Headlines

ಇಂಡೋನೇಷ್ಯಾದಲ್ಲಿ ಪ್ರಧಾನಿ ಮೋದಿ ಭಾಷಣ; ‘ಕುಚ್ ಕುಚ್ ಹೋತಾ ಹೈ’ ಡೈಲಾಗ್ ಬಳಕೆಗೆ ಕರಣ್ ಸಂತಸ – Kannada News | PM Modi Redefines India Indonesia Ties With Kuch Kuch Hota Hai Karan Johar Reacts

ಇಂಡೋನೇಷ್ಯಾದ ಜಕಾರ್ತದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾತನಾಡಿದ್ದಾರೆ. ಈ ಭಾಷಣದಲ್ಲಿ ಅವರು ಬಾಲಿವುಡ್‌ನ ಪ್ರಸಿದ್ಧ ‘ಕುಚ್ ಕುಚ್ ಹೋತಾ ಹೈ’ ಸಿನಿಮಾದ ಉಲ್ಲೇಖ ಮಾಡಿದ್ದಾರೆ. ಪ್ರಧಾನಿಯವರ ಈ ಮಾತಿಗೆ ಚಿತ್ರದ ನಿರ್ದೇಶಕ ಕರಣ್ ಜೋಹರ್ ಅಪಾರ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಸಿನಿಮಾವನ್ನು ನೆನಪಿಸಿಕೊಂಡಿದ್ದಕ್ಕೆ ಕರಣ್ ಜೋಹರ್ ಅತ್ಯಂತ ಸಂತಸ ವ್ಯಕ್ತಪಡಿಸಿದ್ದಾರೆ. ಮೋದಿ ಭಾಷಣದಲ್ಲಿ ಸಿನಿಮಾದ ಹವಾ! ಇಂಡೋನೇಷ್ಯಾದಲ್ಲಿ ಭಾರತೀಯ ಸಿನಿಮಾಗಳಿಗೆ ಭಾರಿ ಜನಪ್ರಿಯತೆ ಇದೆ. ಪ್ರಧಾನಿ…

Read More

Akshaya Tritiya: ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಅನುಗುಣವಾಗಿ ಇಲ್ಲಿದೆ ಬಣ್ಣಗಳ ಆಯ್ಕೆ! – Kannada News | Akshaya Tritiya Vehicle Purchase: Astrological Guide for Lucky Colors and Blessings

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯವನ್ನು ವರ್ಷದ ಅತ್ಯಂತ ಶ್ರೇಷ್ಠ ಮತ್ತು ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಮಾಡಿದ ಯಾವುದೇ ಹೂಡಿಕೆ ಅಥವಾ ಖರೀದಿ ಅಕ್ಷಯವಾಗಿ ಬೆಳೆಯುತ್ತದೆ ಎಂಬ ಅಚಲ ನಂಬಿಕೆಯಿದೆ. ಸಾಮಾನ್ಯವಾಗಿ ಜನರು ಈ ದಿನ ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ಖರೀದಿಸಲು ಆದ್ಯತೆ ನೀಡುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಶುಭ ಮುಹೂರ್ತದಲ್ಲಿ ಹೊಸ ವಾಹನವನ್ನು ಮನೆಗೆ ತರುವುದು ಕೂಡ ಅಷ್ಟೇ ಅದೃಷ್ಟದಾಯಕವಾಗಿದೆ. ವಾಹನವು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದ್ದು, ಈ…

Read More

ಬೆಂಗಳೂರು: ಇಸ್ರೋ ಪ್ರಧಾನ ಕಚೇರಿಗೆ 4 ದಿನಗಳಲ್ಲಿ 3ನೇ ಬಾರಿ ಬಾಂಬ್ ಬೆದರಿಕೆ – Kannada News | ISRO Headquarters in Bengaluru Receives Third Bomb Threat Email in Four Days; Kalaburagi Court Targeted Too

ಇಸ್ರೋ (ಸಾಂದರ್ಭಿಕ ಚಿತ್ರ)Image Credit source: TV9 Network ಬೆಂಗಳೂರು, ಜುಲೈ 7: ರಾಜಧಾನಿ ಬೆಂಗಳೂರಿನ (Bengaluru) ನ್ಯೂ ಬಿಇಎಲ್ ರಸ್ತೆಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಪ್ರಧಾನ ಕಚೇರಿಗೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮತ್ತೊಂದು ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕಳೆದ ನಾಲ್ಕು ದಿನಗಳಲ್ಲಿ ಇಸ್ರೋ ಸಂಸ್ಥೆಗೆ ಬಂದಿರುವ ಮೂರನೇ ಬಾಂಬ್ ಬೆದರಿಕೆ ಇಮೇಲ್ ಇದಾಗಿದೆ. ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಇಸ್ರೋ ಸಿಬ್ಬಂದಿ ಇಂಗ್ಲಿಷ್‌ನಲ್ಲಿ ಬಂದಿದ್ದ ಈ ಇಮೇಲ್ ಗಮನಿಸಿದ್ದು,…

Read More

‘666 ಆಪರೇಷನ್ ಡ್ರೀಮ್ ಥಿಯೇಟರ್’ ಟೀಸರ್; ಏಜೆಂಟ್ ಪ್ರಕಾಶ್ ಆಗಿ ಬಂದ ಶಿವಣ್ಣ – Kannada News | 666 Operation Dream Teaser Reveals Shivarajkumar Bond Avatar

ಸ್ಯಾಂಡಲ್‌ವುಡ್‌ನ ಮೋಸ್ಟ್ ಅವೈಟೆಡ್ ಸಿನಿಮಾ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಅದ್ದೂರಿ ಟೀಸರ್ ಹೊರಬಿದ್ದಿದೆ. ಈ ಹಿಂದೆ ಪೋಸ್ಟರ್ ಮೂಲಕವೇ ಕುತೂಹಲ ಮೂಡಿಸಿದ್ದ ಚಿತ್ರತಂಡ, ಈಗ ಬಿಡುಗಡೆ ಮಾಡಿರುವ ಟೀಸರ್ ಮೂಲಕ ಎಲ್ಲರ ಗಮನ ಸೆಳೆದಿದೆ. ಸಂಪೂರ್ಣ ರೆಟ್ರೋ ಶೈಲಿಯಲ್ಲಿ ಮೂಡಿಬಂದಿರುವ ಈ ಟೀಸರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಆಕಾಶದತ್ತ ಕೊಂಡೊಯ್ದಿದೆ. ಈ ಚಿತ್ರದಲ್ಲಿ ಶಿವಣ್ಣ ಬಾಂಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ರಿಲೀಸ್ ಆಗಿರುವ ಟೀಸರ್‌ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಡಾಲಿ ಧನಂಜಯ್ ಅವರ…

Read More

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್​​ಗೆ ಆರಂಭವಾಯ್ತು ಎರಡನೇ ಸೀಸನ್; ಗೆದ್ದವರಿಗೆ 5 ಲಕ್ಷ ರೂಪಾಯಿ – Kannada News | TV9 Corporate Badminton Championship S2: Win 5 Lakhs Registrations Open

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್ ಟಿವಿ9 ನೆಟ್ವರ್ಕ್ ಈ ಮೊದಲು ಆಯೋಜಿಸಿದ್ದ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಯಶಸ್ವಿ ಆಗಿತ್ತು. ವೃತ್ತಿಪರತೆ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ತುಂಬಲು ಇದು ಸಹಕಾರಿ ಆಗಿತ್ತು. ಅಲ್ಲದೆ, ಉದ್ಯಮದ ನಾಯಕರನ್ನು ಒಂದು ಕಡೆ ಸೇರಿಸಿತ್ತು. ಸೀಸನ್ 1 ಯಶಸ್ಸಿನ ಬಳಿಕ ಈಗ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ಗೆ ಎರಡನೇ ಸೀಸನ್ ಆರಂಭ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ. ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಮೊದಲ ಸೀಸನ್ ಅಲ್ಲಿ ಮೈಕ್ರೋಸಾಫ್ಟ್, ಇನ್​​ಫೋಸಿಸ್, ಅಮೇಜಾನ್, ಐಕಿಯಾ, ಮೇಕ್​​…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ಮೇಷ ರಾಶಿ: ಇಂದು ಬರುವ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿಯನ್ನು ದೊರಕಿಸಿಕೊಳ್ಳುವ ಸಂಭವವಿದೆ. ಮಕ್ಕಳ‌ ಜೊತೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡುವುದಿಲ್ಲ. ವೃಷಭ ರಾಶಿ: ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ. ಸರ್ಕಾರಿ…

Read More

Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 4,5,6– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ ಈ ದಿನ ಶ್ಯಾಮಲಾ ದಂಡಕವನ್ನು ಪಠಣ ಮಾಡಿ. ಅಥವಾ ಯೂಟ್ಯೂಬ್ ನಲ್ಲಿಯೋ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕವಾಗಿ ಕಾಳಿದಾಸನಿಂದ ರಚಿಸಲಾದ ಅಗಾಧ ಶಕ್ತಿಯ ಶ್ಯಾಮಲಾ ದಂಡಕವನ್ನು ಕೇಳಿಸಿಕೊಳ್ಳಿ. ನಿಮ್ಮಲ್ಲಿ ಆಕರ್ಷಣೆಯ ಶಕ್ತಿ ಬರುತ್ತದೆ. ಮಾತನಾಡುವಾಗ ಆತ್ಮವಿಶ್ವಾಸ, ನೆನಪಿನ ಶಕ್ತಿ, ಸಾರ್ವಜನಿಕ ಜೀವನದಲ್ಲಿ ಇರುವಂಥವರಿಗಂತೂ ದೊಡ್ಡ ಶಕ್ತಿ ಆಗಲಿದೆ. ಹಳದಿ ಅಥವಾ ಬಿಳಿ ಬಣ್ಣದ ಬಟ್ಟೆಯನ್ನು ಧರಿಸುವುದಕ್ಕೆ ಈ ದಿನ ಆದ್ಯತೆಯನ್ನು ನೀಡಿ. ಜನ್ಮಸಂಖ್ಯೆ…

Read More

ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ – Kannada News | Davangere Jain Youth and Family Choose Sanyasa: MBA Grads and Parents Embrace Asceticism

ಇಡೀ ದೇಶವೇ ಅಚ್ಚರಿ ಪಟ್ಟುವ ದಿಟ್ಟ ನಿರ್ಧಾರ ತೆಗೆದುಕೊಂಡ ಕುಟುಂಬವೊಂದರ ಕಥೆ ಇದು. ಲೈಫ್​​ನ್ನು ಎಂಜಾಯಿ ಮಾಡಬಬೇಕಾದ ವಯಸ್ಸಿ ಅವರದ್ದು, ಆದರೆ ಸನ್ಯಾಸತ್ವ ಸ್ವೀಕಾರ ಮಾಡುವ ಮೂಲಕ ಆಧ್ಯಾತ್ಮಿಕತೆ ಕಡೆ ಸಾಗಿರುವುದು ಇಡೀ ಜಿಲ್ಲೆಯನ್ನೇ ಅಚ್ಚರಿಗೊಳಿಸಿದೆ. ಇದು ದಾವಣಗೆರೆ ನಗರದ ಚೌಕಿಪೇಟೆಯಲ್ಲಿ ನಡೆದ ಘಟನೆ. ಈ ಪ್ರದೇಶವನ್ನು ದೊಡ್ಡ ವಾಣಿಜ್ಯ ಪ್ರದೇಶ ಎಂದು ಕರೆಯುತ್ತಾರೆ. ಇಲ್ಲಿನ ಜೈನ ಮಂದಿರದ ಬಳಿ ವಿಶೇಷವಾದ ಸಂಭ್ರಮ, ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು ಹಬ್ಬಕ್ಕೆ ಬಂದವರು ಯುವ ಸಮೂಹ,  ಜೈನ ಗುರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮಲ್ಲಿ ಯಾರಿಗೆ ನಲವತ್ತು ವರ್ಷದ ಮೇಲೆ ವಯಸ್ಸಾಗಿರುತ್ತದೆ ಅಂಥವರು ನಿಮಗೆ ಈಗಾಗಲೇ ಕಾಡುತ್ತಿರುವ ನೋವು ಅಥವಾ ಅನಾರೋಗ್ಯ ಸಮಸ್ಯೆ ಬಗ್ಗೆ ಸೂಕ್ತ ವೈದ್ಯೋಪಚಾರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಬೇಕು. ಸುಲಭವಾಗಿ ಆಗಬೇಕಾದ ಕೆಲಸ- ಕಾರ್ಯಗಳಿಗೆ ವಿಪರೀತ ಓಡಾಟ ಆಗುತ್ತಿದೆ ಎಂಬ ಕಾರಣಕ್ಕೆ ಆಸಕ್ತಿಯನ್ನು ಕಳೆದುಕೊಳ್ಳಬೇಡಿ. ಸ್ನೇಹಿತರೋ ಸಂಬಂಧಿಗಳೋ ಸಹಾಯ ಮಾಡುವುದಾಗಿ ತಾವಾಗಿಯೇ ಮುಂದೆ ಬಂದಲ್ಲಿ ಅವರ ನೆರವು ಪಡೆದುಕೊಂಡು, ಕೆಲಸಗಳನ್ನು…

Read More