Headlines

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ…

Read More

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್​ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್​ನಿಂದ ಇಳಿದು ದೂರ ಓಡುತ್ತಾರೆ. ಬೈಕ್​ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು ಹೆಚ್ಚಾಗುತ್ತದೆ. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು…

Read More

ಅಶ್ಲೀಲ ಹಾಡು: ‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

ಧ್ರುವ ಸರ್ಜಾ, ಸಂಜಯ್ ದತ್, ನೋರಾ ಫತೇಹಿ ಮುಂತಾದವರು ನಟಿಸಿರುವ ‘ಕೆಡಿ’ (KD Movie) ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ‘ಕೆಡಿ’ ಚಿತ್ರತಂಡಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅನೇಕ ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Choudhary) ಅವರು ಮಾತನಾಡಿದ್ದಾರೆ. ‘ಹೆಣ್ಮಕ್ಕಳು ಅನುಭವಿಸುತ್ತಿರುವ ಪರಿಸ್ಥಿತಿ ಬಹಳ ಕಷ್ಟ ಇದೆ. ಇಂಥ…

Read More

ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ! – Kannada News | Uttara Kannada: Rajiv Pikale of Pikale Family Dies by Suicide Amid Alleged Social Media Defamation

ಕಾರವಾರ, ಜನವರಿ 23: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ವ್ಯಕ್ತಿಯೋರ್ವ ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದಿದೆ. ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಮೃತ ದುರ್ದೈವಿಯಾಗಿದ್ದು, ಸೋಶಿಯಲ್​​ ಮೀಡಿಯಾದಲ್ಲಿನ ತೇಜೋವಧೆಯೇ ಅವರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕಾರವಾರದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಪಿಕಳೆ ಕುಟುಂಬ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಈ ಆಸ್ಪತ್ರೆಯಲ್ಲಿ ರಾಜೀವ್…

Read More

ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಸಿನಿಮಾ ಘೋಷಿಸಿದ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಈ ಸೀಸನ್ ಬಳಿಕ ಅವರು ಸಿಂಹಿಣಿ ಎಂದೇ ಫೇಮಸ್ ಆದರು. ಇದಾದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ ಸೆಟ್ಟೇರಿದೆ. ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ‘ಮಾರಿಗೋಲ್ಡ್​’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಬಿಗ್ ಬಾಸ್​​ಗೂ ಮೊದಲು ಶೂಟ್ ಆಗಿತ್ತು. ಈಗ ಹೊಸ ಸಿನಿಮಾ ಒಪ್ಪಿಕೊಂಡಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಹೆಸರಿನ…

Read More

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ನವದೆಹಲಿ, ಏಪ್ರಿಲ್ 11: ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ. ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ. ಬಿಸಿಲಿನ…

Read More

FSSAI Recruitment 2025: FSSAIನಲ್ಲಿ ಆಹಾರ ವಿಶ್ಲೇಷಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | FSSAI Food Analyst Recruitment 2025: Apply Online for Government Jobs

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗಾಗಿ, ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಆಹಾರ ವಿಶ್ಲೇಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಜನವರಿ 22 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆಹಾರ ಸುರಕ್ಷತೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ವಿಶೇಷ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಅಧಿಕೃತ ವೆಬ್‌ಸೈಟ್ fssai.gov.in ನಲ್ಲಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆಹಾರ ವಿಶ್ಲೇಷಣೆ, ರಸಾಯನಶಾಸ್ತ್ರ ಅಥವಾ…

Read More

ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ! – Kannada News | Belagavi: Wife, Son Among Four Arrested in Brutal Kittur Murder Over Property Dispute

ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣ ಬಯಲಿಗೆಳೆದ ಪೊಲೀಸರು (ಒಳಚಿತ್ರದಲ್ಲಿ ಕಲ್ಮೇಶ್)Image Credit source: tv9 ಬೆಳಗಾವಿ, ಫೆಬ್ರವರಿ 26: ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಹೊರವಲಯದಲ್ಲಿ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಅಮಾನುಷವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಇದೀಗ ಸ್ಫೋಟಕ ತಿರುವು ಸಿಕ್ಕಿದೆ. ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಮಗನೇ ಕೃತ್ಯಕ್ಕೆ ಸಾಥ್ ನೀಡಿ, ನಂತರ ನಾಟಕವಾಡಿದ್ದರು ಎಂಬ ಆಘಾತಕಾರಿ ವಿಚಾರ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಗ್ರಾಮ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ನಂತರ…

Read More

ವಂದೇ ಭಾರತ್ ಸ್ಲೀಪರ್ ರೈಲಿಗೆ ಭಾರೀ ಡಿಮ್ಯಾಂಡ್; ರೈಲ್ವೆ ಇಲಾಖೆಯಿಂದ ಮಹತ್ವದ ನಿರ್ಧಾರ – Kannada News | Vande Bharat sleeper train to get total 24 coaches passenger capacity to cross 1200

ನವದೆಹಲಿ, ಜನವರಿ 29: ಭಾರತ ದೇಶದ ಮೊದಲ ಸೆಮಿ ಹೈ ಸ್ಪೀಡ್ ಸ್ಲೀಪರ್ ರೈಲಾದ ವಂದೇ ಭಾರತ್ ಸ್ಲೀಪರ್ (Vande Bharat Sleeper Train) ಗುವಾಹಟಿ ಮತ್ತು ಹೌರಾ ನಡುವೆ ಈಗಾಗಲೇ ಸಂಚರಿಸುತ್ತಿದೆ. ಪ್ರಯಾಣಿಕರು ಇದನ್ನು ತುಂಬಾ ಇಷ್ಟಪಡುತ್ತಿದ್ದಾರೆ. ಇದರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣದಿಂದಾಗಿ ಭಾರತೀಯ ರೈಲ್ವೆ ಈ ರೈಲಿನಲ್ಲಿ ಹೊಸ ಪ್ರಯೋಗಗಳನ್ನು ನಡೆಸಲು ಮುಂದಾಗಿದೆ. ಹೆಚ್ಚಿನ ಜನರಿಗೆ ಈ ಸ್ಲೀಪರ್ ರೈಲಿನಲ್ಲಿ ಸಂಚರಿಸಲು ಸಹಾಯವಾಗಲಿ ಎಂಬ ಉದ್ದೇಶದಿಂದ ಈ ರೈಲಿನಲ್ಲಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ….

Read More

ಚೇಸಿಂಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನ್ಯೂಝಿಲೆಂಡ್

ಮಹಿಳಾ ಏಕದಿನ ಅಂತರಾಷ್ಟ್ರೀಯ (ODI) ಕ್ರಿಕೆಟ್ ಇತಿಹಾಸದಲ್ಲಿ ನ್ಯೂಝಿಲೆಂಡ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ವೆಲ್ಲಿಂಗ್ಟನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಮಹಿಳಾ ತಂಡವು 347 ರನ್‌ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ಈ ವಿಶ್ವ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟ್ ಮಾಡಿ 6 ವಿಕೆಟ್ ನಷ್ಟಕ್ಕೆ 346 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಿದ ನ್ಯೂಝಿಲೆಂಡ್ ತಂಡವು ಕೇವಲ…

Read More