Headlines

ಕರಿಬಸೊಪ್ಪು ಬಳಿಕ ವರ್ತೂರ್ ಸಂತೋಷ್​​ಗೆ ಹೊಸ ಹೆಸರಿಟ್ಟ ರಕ್ಷಿತಾ ಶೆಟ್ಟಿ – Kannada News | Rakshita Shetty’s Viral Bigg Boss Moment: Varthur Santhosh Gets New Name

ರಕ್ಷಿತಾ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಅವರು ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಈ ಕಾರಣದಿಂದ ಅವರಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡೋಕೆ ಬರೋದಿಲ್ಲ. ಅವರು ಎಗ್ಸೈಟ್ ಆದಾಗ, ನರ್ವಸ್ ಆದಾಗ ಯಾರ ಹೆಸರನ್ನು ಇನ್ನು ಹೇಗೋ ಹೇಳುತ್ತಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಈ ಮೊದಲು ಕರಿಬಸಯ್ಯ ಹೆಸರನ್ನು ಅವರು ಬದಲಾಯಿಸಿದ್ದರು. ಈಗ ವರ್ತೂರು ಸಂತೋಷ್ (Varthur Santosh) ಸರದಿ. ಬಿಗ್ ಬಾಸ್ ಮನೆಯಲ್ಲಿರುವಾಗ ರಕ್ಷಿತಾ ಶೆಟ್ಟಿ ಅವರ ನಿಜವಾದ ವ್ಯಕ್ತಿತ್ವ ಜನರಿಗೆ ಗೊತ್ತಾಯಿತು. ಅವರು ಮೊದಲು ಸಾಕಷ್ಟು…

Read More

ಪ್ರಭಾಸ್ ಅಭಿಮಾನಿಗಳಿಗೆ ತನ್ನ ಮನೆ ವಿಳಾಸ ಕೊಟ್ಟ ‘ರಾಜಾ ಸಾಬ್’ ನಿರ್ದೇಶಕ – Kannada News | The Raja Saab movie director Maruthi gave his address to Prabhas fans

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಕೊನೆಗೂ ಬಿಡುಗಡೆ ಹಂತಕ್ಕೆ ಬಂದು ನಿಂತಿದೆ. ಈ ವರ್ಷದ ಆರಂಭದಿಂದಲೂ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಇದೀಗ ಕೊನೆಗೂ ಸಿನಿಮಾ ಮುಂದಿನ ತಿಂಗಳು ಅಂದರೆ ಜನವರಿಯ ಸಂಕ್ರಾಂತಿ ವೇಳೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಿನ್ನೆ ಅದ್ಧೂರಿಯಾಗಿ ನೆರವೇರಿದ್ದು ಕಾರ್ಯಕ್ರಮದಲ್ಲಿ ನಿರ್ದೇಶಕ ಮಾರುತಿ ಅವರು, ಪ್ರಭಾಸ್ ಅಭಿಮಾನಿಗಳಿಗೆ ತಮ್ಮ ಮನೆ ವಿಳಾಸ ಕೊಟ್ಟಿದ್ದಾರೆ. ಪ್ರೀ ರಿಲೀಸ್ ಇವೆಂಟ್​​ನಲ್ಲಿ…

Read More

ರಕ್ಕಸ ಹೊಟ್ಟೆಗೆ ಅರೆಕಾಸು ಮಜ್ಜಿಗೆ; ದಿನಕ್ಕೆ 1,600 ಕೋಟಿ ನಷ್ಟವಿರುವ ತೈಲ ಕಂಪನಿಗಳಿಗೆ 3 ರೂ ಪೆಟ್ರೋಲ್ ಬೆಲೆ ಏರಿಕೆ ಸಾಲುತ್ತಾ? – Kannada News | Fuel Price Hike: Indian Oil Companies Face Huge Losses, Why Hikes Are Coming

ನವದೆಹಲಿ, ಮೇ 15: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರವಾಗಿಟ್ಟಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು (HPCL, BPCL, IOCL) ಭಾರಿ ನಷ್ಟ ಅನುಭವಿಸುತ್ತಿವೆ ಎಂದು ವರದಿಯೊಂದು ತಿಳಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮಾಡದ ಕಾರಣ ತೈಲ ಕಂಪನಿಗಳು ಪ್ರತಿದಿನ ಸುಮಾರು 1,600 ಕೋಟಿ ರೂಗಳಿಗೂ ಹೆಚ್ಚು ನಷ್ಟ ಅನುಭವಿಸುತ್ತಿವೆ. ಈ ನಷ್ಟವನ್ನು ಸರಿದೂಗಿಸಲು ಇತ್ತೀಚೆಗೆ…

Read More

ಚಿಕನ್, ಮಟನ್ ತ್ಯಾಜ್ಯ ವಿಲೇವಾರಿಗೆ ಹೊಸ ರೂಲ್ಸ್​​, ಶುಲ್ಕವೂ ನಿಗದಿ – Kannada News | Bengaluru Solid Waste Management Limited New Rules for chicken, mutton wastage

ಬೆಂಗಳೂರು, (ಜುಲೈ 23): ಬೆಂಗಳೂರು  ನಗರದಲ್ಲಿ ಮಾಂಸದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಬೆಂಗಳೂರು (bengaluru) ಘನತ್ಯಾಜ್ಯ ನಿರ್ವಹಣೆ ಸಂಸ್ಥೆ ಹೊಸ ನಿಯಮ ಜಾರಿಗೆ ತಂದಿದೆ. ಪ್ರತಿ ಕಿಲೋಗ್ರಾಂ ಚಿಕನ್ ಹಾಗೂ ಮಟನ್ (chicken and mutton) ತ್ಯಾಜ್ಯ ಸಂಗ್ರಹಕ್ಕೆ 5 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದ್ದು, ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಮಾರತಹಳ್ಳಿ ಹಾಗೂ ದೊಡ್ಡ ನೆಕ್ಕುಂದಿ ವಾರ್ಡ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಈಗಾಗಲೇ ಶುಲ್ಕ ಸಂಗ್ರಹ ಆರಂಭವಾಗಿದೆ. ಆದರೆ ಹೊಸ ನಿಯಮದಿಂದ ಸಣ್ಣ ಮತ್ತು…

Read More

LSG vs CSK IPL 2026 Live Score: ಸಿಎಸ್​ಕೆ ಬ್ಯಾಟಿಂಗ್ ಆರಂಭ – Kannada News | Lucknow Super Giants vs Chennai Super Kings IPL 2026 Live Cricket Score LSG vs CSK Match on 15th May latest news in Kannada

15 May 2026 07:41 PM (IST) LSG vs CSK IPL 2026: ಇನಿಂಗ್ಸ್ ಆರಂಭ ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಿದರು. ಶಮಿ ಮೊದಲ ಓವರ್ ಎಸೆದರು, ಸಂಜು ಅವರ ಬೌಲಿಂಗ್‌ನಲ್ಲಿ ಮೂರು ಬೌಂಡರಿ ಬಾರಿಸಿದರು. 15 May 2026 07:13 PM (IST) LSG vs CSK IPL 2026: ಸಿಎಸ್​ಕೆ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ,…

Read More

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು – Kannada News | Rajeev Gowda Gets Bail In Shidlaghatta Municipal Commissioner threat Case

ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ (Rajeev Gowda) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್​, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ….

Read More

RCB ಪಾಲಿಗೆ ಕನ್ನಡಿಗನೇ ಕಂಟಕ..! – Kannada News | KL Rahul: The RCB Destroyer

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಕೆಲವು ಬ್ಯಾಟರ್‌ಗಳು ನಿರ್ದಿಷ್ಟ ತಂಡಗಳ ವಿರುದ್ಧ ಅಕ್ಷರಶಃ ಅಬ್ಬರಿಸುತ್ತಾರೆ. ಅಂತಹ ಸಾಲಿನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಮೊದಲಿಗರು. ಇಲ್ಲಿ ಕೆಎಲ್​ಆರ್​ ಅಬ್ಬರಿಸುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂಬುದೇ ವಿಶೇಷ. ಅಂದರೆ ತನ್ನ ತವರು ತಂಡದ ವಿರುದ್ಧವೇ ರಾಹುಲ್ ತೋರುವ ಬ್ಯಾಟಿಂಗ್ ಪರಾಕ್ರಮ ಈ ಬಾರಿ ಕೂಡ ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 57…

Read More

‘ಧುರಂಧರ್ 2’ ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ಅದರ ವಿರುದ್ಧ ನೀವು ಸಿನಿಮಾ ಮಾಡಿ’; ಆರ್​​ಜಿವಿ

ಆದಿತ್ಯ ಧಾರ್ ‘ಧುರಂಧರ್’ ಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಚಿತ್ರದ ಬಗ್ಗೆ ನಿರಂತರವಾಗಿ ಮಾತನಾಡುತ್ತಿದ್ದಾರೆ. ಆದಿತ್ಯ ಧಾರ್ ಅವರ ಕೆಲಸದಿಂದ ಅವರು ತುಂಬಾ ಪ್ರಭಾವಿತರಾಗಿದ್ದಾರೆ. ರಾಮ್ ಗೋಪಾಲ್ ವರ್ಮಾ (RGV) ಎಂದಿಗೂ ಧುರಂಧರ್ ಅನ್ನು ಹೊಗಳುವುದರಲ್ಲಿ ಆಯಾಸಗೊಂಡಿಲ್ಲ. ಧುರಂಧರ್ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಅವರು ಹೇಳುತ್ತಿದ್ದಾರೆ. ‘ಧುರಂಧರ್ ದಿ ರಿವೆಂಜ್’ ಚಿತ್ರದ ವಿಮರ್ಶೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಚಲನಚಿತ್ರೋದ್ಯಮದಲ್ಲಿ ರಾಮ್ ಗೋಪಾಲ್ ವರ್ಮಾ ಮೊದಲಿಗರು. ಅವರ ಪ್ರಕಾರ,…

Read More

ಕಾಂಗ್ರೆಸ್​ ಪಕ್ಷದ ಆಪದ್ಭಾಂಧವ ಸತೀಶನ್ ಈಗ ಕೇರಳದ ಸಿಎಂ; ಹೇಗಿತ್ತು ಅವರ ರಾಜಕೀಯ ಜೀವನ? – Kannada News | Kerala CM VD Satheesan Political Journey Saviour of Congress 6 time MLA and grassroots worker

ತಿರುವನಂತಪುರಂ, ಮೇ 14: 10 ದಿನಗಳ ಕುತೂಹಲ, ಆಂತರಿಕ ಕಲಹ, ಲಾಬಿ, ವಿಪಕ್ಷಗಳ ಟೀಕೆಯ ನಡುವೆ ಕೇರಳಕ್ಕೆ ಕೊನೆಗೂ ಓರ್ವ ನಾಯಕ ಸಿಕ್ಕಿದ್ದಾರೆ. ಕಾಂಗ್ರೆಸ್ ಇಂದು ವಿ.ಡಿ. ಸತೀಶನ್ (VD Satheesan) ಅವರನ್ನು ಕೇರಳ ಸಿಎಂ ಎಂದು ಘೋಷಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಯುಡಿಎಫ್​ ಭರ್ಜರಿ ಗೆಲುವು ಸಾಧಿಸಿದ್ದರೂ ಕಾಂಗ್ರೆಸ್​​ನಲ್ಲಿ ಮುಖ್ಯಮಂತ್ರಿಯ ಆಯ್ಕೆ ಅಂತಿಮವಾಗಿರಲಿಲ್ಲ. ಕೇರಳದ ಕಾಂಗ್ರೆಸ್​​ನಲ್ಲೇ ಸತೀಶನ್ ಮತ್ತು ಕೆ.ಸಿ. ವೇಣುಗೋಪಾಲ್ ಬೆಂಬಲಿಗರ ನಡುವೆ ಲಾಬಿ ಶುರುವಾಗಿತ್ತು. ಕಾಂಗ್ರೆಸ್ ಹೈಕಮಾಂಡ್​​ಗೆ ತೀರಾ ಆಪ್ತರಾಗಿರುವ ಕೆ.ಸಿ. ವೇಣುಗೋಪಾಲ್…

Read More

Car Vastu Tips: ಸುರಕ್ಷಿತ ಪ್ರಯಾಣಕ್ಕಾಗಿ ಕಾರಿನಲ್ಲಿ ಯಾವ ದೇವರ ವಿಗ್ರಹ ಇಡಬೇಕು? ಇಲ್ಲಿದೆ ವಾಸ್ತು ಸಲಹೆಗಳು! – Kannada News | Car Vastu Tips: Best God Idols for Safety and Positive Energy in Your Vehicle

ಕಾರಿನಲ್ಲಿ ದೇವರ ಮೂರ್ತಿ ಇಡಬಹುದೇ?Image Credit source: Pinterest ವಾಸ್ತು ಶಾಸ್ತ್ರವು ದೈನಂದಿನ ಜೀವನದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದೆ. ಮನೆ, ಕಚೇರಿ ಅಥವಾ ವ್ಯಾಪಾರ ಸ್ಥಳ ಮಾತ್ರವಲ್ಲದೆ, ನಾವು ದಿನನಿತ್ಯ ಪ್ರಯಾಣಿಸುವ ಕಾರಿನಲ್ಲಿಯೂ ವಾಸ್ತು ನಿಯಮಗಳು ಅನ್ವಯಿಸುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ಕಾರು ನಮ್ಮ ಎರಡನೇ ಮನೆಯಂತಿದ್ದಾಗ, ಅಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡುವುದು ಮುಖ್ಯ. ಹಿಂದೂ ಧರ್ಮದ ಪ್ರಕಾರ ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಕಾರಿನಲ್ಲಿ ದೇವರ ವಿಗ್ರಹವನ್ನು ಇಡುವುದು ತಪ್ಪಲ್ಲ. ಮನಸ್ಸಿನಲ್ಲಿ ಭಕ್ತಿ ಇದ್ದರೆ, ಆ…

Read More