Headlines

ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ‘ಲ್ಯಾಂಡ್​ಲಾರ್ಡ್’ ವಿಜಯ್ ಜಾಥಾ – Kannada News | Landlord movie actor Vijay Kumar aka Duniya Vijay marched with Bangalore University students

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ. ಶೆಟ್ಟಿ, ರಿತನ್ಯಾ, ಶಿಶಿರ್ ಬೈಕಾಡಿ ಮುಂತಾದವರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿದೆ. ಈ ಸಿನಿಮಾಗೆ ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ.ಈ ಸಿನಿಮಾದಲ್ಲಿನ ಕಲಾವಿದರ ನಟನೆ, ಕಥೆ, ಚಿತ್ರದ ಆಶಯವನ್ನು ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ. ಈ ಪ್ರಯುಕ್ತ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ತಂಡದವರು ಇಂದು (ಜನವರಿ 28) ಮಧ್ಯಾಹ್ನ 1.45ಕ್ಕೆ ವಿದ್ಯಾರ್ಥಿಗಳ ಜೊತೆ ಜಾಥಾ ನಡೆಸಿದರು. ‘ಲ್ಯಾಂಡ್​ಲಾರ್ಡ್’ ಸಿನಿಮಾ…

Read More

ಕರ್ನಾಟದಲ್ಲಿ ವಿಪಕ್ಷ ಬಿಜೆಪಿಗೆ ಸಾಲು ಸಾಲು ಆಘಾತ: ಮುನಿರತ್ನ ಪ್ರಕರಣದಲ್ಲೂ ಭಾರೀ ಹಿನ್ನಡೆ – Kannada News | Munirathna Honeytrap: Court Orders Re investigation, CID’s ‘B’ Report Rejected

ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ‘ಬಿ’ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ಬೆಂಗಳೂರು, ಮಾರ್ಚ್​ 03:  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದ ಡಾ. ಚಂದ್ರು ಲಮಾಣಿ ಸೇರಿದಂತೆ ಇನ್ನೋರ್ವ ಬಿಜೆಪಿಗ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ (Muniratna Honeytrap case) ಪ್ರಕರಣದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ…

Read More

ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court stops eviction of Pakistan Born Dalit Hindus in Delhi seeks dignified housing

ನವದೆಹಲಿ, ಫೆಬ್ರವರಿ 2: ಪಾಕಿಸ್ತಾನದಿಂದ ವಲಸೆ ಬಂದ ಪರಿಶಿಷ್ಟ ಜಾತಿಯ ಹಿಂದೂಗಳ ದುಃಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ದೆಹಲಿಯಿಂದ ಪಾಕ್ ನಿರಾಶ್ರಿತರನ್ನು ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮಜ್ನು ಕಾ ತಿಲಾ ಮತ್ತು ಸಿಗ್ನೇಚರ್ ಸೇತುವೆ ಬಳಿ ವಾಸಿಸುವ ಸುಮಾರು 250 ಕುಟುಂಬಗಳ 1,000ಕ್ಕೂ ಹೆಚ್ಚು ಜನರನ್ನು ಗಡಿಪಾರಿನಿಂದ ರಕ್ಷಿಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎನ್. ಕೋಟೇಶ್ವರ ಸಿಂಗ್…

Read More

New Year 2026: ಹೊಸ ವರ್ಷದ ಶುಭಾಶಯ ತಿಳಿಸಿ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ – Kannada News | PM Modi Welcomes the New Year With Message of Peace and Collective Well Being

ನವದೆಹಲಿ, ಜನವರಿ 01: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ(Narendra Modi) ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೆ ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್​​ನಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ.ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್…

Read More

ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ, ತನಿಖೆ CIDಗೆ ವರ್ಗಾವಣೆ ಮಾಡಿ ಆದೇಶ – Kannada News | KPSC Veterinary Recruitment Scam: Karnataka Government Transfers Probe to CID

ಬೆಂಗಳೂರು, ಜುಲೈ 28: ಕೆಪಿಎಸ್ಸಿ ಪಶುವೈದ್ಯರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಈಗ ಸಿಐಡಿ ವಹಿಸಿಕೊಂಡಿದೆ. ಪಶುವೈದ್ಯರ ನೇಮಕಾತಿಯಲ್ಲಿ ಸುಮಾರು 60% ಹುದ್ದೆಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಗಂಭೀರ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಪ್ರತಿ ಹುದ್ದೆಗೆ 80 ಲಕ್ಷ ರೂಪಾಯಿ ಲಂಚ ನಿಗದಿಯಾಗಿತ್ತು ಎನ್ನುವ ಆರೋಪದ ಆಡಿಯೋ ಸಹ ವೈರಲ್ ಆಗಿತ್ತು. ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ಸಮಗ್ರ ತನಿಖೆಗೆ…

Read More

ಬೆಂಗಳೂರಿನ ಶೇ. 80 ಐಟಿ ಕೂಲಿಗಳಿಗೆ ಇನ್ನು 3 ವರ್ಷದಲ್ಲಿ ಕೆಲಸ ಇರೋದಿಲ್ಲ: ಶಾಕ್ ಕೊಟ್ಟಿದೆ ರೆಡ್ಡಿಟ್ ಪೋಸ್ಟ್

ಬೆಂಗಳೂರು, ಏಪ್ರಿಲ್ 2: ನೀವು ದುಡಿದ ಹಣವೆಲ್ಲವನ್ನೂ ಬಳಸಿ ಬೆಂಗಳೂರಿನಲ್ಲಿ ಮನೆ ಖರೀದಿಸಲು ಹೋಗಬೇಡಿ. ನಿಮ್ಮ ಕೆಲಸ ಯಾವಾಗ ಬೇಕಾದರೂ ಹೋಗಬಹುದು. ಬಾಡಿಗೆ ಮನೆಯಲ್ಲಿ ವಾಸವಿರಿ… ಇದು ಬೆಂಗಳೂರಿನ ಐಟಿ ವೃತ್ತಿಪರನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ರೆಡ್ಡಿಟ್ ಸೋಷಿಯಲ್ ಮೀಡಿಯಾದಲ್ಲಿ (Reddit Post) ಹಾಕಿದ ಪೋಸ್ಟ್​ನಲ್ಲಿ ಐಟಿ ಬಿಟಿ ಸಿಟಿಯ ಟೆಕ್ಕಿಗಳಿಗೆ ಕೊಡಲಾಗಿರುವ ಸಲಹೆ. ಇವರ ಪ್ರಕಾರ ಮುಂದಿನ ಮೂರು ವರ್ಷದೊಳಗೆ ಬೆಂಗಳೂರಿನ ಶೇ. 80ರಷ್ಟು ಐಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುತ್ತಾರಂತೆ. ತನ್ನ ಗುಂಡಿ ತಾನೇ ತೋಡಿದ ಟೆಕ್ಕಿ…

Read More

ಪಿಎಂ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ತಿಂಗಳಿಗೆ 1,000 ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್? ಇಲ್ಲಿದೆ ಲೆಕ್ಕಾಚಾರ – Kannada News | Sukanya Samriddhi Yojana, investment period, maturity, amount, returns and other details

ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ದಿ ಸ್ಕೀಮ್ (Sukanya Samriddhi Yojana) ಒಂದು. ಮಹಿಳೆಯರಿಗೆಂದು ಇರುವ ಕೆಲವೇ ಸ್ಕೀಮ್​ಗಳಲ್ಲಿ ಇದೂ ಒಂದು. ಹಾಗೆಯೇ, ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳ ಪೈಕಿ ಅತಿಹೆಚ್ಚು ಬಡ್ಡಿ ನೀಡುವ ಯೋಜನೆಗಳಲ್ಲೂ ಇದು ಇದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಾಡುವ ಹೂಡಿಕೆ ಮೆಚ್ಯೂರಿಟಿ ಆಗಲು ಕನಿಷ್ಠ 15 ವರ್ಷ ಆಗುವುದರಿಂದ, ದೀರ್ಘಾವಧಿ ಹೂಡಿಕೆಗೆ ಹೇಳಿ ಮಾಡಿಸಿದ ಸ್ಕೀಮ್ ಇದು. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ…

Read More

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ – Kannada News | Cauvery Basin Crisis: A Reality Check of Water Storage Levels in KRS, Kabini, Hemavathi, and Harangi Dams

ಬೆಂಗಳೂರು, ಜುಲೈ 29: ಮುಂಗಾರು ಮಳೆಯ ಭಾರಿ ಕೊರತೆ ಹಿನ್ನೆಲೆ ಕರ್ನಾಟಕದಲ್ಲಿಯೇ ನೀರಿನ ಅಭಾವ ತಲೆದೋರಿದೆ. ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳು ಭಣಗುಡುತ್ತಿರುವ ನಡುವೆ ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿರೋದೀಗ ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಹೀಗಾಗಿ ಈ ಸಂಬಂಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಮುಂದಾಗಿದ್ದು, ರಾಜ್ಯದ ವಾಸ್ತವ ಸ್ಥಿತಿ ಮನದಟ್ಟು ಮಾಡಲು ತೀರ್ಮಾನಿಸಿದೆ. ಕಾವೇರಿ ಜಲಾನಯನ…

Read More

ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಹುಬ್ಬಳ್ಳಿ, ಏಪ್ರಿಲ್​​ 10: ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿಬರುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಮ್ ಮಾಲೀಕರು ಮತ್ತು ಟ್ರೈನರ್​​ಗಳ ಜೊತೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದು, ಕೆಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಸೂಚನೆ ನೀಡಿದ್ದಾರೆ. ಮತ್ತೊಂದಡೆ ಯಾರಾದರೂ ಜಿಮ್​​ಗಳಲ್ಲಿ ಬೇರೆ ಕೆಲಸ ಮಾಡಿದ್ರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂಬ ಆಗ್ರಹ ಮಾಲೀಕರಿಂದಲೂ ವ್ಯಕ್ತವಾಗಿದೆ. ಲವ್ ಜಿಹಾದ್ ಆರೋಪ ಹೊಂದಿರೋ ಸಮೀರ್ ಮುಲ್ಲಾಜಿಮ್ ಟ್ರೈನರ್…

Read More