Headlines

ಕಾಂಗೋ, ಉಗಾಂಡಾದಲ್ಲಿ ಎಬೋಲಾ ರುದ್ರನರ್ತನ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ – Kannada News | Ebola Surge in Africa: Health Ministry Issues Travel Advisory

ನವದೆಹಲಿ, ಮೇ 22: ಕಾಂಗೋ ಮತ್ತು ಉಗಾಂಡಾದಲ್ಲಿ ಎಬೋಲಾ ಅಬ್ಬರದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ ಹಿನ್ನಲೆ ದೇಶದವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕೇಂದ್ರ ಆರೋಗ್ಯ ಸಚಿವಾಲಯ ಕಟ್ಟುನಿಟ್ಟಿನ ಆದೇಶ ನೀಡಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ಅಂತಾರಾಷ್ಟ್ರೀಯ ಆರೋಗ್ಯ ನಿಯಮಾವಳಿಗಳ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ಮತ್ತು ಸಾರ್ವಜನಿಕ ಆರೋಗ್ಯ ಕ್ರಮಗಳಿಗೆ ಸಹಕರಿಸಿ ಎಂದು ಸಲಹೆಯಲ್ಲಿ ತಿಳಿಸಲಾಗಿದೆ. ಏನೆಲ್ಲ ಸೂಚನೆ? ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸೂಡಾನ್‌ನಿಂದ…

Read More

ಕಾನ್ ರೆಡ್ ಕಾರ್ಪೇಟ್​​ ಮೇಲೆ ತೆಲಂಗಾಣ ಕೈಮಗ್ಗದ ಉಡುಪು ಪ್ರದರ್ಶಿಸಿದ ಏಷ್ಯಾ ಸುಂದರಿ – Kannada News | Miss Asia Rashmi Thakur wears Ikat Weaver dress at Cannes 2026 red carpet

ಕಾನ್ ಚಿತ್ರೋತ್ಸವ (Cannes 2026) ಚಾಲ್ತಿಯಲ್ಲಿದ್ದು ಭಾರತದ ಹಲವಾರು ನಟ-ನಟಿಯರು, ಸೋಷಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಗಳು ಹಲವಾರು ಮಂದಿ ಭಾಗವಹಿಸಿದ್ದಾರೆ. ಒಬ್ಬರಿಗಿಂತಲೂ ಒಬ್ಬರು ಭಿನ್ನವಾಗಿ, ದುಬಾರಿಯಾದ ಮತ್ತು ಆಧುನಿಕವಾದ, ಗ್ಲಾಮರಸ್ ಆದ ಬಟ್ಟೆಗಳನ್ನು ತೊಟ್ಟು ರೆಡ್ ಕಾರ್ಪೆಟ್ ಮೇಲೆ ನಡೆಯುತ್ತಾ ಫೋಟೊಗಳಿಗೆ ಫೋಸು ನೀಡುತ್ತಿದ್ದಾರೆ. ಆದರೆ ಏಷ್ಯಾ ಸುಂದರಿ ಎನಿಸಿಕೊಂಡಿರುವ ಭಾರತದ ರಶ್ಮಿಕಾ ಠಾಕೂರ್ ಮಾತ್ರ ಭಾರತೀಯ ಸಂಸ್ಕೃತಿಗ ಉಡುಗೆಗಳ ಪ್ರಚಾರಕ್ಕೆ ವೇದಿಕೆಯಾಗಿ ಕಾನ್ ರೆಡ್ ಕಾರ್ಪೇಟ್ ಅನ್ನು ಬಳಸಿಕೊಂಡಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ತೆಲಂಗಾಣದ ಸಾಂಪ್ರದಾಯಿಕ…

Read More

ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ ‘ಲ್ಯಾಂಡ್ ಲಾರ್ಡ್​’ ಸಿನಿಮಾ; ಇಲ್ಲಿದೆ ವಿವರ – Kannada News | Zee Kannada Premieres Blockbuster ‘Landlord’ Movie: Duniya Vijay, Rachita Ram and Raj B. Shetty

ಧಾರಾವಾಹಿ ಹಾಗೂ ರಿಯಾಲಿಟಿ ಶೋ ಪ್ರಸಾರ ಮಾಡುವ ಮೂಲಕ ಜೀ ಕನ್ನಡ ವಾಹಿನಿ ಕಿರುತೆರೆ ವೀಕ್ಷಕರ ಮನ ಗೆದ್ದಿದೆ. ಈಗ ಜೀ ಕನ್ನಡದಲ್ಲಿ (Zee Kannada) ಕನ್ನಡದ ಬ್ಲಾಕ್​​ಬಸ್ಟರ್ ಸಿನಿಮಾ ‘ಲ್ಯಾಂಡ್ ಲಾರ್ಡ್ ಪ್ರಸಾರ ಕಾಣುತ್ತಿದೆ. ಶನಿವಾರ (ಮೇ 22) ಸಂಜೆ 4 ಗಂಟೆಗೆ ಸಿನಿಮಾ ಪ್ರಸಾರ ಕಾಣಲಿದೆ. ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ಈ ಚಿತ್ರವನ್ನು ವೀಕ್ಷಿಸಬಹುದಾಗಿದೆ. ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ 80ರ ದಶಕದ ಕಥೆ ಇದೆ. ಈ ಸಿನಿಮಾ, ಶೋಷಣೆ, ಸಾಮಾಜಿಕ…

Read More

ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್

ಹುಬ್ಬಳ್ಳಿ, ಮೇ 22: ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ. ಮೇ 20ರಂದು ಬೆಳಿಗ್ಗೆ ಬ್ಯಾಗ್ ಕಳೆದಿರುವ ವಿಷಯ ಅರಿತ ರಮೇಶ್ ಕುಲಕರ್ಣಿ ಅವರು ಹುಬ್ಬಳ್ಳಿಯ ಗೋಕುಲ್ ರೋಡ್ ಡಿಪೋಗೆ ಭೇಟಿ ನೀಡಿದ್ದಾರೆ. ಡಿಪೋ ಮ್ಯಾನೇಜರ್…

Read More

Vasthu Shastra: ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ? ಇಲ್ಲಿದೆ ವಾಸ್ತು ರಹಸ್ಯ! – Kannada News | Money Plant Vastu: Debunking Myths and Real Vastu Tips for Prosperity

ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ?Image Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮನಿ ಪ್ಲಾಂಟ್ (Money Plant) ಬೆಳೆಸುವುದು ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ. ಇದು ಮನೆಯಲ್ಲಿ ಸುಖ, ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಆದರೆ, ಮನಿ ಪ್ಲಾಂಟ್‌ಗೆ ಸಂಬಂಧಿಸಿದಂತೆ ಸಮಾಜದಲ್ಲಿ ಒಂದು ವಿಚಿತ್ರವಾದ ನಂಬಿಕೆಯಿದೆ – ಅದೇನೆಂದರೆ, ಯಾರಾದರೂ ಪರಿಚಯಸ್ಥರ ಅಥವಾ ಬೇರೆಯವರ ಮನೆಯಿಂದ ಮನಿ ಪ್ಲಾಂಟ್ ಅನ್ನು…

Read More

ಸಚಿವ ಸಂಪುಟ ಪುನಾರಚನೆ ವದಂತಿ: ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು – Kannada News | Karnataka Minister Aspirants Flock to Delhi Amid Cabinet Reshuffle Speculation

ನವದೆಹಲಿ/ಬೆಂಗಳೂರು, ಮೇ 22: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗಳ ನಡುವೆ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ. ಕೃಷ್ಣ ಬೈರೇಗೌಡರು ತಮ್ಮ ಸಚಿವ ಸ್ಥಾನವನ್ನು ಮುಂದುವರಿಸಲು ಬೇಡಿಕೆ ಇಡುವ ಸಾಧ್ಯತೆ ಇದೆ. ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸಚಿವ…

Read More

ವೆಬ್​​​ಸೈಟ್​​​​ಗೆ ಪೇಜ್​​ ವಿವ್ಸ್​​​ ಬರದಿರಲು ಇದೆ ಅಸಲಿ ಕಾರಣ!: ಗೂಗಲ್ ತಂದ ಎಐ ಮಾರಿ; ಇನ್ಮುಂದೆ ಲಿಂಕ್ ಕ್ಲಿಕ್ ಮಾಡೋರೇ ಇರಲ್ವಾ? – Kannada News | Google Zero and AI Search: How Conversational AI Reshapes Web Visibility

ದೆಹಲಿ, ಮೇ22: ಅಂತರ್ಜಾಲದಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹುಡುಕುವ (Search) ವಿಧಾನವೀಗ ಸಂಪೂರ್ಣವಾಗಿ ಬದಲಾಗುತ್ತಿದೆ. ಗೂಗಲ್ (Google), ಓಪನ್ ಎಐ (OpenAI) ನಂತಹ ಜಾಗತಿಕ ಟೆಕ್ ದೈತ್ಯರು ಜಾರಿಗೆ ತರುತ್ತಿರುವ ಕನ್ವರ್ಸೇಷನಲ್ ಎಐ ಪರಿಕರಗಳು, ವೆಬ್‌ಸೈಟ್‌ಗಳ ಟ್ರಾಫಿಕ್ ಹಾಗೂ ಆನ್‌ಲೈನ್ ದೃಶ್ಯಗೋಚರತೆಯ (Online Visibility) ಮೇಲೆಯೇ ನೇರ ದಾಳಿ ನಡೆಸುತ್ತಿವೆ. ಇದು ಗೂಗಲ್ ಸರ್ಚ್ ಟ್ರಾಫಿಕ್ ಅನ್ನೇ ನಂಬಿ ಬದುಕುತ್ತಿರುವ ಜಗತ್ತಿನ ಕೋಟ್ಯಂತರ ಸಣ್ಣ ಪ್ರಕಾಶಕರು, ಸ್ವತಂತ್ರ ಬ್ಲಾಗ್‌ಗಳು ಮತ್ತು ಮಾಧ್ಯಮ ಸಂಸ್ಥೆಗಳ ನಿದ್ದೆಗೆಡಿಸಿದೆ. ಏನಿದು “ಗೂಗಲ್…

Read More

Tv9 Kannada News Live: ಬೀದರ್ ಬ್ರಿಮ್ಸ್‌ನಲ್ಲಿ ಡಾಕ್ಟರ್ ಮೇಲೆಯೇ ಅಟ್ಯಾಕ್! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bidar Doctor Attacked, 25 Dead in Honduras Shootout, Rashmika Kriti Clash at Cocktail 2 Event

ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು ಬೆಂಗಳೂರು, ಮೇ 22: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಭೀಕರ ಹಲ್ಲೆ ನಡೆದಿದೆ. ಇತ್ತ ಅಮೆರಿಕದ ಹೊಂಡುರಾಸ್‌ನಲ್ಲಿ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಗೆ 6 ಪೊಲೀಸರು ಸೇರಿ 25 ಮಂದಿ ಬಲಿಯಾಗಿದ್ದಾರೆ. ಮತ್ತೊಂದೆಡೆ, ಮುಂಬೈನಲ್ಲಿ ಹಮ್ಮಿಕೊಂಡಿದ್ದ ‘ಕಾಕ್‌ಟೇಲ್ 2’ (Cocktail -2) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ನಟಿಯರಾದ ಕೃತಿ ಸನೋನ್ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಕ್ರೆಡಿಟ್ ಕಿರಿಕ್ ಉಂಟಾಗಿದೆ. ಬೀದರ್ ಆಸ್ಪತ್ರೆಯಲ್ಲಿ…

Read More

ಪಾತ್ರ ಕೊಟ್ಟಿಲ್ಲವೆಂದು ನಿರ್ಮಾಪಕರ ಮೇಲೆ ಮುನಿಸಿಕೊಂಡಿದ್ದ ತ್ರಿಷಾ – Kannada News | Producer MS Raju said Trisha was disappointed with him for not giving role in his movie

ತಮಿಳಿನ ಸ್ಟಾರ್ ನಟ ವಿಜಯ್ (Vijay) ಸಿಎಂ ಆಗುತ್ತಲೇ ಇತ್ತ ತ್ರಿಷಾ ಕೃಷ್ಣನ್ ಮಾರುಕಟ್ಟೆ ಹೆಚ್ಚಾಗಿದೆ. ವಿಜಯ್​​​ಗೆ ಬಲು ಆಪ್ತವಾಗಿರುವ ತ್ರಿಷಾ, ತಮ್ಮ 43ನೇ ವಯಸ್ಸಿನಲ್ಲೂ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಈಗಲೂ ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿದ್ದು, ಬಿಡುವಿಲ್ಲದೆ ಚಿತ್ರೀಕರಣಗಳಲ್ಲಿ ಭಾಗಿ ಆಗುತ್ತಿದ್ದಾರೆ. ತ್ರಿಷಾ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟು 24 ವರ್ಷಗಳಾಗಿವೆ. ಹಲವಾರು ಭಾಷೆಗಳಲ್ಲಿ ಹಲವಾರು ಸಿನಿಮಾಗಳಲ್ಲಿ ತ್ರಿಷಾ ನಟಿಸಿದ್ದಾರೆ. ಒಟ್ಟೊಟ್ಟಿಗೆ ನಾಲ್ಕೈದು ಸಿನಿಮಾಗಳಲ್ಲಿಯೂ ನಟಿಸಿದ್ದರು ತ್ರಿಷಾ. ಆದರೆ ಒಮ್ಮೆ ಒಂದು ಫ್ಲಾಪ್ ಸಿನಿಮಾನಲ್ಲಿ ಪಾತ್ರ ಕೊಡದೇ ಇದ್ದಿದ್ದಕ್ಕೆ…

Read More

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್‌ಗೆ ಹರಿಹರ ಪೊಲೀಸರ ಅರ್ಜಿ! – Kannada News | Vachanananda Swamiji POCSO Case: Police Move Court to Cancel Anticipatory Bail

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ದಾವಣಗೆರೆ, ಮೇ 22: ಪೋಕ್ಸೊ (POCSO) ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ (Vachanananda Swamiji) ಸ್ವಾಮೀಜಿ ಅವರ ವಿರುದ್ಧದ ಕಾನೂನು ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಶ್ರೀಗಳ ಜಾಮೀನನ್ನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಖ್ಯಾಂಶಗಳು ವಚನಾನಂದ ಶ್ರೀಗಳ ಪೋಕ್ಸೋ ಕೇಸ್ ಜಾಮೀನು ರದ್ದತಿಗೆ ಪೊಲೀಸರ ಅರ್ಜಿ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಮಹತ್ವದ ವರದಿ…

Read More