ಮುಂದುವರಿದ ಖಾತೆ ಕಿತ್ತಾಟ: ಪಟ್ಟು ಬಿಡದ ಕೃಷ್ಣಬೈರೇಗೌಡ; ಸಿದ್ದರಾಮಯ್ಯ ಭೇಟಿಯಾದ ಜಮೀರ್ – Kannada News | Karnataka Cabinet Portfolio Crisis: Krishna Byre Gowda Confident of Securing BDA, BMRDA; Zameer Ahmed meets Siddaramaiah and mallikarjun kharge
ಕೃಷ್ಣಬೈರೇಗೌಡ, ಸಿದ್ದರಾಮಯ್ಯ ಬೇಟೆಯಾದ ಜಮೀರ್Image Credit source: tv9 kannada ಬೆಂಗಳೂರು, ಜೂನ್ 13: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 10 ದಿನಗಳಾಗಿವೆ. 13 ಸಚಿವರು ಪ್ರಮಾಣವಚನ ಸ್ವೀಕರಿಸಿಯೂ ಆಗಿದೆ. ಆದರೆ ಖಾತೆ ಬಗ್ಗೆ ಸಚಿವರ ಕ್ಯಾತೆ ಮುಂದುವರಿದಿದೆ. BDA, BMRDA ಹೊರತುಪಡಿಸಿ ಕೇವಲ ಬೆಂಗಳೂರು ನಗರಾಭಿವೃದ್ಧಿ ನೀಡಿದ್ದಕ್ಕೆ ಕೃಷ್ಣಬೈರೇಗೌಡ ಮುನಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಜೊತೆಗೆ BDA, BMRDA ನೀಡುವಂತೆ ಹಾಕಿರುವ ಪಟ್ಟನ್ನು ಸಡಿಲಿಸುತ್ತಿಲ್ಲ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ…