Headlines

Optical Illusion: ಈ ಒಗಟಿನ ಚಿತ್ರದಲ್ಲಿರುವ ಹಲ್ಲಿಯನ್ನು ಹುಡುಕಿದ್ರೆ ನೀವೇ ಜಾಣರು – Kannada News | Optical illusion: If your eyes are sharp, find the lizard in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್ ಇಲ್ಯೂಷನ್ (optical illusion) ಚಿತ್ರಗಳು ದೃಷ್ಟಿ ಸಾಮರ್ಥ್ಯ ಹಾಗೂ ಮೆದುಳನ್ನು ಚುರುಕುಗೊಳಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ವೈರಲ್ ಆಗುತ್ತಿರುತ್ತವೆ. ಕೆಲವರು ಈ ಚಿತ್ರಗಳನ್ನು ಬಿಡಿಸಿ ತಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳುತ್ತಾರೆ. ಇದೀಗ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿ ಹಲ್ಲಿ  (lizard) ಎಲ್ಲಿದೆ ಎಂದು ನೀವು ಕಂಡು ಹಿಡಿಯಬೇಕು. ನೀವು ಈ ಒಗಟನ್ನು ಬಿಡಿಸಲು ಸಾಧ್ಯವಾದರೆ ನಿಜ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಲೀಸಾಗಿ…

Read More

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

VIDEO: ನನ್ನಿಂದಾನೇ ಸೋತ್ವಿ… ಕಣ್ಣೀರಿಟ್ಟ ಮಿಲ್ಲರ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ಹೈ ಡ್ರಾಮಾಗೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಗೆಲುವಿನ ಹೊಸ್ತಿಲಲ್ಲಿ ಎಡವಿದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 1 ರನ್‌ನಿಂದ ಸೋಲೊಪ್ಪಿಕೊಂಡಿತು. ಆದರೆ ಈ ಸೋಲಿಗಿಂತ ಹೆಚ್ಚಾಗಿ ಕ್ರಿಕೆಟ್ ಪ್ರೇಮಿಗಳ ಮನ ಕಲಕಿದ್ದು ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಅವರ ಕಣ್ಣೀರು. ಕೊನೆಯ ಓವರ್‌ನಲ್ಲಿ ಪ್ರಸಿದ್ಧ್ ಕೃಷ್ಣ ದಾಳಿಗೆ ಇಳಿದಾಗ ಡೆಲ್ಲಿಗೆ ಗೆಲ್ಲಲು 13 ರನ್‌ಗಳ ಅಗತ್ಯವಿತ್ತು. ಮಿಲ್ಲರ್ ಅದ್ಭುತವಾಗಿ ಆಡುತ್ತಾ ಪಂದ್ಯವನ್ನು…

Read More

ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ: ಆತಂಕಪಡುವ ಅಗತ್ಯವಿಲ್ಲ ಎಂದ ತೈಲ ಕಂಪನಿಗಳು – Kannada News | Karnataka Fuel Stability: Oil and Gas Supply Secure Amidst Global Tensions

ಪಿಐಬಿ ಮಾಧ್ಯಮಗೋಷ್ಠಿImage Credit source: pib.gov.in ಬೆಂಗಳೂರು, ಏಪ್ರಿಲ್​ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ (Karnataka) ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಸಿದ್ಧಾರ್ಥ ಅಗರವಾಲ್ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ…

Read More

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಸಿಗುತ್ತಾ ಸಿಹಿ ಸುದ್ದಿ? – Kannada News | Chinnaswamy Stadium IPL Matches: RCB Matches Almost Confirmed, Cabinet Decision Pending

ಬೆಂಗಳೂರು, ಫೆಬ್ರವರಿ 12: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಹುತೇಕ ಅನುಮತಿ ದೊರೆತಿದೆ ಎಂದು ಮೂಲಗಳು ತಿಳಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಮೈದಾನ ಪರಿಶೀಲನಾ ವರದಿಯನ್ನು ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಷರತ್ತುಗಳೊಂದಿಗೆ ಸಹಮತ ನೀಡುವ ಸಾಧ್ಯತೆ ದಟ್ಟವಾಗಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧಿಕಾರಿಗಳು…

Read More

‘ಜನ ನಾಯಗನ್’ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’ – Kannada News | The Raja Saab and Mana Shankara Vara Prasad Garu movie teams approach Telangana High Court

ಸಂಕ್ರಾಂತಿ (Sankranthi) ಹಬ್ಬಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ತೆಲುಗು ಚಿತ್ರರಂಗದ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’, ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’, ರವಿತೇಜ ನಟನೆಯ ‘ಭರ್ತ ಪ್ರಜಲಕು ವಿಜ್ಞಪ್ತಿ’, ನವೀನ್ ಪೋಲಿಶೆಟ್ಟಿ ನಟನೆಯ ‘ಅನಗನಗಾ ಒಕ ರಾಜು’, ಶರವಣ ನಟನೆಯ ‘ನಾರಿ ನಡುಮ ಮುರಾರಿ’ ಸಿನಿಮಾಗಳು ತೆರೆಗೆ ಬರುತ್ತಿವೆ. ಇವುಗಳ ಜೊತೆಗೆ ತಮಿಳಿನ ‘ಜನ ನಾಯಗನ್’ ಮತ್ತು ‘ಪರಾಶಕ್ತಿ’ ಸಿನಿಮಾಗಳು ಸಹ…

Read More

‘ಕೈ ಕಟ್ಟಿ’ ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ – Kannada News | Abhishek Sharma Decodes His New Celebration Style

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 31ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಹೈದರಾಬಾದ್​ನ ರಾಜೀವ್​ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ಬಳಿಕ ‘ಕೈ ಕಟ್ಟಿ’ ಪೋಸ್ ನೀಡುವ ಮೂಲಕ ಸಂಭ್ರಮಿಸಿದ್ದರು. ಸಾಮಾನ್ಯವಾಗಿ ಅಭಿಷೇಕ್ ಶರ್ಮಾ ಅರ್ಧಶತಕ ಅಥವಾ ಶತಕ ಸಿಡಿಸಿದ ಬಳಿಕ ತಮ್ಮ ಹೆಬ್ಬೆರಳು ಮತ್ತು ತೋರುಬೆರಳಿನ ಮೂಲಕ ‘L’…

Read More

IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025 ರ ಐಪಿಎಲ್‌ನಲ್ಲಿ (IPL 2025) ಫೈನಲ್ ಪಂದ್ಯವನ್ನು ಗೆದ್ದು ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ ಆವೃತ್ತಿಯ ಯಶಸ್ಸನ್ನು ಪುನರಾವರ್ತಿಸುವ ಇರಾದೆಯಲ್ಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಹೆಚ್ಚು ಸಮತೋಲನದಿಂದ ಕೂಡಿರುವ ಆರ್​ಸಿಬಿ ಈ ಬಾರಿಯೂ ಕಪ್ ಗೆಲ್ಲುವ ಫೆವರೇಟ್ ತಂಡ ಎನಿಸಿಕೊಂಡಿದೆ. ಅದರಲ್ಲೂ ಕಳೆದ ಬಾರಿಯಂತೆ ಈ ಬಾರಿಯೂ ಆರ್​ಸಿಬಿ ತಂಡ ತವರಿನ ಹೊರಗೆ ತನ್ನ ವಿಕ್ರಮವನ್ನು ಮುಂದುವರೆಸಲಿ ಎಂಬುದು…

Read More

ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್​​ನಲ್ಲಿ ಸುತ್ತಾಟ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿದೆ. ಈ ಸಿನಿಮಾಗಾಗಿ ರಿಷಬ್ ಅವರು ಸಾಕಷ್ಟು ಬೆವರು ಹರಿಸಿದ್ದಾರೆ. ಸಿನಿಮಾ ರಿಲೀಸ್ ಆದ ಬಳಿಕ ಅವರು ಒಂದು ಬ್ರೇಕ್​​ನಲ್ಲಿ ಇದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳ ಜೊತೆ ಖಾಸಗಿ ಯಾಚ್​​ನಲ್ಲಿ ಗೋವಾ ಸಮುದ್ರ ವಿಹಾರ ಮಾಡಿದ್ದಾರೆ. ಈ ವೇಳೆ ಖುಷಿ ಖುಷಿಯಿಂದ ಫ್ಯಾಮಿಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರು…

Read More

ಹೊಸ ರೂಪದಲ್ಲಿ ಬರ್ತಿದೆ ‘ಸರಿಗಮಪ ಲಿಟ್ಲ್ ಚಾಂಪ್ಸ್’; ಆಡಿಷನ್ ಕೊಡೋಕೆ ರೆಡಿ ಆಗಿ – Kannada News | Saregamapa Little Champ Is Coming soon Zee Kannada Released Promo

ಜೀ ಕನ್ನಡ ವಾಹಿನಿಯು ಹೊಸ ಹೊಸ ರಿಯಾಲಿಟಿ ಶೋಗಳನ್ನು ನೀಡುತ್ತಾ ಬರುತ್ತಿದೆ. ಈಗಾಗಲೇ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹಾಗೂ ಕಿಲಾಡಿ ಜೂನಿಯರ್ಸ್ ಪ್ರಸಾರ ಕಾಣುತ್ತಿದೆ. ಇದಾದ ಬಳಿಕ ಸರಿಗಮಪ ಲಿಟ್ಲ್​ ಚಾಂಪ್ಸ್ ಪ್ರಸಾರ ಕಾಣಲಿದೆ. ಈ ಪ್ರೋಮೋನ ರಿಲೀಸ್ ಮಾಡಲಾಗಿದೆ. ಮಕ್ಕಳ ಶೋ ಆಗಿರೋದ್ರಿಂದ ವೀಕ್ಷಕರು ಕಾಯುತ್ತಿದ್ದಾರೆ. ಶೀಘ್ರದಲ್ಲೇ ಆಡಿಷನ್ ನಡೆಯಲಿದೆ ಎಂದು ಜೀ ಕನ್ನಡ ವಾಹಿನಿ ಮಾಹಿತಿ ನೀಡಿದೆ. ಇದನ್ನು ಕೇಳಿ ವೀಕ್ಷಕರು ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More