Headlines

ಉಜ್ಜಿನಿಯಲ್ಲಿ ನೈಜ ದೃಶ್ಯಗಳನ್ನು ಸೆರೆ ಹಿಡಿದ ‘ಊರಬ್ಬ’ ಸಿನಿಮಾ; ಟ್ರೇಲರ್ ನೋಡಿ – Kannada News

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇರುವ ‘ಊರಬ್ಬ’ (Urabba) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮಾಗಡಿ ತಾಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ ಅವರು ಈ ಸಿನಿಮಾ ಮಾಡಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ (Tanisha Kuppanda), ಸಿದ್ದು ಮೂಲಿಮನಿ, ಪಾಯಲ್ ಚಂಗಪ್ಪ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕುಣಿಗಲ್ ಶಾಸಕ ರಂಗನಾಥ್ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ…

Read More

ಮುಂದಿನ 48 ಗಂಟೆಗಳ ಕಾಲ ಈ ಜಿಲ್ಲೆಗಳ ಜನರೇ ಎಚ್ಚರ!: ಹವಾಮಾನ ಇಲಾಖೆಯಿಂದ ಹಠಾತ್ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು, ಮೇ.30: ರಾಜ್ಯದ ಹವಾಮಾನದಲ್ಲಿ ಏಕಾಏಕಿ ಪ್ರಮುಖ ಬದಲಾವಣೆಯಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೇ 30 ಮತ್ತು ಮೇ 31 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಹವಾಮಾನ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಿಡಿಲು…

Read More

‘ದೃಶ್ಯಂ 3’ ಚಿತ್ರದಲ್ಲಿ ಭಾರೀ ಬದಲಾವಣೆ; ಕನ್ನಡ ವರ್ಷನ್ ಕಥೆ ಏನು? – Kannada News | Drishyam 3: Major Changes What’s the Story for Kannada, Hindi and Malayalam Versions?

‘ದೃಶ್ಯಂ’ ಚಿತ್ರದ ಸರಣಿಗೆ ಭಾರತ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ. ಈಗ ಎಲ್ಲರ ಕಣ್ಣು ‘ದೃಶ್ಯಂ 3’ ಮೇಲಿದೆ. ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಪನೋರಮಾ ಸ್ಟುಡಿಯೋಸ್‌ನ ಅಭಿಷೇಕ್ ಪಾಠಕ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಜಯ್ ದೇವಗನ್ ಅಭಿನಯದ ಹಿಂದಿ ಆವೃತ್ತಿಯು ಮೋಹನ್‌ಲಾಲ್ ಅವರ ಮಲಯಾಳಂ ಆವೃತ್ತಿಗಿಂತ ಭಿನ್ನವಾಗಿರಲಿದೆ ಎಂದು ರಿವೀಲ್ ಮಾಡಿದ್ದಾರೆ. ಈ ಚಿತ್ರವನ್ನು ಅವರು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಹಿಂದಿ ‘ದೃಶ್ಯಂ 3’ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆಯಂತೆ. ಸಣ್ಣಪುಟ್ಟ ಪ್ಯಾಚ್‌ವರ್ಕ್ ಕೆಲಸಗಳು ನಡೆಯುತ್ತಿವೆ….

Read More

ಮೈಸೂರಿನಲ್ಲಿ ಮೂವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ – Kannada News | Mysuru Tragedy; MLA T. Narasipura Calls for Property Confiscation and Compensation

ಮೈಸೂರು, ಜೂ.23: ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಉಲ್ಲಾಸ್‌ಗೌಡ ಎಂಬಾತನ ಕಿರುಕುಳದಿಂದಾಗಿ ಶಿವಣ್ಣ, ನಾಗರತ್ನ ಹಾಗೂ ಅವರ ಮಗಳು ರಕ್ಷಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆ ನಿಶ್ಚಿತವಾಗಿದ್ದ ರಕ್ಷಿತಾಳಿಗೆ ಉಲ್ಲಾಸ್‌ಗೌಡ ಫೋಟೋಗಳನ್ನು ಕಳುಹಿಸಿ ಬೆದರಿಕೆ ಹಾಕಿದ್ದ. ಈ ಕುರಿತು ಡೆತ್‌ ನೋಟ್‌ನಲ್ಲಿ ಉಲ್ಲಾಸ್‌ಗೌಡನೇ ತಮ್ಮ ಸಾವಿಗೆ ಕಾರಣ ಎಂದು ಕುಟುಂಬ ಸ್ಪಷ್ಟವಾಗಿ ಉಲ್ಲೇಖಿಸಿದೆ. ಈ ಪ್ರಕರಣದ ಬಗ್ಗೆ ಮಾತನಾಡಿರುವ ಶಾಸಕ ಪುಟ್ಟರಂಗಶೆಟ್ಟಿ ಅವರು, ಮೃತ…

Read More

ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ನಡು ರಸ್ತೆಯಲ್ಲೇ ಕೆಟ್ಟು ನಿಂತ KSRTC ಬಸ್ – Kannada News | KSRTC Bus Breaks Down In Middle Of The Road AT Chikmagaluru, video Goes viral

ಚಿಕ್ಕಮಗಳೂರು, (ಏಪ್ರಿಲ್ 19): ಇತ್ತೀಚೆಗೆ ಸರ್ಕಾರಿ ಬಸ್​​ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು (Chikmagaluru) KSRTC ಬಸ್ ನಿಲ್ದಾಣದಿಂದ ಕಳಸಾಪುರಕ್ಕೆ ತೆರಳುತ್ತಿದ್ದ ಬಸ್, ಏಕಾಏಕಿ ಚಿಕ್ಕಮಗಳೂರು ನಗರದ NMC ಸಿಗ್ನಲ್ ಬಳಿ ಕೆಂಟು ನಿಂತಿದೆ. ಇದರಿಂದ ಪ್ರಯಾಣಿಕರು ಬಸ್ ತಳ್ಳಿ ತಳ್ಳಿ ಸುಸ್ತಾದರು. ಕೊನೆಗೆ ಒಂದಿಷ್ಟು ಸ್ಥಳೀಯರು ಕೈಜೋಡಿಸಿದ್ದರಿಂದ ಬಸ್ ಡಿಪೋ ಸೇರಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

‘ಭೂತ್ ಬಂಗ್ಲ’ ಕಲೆಕ್ಷನ್: 3 ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದ ಅಕ್ಷಯ್ ಕುಮಾರ್ ಸಿನಿಮಾ – Kannada News | Akshay Kumar Bhooth Bangla worldwide Box Office Collection day 3 crosses Rs 100 crores

ಬಾಲಿವುಡ್​ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್​ನಲ್ಲಿ ಬಂದ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಮಾಧಾನಕರ ಗಳಿಕೆ ಮಾಡಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಈ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂಪಾಯಿಗಳ ಗಡಿಯನ್ನು ದಾಟುವ ಮೂಲಕ ಗಮನ ಸೆಳೆದಿದೆ. ಸುಮಾರು 14 ವರ್ಷಗಳ ಸುದೀರ್ಘ ಬಿಡುವಿನ ನಂತರ ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ ಒಂದಾಗಿ ಮಾಡಿರುವ ಈ ಹಾರರ್-ಕಾಮಿಡಿ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ…

Read More

‘ನಾನು ಯಾವುದಕ್ಕೂ ಕೇರ್ ಮಾಡಲ್ಲ: ಪಾಕಿಸ್ತಾನಿ ಕಲಾವಿದರ ಬಗ್ಗೆ ಅರಿಜಿತ್ ಸಿಂಗ್ ಹೇಳಿಕೆ – Kannada News | Arijit Singh talks about Pakistani singers facing ban in India

ಅರಿಜಿತ್ ಸಿಂಗ್ (Arijit Singh) ಭಾರತದ ಟಾಪ್ ಗಾಯಕ. ಸ್ಪಾಟಿಫೈನಲ್ಲಿ ಭಾರತದಲ್ಲಿ ಮಾತ್ರವಲ್ಲ ವಿಶ್ವದಲ್ಲಿಯೇ ಅತಿ ಹೆಚ್ಚು ಫಾಲೋವರ್​​ಗಳನ್ನು ಹೊಂದಿರುವ ಗಾಯಕ ಅರಿಜಿತ್. ಅದ್ಭುತವಾದ ಕಂಠ ಹೊಂದಿರುವ, ಆದರೆ ತಮ್ಮ ಸರಳತೆ, ವಿನಯತೆಯಿಂದಲೂ ಜನಪ್ರಿಯತೆಗಳಿಸಿರುವ ಅರಿಜಿತ್ ಸಿಂಗ್, ಕೆಲ ತಿಂಗಳ ಹಿಂದಷ್ಟೆ ತಾವು ಇನ್ನು ಮುಂದೆ ಸಿನಿಮಾಗಳಲ್ಲಿ ಹಿನ್ನೆಲೆ ಗಾಯನ ಮಾಡುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಕಾನ್ಸರ್ಟ್​​ಗಳನ್ನು ಮುಂದುವರೆಸುವುದಾಗಿ ಹೇಳಿದ್ದರು. ಇದೀಗ ಅಬುದಾಬಿಯಲ್ಲಿ ಲೈವ್ ಕಾನ್ಸರ್ಟ್ ನೀಡಿರುವ ಅರಿಜಿತ್ ಸಿಂಗ್ ಪಾಕ್ ಗಾಯಕರ ಬಗ್ಗೆ ಮಾತನಾಡಿರುವುದು ಸಖತ್…

Read More

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ! – Kannada News | Namma Metro Green Line Disrupted: Trains Suspended Between Yeshwanthpur and Madavara

ಬೆಂಗಳೂರು, ಜುಲೈ 21: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line) ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎದುರಾದ ಈ ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸುವಂತಾಗಿತ್ತು. ಇದೀಗ 8.45ಕ್ಕೆ ಸಂಚಾರ ಆರಂಭವಾಗಿದೆ. ಶಾರ್ಟ್-ಲೂಪ್‌ನಲ್ಲಿ ಮಾತ್ರವೇ ರೈಲು ಸಂಚಾರ ವಿದ್ಯುತ್‌ ಸಮಸ್ಯೆಯ ಕಾರಣದಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ…

Read More

149 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಕಂಡರಿಯದ ದಾಖಲೆ ಬರೆದ ವಿಂಡೀಸ್ ದಾಂಡಿಗರು – Kannada News | Amir Jangoo And Roston Chase Set New World Record in Test Cricket

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ವೆಸ್ಟ್ ಇಂಡೀಸ್ ತಂಡದ ದಾಂಡಿಗ ಅಮೀರ್ ಜಾಂಗೂ ಮತ್ತು ನಾಯಕ ರೋಸ್ಟನ್ ಚೇಸ್. ಅದು ಕೂಡ 6ನೇ ವಿಕೆಟ್​ಗೆ ಅತ್ಯದ್ಭುತ ಜೊತೆಯಾಟವಾಡುವ ಮೂಲಕ.  ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ ಪ್ರಥಮ ಇನಿಂಗ್ಸ್​ನಲ್ಲಿ 308 ರನ್​ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಪ್ರಥಮ…

Read More

Gold Rate: ಚಿನ್ನದ ಬೆಲೆ ಇವತ್ತೂ ಇಳಿಕೆ; ಗ್ರಾಮ್​ಗೆ 75 ರೂ ಅಗ್ಗ

ನವದೆಹಲಿ, ಜೂನ್ 1: ವಾರಾಂತ್ಯದಲ್ಲಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ ಗ್ರಾಮ್​ಗೆ 75 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದರೆ, ಇನ್ನೂ ಕೆಲವೆಡೆ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಎರಡು ವಾರಗಳಿಂದ ಬಹಳ ಸ್ಥಿರವಾಗಿದೆ. ಇವತ್ತು ಅದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ…

Read More