Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 2ರ ದಿನಭವಿಷ್ಯ

ಹಸಿರು ಮೇವನ್ನು ಹಸುವಿಗೆ ನೀಡುವುದರಿಂದ ಸಕಲ ದೇವತೆಗಳ ಆಶೀರ್ವಾದ ದೊರೆತು, ಕುಟುಂಬದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ದಾಂಪತ್ಯದಲ್ಲಿನ ವಿರಸ, ಭಿನ್ನಾಭಿಪ್ರಾಯಗಳು ಬಗೆಹರಿಸಿಕೊಳ್ಳಲು ವೇದಿಕೆ ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರು ಹೇಳಿದ್ದಾರೆ, ಹಣ ನೀಡುತ್ತಾರೆ ಅಂತಲೋ ಅಥವಾ ಯಾವುದೋ ನಿರ್ದಿಷ್ಟ ಕೆಲಸದಲ್ಲಿ ಸಹಾಯ ಮಾಡಿಯೇ ಮಾಡುತ್ತಾರೆ ಅಂತ ನೆಚ್ಚಿಕೊಂಡು ಗಂಭೀರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಹೋಗಬೇಡಿ. ಸಹೋದ್ಯೋಗಿಗಳು ಅಥವಾ ಮೇಲಧಿಕಾರಿಗಳು ಉದ್ಯೋಗ ಸ್ಥಳದಲ್ಲಿ ಯಾವ ಕೆಲಸವನ್ನು ಒಪ್ಪಿಸಿರುತ್ತಾರೆ…

Read More

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಸಾಮಾನ್ಯವಾಗಿ ತಹಶೀಲ್ದಾರ್​ ಅಂದರೆ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ, ಜನರ ಕೈಗೆ ಸಿಗಲ್ಲ, ಸಮಸ್ಯೆಗಳಿಗೆ ಸ್ಪಂದಿಸಲ್ಲ ಎಂಬ ಮಾತಿದೆ. ಆದರೆ ಅದಕ್ಕೆ ತದ್ವಿರುದ್ಧವೆಂಬಂತೆ ತಹಶೀಲ್ದಾರ್​​ ಒಬ್ಬರು ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್ ಮಾಡಲು ಮುಂದಾಗಿದ್ದಾರೆ. ಸದ್ಯ ಅವರ ಈ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಗಿರೀಶ್​​ ಅವರ ಕಾರ್ಯಕ್ಕೆ ಇದೀಗ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ. ಅಂದಹಾಗೆ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು, ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ…

Read More

ಯಾವ ಸಮಯದಲ್ಲಿ ಪಪ್ಪಾಯಿ ಹಣ್ಣು ತಿನ್ನೋದು ಬೆಸ್ಟ್? – Kannada News | When is the best time to eat papaya?

ಪರಂಗಿ ಅಥವಾ ಪಪ್ಪಾಯಿ ಹಣ್ಣು (papaya) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಈ ಹಣ್ಣಿನಲ್ಲಿ ವಿಟಮಿನ್‌ ಎ, ಸಿ ಮತ್ತು ಉತ್ಕರ್ಷಣ ನಿರೋಧಕಗಳಿದ್ದು, ಈ ಪೋಷಕಾಂಶಗಳು ನಮ್ಮ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ  ಬೇಸಿಗೆಯ ಈ ಸಮಯದಲ್ಲಿ ಈ ಹಣ್ಣನ್ನು ತಿನ್ನುವುದರಿಂದ ದೇಹ ತುಂಬಾನೇ ಕೂಲ್‌ ಆಗಿರುತ್ತದೆ. ಅದಕ್ಕಾಗಿ ಈ ಹಣ್ಣನ್ನು ಹೆಚ್ಚಿನವರು ಸೇವನೆ ಮಾಡುತ್ತಾರೆ. ಆದ್ರೆ ಪಪ್ಪಾಯಿ ಹಣ್ಣನ್ನು ಯಾವ ಸಮಯದಲ್ಲಿ ತಿನ್ನೋದು ಬೆಸ್ಟ್‌, ಯಾವ ಸಮಯದಲ್ಲಿ ತಿಂದ್ರೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಎಂಬ ಬಗ್ಗೆ…

Read More

Ashes 2025: ಸತತ ಆರು ದಿನ ಮದ್ಯ ಸೇವನೆ; ಇಂಗ್ಲೆಂಡ್‌ ಆಟಗಾರರ ವಿರುದ್ಧ ತನಿಖೆಗೆ ಆದೇಶ – Kannada News | Ashes Debacle: England Cricket Team’s 6 Day Alcohol Binge Allegations

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ (England vs Australia) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಆಶಸ್ (Ashes) ಸರಣಿ ಇದುವರೆಗೆ ಏಕಪಕ್ಷೀಯವಾಗಿ ನಡೆದಿದೆ. ನಡೆದಿರುವ 3 ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾವೇ ಜಯದ ನಗೆ ಬೀರಿದೆ. ಇತ್ತ ಈ ಪ್ರವಾಸದಲ್ಲಾದರೂ ಆಸ್ಟ್ರೇಲಿಯಾವನ್ನು ಮಣಿಸುವ ಗುರಿಯೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್‌ ಸೋತು ಸುಣ್ಣವಾಗಿದೆ. ಈ ರೀತಿಯ ಅವಮಾನಕರ ಸೋಲಿನ ನಡುವೆಯೂ ಇಂಗ್ಲೆಂಡ್‌ ಆಟಗಾರರ ಮೇಲೆ ಗಂಭೀರವಾದ ಆರೋಪವೊಂದು ಕೇಳಿಬಂದಿದ್ದು, ಕಾಂಗರೂಗಳ ನಾಡಲ್ಲಿ ಆಂಗ್ಲ ಆಟಗಾರರು ಸತತ 6 ದಿನ ಮದ್ಯ ಸೇವನೆ ಮಾಡಿದ…

Read More

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಕೊಲ್ಕತ್ತಾ, ಮಾರ್ಚ್ 11: ಪಶ್ಚಿಮ ಬಂಗಾಳದ ಪೂರ್ವ ಬರ್ದ್ವಾನ್‌ನ ಮೆಮರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 19ರ ಫ್ಲೈಓವರ್‌ನ ಗೋಡೆಯ ಕುಸಿತ ಸಂಭವಿಸಿದೆ. ಇದು ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿತ್ತು. ರಸ್ತೆಯ 50-60 ಅಡಿಗಳು ಕುಸಿದು, ಕೊಲ್ಕತ್ತಾಗೆ (Kolkata) ಹೋಗುವ ಲೇನ್ ಅನ್ನು ಮುಚ್ಚಲಾಯಿತು. ಈ ಜನನಿಬಿಡ ಎಕ್ಸ್‌ಪ್ರೆಸ್‌ವೇಯಲ್ಲಿ ಹಠಾತ್ ಕುಸಿತವು ಪಾದಚಾರಿಗಳನ್ನು ಭಯಭೀತಗೊಳಿಸಿತು. ಸುದ್ದಿ ತಿಳಿದ ನಂತರ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಕಡಿಮೆ ಗುಣಮಟ್ಟದ ವಸ್ತುಗಳನ್ನು ಬಳಸಿ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು…

Read More

ಒಂದು ರೂಪಾಯಿ ತೆರಿಗೆದಾರರ ಹಣವಿಲ್ಲದೆ ದೆಹಲಿಯ 7 ಸರ್ಕಾರಿ ಕಾಲನಿಗಳ ಪುನರ್ನಿರ್ಮಾಣ ಮಾಡಿದ ಕೇಂದ್ರ

ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ. ಇಡೀ ಯೋಜನೆಯನ್ನು ಪೂರೈಸಿದ ನಂತರವೂ ಸರ್ಕಾರದ ಬೊಕ್ಕಸಕ್ಕೆ ಸುಮಾರು 2,300 ಕೋಟಿ ರೂ.ಗೂ ಅಧಿಕ ಹಣ ಉಳಿತಾಯವಾಗಲಿದೆ. ಫೆಬ್ರವರಿ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಿಸಲಾದ 2,722 ಫ್ಲ್ಯಾಟ್‌ಗಳನ್ನು ಉದ್ಘಾಟಿಸಿದ್ದು, ಹೆಚ್ಚುವರಿ 6,632…

Read More

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ? – Kannada News | Karnataka Scraps Medical Health Officer Posts; Engineers to Replace MHOs in Karnataka City Corps, Sparks Outcry

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು? ಮೈಸೂರು, ಜನವರಿ 24: ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ವರ್ಗಾಯಿಸುವ ಯೋಜನೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಕ್ಕು ಹಗುರಾಗುವುದಕ್ಕೆ ಬೇಕಾದ ವಾತಾವರಣದಲ್ಲಿ ಈ ದಿನ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ. ಸ್ನೇಹಿತರು- ಸಂಬಂಧಿಗಳು ಜತೆಗೂಡಿ ರೆಸಾರ್ಟ್, ಕಿರು ಪ್ರವಾಸ ಇಂಥವುಗಳಿಗೆ ಹೋಗುವ ಯೋಗ ಇದೆ. ಯಾವ ವ್ಯಕ್ತಿಯಿಂದ ನಿಮಗೇನೂ ಅನುಕೂಲ ಆಗುವುದಿಲ್ಲ ಎಂದುಕೊಂಡು ಬಿಟ್ಟಿರುತ್ತೀರೋ ಅಂಥವರಿಂದಲೇ ವೃತ್ತಿ- ವ್ಯವಹಾರ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಮಹತ್ತರವಾದ ಸಹಾಯ ಆಗಲಿದೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ಆಗಲಿದೆ. ಬ್ರ್ಯಾಂಡೆಡ್ ಉತ್ಪನ್ನಗಳನ್ನೇ…

Read More

Video: ಯಮನನ್ನೇ ಯಾಮಾರಿಸಿ ಸಾವು ಗೆದ್ದ ಅಣ್ಣ-ತಂಗಿ

ಮುಜಾಫರ್​ನಗರ, ಮಾರ್ಚ್​ 31: ಮುಜಾಫರ್​ನಗರದಲ್ಲಿ ನಡೆದ ಅಪಘಾತವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ ಬಿದ್ದಿದ್ದಾರೆ. ಆಗ ಟ್ರಕ್ ಬೈಕ್ ಮೇಲೆ ಹರಿದಿದೆ. ಅವರಿಬ್ಬರು ಬೈಕ್ ಬಿಟ್ಟು ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪದರಲ್ಲೇ ಅಪಘಾತ ತಪ್ಪಿದೆ. ಕೆಲವು ದಿನಗಳ ಹಿಂದೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ನ್ಯೂ ಮಂಡಿ ಕೊತ್ವಾಲಿ ಪ್ರದೇಶದಲ್ಲಿ ಈ…

Read More

Video: ಕದಿಯಲು ಬಂದು ಅಡುಗೆಮನೆಯ ಎಕ್ಸಾಸ್ಟ್​ನಲ್ಲಿ ಸಿಲುಕಿದ ಕಳ್ಳ, ಅರ್ಧ ದೇಹ ಒಳಗೆ, ಅರ್ಧ ಹೊರಗೆ – Kannada News | Kota Burglary Attempt Fails as Intruder Gets Stuck While Trying to Escape

ಕೋಟಾ, ಜನವರಿ 06: ಕಳ್ಳರು ಎಲ್ಲವನ್ನು ದರೋಡೆ ಮಾಡಿ ಓಡಿ ಹೋದ ಬಳಿಕ ಸಿಕ್ಕಿಬಿದ್ದಿರುವ ನಿದರ್ಶನಗಳಿವೆ, ಆದರೆ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಕಳ್ಳ ಮನೆಯೊಳಗೆ ಸಿಕ್ಕಿಬಿದ್ದಿದ್ಹೇಗೆ ಎನ್ನುವ ಇಂಟರೆಸ್ಟಿಂಗ್ ಸುದ್ದಿ ಇಲ್ಲಿದೆ. ಈ ಘಟನೆ ರಾಜಸ್ಥಾನದ ಕೋಟಾದಲ್ಲಿ ಜನವರಿ 5 ರಂದು ನಡೆದಿದೆ. ಮನೆಮಂದಿಯಲ್ಲಾ ತೀರ್ಥಯಾತ್ರೆಗೆ ಹೋಗಿದ್ದರು. ಕಳ್ಳನೊಬ್ಬ ಅಡುಗೆ ಮನೆಯ ಎಕ್ಸಾಸ್ಟ್ ಒಡೆದು ಅದರಿಂದ ಮನೆಯೊಳಗೆ ಪ್ರವೇಶಿಸಲು ಹೋಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಆ ದರೋಡೆಕೋರ ಆ ಎಕ್ಸಾಸ್ಟ್​ ದ್ವಾರದಲ್ಲಿ ಸಿಲುಕಿ ನರಳಿದ್ದಾನೆ. ಮಾಲೀಕ ಬರುವವರೆಗೂ…

Read More