‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು – Kannada News | BBK12 Finale: Sudeep’s Winner Won’t Share 50 Lakh Comment Stirring Controversy
ಕಿಚ್ಚ ಸುದೀಪ್ (Sudeep) ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಶೋ ನಡೆಸಿಕೊಡುತ್ತಿದ್ದಾರೆ. ಇಂದು (ಜನವರಿ 18) ಶೋ ಕೊನೆಯಾಗಲಿದೆ. ಅವರು ಈ ಬಾರಿ ವಿವಾದಗಳ ಮೂಲಕವೂ ಚರ್ಚೆಯಾದರು. ಸುದೀಪ್ ಅವರು ಕಿಚ್ಚನ ಚಪ್ಪಾಳೆ ಕೊಟ್ಟಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇದಕ್ಕೆ ಸ್ಪಷ್ಟನೆ ಕೊಡುವಾಗ ಅವರು ಆಡಿದ ಮಾತು ಮತ್ತೆ ಚರ್ಚೆಗೆ ಕಾರಣ ಆಗಿದೆ. ಕಳೆದ ವಾರ ಧ್ರುವಂತ್ ಅವರಿಗೆ ಕಿಚ್ಚನ ಚಪ್ಪಾಳೆ ನೀಡಲಾಯಿತು. ಇದನ್ನು ಅನೇಕರು ಪ್ರಶ್ನೆ ಮಾಡಿದರು. ಈ ವಿಷಯ ಗಿಲ್ಲಿ ಅಭಿಮಾನಿಗಳ…