Headlines

ಜೆಪ್ಟೋಗೆ ಶಾಕ್​​ ಕೊಟ್ಟ ಆಹಾರ ಸುರಕ್ಷತಾ ಇಲಾಖೆ: ಅಸ್ವಚ್ಛವಾಗಿದ್ದ ಹೊಸಕೋಟೆಯ ಗೋದಾಮು ಸೀಜ್​​! – Kannada News | Food Safety Crackdown: Zepto’s Hoskote Warehouse Seized Over Unhygienic Conditions and FSSAI Violations

ಜೆಪ್ಟೋಗೆ ಶಾಕ್​​ ಕೊಟ್ಟ ಆಹಾರ ಸುರಕ್ಷತಾ ಇಲಾಖೆImage Credit source: NDTV ಹೊಸಕೋಟೆ, ಆಗಸ್ಟ್​​ 12: ಕ್ವಿಕ್‌ ಕಾಮರ್ಸ್‌ ಸಂಸ್ಥೆ ಜೆಪ್ಟೋಗೆ ಸೇರಿದ ಬೆಂಗಳೂರು (Bengaluru) ಹೊರವಲಯದ ಗೋದಾಮಿನ ಮೇಲೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಸಾವಯವ ತ್ಯಾಜ್ಯ, ಎಲ್ಲೆಂದರಲ್ಲಿ ಬಿದ್ದಿದ್ದ ಕವರ್‌ಗಳು ಮತ್ತು ಬಾಟಲಿಗಳು, ನೆಲದ ಮೇಲೆ ಸಂಗ್ರಹವಾಗಿದ್ದ ಕೊಳೆ ಹಾಗೂ ಖಾಲಿ ಕಾರ್ಡ್‌ಬೋರ್ಡ್‌ ಬಾಕ್ಸ್‌ಗಳು ಪತ್ತೆಯಾಗಿವೆ. ಗೋದಾಮಿನ ಪರಿಸ್ಥಿತಿ ಅತ್ಯಂತ ಅಸ್ವಚ್ಛವಾಗಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಆಹಾರ ಉತ್ಪನ್ನಗಳ ಲೇಬಲಿಂಗ್‌ನಲ್ಲಿ…

Read More

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಯಾಕಿಲ್ಲ ಅನುಮತಿ? ಸರ್ಕಾರ ಹೇಳೋದೇನು? – Kannada News | Why No Bike Taxis in Karnataka? State Tells Supreme Court Security, Lack of Insurance and Safety Rules Mandate Ban

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಯಾಕಿಲ್ಲ ಅನುಮತಿ? ಬೆಂಗಳೂರು, ಆಗಸ್ಟ್​​ 12: ಸಾರ್ವಜನಿಕ ಸಾರಿಗೆಯಲ್ಲಿನ ವಿಪರೀತ ದಟ್ಟಣೆ ಹಾಗೂ ಹೆಚ್ಚುತ್ತಿರುವ ಪ್ರಯಾಣ ದರಗಳ ಬಗ್ಗೆ ಪ್ರಯಾಣಿಕರ ಅಸಮಾಧಾನ ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸಲು ಪರವಾನಗಿ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮೋಟಾರ್‌ಸೈಕಲ್‌ಗಳಿಗೆ ಕಾಂಟ್ರಾಕ್ಟ್ ಕ್ಯಾರೇಜ್ (ಒಪ್ಪಂದದ ಆಧಾರಿತ ಸಾರಿಗೆ) ಪರವಾನಗಿ ನೀಡುವ ಅರ್ಜಿಗಳನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ…

Read More

Horoscope Today: ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ – Kannada News | Horoscope Today 12th August​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 12, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರದ ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿ ಇದಾಗಿದ್ದು, ಪುಷ್ಯ ನಕ್ಷತ್ರದಲ್ಲಿ ಚಂದ್ರ ಸಂಚರಿಸುತ್ತಿದ್ದಾನೆ. ಇದು ಶ್ರಾವಣ ಮಾಸಕ್ಕೆ ಕಾಲಿಡುತ್ತಿರುವ ದಿನವೂ ಆಗಿದೆ. ಇಂದಿನ ದಿನವು ಪವಿತ್ರ ಕಾರ್ಯಗಳಿಗೆ, ಜಪ, ತಪ ಮತ್ತು ದಾನಗಳಿಗೆ ಪ್ರಾಶಸ್ತ್ಯವಾಗಿದೆ. ಸೂರ್ಯ ಗ್ರಹಣವಿದ್ದರೂ ಭಾರತದಲ್ಲಿ ಗೋಚಾರವಿಲ್ಲದ…

Read More

ದಿನಭವಿಷ್ಯ: ಇಂದು ಈ ರಾಶಿಯವರು ಪ್ರಾಯೋಗಿಕ ವಿಚಾರದಲ್ಲಿ ಮುಗ್ಗರಿಸುವರು… – Kannada News | Daily Horoscope for August 12, 2026: Dakshinayana Greeshma season, Ashada Masa Krishna Paksha Wednesday astrology

ಮೇಷ ರಾಶಿ: ನಿಮ್ಮ ಮನೆಯವರು ಊಹಿಸಿದ್ದಕ್ಕಿಂತ ಹೆಚ್ಚನ್ನು ನೀವು ಸಾಧಿಸುವಿರಿ. ನೀವು ಲೆಕ್ಕಾಚಾರದ ವ್ಯಕ್ತಿಯಾದರೂ ರಿಸ್ಕ್ ತೆಗೆದುಕೊಳ್ಳಲು ತಯಾರಾಗುವಿರಿ. ಅಧ್ಯಯನಕ್ಕೆ ಹೆಚ್ಚು ಮಹತ್ತ್ವಕೊಡುವಿರಿ. ಚಂಚಲವಾದ ಮನಸ್ಸಿನಿಂದ ನೀವು ಗುರಿಯನ್ನು ಸಾಧಿಸಲು ಕಷ್ಟಪಡುವಿರಿ. ನಿಮ್ಮಂತಹ ಮಾನಸಿಕವಾಗಿ ಬಲವುಳ್ಳವರು ಹೃದಯಶೂನ್ಯ ಆಗಬಾರದು. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ದ್ರವ್ಯ ಲಾಭದಿಂದ ಖುಷಿ ಪಡುವಿರಿ. ವೃಷಭ ರಾಶಿ: ನಿಮ್ಮ ಸೃಜನಶೀಲ ಪ್ರತಿಕ್ರಿಯೆಯು ಇಷ್ಟವಾಗುವುದು. ನಿಮ್ಮ ಪ್ರೀತಿಪಾತ್ರರು ಸುತ್ತುವರಿದಿದ್ದು, ನಿಮ್ಮ ದಿನವೂ ಉತ್ಸಾಹದಿಂದ ಮುಗಿಯುತ್ತದೆ. ಕಾರ್ಯದ ಒತ್ತಡವಿರುವ ಕಾರಣ ಮನೆಗೆ ವಿಳಂಬವಾಗಿ…

Read More

‘ಸಿಎಂ ಹೇಮಂತ್ ಸೊರೇನ್ ಹತ್ಯೆಗೆ ಯತ್ನ’; ಬಿಜೆಪಿ ವಿರುದ್ಧ ಜಾರ್ಖಂಡ್ ಸಚಿವ ಇರ್ಫಾನ್ ಅನ್ಸಾರಿ ಗಂಭೀರ ಆರೋಪ – Kannada News | Attempted to kill CM Hemant Soren Jharkhand Minister Irfan Ansari charge against BJP MLAs

ರಾಂಚಿ, ಆಗಸ್ಟ್ 11: ಜಾರ್ಖಂಡ್‌ನಲ್ಲಿ ಉದ್ಯೋಗ ನೇಮಕಾತಿ ಪರೀಕ್ಷೆಗಳ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸುದೀರ್ಘ ಹೋರಾಟದ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಜಾರ್ಖಂಡ್ (Jharkhand) ಆರೋಗ್ಯ ಸಚಿವ ಹಾಗೂ ಕಾಂಗ್ರೆಸ್ ನಾಯಕ ಇರ್ಫಾನ್ ಅನ್ಸಾರಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರ ವಿರುದ್ಧ ‘ಹತ್ಯೆ ಯತ್ನ’ದ ಗಂಭೀರ ಆರೋಪ ಮಾಡಿದ್ದಾರೆ. ಆಗಸ್ಟ್ 10ರಂದು ಮುಖ್ಯಮಂತ್ರಿಯ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು ಮತ್ತು…

Read More

ಹೈದರಾಬಾದ್‌ನಲ್ಲಿ ಜೂ. ಎನ್‌ಟಿಆರ್‌ ಭುಜದ ಶಸ್ತ್ರಚಿಕಿತ್ಸೆ: ಕಿಮ್ಸ್ ಆಸ್ಪತ್ರೆಗೆ ದಾಖಲು – Kannada News | Telugu actor Jr NTR to undergo shoulder surgery Hyderabad KIMS hospital 12 August

ಟಾಲಿವುಡ್‌ ಮ್ಯಾನ್‌ ಆಫ್‌ ಮಾಸಸ್‌, ನಟ ಜೂನಿಯರ್ ಎನ್‌ಟಿಆರ್ (Jr NTR) ಅವರಿಗೆ ಬುಧವಾರ (ಆಗಸ್ಟ್ 12) ಹೈದರಾಬಾದ್‌ನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆ (Shoulder Surgery) ನಡೆಯಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೈದ್ಯಕೀಯ ತಪಾಸಣೆಯ ನಂತರ ಈ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಲಾಗಿದೆ ಎಂದು ಅವರ ತಂಡ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ವೈದ್ಯರ ತಂಡದಿಂದ ಚಿಕಿತ್ಸೆ ಮತ್ತು ನಿಗಾ ಎನ್‌ಟಿಆರ್ ಅವರ ಭುಜದ ಗಾಯದ ಕುರಿತು ಕೂಲಂಕುಷವಾಗಿ ಪರಿಶೀಲಿಸಿದ ವೈದ್ಯರ ಸಲಹೆಯಂತೆ ಈ ಚಿಕಿತ್ಸೆ ನಡೆಯುತ್ತಿದೆ….

Read More

ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ; 3,000ಕ್ಕೂ ಹೆಚ್ಚು ಜನ ನಾಪತ್ತೆ – Kannada News | Colombia Earthquake Death Toll rises to 224 Over 3,000 people Missing

ಕೊಲಂಬಿಯಾ, ಆಗಸ್ಟ್ 11: ದಕ್ಷಿಣ ಅಮೆರಿಕಾದ ಕೊಲಂಬಿಯಾದಲ್ಲಿ (Colombia Earthquake) ಸಂಭವಿಸಿದ ಭೀಕರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 224ಕ್ಕೆ ಏರಿಕೆಯಾಗಿದ್ದು, 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಭೂಕಂಪವು ದೇಶಾದ್ಯಂತ ಅಪಾರ ಪ್ರಮಾಣದ ನಾಶನಷ್ಟವನ್ನುಂಟುಮಾಡಿದ್ದು, 3,000ಕ್ಕೂ ಹೆಚ್ಚು ಜನರು ಇನ್ನೂ ಪತ್ತೆಯಾಗಿಲ್ಲ. ಸೋಮವಾರ ಸಂಭವಿಸಿದ 7.4 ರೇಕ್ಟರ್ ಪ್ರಮಾಣದ ಈ ಭೂಕಂಪದಿಂದಾಗಿ 1,500ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ ಅಥವಾ ನೆಲಸಮವಾಗಿವೆ. ದಶಕಗಳಲ್ಲೇ ಅತ್ಯಂತ ಭೀಕರ ಭೂಕಂಪಕ್ಕೆ ತತ್ತರಿಸಿರುವ ಪಶ್ಚಿಮ ಕೊಲಂಬಿಯಾದಲ್ಲಿ ತುರ್ತು ರಕ್ಷಣಾ ತಂಡಗಳು ಕುಸಿದುಬಿದ್ದ ಕಟ್ಟಡಗಳ…

Read More

ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು – Kannada News | Pakistan Army Headquarter Under Attack 1 Pak Soldier Killed

ರಾವಲ್ಪಿಂಡಿ, ಆಗಸ್ಟ್ 11: ಪಾಕಿಸ್ತಾನದ (Pakistan) ರಾವಲ್ಪಿಂಡಿಯಲ್ಲಿರುವ ಸೇನೆಯ ಮುಖ್ಯ ಪ್ರಧಾನ ಕಚೇರಿಯ ಮುಖ್ಯ ದ್ವಾರದ ಬಳಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರ ಪ್ರವೇಶ ತಪಾಸಣಾ ಕೇಂದ್ರದ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಮಿಲಿಟರಿ ಕಮಾಂಡ್ ಸೆಂಟರ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಪ್ರತಿದಾಳಿ ನಡೆಸಿದ್ದಾರೆ. ಆದರೂ ಈ ಘಟನೆಯಲ್ಲಿ ಪಾಕಿಸ್ತಾನದ ಓರ್ವ ಸೈನಿಕ ಮೃತಪಟ್ಟಿದ್ದಾರೆ. ಎರಡೂ ಕಡೆಗಳಿಂದ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ ಓರ್ವ ಯೋಧ ಕರ್ತವ್ಯ ನಿರತರಾಗಿದ್ದಾಗಲೇ…

Read More

ಈ ವರ್ಷ 8.11 ಲಕ್ಷ ಕೋಟಿ ರೂ ದಾಟಿದ ನಿವ್ವಳ ನೇರ ತೆರಿಗೆ ಸಂಗ್ರಹ; ಹಿಂದಿನ ವರ್ಷದಕ್ಕಿಂತ ಶೇ 23ರಷ್ಟು ಹೆಚ್ಚಳ – Kannada News | Direct tax collections this year rise drastically, with non corporate taxes see big increase

ನವದೆಹಲಿ, ಆಗಸ್ಟ್ 11: ಭಾರತದ ನಿವ್ವಳ ನೇರ ತೆರಿಗೆ ಸಂಗ್ರಹವು (Net Direct Tax Collections) ಶೇ. 23.09 ರಷ್ಟು ಭಾರಿ ಏರಿಕೆ ಕಂಡಿದೆ. ನಿನ್ನೆಯವರೆಗಿನ (ಆ. 10) ಅಂಕಿಅಂಶಗಳ ಪ್ರಕಾರ, ಒಟ್ಟು ನಿವ್ವಳ ನೇರ ತೆರಿಗೆ ₹8.11 ಲಕ್ಷ ಕೋಟಿ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಈ ಮೊತ್ತವು ₹6.59 ಲಕ್ಷ ಕೋಟಿಯಾಗಿತ್ತು. ಈ ವರ್ಷದಲ್ಲಿ ಭರ್ಜರಿ ಟ್ಯಾಕ್ಸ್ ಕಲೆಕ್ಷನ್ ಆಗಿದೆ. ಇಲ್ಲಿ ನೇರ ತೆರಿಗೆ ಎಂದರೆ ವೈಯಕ್ತಿಕ ಆದಾಯ ತೆರಿಗೆ, ಕಾರ್ಪೊರೇಟ್…

Read More

ಭಾರತೀಯನಿಂದ ಬ್ರಿಟಿಷ್ ಸರ್ಕಾರಕ್ಕೆ 35,000 ರೂ. ಸಾಲ; 109 ವರ್ಷಗಳ ಬಳಿಕ ಇಂಗ್ಲೆಂಡ್​​ನಿಂದ ಬಂತು ಇಮೇಲ್! – Kannada News | Rs 35,000 loan to British Government in 1917 Madhya Pradesh family gets response from UK debt office after 109 years

ನವದೆಹಲಿ, ಆಗಸ್ಟ್ 11: ಮೊದಲ ಮಹಾಯುದ್ಧದ ಸಮಯದಲ್ಲಿ (1917ರಲ್ಲಿ) ಬ್ರಿಟಿಷ್ ಸರ್ಕಾರಕ್ಕೆ ಸಾಲ ನೀಡಿದ್ದ ಮಧ್ಯಪ್ರದೇಶದ ಸೆಹೋರ್ ಮೂಲದ ಕುಟುಂಬವೊಂದಕ್ಕೆ 109 ವರ್ಷಗಳ ಬಳಿಕ ಯುನೈಟೆಡ್ ಕಿಂಗ್‌ಡಮ್‌ನ (UK) ಸಾಲ ನಿರ್ವಹಣಾ ಕಚೇರಿಯಿಂದ (DMO) ಇಮೇಲ್ ಮೂಲಕ ಉತ್ತರ ಬಂದಿದೆ. ಅದರಲ್ಲಿ, ಮೂಲ ಯುದ್ಧ ಸಾಲ ಪ್ರಮಾಣಪತ್ರ ಮತ್ತು ಸಂಬಂಧಿತ ಪತ್ರವ್ಯವಹಾರದ ಪ್ರತಿಗಳನ್ನು ಕೋರಲಾಗಿದೆ. ಆ ಕುಟುಂಬವು ಪ್ರಸ್ತುತ ಬ್ರಿಟಿಷ್ ಅಧಿಕಾರಿಗಳಿಗೆ ಕಳುಹಿಸಲು ಅಗತ್ಯ ದಾಖಲೆಗಳು ಮತ್ತು ಇತರ ಬ್ಯಾಕಪ್ ದಾಖಲೆಗಳನ್ನು ಸಿದ್ಧಪಡಿಸುತ್ತಿದೆ. ಏನಿದು ಘಟನೆ?: ಸೆಹೋರ್‌ನ…

Read More