Headlines

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್​​ ರೇವಣ್ಣ ಬ್ಯಾರಕ್​​ ಸೇರಿ ವಿವಿಧೆಡೆ ಒಟ್ಟು 10ಕ್ಕೂ ಹೆಚ್ಚು ಮೊಬೈಲ್​​ಗಳು​​ ಪತ್ತೆ – Kannada News | CCB Raids Parappana Agrahara Jail: 10+ Mobile Phones Seized, Including from Prajwal Re

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಬೆಂಗಳೂರು, ಆಗಸ್ಟ್​​ 12: ಕೈದಿಗಳಿಗೆ ರಾಜಾತಿಥ್ಯ ನೀಡುವ ಮೂಲಕ ಈ ಹಿಂದೆ ದೇಶಾದ್ಯಂತ ಸುದ್ದಿಯಾಗಿದ್ದ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನೂ ಆ ಪದ್ಧತಿ ಮುಂದುವರಿದಿದ್ಯಾ ಎಂಬ ಅನುಮಾನ ಹೆಚ್ಚಿದೆ. ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್​​​ಗಳು ಪತ್ತೆಯಾಗಿವೆ. 90ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ಪ್ರತಿ ಬ್ಯಾರಕ್​​​ನಲ್ಲಿ ನಿನ್ನೆ (ಆಗಸ್ಟ್​​​ 11)…

Read More

ಟೀಮ್ ಇಂಡಿಯಾಗೆ ‘ಕಿಂಗ್ ಆಫ್ ಗಾಲೆ’ಯ ಬಗ್ಗೆ ಎಚ್ಚರಿಕೆ! – Kannada News | India Warned of ‘King of Galle’ Threat

ಭಾರತ ಹಾಗೂ ಶ್ರೀಲಂಕಾ ನಡುವಿನ ಬಹುನಿರೀಕ್ಷಿತ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಶ್ರೀಲಂಕಾದ ಮಾಜಿ ಆಲ್ ರೌಂಡರ್ ಫರ್ವೀಝ್ ಮಹರೂಫ್ ಕಠಿಣ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಅದು ಸಹ ‘ಕಿಂಗ್ ಆಫ್ ಗಾಲೆ’ಯ ಎಚ್ಚರಿಕೆ!. ಯಾರು ಈ ಕಿಂಗ್ ಆಫ್ ಗಾಲೆ? 34 ವರ್ಷದ ಎಡಗೈ ಆರ್ಥೊಡಾಕ್ಸ್ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಪ್ರಸ್ತುತ ಶ್ರೀಲಂಕಾ…

Read More

Vastu Tips: ಸಂಜೆಯಾಗುತ್ತಿದ್ದಂತೆ ಮನೆಯ ಮುಖ್ಯ ಬಾಗಿಲು ಮುಚ್ಚುತ್ತೀರಾ? ವಾಸ್ತು ನಿಯಮ ತಿಳಿಯಿರಿ – Kannada News | Vastu Tips: Don’t Close Main Door in Evening! Attract Wealth and Positivity

ಸಂಜೆಯಾಗುತ್ತಿದ್ದಂತೆ ಮನೆಯ ಮುಖ್ಯ ಬಾಗಿಲನ್ನು ಮುಚ್ಚುವ ಅಭ್ಯಾಸ ನಿಮಗಿದ್ದರೆ ಎಚ್ಚರ ವಹಿಸಿ. ವಾಸ್ತು ಶಾಸ್ತ್ರದ ಪ್ರಕಾರ, ನಿಮ್ಮ ಈ ಒಂದು ಸಣ್ಣ ತಪ್ಪು ಮನೆಯಲ್ಲಿ ಆರ್ಥಿಕ ಸಂಕಷ್ಟ ಮತ್ತು ಅಶಾಂತಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದಲ್ಲಿ ಮನೆಯ ಮುಖ್ಯ ದ್ವಾರವನ್ನು ಕೇವಲ ಹೊರಗೆ-ಒಳಗೆ ಹೋಗುವ ಮಾರ್ಗವೆಂದು ಪರಿಗಣಿಸಲಾಗುವುದಿಲ್ಲ, ಬದಲಿಗೆ ಮನೆಗೆ ದೈವಿಕ ಮತ್ತು ಧನಾತ್ಮಕ ಶಕ್ತಿ ಪ್ರವೇಶಿಸುವ ಪ್ರಮುಖ ದ್ವಾರವೆಂದು ನಂಬಲಾಗುತ್ತದೆ. ಈ ಸ್ಥಳವನ್ನು ಸರಿಯಾದ ನಿಯಮಗಳ ಪ್ರಕಾರ ನಿರ್ವಹಿಸಿದರೆ, ಕುಟುಂಬದಲ್ಲಿ ಆರೋಗ್ಯ ಮತ್ತು ಮನಸ್ಸಿನ ಶಾಂತಿ ನೆಲೆಸುತ್ತದೆ….

Read More

ಭೀಮನ ಅಮಾವಾಸ್ಯೆ; ರಾಜ್​ಕುಮಾರ್ ಕಿಡ್ನ್ಯಾಪ್​​ಗೆ ಕಾರಣವಾಗಿತ್ತು ಆ ಒಂದು ಘಟನೆ – Kannada News | Unseen Warning: How Dr Rajkumar Unannounced Gajanur Visit Led to His 2000 Abduction

ರಾಜ್ಯದ ಹಿರಿಯ ರಾಜಕಾರಣಿ,  ಎಸ್.ಎಂ. ಕೃಷ್ಣ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮರು ವರ್ಷವೇ ಎದುರಾದ ಬೃಹತ್ ಸವಾಲೆಂದರೆ ಅದು ವರನಟ ಡಾ. ರಾಜ್‌ಕುಮಾರ್ ಅವರ ಅಪಹರಣ. ಭೀಮನ ಅಮಾವಾಸ್ಯೆ ದಿನದಂದು ನಡೆದ ಆ ಘಟನೆ ಅತ್ಯಂತ ಕರಾಳ ನೆನಪಾಗಿ ಉಳಿದುಕೊಂಡಿದೆ. ಪೂಜೆಯ ಶುಭ ದಿನದಂದೇ ನಡೆದ ಕರಾಳ ಘಟನೆ ಅಂದು ಪತಿಯ ಆಯುಷ್ಯ ಮತ್ತು ಕ್ಷೇಮಕ್ಕಾಗಿ ಮಹಿಳೆಯರು ವಿಶೇಷ ಪೂಜೆ ಸಲ್ಲಿಸುವ ಪವಿತ್ರ ಭೀಮನ ಅಮಾವಾಸ್ಯೆಯ ದಿನ (ಜುಲೈ 30, 2000). ಇಡೀ ನಾಡು…

Read More

‘ಜಿರಳೆ’ ಹೇಳಿಕೆ ವಾಣಿಜ್ಯ ದುರುಪಯೋಗ ಸಂಬಂಧ ಪಿಐಎಲ್​​: ಕೇಂದ್ರ ಸರ್ಕಾರ, CBIಗೆ ಸುಪ್ರೀಂ ಕೋರ್ಟ್ ನೋಟಿಸ್ – Kannada News | Supreme Court Issues Notice to Centre and CBI Over Commercial Misuse and Doctoring of CJI’s ‘Cockroach’ Remark

ಕೇಂದ್ರ ಸರ್ಕಾರ, CBIಗೆ ಸುಪ್ರೀಂ ಕೋರ್ಟ್​​ನಿಂದ ನೋಟಿಸ್ ಜಾರಿImage Credit source: Getty Images ನವದೆಹಲಿ, ಆಗಸ್ಟ್​​ 12: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ (Cockroach) ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿ, ಬಳಿಕ ‘ಕಾಕ್ರೋಚ್​​ ಜನತಾ ಪಾರ್ಟಿ’ ಹುಟ್ಟಿಕೊಂಡು NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಜೆನ್​​ ಜಿ ಪ್ರತಿಭಟನೆಗೆ ಕಾರಣವಾದ ಘಟನೆಯ ಮೂರು ತಿಂಗಳ ಬಳಿಕ, ಈ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ಎಡಿಟ್ ಮಾಡಿ ವಾಣಿಜ್ಯವಾಗಿ ಬಳಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ…

Read More

Bengaluru Air Quality: ಬೆಂಗಳೂರು ಸೇರಿ ಮಡಿಕೇರಿಯಲ್ಲೂ ಉತ್ತಮ ವಾಯು ಗುಣಮಟ್ಟ – Kannada News | Karnataka Air Quality Index: Madikeri Tops Clean Air List, Bengaluru AQI at 29

ಬೆಂಗಳೂರು ಸೇರಿ ಮಡಿಕೇರಿಯಲ್ಲೂ ಉತ್ತಮ ವಾಯು ಗುಣಮಟ್ಟ ಬೆಂಗಳೂರು, ಆಗಸ್ಟ್ 12: ಇಂದು ಕರ್ನಾಟಕದ ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದ್ದು, ಬೆಂಗಳೂರಿನಲ್ಲೂ ವಾಯುಮಾಲಿನ್ಯದ ಪ್ರಮಾಣ ಕಡಿಮೆ ದಾಖಲಾಗಿದೆ. ಇಂದು ಬೆಳಗಿನ ಲಭ್ಯವಿರುವ ರಿಯಲ್‌ಟೈಮ್ ಮಾಹಿತಿ ಪ್ರಕಾರ ಬೆಂಗಳೂರಿನ AQI 29ರಷ್ಟಿದ್ದು, ‘ಉತ್ತಮ’ (Good) ಮಟ್ಟದಲ್ಲಿದೆ. ಕರ್ನಾಟಕದಾದ್ಯಂತ 44 ಮಾನಿಟರಿಂಗ್ ಕೇಂದ್ರಗಳಿಂದ ಸಂಗ್ರಹಿಸಲಾದ ಮಾಹಿತಿಯನ್ನು ಆಧರಿಸಿ ಈ ಅಂಕಿಅಂಶಗಳು ಲಭ್ಯವಾಗಿವೆ. ರಾಜ್ಯದ ಪ್ರಮುಖ ನಗರಗಳ ಪೈಕಿ ಮಂಗಳೂರಿನಲ್ಲಿ AQI 57 ದಾಖಲಾಗಿದ್ದು, ‘ಮಧ್ಯಮ’ (Moderate) ಮಟ್ಟದಲ್ಲಿದೆ. ಕಾರವಾರದಲ್ಲಿ…

Read More

ಭಾರತ vs ಬಾಂಗ್ಲಾ ಸರಣಿ ಡೌಟ್: ಡೇಟ್ ಫಿಕ್ಸ್ ಮಾಡಿದ ಅಫ್ಘಾನಿಸ್ತಾನ್! – Kannada News | IND vs BAN Series Under Threat After Afghanistan T20I Confirmation

ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿ ರದ್ದಾಗುವ ಸಾಧ್ಯತೆಯಿದೆ. ಏಕೆಂದರೆ, ಇದೇ ಅವಧಿಯಲ್ಲಿ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿಯನ್ನು ಆಡಲಿದೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯು (ACB) ಭಾರತದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೀಗಾಗಿ, ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿ ನಡೆಯುವುದು ಅನುಮಾನ. ವೇಳಾಪಟ್ಟಿ ಸಂಘರ್ಷ: ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ (BCB) ಸೆಪ್ಟೆಂಬರ್ 1 ರಿಂದ 13 ರವರೆಗೆ ಮೂರು ಏಕದಿನ ಹಾಗೂ ಮೂರು…

Read More

ಭೀಮನ ಅಮವಾಸ್ಯೆ ದಿನ ನಡೆದಿತ್ತು ಅಣ್ಣಾವ್ರ ಕಿಡ್ನ್ಯಾಪ್; 108 ದಿನಗಳ ಕಥನ – Kannada News | 108 Days in the Jungle: Remembering the Shocking Abduction of Dr. Rajkumar by Veerappan on bheemana amavasye

ಜುಲೈ 30, 2000 — ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಇತಿಹಾಸದಲ್ಲೇ ಅತ್ಯಂತ ಕಪ್ಪು ಮತ್ತು ಆತಂಕಕಾರಿ ದಿನ. ತಮಿಳುನಾಡಿನ ಪ್ರಸಿದ್ಧ ಕಾಡುಗಳ್ಳ, ಮರದ ಕಳ್ಳಸಾಗಣೆದಾರ ವೀರಪ್ಪನ್, ಕನ್ನಡದ ಸಾಂಸ್ಕೃತಿಕ ರಾಯಭಾರಿ ಹಾಗೂ ವರನಟ ಡಾ. ರಾಜ್‌ಕುಮಾರ್ ಅವರನ್ನು ಅಪಹರಿಸಿದ ಸುದ್ದಿ ಇಡೀ ದಕ್ಷಿಣ ಭಾರತವನ್ನೇ ಬೆಚ್ಚಿಬೀಳಿಸಿತು. ಅದನ್ನು ಇಂದು ನೆನಪಿಸಿಕೊಳ್ಳಲೂ ಒಂದು ಕಾರಣವಿದೆ. ಇಂದು ಭೀಮನ ಅಮವಾಸ್ಯೆ. ಅದೇ ದಿನ ಅಣ್ಣಾವ್ರ ಕಿಡ್ನ್ಯಾಪ್ ಆಗಿತ್ತು. ಜುಲೈ 30ರ ಆ ಕಪ್ಪು ರಾತ್ರಿ: ಏನಾಯಿತು? ಗಾಜನೂರಿನಲ್ಲಿದ್ದ ತಮ್ಮ…

Read More

ಕಟಕಟೆಯಲ್ಲಿ ನಟ ಯಶ್, ಆರೋಪ ಮಾಡಿದವರೇ ಫಿದಾ – Kannada News | Yash participated in Aap Ki Adalat show

ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಯಶ್ (Yash), ತಮ್ಮ ನಟನೆಯ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕೆ ಎರಡೆರಡು ಬಾರಿ ಅಮೆರಿಕಕ್ಕೆ ಹೋಗಿ ಬಂದಿದ್ದಾರೆ. ಇದೀಗ ‘ಟಾಕ್ಸಿಕ್’ ಸಿನಿಮಾದ ಪ್ರಚಾರವನ್ನು ಆರಂಭಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಟ್ರೈಲರ್ ಬಿಡುಗಡೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಪ್ರಚಾರಕ್ಕೆ ವೇಗ ನೀಡಬೇಕಾದ ಸಮಯದಲ್ಲಿ ಯಶ್ ಅವರು ಕಟಕಟೆಯಲ್ಲಿ ನಿಂತಿದ್ದಾರೆ. ಆದರೆ ಯಶ್ ವಿರುದ್ಧ ಸರಣಿ ಆರೋಪಗಳನ್ನು ಮಾಡಿರುವವರೇ ಯಶ್ ಅವರ ವ್ಯಕ್ತಿತ್ವಕ್ಕೆ ಫಿದಾ ಆಗಿದ್ದಾರೆ. ಯಶ್, ಕಟಕಟೆಯಲ್ಲಿರುವುದು ನಿಜ, ಆದರೆ ಅದು ಅಸಲಿ…

Read More

Karnataka Weather Forecast: ರಾಜ್ಯದಲ್ಲಿ ಮುಂದುವರಿದ ಮಳೆ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Forecast August 12: Rain and Strong Winds Warning Across Districts

ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಬೆಂಗಳೂರು, ಆಗಸ್ಟ್ 12: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಆಗಸ್ಟ್ 12ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯೂ ಇದೆ. ಉತ್ತರ ಒಳನಾಡಿನಲ್ಲಿ ಗಾಳಿ, ಮಳೆ ಉತ್ತರ ಒಳನಾಡು ಕರ್ನಾಟಕದಲ್ಲಿಯೂ…

Read More