗೆದ್ದಿರುವ ಟೀಂ ಇಂಡಿಯಾ (Team India) ಇದೀಗ ಸತತ 4ನೇ ಐಸಿಸಿ ಪ್ರಶಸ್ತಿ ಗೆಲುವಿನತ್ತ ಮಹತ್ವದ ಹೆಜ್ಜೆ ಇಟ್ಟಿದೆ. 2024 ರಲ್ಲಿ ಟಿ20 ವಿಶ್ವಕಪ್ ಎತ್ತಿಹಿಡಿದಿದ್ದ ಭಾರತ, ಆ ಬಳಿಕ 2025 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ 2026 ರಲ್ಲಿ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಇನ್ನು ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಆ ಟ್ರೋಫಿಯನ್ನು ಬಾಚಿಕೊಳ್ಳಲು…

Read More

Viral Video: ಸಾವಿನಂತಹ ಅಲೆಗಳ ಮಧ್ಯೆ ನೈಲ್ ನದಿಯಲ್ಲಿ ಈಜುತ್ತಿರುವ ವ್ಯಕ್ತಿಯ ಭಯಾನಕ ವಿಡಿಯೋ ವೈರಲ್ – Kannada News | Viral Video Horrifying video of man swimming in Nile River amidst death like waves goes viral

ಬೆಂಗಳೂರು (ಮೇ. 10): ಉಗಾಂಡಾದ ನೈಲ್ ನದಿಯಲ್ಲಿ ತೆಗೆದ ಒಂದು ವಿಡಿಯೋ (Viral Video) ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಭಯ ಹುಟ್ಟಿಸುವಷ್ಟು ವೇಗವಾಗಿ ಹರಿಯುವ ನದಿಯಲ್ಲಿ, ಒಬ್ಬ ವ್ಯಕ್ತಿ ಯಾವುದೇ ಭಯವಿಲ್ಲದೆ, ಬಗುತ್ತ ಈಜುತ್ತಿರುವ ದೃಶ್ಯ ಜನರನ್ನು ಅಚ್ಚರಿಗೊಳಿಸಿದೆ. ನದಿಯ ಅಲೆಗಳು ನೋಡಲೇ ಭಯಾನಕವಾಗಿದೆ. ಆದರೆ ವಿಡಿಯೋದಲ್ಲಿರುವ ವ್ಯಕ್ತಿ ಮಾತ್ರ ಯಾವುದೇ ಆತಂಕವಿಲ್ಲದೆ, ನದಿಯಲ್ಲಿ ಈಜುವಂತೆ ಆರಾಮವಾಗಿ ನೀರಿನಲ್ಲಿ ತೇಲುವುದು ಕಾಣಬಹುದು. ಇದೇ ಕಾರಣಕ್ಕೆ ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ. ಈ…

Read More

ತ್ರಿಷಾ ಕಾರಲ್ಲಿ ಕ್ರಾಸ್ ಚಿಹ್ನೆ; ಇದರ ಅಸಲಿಯತ್ತೇನು? – Kannada News | Thalapathy Vijay Trisha: Car Cross Fuels Conversion and Marriage Rumors

ತಮಿಳು ನಟ ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ಅವರ ಸ್ನೇಹದ ವಿಷಯ ಆಗಾಗ ಚರ್ಚೆ ಆಗುಇತ್ತಲೇ ಇರುತ್ತದೆ. ಕಳೆದ ಹಲವು ತಿಂಗಳುಗಳಿಂದ ಇವರಿಬ್ಬರ ನಡುವೆ ಪ್ರೇಮ ಸಂಬಂಧವಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಇದೇ ಸಂದರ್ಭದಲ್ಲಿ ವಿಜಯ್ ಪತ್ನಿ ಸಂಗೀತಾ, ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದು ಮತ್ತಷ್ಟು ಚರ್ಚೆಯನ್ನು ಹುಟ್ಟುಹಾಕಿತು. ಈಗ ನಟಿ ತ್ರಿಷಾ ಅವರ ಕಾರಿನಲ್ಲಿ ಕಾಣಿಸಿಕೊಂಡ ಒಂದು ಕ್ರಾಸ್ ಚಿಹ್ನೆ ಚರ್ಚೆಗೆ ಕಾರಣ ಆಗಿದೆ. ಇದು ಚರ್ಚೆ ಮಾಡುವ…

Read More

IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ….

Read More