Headlines

ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ 3 ವಿಕೆಟ್ ಉರುಳಿಸಿದ ಪ್ರಫುಲ್ ಹಿಂಗೆ ಯಾರು?

ಪ್ರತಿಭಾನ್ವೀತ ಆಟಗಾರರಿಗೆ ಐಪಿಎಲ್ (IPL) ಒಂದು ಸುವರ್ಣ ವೇದಿಕೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ (SRH) ತಂಡ ರನ್​ಗಳ ಶಿಖರ ಕಟ್ಟಿದರೂ ಕಳಪೆ ಬೌಲಿಂಗ್​ನಿಂದಾಗಿ ಪಂದ್ಯಗಳನ್ನು ಸೋಲಬೇಕಾಯಿತು. ಹೀಗಾಗಿ ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೆ ಸನ್‌ರೈಸರ್ಸ್ ಬೌಲಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿತ್ತು. ಆ ಬದಲಾವಣೆಯ ಭಾಗವಾಗಿ ತಂಡವನ್ನು ಕೂಡಿಕೊಂಡಿದ್ದ ಪ್ರಫುಲ್ ಹಿಂಗೆ (Praful Hinge) ಎಂಬ ಯುವ ವೇಗಿ ಯಾರೂ ಊಹಿಸದಂತಹ ಪ್ರದರ್ಶನವನ್ನು ತಮ್ಮ ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ ನೀಡಿದ್ದಾರೆ. ಸನ್‌ರೈಸರ್ಸ್…

Read More

RR vs DC: ನಿಸ್ಸಂಕಾ, ರಾಹುಲ್ ಅರ್ಧಶತಕ; ರಾಜಸ್ಥಾನ್ ವಿರುದ್ಧ ಗೆದ್ದ ಡೆಲ್ಲಿ – Kannada News | IPL 2026: Delhi Capitals Beat Rajasthan Royals in Thrilling Match 43 Chase

ಐಪಿಎಲ್ 2026 ರ 43 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಈ ಆವೃತ್ತಿಯಲ್ಲಿ 4ನೇ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ ಸಿಎಸ್​ಕೆ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ. ಇತ್ತ 4ನೇ ಸೋಲಿಗೆ ಕೊರಳೊಡ್ಡಿದ ರಾಜಸ್ಥಾನ್ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್…

Read More

ಮಣಿರತ್ನಂ ಹೊಸ ಚಿತ್ರದಲ್ಲಿ ಸಾಯಿ ಪಲ್ಲವಿ, ವಿಜಯ್ ಸೇತುಪತಿ ಜೋಡಿ – Kannada News | Vijay Sethupathi and Sai Pallavi likely to act in Mani Ratnam new movie

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಅವರ ಮುಂದಿನ ಚಿತ್ರದ ಬಗ್ಗೆ ಸಿನಿರಂಗದಲ್ಲಿ ಒಂದಷ್ಟು ಚರ್ಚೆ ನಡೆಯುತ್ತಿದೆ. ‘ಥಗ್ ಲೈಫ್’ ಸಿನಿಮಾಗೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ, ಮಣಿರತ್ನಂ ಈಗ ಪ್ರೇಮಕಥೆಯೊಂದನ್ನು ತೆರೆಯ ಮೇಲೆ ತರಲು ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರತಿಭಾವಂತ ಕಲಾವಿದರಾದ ವಿಜಯ್ ಸೇತುಪತಿ (Vijay Sethupathi) ಮತ್ತು ಸಾಯಿ ಪಲ್ಲವಿ ಮೊದಲ ಬಾರಿಗೆ ಜೋಡಿಯಾಗಿ ನಟಿಸಲಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಮೂಲಗಳ ಪ್ರಕಾರ, ಮಣಿರತ್ನಂ ಈ ಕಥೆಯನ್ನು…

Read More

‘ಸ್ಪಿರಿಟ್’ ಕೆಲಸ ಬಿಟ್ಟು ‘ಧುರಂಧರ್ 2’ ನೋಡಲು ಬಂದ ಪ್ರಭಾಸ್, ಸಂದೀಪ್ ರೆಡ್ಡಿ ವಂಗಾ

ಟಾಲಿವುಡ್‌ ನಟ ಪ್ರಭಾಸ್ (Prabhas) ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಈಗ ‘ಸ್ಪಿರಿಟ್’ (Spirit) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾದ ಕೆಲಸಗಳ ನಡುವೆ ಸಣ್ಣ ವಿರಾಮ ಪಡೆದುಕೊಂಡು ಚಿತ್ರಮಂದಿರಕ್ಕೆ ಬಂದಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ವೀಕ್ಷಿಸಲು ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಅವರು ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಚಿತ್ರಮಂದಿರದಲ್ಲಿ ಅವರಿಬ್ಬರು ಜೊತೆಯಾಗಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ – Kannada News | Dodmane Habba Kavya Shaiva And Gilli Nata in One stage

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಬಳಿಕ ಅನೇಕ ವೇದಿಕೆ ಮೇಲೆ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದು ಇದೆ. ಈಗ ಇವರು ಕಲರ್ಸ್ ಶೋಗಾಗಿ ಒಂದಾಗಿದ್ದಾರೆ. ಶೋ ಹೆಸರು ‘ದೊಡ್ಮನೆ ಹಬ್ಬ’. ಇದು ಒಂದೇ ದಿನ ನಡೆಯಲಿರೋ ಜಾತ್ರೆ. ಫೆಬ್ರವರಿ 14ರ ಸಂಜೆ 6 ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ – Kannada News

ನೆಲಮಂಗಲ, ಜೂನ್​​ 04: ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಆ್ಯಂಬುಲೆನ್ಸ್ ಮಾರ್ಗಮಧ್ಯೆ ಕ್ಯಾಂಟರ್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಅದೃಷ್ಟವಶಾತ್​​ ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯ ತೀವ್ರತೆ ಗಮನಿಸಿದರೆ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇನ್ನು ಅಪಘಾತದ ನಡೆದ ಕ್ಷಣಮಾತ್ರದಲ್ಲಿ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ…

Read More

ಸರ್ಕಾರಿ ಶಾಲೆ ಪ್ರವೇಶ ದ್ವಾರದ ಮುಂದೆಯೇ ಕಸದ ರಾಶಿ, ಗಲೀಜು: ಮಕ್ಕಳ ಆರೋಗ್ಯಕ್ಕೆ ಸಂಚಕಾರ – Kannada News | Bengaluru Balepet Government School Entrance Turns into Garbage Dump and Urinal, BBMP Apathy Sparks Outrage

ಸರ್ಕಾರಿ ಶಾಲೆ ಪ್ರವೇಶ ದ್ವಾರದ ಮುಂದೆಯೇ ಕಸದ ರಾಶಿImage Credit source: tv9 ಬೆಂಗಳೂರು, ಜೂನ್ 25: ‘‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’’ ಎನ್ನುವ ಶ್ರೇಷ್ಠ ನುಡಿಯಿದೆ. ಆದರೆ, ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬಳೆಪೇಟೆಯಲ್ಲಿರುವ ಚಿಕ್ಕ ಲಾಲ್‌ಬಾಗ್ ಸರ್ಕಾರಿ ಶಾಲೆಯ ಸ್ಥಿತಿಯನ್ನು ನೋಡಿದರೆ, ‘‘ಬಾಯಿ, ಮೂಗು ಮುಚ್ಚಿಕೊಂಡು ಒಳಗೆ ಬಾ’’ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮುಖ್ಯ ಪ್ರವೇಶ ದ್ವಾರದ ಮುಂಭಾಗದಲ್ಲೇ ರಾಶಿ ರಾಶಿ ಕಸವನ್ನು ತಂದು ಸುರಿಯಲಾಗುತ್ತಿದ್ದು, ಇಡೀ ಆವರಣವು ಕಸದ…

Read More

ಜೈಲಿನಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ನಾಗರಾಜ್ ಆರೋಪ – Kannada News | Sandhya Nagaraj alleges Pavitra Gowda getting special treatment in Parappana Agrahara Jail

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ ಅವರಿಗೆ ಜೈಲಿನಲ್ಲಿ ರಾಜಾಥಿತ್ಯ ನೀಡಿದ್ದು ಈ ಮೊದಲು ಭಾರಿ ವಿವಾದಕ್ಕೆ ಕಾರಣ ಆಗಿತ್ತು. ಈಗ ಮತ್ತೋರ್ವ ಆರೋಪಿ ಪವಿತ್ರಾ ಗೌಡ (Pavitra Gowda) ಅವರಿಗೂ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ನೀಡಲಾಗುತ್ತಿದೆ ಎಂದು ಈ ಹಿಂದೆ ವಿಚಾರಣಾಧೀನ ಕೈದಿ ಆಗಿದ್ದ ಸಂಧ್ಯಾ ನಾಗರಾಜ್ ಅವರು ಆರೋಪ ಮಾಡಿದ್ದಾರೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಧ್ಯಾ ನಾಗರಾಜ್ ವಿರುದ್ಧವೇ ಪವಿತ್ರಾ ಗೌಡ ಅವರು ದೂರು ನೀಡಿದ್ದಾರೆ. ಈ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು…

Read More