ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ – Kannada News | Kangana Ranaut says AR Rahman a hateful and prejudiced person
ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರು ‘ಛಾವ’ ಸಿನಿಮಾ ಬಗ್ಗೆ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ. ಆ ಸಿನಿಮಾಗೆ ಎ.ಆರ್. ರೆಹಮಾನ್ ಅವರೇ ಸಂಗೀತ ನೀಡಿದ್ದಾರೆ. ಆದರೂ ಕೂಡ ಅವರಿಗೆ ಈ ಸಿನಿಮಾ ಬಗ್ಗೆ ತಕರಾರು ಇದೆ. ಆ ಚಿತ್ರವು ಜನರ ಒಗ್ಗಟ್ಟನ್ನು ಒಡೆಯುತ್ತದೆ ಎಂಬುದು ಅವರ ಅಭಿಪ್ರಾಯ. ಈ ರೀತಿಯ ಹೇಳಿಕೆಗಳನ್ನು ನೀಡಿದ ಬಳಿಕ ಎ.ಆರ್. ರೆಹಮಾನ್ ಅವರನ್ನು ಕಂಗನಾ ರಣಾವತ್ (Kangana Ranaut) ಟೀಕಿಸಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೋರಿ…