Headlines

Breaking: ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತೆ ಎದೆನೋವಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮಧ್ಯಾಹ್ನದ ವೇಳೆಗೆ ನಿಧನ ಹೊಂದಿದ್ದಾರೆ.     Source link

Read More

ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು? – Kannada News | Samrat Choudharys first reaction after being selected as Bihar Chief Minister

ಪಾಟ್ನಾ, ಏಪ್ರಿಲ್ 14: ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ (ಏಪ್ರಿಲ್ 15) ಬೆಳಿಗ್ಗೆ 11 ಗಂಟೆಗೆ ಅವರು ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ನಡೆದ ಶಾಸಕಾಂಗ ಸಭೆಯಲ್ಲಿ ಘೋಷಣೆಯಾದ ಕೂಡಲೇ ಸಾಮ್ರಾಟ್ ಚೌಧರಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮೇಲೆ ನಂಬಿಕೆ ಇರಿಸಿ ಬಿಹಾರ ಶಾಸಕಾಂಗ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್​ಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಮಾತಿನಿಂದ ಹಣ ಪಡೆಯುವ ಯೋಜನೆ ಮಾಡುವರು – Kannada News | Horoscope April 24 Friday 2026; Dina Rashi Bhavishya Today, Checkout the details here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಅತಿಗಂಡ, ಕರಣ : ತೈತಿಲ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಐಪಿಎಲ್​ನಲ್ಲಿ ‘ಹ್ಯಾಟ್ರಿಕ್’ ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL) ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು “ಹ್ಯಾಟ್ರಿಕ್ ಪ್ರಶಸ್ತಿ” ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ…

Read More

Chanakya Niti: ಈ ಗುಣಗಳು ವ್ಯಕ್ತಿಗೆ ಯಶಸ್ಸು, ಗೌರವವನ್ನು ತಂದುಕೊಡುತ್ತದೆ – Kannada News | Chanakya Niti: If you have these qualities, you will definitely be successful in life

ಯಶಸ್ಸನ್ನು (success) ಸಾಧಿಸಬೇಕು, ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಅದಕ್ಕಾಗಿ ಕಠಿಣ ಪರಿಶ್ರಮವನ್ನೂ ಪಡುತ್ತಾರೆ. ಪರಿಶ್ರಮದ ಜೊತೆಗೆ ದೃಢ ಮನಸ್ಸು ಸಾಧಿಸುವ ಛಲ ಇದ್ದರೆ ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ದೃಢ ಮನಸ್ಸಿನ ಜೊತೆಗೆ ಈ ಕೆಲವೊಂದಿಷ್ಟು ಗುಣಗಳನ್ನು ಸಹ ಬೆಳೆಸಿಕೊಳ್ಳಬೇಕು. ಅಂತಹ ಗುಣಗಳಿರುವ ಯಾರೇ ಆದರೂ ಸಹ ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸನ್ನು ಸಾಧಿಸುತ್ತಾರಂತೆ. ಹಾಗಿದ್ರೆ ಲೈಫಲ್ಲಿ ಸಕ್ಸಸ್‌ ಆಗಲು ಚಾಣಕ್ಯರು ಹೇಳಿರುವ ಯಾವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು…

Read More

ಔಷಧಿ ತೆಗೆದುಕೊಳ್ಳುವಾಗ ಮಾಡುವ ಈ 3 ತಪ್ಪುಗಳು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಚ್ಚರ!

ಅನಾರೋಗ್ಯ ಬಂದಾಗ ಔಷಧಿ (Medicine) ನಮ್ಮ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಔಷಧಿ ಸೇವಿಸುವ ವಿಧಾನದಲ್ಲಿ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಸ್ವಯಂ ಔಷಧಿ ಸೇವನೆ, ಡೋಸ್ ಮಧ್ಯದಲ್ಲಿ ನಿಲ್ಲಿಸುವುದು ಮತ್ತು ವೈದ್ಯರ ಸಲಹೆ ಇಲ್ಲದೆ ಔಷಧಿ ಬದಲಾಯಿಸುವುದು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಹೌದು, ಇದನ್ನು ನಾವು ಸಾಮಾನ್ಯ ಎಂದು ನಿರ್ಲಕ್ಷ್ಯ ಮಾಡುತ್ತೇವೆ ಆದರೆ ಘಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಫಾರ್ಮಾಸಿಸ್ಟ್…

Read More

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು – Kannada News | Karnataka Congress Power sharing issue: DK Shivakumar’s Strong Message Outside Mallikarjun Kharge’s Residence

ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು ಬೆಂಗಳೂರು, ಡಿಸೆಂಬರ್ 26: ಕರ್ನಾಟಕ ರಾಜಕೀಯದಲ್ಲಿ, ವಿಶೇಷವಾಗಿ ಕಾಂಗ್ರೆಸ್ (Congress) ಪಕ್ಷದೊಳಗಿನ ನಾಯಕತ್ವ ಬದಲಾವಣೆ ವಿಚಾರ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಸ್ಥಳೀಯವಾಗಿ ಸೃಷ್ಟಿಯಾಗಿರುವ ಸಮಸ್ಯೆಯನ್ನು ಅಲ್ಲಿನವರೇ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬ ಸಂದೇಶವಾಗಿಯೇ ವ್ಯಾಖ್ಯಾನಿಸಲಾಗುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More

2 ಶತಕದೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್ – Kannada News | Ryan Rickleton becomes the first player to score 2 Hundreds in the SA20 History

ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ಹಾಗೂ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ…

Read More

ವಾಟ್ ಎ ಕ್ಯಾಚ್: ರಾಕೆಟ್ ವೇಗದಲ್ಲಿ ಬಂದ ಚೆಂಡನ್ನು ಹಿಡಿದ ರಿಚಾ ಘೋಷ್ – Kannada News | Richa Ghosh held on to an absolute blinder at silly mid off

ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಣ ಟೆಸ್ಟ್ ಪಂದ್ಯದ ಮೂರನೇ ದಿನದಾಟವು ರೋಚಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದ ಮೂರನೇ ದಿನದಾಟದ ಕೊನೆಯ ಅವಧಿಯಲ್ಲಿ, ಭಾರತದ ಯುವ ಆಟಗಾರ್ತಿ ರಿಚಾ ಘೋಷ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ನೀಡಿದ್ದ 457 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ, ಕೇವಲ 59 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ…

Read More

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ – Kannada News | Gold Price Today on 6th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರೂ ಭರ್ಜರಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್​ಗೆ 145 ರೂ ಏರಿದ್ದ ಚಿನ್ನದ ಬೆಲೆ (Gold Rate) ಇವತ್ತು 130 ರೂ ಹೆಚ್ಚಿದೆ. ಎರಡು ದಿನದಲ್ಲಿ 275 ರೂ ಬೆಲೆ ಏರಿಕೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಭರ್ಜರಿ ಹೆಚ್ಚಳ ಕಂಡಿದೆ. ನಿನ್ನೆ ಆರು ರೂ ಹೆಚ್ಚಿದ್ದ ಅದರ ಬೆಲೆ ಇಂದೂ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆ…

Read More