ಹಿಂದುತ್ವಕ್ಕೆ ನಿಷ್ಠನಾಗಿದ್ದೇನೆ ಎಂಬುದನ್ನು ಸಾಬೀತು ಮಾಡಿದ್ರೆ ಮಾತ್ರ ನಟಿ ಸಾರಾಗೆ ಕೇದರನಾಥಕ್ಕೆ ಎಂಟ್ರಿ

ಚಾರ್ ಧಾಮ್ ಯಾತ್ರೆ 2026 ಇನ್ನೇನು ಆರಂಭ ಆಗಲಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಅವರು ಪ್ರತಿ ವರ್ಷವೂ ಅಲ್ಲಿಗೆ ತೆರಳುತ್ತಾರೆ. ಈ ಬಾರಿಯೂ ಅವರು ದೇವಸ್ಥಾನಕ್ಕೆ ಹೋಗುವ ಆಲೋಚನೆಯಲ್ಲಿ ಇದ್ದರು ಎನ್ನಲಾಗಿದೆ. ಅದಕ್ಕೂ ಮೊದಲೇ ದೇವಸ್ಥಾನದಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ವಿಶೇಷವಾಗಿ ಹಿಂದೂಯೇತರ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಲಾಗಿದೆ. ಬದರಿನಾಥ ಮತ್ತು ಕೇದಾರನಾಥಕ್ಕೆ ಬರುವ ಸನಾತನಿಗಳಲ್ಲದವರು ದೇವಾಲಯವನ್ನು ಪ್ರವೇಶಿಸಲು ಅಫಿಡವಿಟ್ ನೀಡಬೇಕಾಗುತ್ತದೆ ಎಂದು ಕೇದಾರನಾಥ ದೇವಾಲಯ ಸಮಿತಿಯ…

Read More

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ‘ಧುರಂಧರ್ 2’ ಅಬ್ಬರದ ನಡುವೆಯೂ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೊದಲು ಏಪ್ರಿಲ್​​ನಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾ ರಿಲೀಸ್ ಮಾಡೋದಾಗಿ ಘೋಷಿಸಲಾಗಿತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡ ಬಳಿಕ ಆ ದಿನಾಂಕಕ್ಕೆ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ತರೋದಾಗಿ ಘೋಷಣೆ ಮಾಡಿದರು. ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ ಸಿನಿಮಾ ತೆರೆಗೆ ಬಂದಿದೆ. ಡಾರ್ಲಿಂಗ್ ಕೃಷ್ಣ ನಟನೆಯ ಈ ಸಿನಿಮಾ ಗಮನ…

Read More

ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು; ಕಮಿಷನ್ ಆಸೆಗಾಗಿ ಈ ವ್ಯವಸ್ಥೆ ಎಂದ ಪ್ರತಾಪ್ ಸಿಂಹ

ಮೈಸೂರು, ಮಾ.18: ನಗರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುಮಾರು 108 ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು, ಇದು ಅವೈಜ್ಞಾನಿಕವಾಗಿದೆ. ಕೇವಲ 1.5 ರಿಂದ 2 ಕಿಲೋಮೀಟರ್ ಅಂತರದಲ್ಲಿ 9-10 ಸಿಗ್ನಲ್‌ಗಳಿದ್ದು, ವಾಹನ ದಟ್ಟಣೆ ಇಲ್ಲದ ರಸ್ತೆಗಳಲ್ಲೂ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ರಿಂಗ್ ರೋಡ್‌ಗೆ ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವೇ ಹೊರತು ಸಿಗ್ನಲ್‌ಗಳಲ್ಲ ಎಂದು…

Read More

ದೆಹಲಿ ಹೊಸ ವರ್ಷಾಚರಣೆ: ಆಪರೇಷನ್ ಆಘಾಟ್ 3.0 ಅಡಿಯಲ್ಲಿ 500ಕ್ಕೂ ಹೆಚ್ಚು ಜನರ ಬಂಧನ – Kannada News | Delhi New Year Security: Police Seize Illegal Arms, Drugs; 500 Arrests in Aghaat 3.0

ದೆಹಲಿ, ಡಿ.27: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi New Year Security) ಹೊಸ ವರ್ಷಾಚರಣೆಗೆ ಭದ್ರತೆ ಕುರಿತು ತಯಾರಿ ಮಾಡಿಕೊಳ್ಳುತ್ತಿರುವ ವೇಳೆ, ಮಹತ್ವದ ಕಾರ್ಯಚರಣೆಯೊಂದನ್ನು ದೆಹಲಿ ಪೊಲೀಸರು ನಡೆಸಿದ್ದಾರೆ. ರಾತ್ರಿಯಿಡೀ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ನೂರಾರು ಜನರನ್ನು ಬಂಧಿಸಿದ್ದಾರೆ. ಆಪರೇಷನ್ ಆಘಾಟ್ 3.0 ಅಡಿಯಲ್ಲಿ ದೆಹಲಿ ಆಗ್ನೇಯ ಜಿಲ್ಲೆಯ ಪೊಲೀಸರು ಸುಮಾರು ಎರಡು ಡಜನ್ ಅಕ್ರಮ ಶಸ್ತ್ರಾಸ್ತ್ರಗಳು, ಲಕ್ಷಾಂತರ ನಗದು, ಅಕ್ರಮ ಮದ್ಯ, ಮಾದಕ ವಸ್ತುಗಳು ಮತ್ತು ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನ್ಯೂ ಇಯರ್​​​​ ಸೆಲೆಬ್ರೇಷನ್​​​​ ಸಂದರ್ಭದಲ್ಲಿ…

Read More

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ – Kannada News | KSRTC Bus Fight: Groundnut Shells Spark Brawl Between Passengers and Conductor in Chamarajanagar

ಚಾಮರಾಜನಗರ, ಫೆಬ್ರವರಿ 25: ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ…

Read More

ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ! – Kannada News | Rare Vijayanagara Era Jain Inscription Discovered in Ballari Sandur

ಬಳ್ಳಾರಿ, ಜುಲೈ 18: ಜಿಲ್ಲೆಯ ಸಂಡೂರು ತಾಲ್ಲೂಕಿನ ಡಿ. ಅಂತಾಪುರ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯದ ಇತಿಹಾಸ ಹಾಗೂ ಜೈನ ಧರ್ಮದ ಬೆಳವಣಿಗೆಯ ಮೇಲೆ ಬೆಳಕು ಚೆಲ್ಲುವ ಅತ್ಯಂತ ಅಪರೂಪದ ಜೈನ ದಾನಶಾಸನವೊಂದು ಪತ್ತೆಯಾಗಿದೆ. ‘ವಿಜಯನಗರ ತಿರುಗಾಟ’ ಸಂಶೋಧನಾ ತಂಡವು ಈ ಮಹತ್ವದ ಐತಿಹಾಸಿಕ ಸಾಕ್ಷ್ಯವನ್ನು ಶೋಧಿಸಿದೆ. ಪ್ರೊ. ಎಚ್. ತಿಪ್ಪೇಸ್ವಾಮಿ ನೇತೃತ್ವದ ಸಂಶೋಧನಾ ತಂಡವು ಡಿ. ಅಂತಾಪುರ ಗ್ರಾಮದ ನಿವಾಸಿ ಗ್ಯಾನಪ್ಪ ಎಂಬುವವರ ಹೊಲದಲ್ಲಿ ಈ ಗ್ರಾನೈಟ್ (ಕಣಶಿಲೆ) ಶಾಸನವನ್ನು ಪತ್ತೆಹಚ್ಚಿದೆ. ಈ ಶಾಸನವು ಕ್ರಿ.ಶ. 1395ರ…

Read More

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ! – Kannada News | Bengaluru city university bcom 5th semester question paper leaked Before Exam

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ. ಪರೀಕ್ಷೆಗೂ…

Read More

ಆರ್ಥಿಕ ಸಮೀಕ್ಷೆ 2026; ಜಿಡಿಪಿ, ಹಣದುಬ್ಬರ, ಎಫ್​ಡಿಐ, ಇನ್ಷೂರೆನ್ಸ್ ಇತ್ಯಾದಿ ಬಗ್ಗೆ ವರದಿಯಲ್ಲಿ ಹೇಳಿದ್ದಿದು – Kannada News | Economic Survey 2026, key highlights from GDP projection to Infrastructure importance

ಇನ್​ಫ್ರಾಸ್ಟ್ರಕ್ಚರ್ ಅಗತ್ಯ: ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ರೈಲು ನಿರ್ಮಾಣ ಮಾತ್ರವಾಗೇ ಉಳಿದಿಲ್ಲ. ಡಿಜಿಟಲ್ ಸಿಸ್ಟಂ, ಕ್ಲೀನ್ ಎನರ್ಜಿ, ಜಲ ನಿರ್ವಹಣೆ, ಹೊಸ ತಂತ್ರಜ್ಞಾನಗಳು ಇತ್ಯಾದಿಯೆಲ್ಲವೂ ಇನ್​ಫ್ರಾಸ್ಟ್ರಕ್ಚರ್ ಎನಿಸಿಕೊಳ್ಳುತ್ತವೆ. ಭಾರತದ ಮುಂದಿನ ಬೆಳವಣಿಗೆಗೆ ಪ್ರಮುಖ ಆಧಾರ ಸ್ತಂಭಗಳಲ್ಲಿ ಇನ್​ಫ್​ರಾಸ್ಟ್ರಕ್ಚರ್ ಕೂಡ ಒಂದಾಗಿರುತ್ತದೆ ಎಂಬುದನ್ನು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ. Source link

Read More

ಮಹಾರಾಷ್ಟ್ರದ ವರ್ಷದ 3 ದಿನ ಈ ಗ್ರಾಮದಲ್ಲಿ ಆತ್ಮಗಳ ದರ್ಬಾರ್, ಮನುಷ್ಯರಿಗೆ ಪ್ರವೇಶವಿಲ್ಲ!

ಮುಂಬೈ, ಮಾರ್ಚ್ 12: ಭಾರತವು ಅಗಾಧವಾದ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ದೇಶ. ಈ ದೇಶದಲ್ಲಿ ಕೆಲವು ಹಳ್ಳಿಗಳಿಗೆ ವಿಶಿಷ್ಟ ಇತಿಹಾಸವಿದೆ. ಕೆಲವು ಹಳ್ಳಿಗಳು ವಿಶಿಷ್ಟ ಸಂಪ್ರದಾಯಗಳನ್ನು ಹೊಂದಿವೆ. ಈ ಸಂಪ್ರದಾಯಗಳು ಶತಮಾನಗಳಿಂದ ನಡೆದುಕೊಂಡು ಬರುತ್ತಿವೆ. ಈ ಶತಮಾನದಲ್ಲಿಯೂ ಜನರು ಈ ಸಂಪ್ರದಾಯಗಳನ್ನು ಅದೇ ಭಕ್ತಿಯಿಂದ ಅನುಸರಿಸುತ್ತಾರೆ. ಮಹಾರಾಷ್ಟ್ರದ (Maharashtra) ಹಳ್ಳಿಯೊಂದರಲ್ಲಿ ಮೂರು ದಿನ ಇಡೀ ಗ್ರಾಮಕ್ಕೆ ಗ್ರಾಮವೇ ಊರನ್ನು ಖಾಲಿ ಮಾಡುತ್ತದೆ. ಈ 3 ದಿನಗಳು ಇಲ್ಲಿ ದೆವ್ವಗಳು ವಾಸ ಮಾಡುತ್ತವೆ ಎಂಬ ನಂಬಿಕೆಯಿದೆ. ಮಹಾರಾಷ್ಟ್ರದಲ್ಲಿರುವ ಈ…

Read More

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಹೊಸ ಹೋಮ್ ಗ್ರೌಂಡ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಈ ಹಿಂದೆ ಆಡುತ್ತಿದ್ದ ಜೈಪುರದ ಸವಾಯಿ ಮಾನ್ ​ಸಿಂಗ್ ಸ್ಟೇಡಿಯಂ ಈ ಬಾರಿ ಆರ್​ಆರ್ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಪದೇ ಪದೇ ಎಚ್ಚರಿಕೆ ನೀಡಿದ್ದರೂ ರಾಜಸ್ಥಾನ ಕ್ರಿಕೆಟ್ ಸಂಘವು ಇನ್ನೂ ಸಹ ಚುನಾವಣೆಯನ್ನು ನಡೆಸಿಲ್ಲ. ಹೀಗಾಗಿ ಜೈಪುರದ ಸವಾಯಿ ಮಾನ್​ ಸಿಂಗ್​ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸದಿರಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್…

Read More