ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ – Kannada News | Karnataka Heatwave Alert: Kalaburagi Records 44 degree celsius, Special Wards for Children in Yadgir as Mercury Soars
ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ (Karnataka Weather) ಬಿಸಿಲಿನ ಪ್ರತಾಪ ಮಿತಿಮೀರಿದ್ದು, ಜನಸಾಮಾನ್ಯರು ಅಕ್ಷರಶಃ ಕಾದ ಕಾವಲಿಯ ಮೇಲೆ ಕುಳಿತಂತಾಗಿದ್ದಾರೆ. ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯಂತೆ, ಬಿಸಿಲಿನ ತಾಪಮಾನ ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಇನ್ನೊಂದು ಲೆಕ್ಕ ಎಂಬಂತೆ ತೀವ್ರಗೊಳ್ಳಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಸೂರ್ಯನ ಶಾಖಕ್ಕೆ ಜನ ಒದ್ದಾಡುವಂತಾಗಿದೆ. ಉತ್ತರ ಕರ್ನಾಟಕದ ಕೆಲವು ದೇಗುಲಗಳಲ್ಲಿ ದರ್ಶನದ ಸಮಯವನ್ನೇ ಬದಲು ಮಾಡಲಾಗಿದ್ದು, ಕೆಲವು ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವಿಶೇಷ ‘ಹೀಟ್ ವೇವ್’ ವಾರ್ಡ್ಗಳನ್ನು ಆರಂಭಿಸಲಾಗಿದೆ. ಯಾದಗಿರಿ,…