Headlines

ವೆಬ್​​​ಸೈಟ್​​​​ಗೆ ಪೇಜ್​​ ವಿವ್ಸ್​​​ ಬರದಿರಲು ಇದೆ ಅಸಲಿ ಕಾರಣ!: ಗೂಗಲ್ ತಂದ ಎಐ ಮಾರಿ; ಇನ್ಮುಂದೆ ಲಿಂಕ್ ಕ್ಲಿಕ್ ಮಾಡೋರೇ ಇರಲ್ವಾ? – Kannada News | Google Zero and AI Search: How Conversational AI Reshapes Web Visibility

ದೆಹಲಿ, ಮೇ22: ಅಂತರ್ಜಾಲದಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹುಡುಕುವ (Search) ವಿಧಾನವೀಗ ಸಂಪೂರ್ಣವಾಗಿ ಬದಲಾಗುತ್ತಿದೆ. ಗೂಗಲ್ (Google), ಓಪನ್ ಎಐ (OpenAI) ನಂತಹ ಜಾಗತಿಕ ಟೆಕ್ ದೈತ್ಯರು ಜಾರಿಗೆ ತರುತ್ತಿರುವ ಕನ್ವರ್ಸೇಷನಲ್ ಎಐ ಪರಿಕರಗಳು, ವೆಬ್‌ಸೈಟ್‌ಗಳ ಟ್ರಾಫಿಕ್ ಹಾಗೂ ಆನ್‌ಲೈನ್ ದೃಶ್ಯಗೋಚರತೆಯ (Online Visibility) ಮೇಲೆಯೇ ನೇರ ದಾಳಿ ನಡೆಸುತ್ತಿವೆ. ಇದು ಗೂಗಲ್ ಸರ್ಚ್ ಟ್ರಾಫಿಕ್ ಅನ್ನೇ ನಂಬಿ ಬದುಕುತ್ತಿರುವ ಜಗತ್ತಿನ ಕೋಟ್ಯಂತರ ಸಣ್ಣ ಪ್ರಕಾಶಕರು, ಸ್ವತಂತ್ರ ಬ್ಲಾಗ್‌ಗಳು ಮತ್ತು ಮಾಧ್ಯಮ ಸಂಸ್ಥೆಗಳ ನಿದ್ದೆಗೆಡಿಸಿದೆ. ಏನಿದು “ಗೂಗಲ್…

Read More

Tv9 Kannada News Live: ಬೀದರ್ ಬ್ರಿಮ್ಸ್‌ನಲ್ಲಿ ಡಾಕ್ಟರ್ ಮೇಲೆಯೇ ಅಟ್ಯಾಕ್! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bidar Doctor Attacked, 25 Dead in Honduras Shootout, Rashmika Kriti Clash at Cocktail 2 Event

ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು ಬೆಂಗಳೂರು, ಮೇ 22: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಭೀಕರ ಹಲ್ಲೆ ನಡೆದಿದೆ. ಇತ್ತ ಅಮೆರಿಕದ ಹೊಂಡುರಾಸ್‌ನಲ್ಲಿ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಗೆ 6 ಪೊಲೀಸರು ಸೇರಿ 25 ಮಂದಿ ಬಲಿಯಾಗಿದ್ದಾರೆ. ಮತ್ತೊಂದೆಡೆ, ಮುಂಬೈನಲ್ಲಿ ಹಮ್ಮಿಕೊಂಡಿದ್ದ ‘ಕಾಕ್‌ಟೇಲ್ 2’ (Cocktail -2) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ನಟಿಯರಾದ ಕೃತಿ ಸನೋನ್ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಕ್ರೆಡಿಟ್ ಕಿರಿಕ್ ಉಂಟಾಗಿದೆ. ಬೀದರ್ ಆಸ್ಪತ್ರೆಯಲ್ಲಿ…

Read More

ಪಾತ್ರ ಕೊಟ್ಟಿಲ್ಲವೆಂದು ನಿರ್ಮಾಪಕರ ಮೇಲೆ ಮುನಿಸಿಕೊಂಡಿದ್ದ ತ್ರಿಷಾ – Kannada News | Producer MS Raju said Trisha was disappointed with him for not giving role in his movie

ತಮಿಳಿನ ಸ್ಟಾರ್ ನಟ ವಿಜಯ್ (Vijay) ಸಿಎಂ ಆಗುತ್ತಲೇ ಇತ್ತ ತ್ರಿಷಾ ಕೃಷ್ಣನ್ ಮಾರುಕಟ್ಟೆ ಹೆಚ್ಚಾಗಿದೆ. ವಿಜಯ್​​​ಗೆ ಬಲು ಆಪ್ತವಾಗಿರುವ ತ್ರಿಷಾ, ತಮ್ಮ 43ನೇ ವಯಸ್ಸಿನಲ್ಲೂ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಈಗಲೂ ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿದ್ದು, ಬಿಡುವಿಲ್ಲದೆ ಚಿತ್ರೀಕರಣಗಳಲ್ಲಿ ಭಾಗಿ ಆಗುತ್ತಿದ್ದಾರೆ. ತ್ರಿಷಾ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟು 24 ವರ್ಷಗಳಾಗಿವೆ. ಹಲವಾರು ಭಾಷೆಗಳಲ್ಲಿ ಹಲವಾರು ಸಿನಿಮಾಗಳಲ್ಲಿ ತ್ರಿಷಾ ನಟಿಸಿದ್ದಾರೆ. ಒಟ್ಟೊಟ್ಟಿಗೆ ನಾಲ್ಕೈದು ಸಿನಿಮಾಗಳಲ್ಲಿಯೂ ನಟಿಸಿದ್ದರು ತ್ರಿಷಾ. ಆದರೆ ಒಮ್ಮೆ ಒಂದು ಫ್ಲಾಪ್ ಸಿನಿಮಾನಲ್ಲಿ ಪಾತ್ರ ಕೊಡದೇ ಇದ್ದಿದ್ದಕ್ಕೆ…

Read More

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರ್ಟ್‌ಗೆ ಹರಿಹರ ಪೊಲೀಸರ ಅರ್ಜಿ! – Kannada News | Vachanananda Swamiji POCSO Case: Police Move Court to Cancel Anticipatory Bail

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ದಾವಣಗೆರೆ, ಮೇ 22: ಪೋಕ್ಸೊ (POCSO) ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ (Vachanananda Swamiji) ಸ್ವಾಮೀಜಿ ಅವರ ವಿರುದ್ಧದ ಕಾನೂನು ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಶ್ರೀಗಳ ಜಾಮೀನನ್ನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಖ್ಯಾಂಶಗಳು ವಚನಾನಂದ ಶ್ರೀಗಳ ಪೋಕ್ಸೋ ಕೇಸ್ ಜಾಮೀನು ರದ್ದತಿಗೆ ಪೊಲೀಸರ ಅರ್ಜಿ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಮಹತ್ವದ ವರದಿ…

Read More

ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ: ದರೋಡೆ ವೇಳೆಯೂ ಮಾನವೀಯತೆ ತೋರಿದ್ದ ಆರೋಪಿಗಳು! – Kannada News | Mason Trains Workers to Rob Friend’s House Over Construction Dispute; Gang Arrested

ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳ ಜೊತೆ ಪೊಲೀಸರು ಬೆಂಗಳೂರು, ಮೇ 22: ಗೆಳೆಯನ ಮನೆಯಲ್ಲಿ ರಾಬರಿ ಮಾಡಿಸಿದ್ದ ಮೇಸ್ತ್ರಿಯೋರ್ವ ಬೆಂಗಳೂರಲ್ಲಿ (Bengaluru) ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಜಾಲದ ಹುಣಸಮಾರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗುರುಪ್ರಸಾದ್ ಬಂಧಿತ ಆರೋಪಿ. ತನ್ನ ಬಳಿ ಕೆಲಸ ಮಾಡಿಕೊಂಡಿದ್ದ ಇಬ್ಬರಿಗೆ ರಾಬರಿ ಟ್ರೇನಿಂಗ್​​ ನೀಡಿದ್ದ ಈತ, ಸ್ನೇಹಿತ ಸುದರ್ಶನ್ ಎಂಬಾತನ ಮನೆಗೆ ಅವರನ್ನು ಕಳುಹಿಸಿ ದರೋಡೆ ಮಾಡಿಸಿದ್ದ. ಏಪ್ರಿಲ್ 18ರಂದು ಮನೆಗೆ ನುಗ್ಗಿದ್ದ ದರೋಡೆಕೋರರು, ಚಾಕು ತೋರಿಸಿ ಹಣ ಮತ್ತು ಬಂಗಾರ ದೋಚಿ ಎಸ್ಕೇಪ್​​ ಆಗಿದ್ದರು. ಪ್ರಕರಣ…

Read More

‘ಕೆಳಗಿನ ಶೇ. 50 ಮಂದಿಗೆ ಆದಾಯ ತೆರಿಗೆ ‘3% ಅಲ್ಲ, 0% ಆಗಬೇಕು’- ಜೆಫ್ ಬೆಜೋಸ್ – Kannada News | Jeff Bezos Proposes US Tax Reform: Waive Federal Income Tax for Bottom 50pc

ವಾಷಿಂಗ್ಟನ್, ಮೇ 22: ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ (Jeff Bezos) ಅವರು ಅಮೆರಿಕದ ತೆರಿಗೆ ವ್ಯವಸ್ಥೆಯಲ್ಲಿ (Federal Tax system) ಪ್ರಮುಖ ಬದಲಾವಣೆ ತರಲು ಪ್ರಸ್ತಾಪಿಸಿದ್ದಾರೆ. ಕಡಿಮೆ ಆದಾಯ ಗಳಿಸುವ ಶೇ. 50 ರಷ್ಟು ಜನರಿಗೆ (Bottom half of earners) ಫೆಡರಲ್ ಆದಾಯ ತೆರಿಗೆಯನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ಸಿಎನ್‌ಬಿಸಿ (CNBC) ವಾಹಿನಿಯ ಆಂಡ್ರ್ಯೂ ರಾಸ್ ಸೋರ್ಕಿನ್ ಅವರೊಂದಿಗೆ ಮಾತನಾಡಿದ ಬೆಜೋಸ್, ಪ್ರಸ್ತುತ ಅಮೆರಿಕದ ಒಟ್ಟು ಆದಾಯ ತೆರಿಗೆಯಲ್ಲಿ (Income…

Read More

Gold Rate: ಸತತ ಏರಿಕೆ ಬಳಿಕ ಕಡಿಮೆಗೊಂಡ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 22: ಚಿನ್ನದ ಬೆಲೆಯಲ್ಲಿ ಏರುಪೇರು ಮುಂದುವರಿದಿದೆ. ಇಂದು ಶುಕ್ರವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 40 ರೂ ಹೆಚ್ಚಿದೆ. ಕಳೆದ ನಾಲ್ಕು ದಿನಗಳಿಂದ ಇದರ ಬೆಲೆ 340 ರೂಗಳಷ್ಟು ಏರಿತ್ತು. ಈಗ ಸ್ವಲ್ಪ ತಗ್ಗಿದೆ. ವಿದೇಶಗಳಲ್ಲೂ ಅಲ್ಪಸ್ವಲ್ಪ ಪ್ರಮಾಣದಲ್ಲಿ ಏರಿಳಿತವಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,490 ರುಪಾಯಿ…

Read More

ಮಗಳಿಗೆ ಮಾತು ಕೊಟ್ಟಿದ್ದ ತಂದೆ, ಆ ತಂದೆಯ ಮಾತು ಈಡೇರಿಸಿದ ಚಿರಂಜೀವಿ – Kannada News | Megastar Chiranjeevi met TG EAPCET rank holder M Rushi

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಅಭಿಮಾನಿಗಳ ನಟ. ಇತರೆ ಸ್ಟಾರ್ ನಟರುಗಳಂತೆ ಜನರೊಟ್ಟಿಗೆ ಹೆಚ್ಚು ಅಂತರ ಕಾಯ್ದುಕೊಳ್ಳುವುದಿಲ್ಲ. ಚಿರಂಜೀವಿಯನ್ನು ನೋಡಲು ಕೆಲವರು ಪಾದಯಾತ್ರೆ ಮಾಡುತ್ತಾ, ಕೆಲವರು ನೂರಾರು ಕಿ.ಮೀ ಸೈಕಲ್ ತುಳಿಯುತ್ತ ಬರುತ್ತಾರೆ ಎಲ್ಲರನ್ನೂ ಪ್ರೀತಿಯಿಂದ ಎದುರುಗೊಂಡು ಮನೆಯಲ್ಲಿ ಊಟ ಮಾಡಿಸಿ ಕಳಿಸುತ್ತಾರೆ ನಟ. ಇದೀಗ ತಂದೆಯೊಬ್ಬ ತಮ್ಮ ಮಗಳಿಗೆ ಕೊಟ್ಟಿದ್ದ ಮಾತನ್ನು ಈಡೇರಿಸಲು ಮೆಗಾಸ್ಟಾರ್ ಚಿರಂಜೀವಿ ನೆರವಾಗಿದ್ದಾರೆ. ತೆಲಂಗಾಣದ ಎಮ್ ರುಶಿ, ಇತ್ತೀಚೆಗೆ ಫಲಿತಾಂಶ ಪ್ರಕಟವಾದ TEGAPCET ಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಸಂಪಾದಿಸಿದ್ದಾರೆ. ರುಶಿ,…

Read More

ಅದು ನನ್ನ ಹಾಡು ಎಂದು ಹೋಗಿದ್ದ ಇಳಯರಾಜಗೆ ಕೋರ್ಟ್​​ನಲ್ಲಿ ಭಾರೀ ಹಿನ್ನಡೆ – Kannada News | Ilaiyaraaja Copyright Setback: Delhi HC Denies Full Song Rights for ‘En Iniya Pon Nilave’

ಸಂಗೀತ ಮಾಂತ್ರಿಕ ಇಳಯರಾಜ ಅವರು ಇತ್ತೀಚಗೆ ಹಾಡುಗಳಿಗಿಂತ ಹೆಚ್ಚು ಕೇಸ್ ಮೂಲಕ ಸುದ್ದಿ ಆಗುತ್ತಿದ್ದಾರೆ. ಅವರು ಕಂಪೋಸ್ ಮಾಡಿದ ಸಾಂಗ್ ಯಾವುದೇ ಸಿನಿಮಾದಲ್ಲಿ ಬಳಕೆ ಆದರೂ ಅದು ನನ್ನದು, ನನ್ನ ಒಪ್ಪಿಗೆ ಇಲ್ಲದೆ ಹಾಡು ಬಳಕೆ ಆಗಿದೆ ಎಂದು ದೂರುತ್ತಿದ್ದರು. ಈಗ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. 1981ರ ತಮಿಳಿನ ಸೂಪರ್ ಹಿಟ್ ಚಿತ್ರ ‘ಮೂಡು ಪನಿ’ ಚಿತ್ರದ ಕೆ.ಜೆ. ಯೇಸುದಾಸ್ ಹಾಡಿರುವ ಐಕಾನಿಕ್ ಗೀತೆ ‘ಎನ್ ಇನಿಯ ಪೊನ್ ನಿಲವೆ’ ಹಾಡಿನ ಸಂಪೂರ್ಣ ಕೃತಿಸ್ವಾಮ್ಯ…

Read More

ಕಾಮಗಾರಿ ವಿಚಾರವಾಗಿ ಹೈಡ್ರಾಮ: ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! – Kannada News | Chikkamagaluru Politics: High Drama as MLC CT Ravi Challenges MLA Thammaiah for Temple Oath Over Road Work

ಆಣೆ-ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! ಚಿಕ್ಕಮಗಳೂರು, ಮೇ 22: ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಕಿತ್ತಾಟ ನಡೆದಿದೆ. ಚಿಕ್ಕಮಗಳೂರು (Chikkamagaluru) ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಈ ಕೇಸ್ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಿ,ಟಿ ರವಿ ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಕಾರಣ ನಾನೇ, ಯಾವ ದೇವಸ್ಥಾನಕ್ಕೆ…

Read More