Headlines

TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | National News: Rajya Sabha Polls Announced Across 10 States as Big Budget Film Industry Faces Funding Crunch Amid Today’s Major Developments

ನವದೆಹಲಿ, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ(Rajya Sabha Election) ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ….

Read More

ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?: ಅಸಲಿ ಕಾರಣ ಬಿಚ್ಚಿಟ್ಟ ಪೊನ್ನಣ್ಣ!

ಬೆಂಗಳೂರು, ಮೇ.22: ಸಿಎಂ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸಲು ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಆಗಸ್ಟ್ 31ರ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ. ಅಧಿಕಾರಿಗಳು ಈಗಾಗಲೇ ಜನಗಣತಿ (ಸೆನ್ಸಸ್) ಹಾಗೂ ಆಸ್ತಿ ಹಕ್ಕುಗಳ ಸಮೀಕ್ಷೆ (ಎಸ್​ಐಆರ್) ನಂತಹ ಪ್ರಮುಖ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿಬ್ಬಂದಿ ಲಭ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಮನವಿ ಮಾಡಲಾಗಿದ್ದು,…

Read More

ಓ ಹೆಣ್ಮಗು… ಸ್ಕೂಟಿಯಲ್ಲಿ ಬಂದು ಆನೆಗೆ ಡಿಕ್ಕಿ ಹೊಡೆದು ದಂತ ಮುರಿದ ಮಹಿಳೆ! ಮುಂದೇನಾಯ್ತು ನೋಡಿ – Kannada News | Khatima Highway Accident: Woman’s Scooter Collides with Elephant, Tusk Breaks

ಆನೆಗೆ ಡಿಕ್ಕಿ ಹೊಡೆದು ದಂತ ಮುರಿದ ಮಹಿಳೆ ಖತಿಮಾ, ಮೇ.22: ಹೆದ್ದಾರಿಯಲ್ಲಿ ಚಲಿಸುವಾಗ ಮುಂದೆ ಬರುವ ವಾಹನಗಳಿಗೆ ಅಥವಾ ಸಣ್ಣ-ಪುಟ್ಟ ನಾಯಿ, ಬೆಕ್ಕು, ಧನಗಳಿಗೆ ಡಿಕ್ಕಿ ಹೊಡೆಯುವುದಿರುವ ಸುದ್ದಿಗಳನ್ನು ಕೇಳಿರಬಹುದು. ಆದರೆ, ಉತ್ತರಾಖಂಡ್‌ನ ಖತಿಮಾ ಎಂಬಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ದೈತ್ಯ ಆನೆಗೇ ನೇರವಾಗಿ ಡಿಕ್ಕಿ ಹೊಡೆದ ಆಘಾತಕಾರಿ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಆನೆಯ ದಂತವೇ ಮುರಿದು ಬಿದ್ದಿದ್ದು, ಗಾಯಗೊಂಡ ಆನೆ ಕಿರುಚುತ್ತಾ ಕಾಡಿನೊಳಗೆ ಓಡಿಹೋಗಿದೆ. ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಖತಿಮಾದ…

Read More

Tulasi Rules: ಭಾನುವಾರ ತುಳಸಿ ಗಿಡಕ್ಕೆ ಏಕೆ ನೀರು ಹಾಕಬಾರದು? ಶಾಸ್ತ್ರಗಳು ಹೇಳುವುದೇನು ಗೊತ್ತಾ? – Kannada News | Tulasi Rules: Why Not Water or Pluck on Sundays and Ekadashi? Hindu Beliefs Explained

ಭಾನುವಾರದಂದು ತುಳಸಿಗೆ ಏಕೆ ನೀರು ಹಾಕಬಾರದು?Image Credit source: Pinterest ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರ ಮತ್ತು ಪೂಜನೀಯ ಸ್ಥಾನವಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಪ್ರತಿಯೊಂದು ಮನೆಯ ಅಂಗಳದಲ್ಲೂ ತುಳಸಿ ಗಿಡವನ್ನು ನೆಟ್ಟು, ನಿತ್ಯವೂ ಅದಕ್ಕೆ ನೀರು ಹಾಕಿ ಪೂಜಿಸುವುದು ಅತ್ಯಂತ ಶುಭ ಹಾಗೂ ಸಮೃದ್ಧಿದಾಯಕ ಎಂದು ನಂಬಲಾಗಿದೆ. ಧಾರ್ಮಿಕ ದೃಷ್ಟಿಕೋನ ಮಾತ್ರವಲ್ಲದೆ, ಆಯುರ್ವೇದದಲ್ಲೂ ತುಳಸಿಗೆ ಅಪಾರವಾದ ಔಷಧೀಯ ಗುಣಗಳಿರುವುದರಿಂದ ಅದಕ್ಕೆ ವಿಶೇಷ ಮಹತ್ವವಿದೆ. ಆದರೆ, ಶಾಸ್ತ್ರಗಳ ಪ್ರಕಾರ ವಾರದ ಎಲ್ಲಾ ದಿನಗಳಲ್ಲಿ ತುಳಸಿ…

Read More

ಕಾಂಗೋ, ಉಗಾಂಡಾದಲ್ಲಿ ಎಬೋಲಾ ರುದ್ರನರ್ತನ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ – Kannada News | Ebola Surge in Africa: Health Ministry Issues Travel Advisory

ನವದೆಹಲಿ, ಮೇ 22: ಕಾಂಗೋ ಮತ್ತು ಉಗಾಂಡಾದಲ್ಲಿ ಎಬೋಲಾ ಅಬ್ಬರದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ ಹಿನ್ನಲೆ ದೇಶದವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕೇಂದ್ರ ಆರೋಗ್ಯ ಸಚಿವಾಲಯ ಕಟ್ಟುನಿಟ್ಟಿನ ಆದೇಶ ನೀಡಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ಅಂತಾರಾಷ್ಟ್ರೀಯ ಆರೋಗ್ಯ ನಿಯಮಾವಳಿಗಳ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ಮತ್ತು ಸಾರ್ವಜನಿಕ ಆರೋಗ್ಯ ಕ್ರಮಗಳಿಗೆ ಸಹಕರಿಸಿ ಎಂದು ಸಲಹೆಯಲ್ಲಿ ತಿಳಿಸಲಾಗಿದೆ. ಏನೆಲ್ಲ ಸೂಚನೆ? ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸೂಡಾನ್‌ನಿಂದ…

Read More

ಕಾನ್ ರೆಡ್ ಕಾರ್ಪೇಟ್​​ ಮೇಲೆ ತೆಲಂಗಾಣ ಕೈಮಗ್ಗದ ಉಡುಪು ಪ್ರದರ್ಶಿಸಿದ ಏಷ್ಯಾ ಸುಂದರಿ – Kannada News | Miss Asia Rashmi Thakur wears Ikat Weaver dress at Cannes 2026 red carpet

ಕಾನ್ ಚಿತ್ರೋತ್ಸವ (Cannes 2026) ಚಾಲ್ತಿಯಲ್ಲಿದ್ದು ಭಾರತದ ಹಲವಾರು ನಟ-ನಟಿಯರು, ಸೋಷಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಗಳು ಹಲವಾರು ಮಂದಿ ಭಾಗವಹಿಸಿದ್ದಾರೆ. ಒಬ್ಬರಿಗಿಂತಲೂ ಒಬ್ಬರು ಭಿನ್ನವಾಗಿ, ದುಬಾರಿಯಾದ ಮತ್ತು ಆಧುನಿಕವಾದ, ಗ್ಲಾಮರಸ್ ಆದ ಬಟ್ಟೆಗಳನ್ನು ತೊಟ್ಟು ರೆಡ್ ಕಾರ್ಪೆಟ್ ಮೇಲೆ ನಡೆಯುತ್ತಾ ಫೋಟೊಗಳಿಗೆ ಫೋಸು ನೀಡುತ್ತಿದ್ದಾರೆ. ಆದರೆ ಏಷ್ಯಾ ಸುಂದರಿ ಎನಿಸಿಕೊಂಡಿರುವ ಭಾರತದ ರಶ್ಮಿಕಾ ಠಾಕೂರ್ ಮಾತ್ರ ಭಾರತೀಯ ಸಂಸ್ಕೃತಿಗ ಉಡುಗೆಗಳ ಪ್ರಚಾರಕ್ಕೆ ವೇದಿಕೆಯಾಗಿ ಕಾನ್ ರೆಡ್ ಕಾರ್ಪೇಟ್ ಅನ್ನು ಬಳಸಿಕೊಂಡಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ತೆಲಂಗಾಣದ ಸಾಂಪ್ರದಾಯಿಕ…

Read More

ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ ‘ಲ್ಯಾಂಡ್ ಲಾರ್ಡ್​’ ಸಿನಿಮಾ; ಇಲ್ಲಿದೆ ವಿವರ – Kannada News | Zee Kannada Premieres Blockbuster ‘Landlord’ Movie: Duniya Vijay, Rachita Ram and Raj B. Shetty

ಧಾರಾವಾಹಿ ಹಾಗೂ ರಿಯಾಲಿಟಿ ಶೋ ಪ್ರಸಾರ ಮಾಡುವ ಮೂಲಕ ಜೀ ಕನ್ನಡ ವಾಹಿನಿ ಕಿರುತೆರೆ ವೀಕ್ಷಕರ ಮನ ಗೆದ್ದಿದೆ. ಈಗ ಜೀ ಕನ್ನಡದಲ್ಲಿ (Zee Kannada) ಕನ್ನಡದ ಬ್ಲಾಕ್​​ಬಸ್ಟರ್ ಸಿನಿಮಾ ‘ಲ್ಯಾಂಡ್ ಲಾರ್ಡ್ ಪ್ರಸಾರ ಕಾಣುತ್ತಿದೆ. ಶನಿವಾರ (ಮೇ 22) ಸಂಜೆ 4 ಗಂಟೆಗೆ ಸಿನಿಮಾ ಪ್ರಸಾರ ಕಾಣಲಿದೆ. ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ಈ ಚಿತ್ರವನ್ನು ವೀಕ್ಷಿಸಬಹುದಾಗಿದೆ. ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ 80ರ ದಶಕದ ಕಥೆ ಇದೆ. ಈ ಸಿನಿಮಾ, ಶೋಷಣೆ, ಸಾಮಾಜಿಕ…

Read More

ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್

ಹುಬ್ಬಳ್ಳಿ, ಮೇ 22: ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ. ಮೇ 20ರಂದು ಬೆಳಿಗ್ಗೆ ಬ್ಯಾಗ್ ಕಳೆದಿರುವ ವಿಷಯ ಅರಿತ ರಮೇಶ್ ಕುಲಕರ್ಣಿ ಅವರು ಹುಬ್ಬಳ್ಳಿಯ ಗೋಕುಲ್ ರೋಡ್ ಡಿಪೋಗೆ ಭೇಟಿ ನೀಡಿದ್ದಾರೆ. ಡಿಪೋ ಮ್ಯಾನೇಜರ್…

Read More

Vasthu Shastra: ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ? ಇಲ್ಲಿದೆ ವಾಸ್ತು ರಹಸ್ಯ! – Kannada News | Money Plant Vastu: Debunking Myths and Real Vastu Tips for Prosperity

ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ?Image Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮನಿ ಪ್ಲಾಂಟ್ (Money Plant) ಬೆಳೆಸುವುದು ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ. ಇದು ಮನೆಯಲ್ಲಿ ಸುಖ, ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಆದರೆ, ಮನಿ ಪ್ಲಾಂಟ್‌ಗೆ ಸಂಬಂಧಿಸಿದಂತೆ ಸಮಾಜದಲ್ಲಿ ಒಂದು ವಿಚಿತ್ರವಾದ ನಂಬಿಕೆಯಿದೆ – ಅದೇನೆಂದರೆ, ಯಾರಾದರೂ ಪರಿಚಯಸ್ಥರ ಅಥವಾ ಬೇರೆಯವರ ಮನೆಯಿಂದ ಮನಿ ಪ್ಲಾಂಟ್ ಅನ್ನು…

Read More

ಸಚಿವ ಸಂಪುಟ ಪುನಾರಚನೆ ವದಂತಿ: ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು – Kannada News | Karnataka Minister Aspirants Flock to Delhi Amid Cabinet Reshuffle Speculation

ನವದೆಹಲಿ/ಬೆಂಗಳೂರು, ಮೇ 22: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗಳ ನಡುವೆ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ. ಕೃಷ್ಣ ಬೈರೇಗೌಡರು ತಮ್ಮ ಸಚಿವ ಸ್ಥಾನವನ್ನು ಮುಂದುವರಿಸಲು ಬೇಡಿಕೆ ಇಡುವ ಸಾಧ್ಯತೆ ಇದೆ. ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸಚಿವ…

Read More