Headlines

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಎರಡನೇ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

ಇದು 2026ರ ಏಪ್ರಿಲ್ ನ ಎರಡನೇ ವಾರವಾಗಿದ್ದು, ಅಭಿವೃದ್ಧಿಗೆ ಸಹಕಾರ, ಸ್ಪರ್ಧಾತ್ಮಕ ಚಿಂತೆ, ಅತ್ಯಾಪ್ತರ ಜೊತೆ ಕಲಹ, ಕ್ರಿಯಾತ್ಮಕ ಕಾರ್ಯಕ್ಕೆ ಒತ್ತು, ಅನೇಕ ದಿನದ ದುಃಖಕ್ಕೆ ವಿರಾಮ ಇವೆಲ್ಲ ಈ ವಾರದಲ್ಲಿ ಆಗಲಿದೆ. ​ಮೇಷ: ಈ ವಾರ ನಿಮಗೆ ಮಿಶ್ರಫಲವಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಹಣಕಾಸಿನ ಹರಿವು ಸಾಧಾರಣವಾಗಿದ್ದರೂ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಆರೋಗ್ಯದ ಕಡೆ ಗಮನವಿರಲಿ, ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ​ವೃಷಭ: ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ. ಸ್ಥಿರಾಸ್ತಿ ಖರೀದಿ ಅಥವಾ ಹೂಡಿಕೆಗೆ…

Read More

US threat: ರಷ್ಯನ್ ತೈಲ ಖರೀದಿ- ಭಾರತದ ಮೇಲೆ ಮತ್ತೆ ಟ್ಯಾರಿಫ್ ಬೆದರಿಕೆ ಹಾಕಿದ ಟ್ರಂಪ್ – Kannada News | US president Donald Trump threatens more tariffs against India on Russian oil matter

ವಾಷಿಂಗ್ಟನ್, ಜನವರಿ 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಮೇಲೆ ಬೆದರಿಕೆ ಹಾಕುವುದನ್ನು ಇನ್ನೂ ನಿಲ್ಲಿಸಿಲ್ಲ. ರಷ್ಯನ್ ತೈಲ ಆಮದನ್ನು ಭಾರತ ಮುಂದುವರಿಸುತ್ತಿರುವುದು ಅಮೆರಿಕ ಅಧ್ಯಕ್ಷರಿಗೆ ಕಿರಿಕಿರಿ ತಂದಂತಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಬೈಟ್​ನಲ್ಲಿ ಅವರು ರಷ್ಯನ್ ತೈಲ ಖರೀದಿ ಸಂಬಂಧ ಭಾರತದ ಮೇಲೆ ಟ್ಯಾರಿಫ್ (US Tariffs) ಅನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಭಾರತದ ಮೇಲೆ ಅಮೆರಿಕ ಈಗಾಗಲೇ ಶೇ. 50ರಷ್ಟು ಆಮದು ಸುಂಕ ಹಾಕುತ್ತಿದೆ. ಇನ್ನೂ…

Read More

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ 6 ಮಂದಿಯ ಬರ್ಬರ ಕೊಲೆ

ವಿಜಯಪುರ, ಮೇ 29: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಆಸ್ತಿ ವಿವಾದ ಹಿನ್ನೆಲೆ 6 ಜನರ ಭೀಕರ ಹತ್ಯೆ ಮಾಡಲಾಗಿದೆ. ಕುಟುಂಬಗಳ ನಡುವಿನ ಕಲಹ ವಿಕೋಪಕ್ಕೆ ಹೋದ ಪರಿಣಾಮ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದೆ. ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜಮಿನು ವಿಚಾರವಾಗಿ ಅಪ್ಪುಗೌಡ…

Read More

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ – Kannada News | Digital Arrest Fraud: Elderly Woman Extorted of ₹24 Crore in Bengaluru, Five Arrested After Bank Manager Alerts Police

ಬೆಂಗಳೂರು, ಮೇ 24: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಖದೀಮರ ಹಣದ ದಾಹಕ್ಕೆ ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್​​ನಲ್ಲಿ ಅಡ ಇಡಲು ಬಂದು ವೃದ್ಧೆ ಬಚಾವ್​​ ಆಗಿದ್ದು, ಕಳೆದ ಜನವರಿಯಿಂದಲೇ ಆರೋಪಿಗಳು ಹಣ ವಸೂಲಿಗೆ ಇಳಿದಿದ್ದರು ಎಂಬುದು ಗೊತ್ತಾಗಿದೆ. ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಆಕೆ ಹೆಚ್ಚಿನ ಹಣ ಕಳೆದುಕೊಳ್ಳುವುದು ತಪ್ಪಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​…

Read More

ಪುರಿ ಜಗನ್ನಾಥ ರಥಯಾತ್ರೆಯ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದೇ? ಇಲ್ಲಿದೆ ಉತ್ತರ – Kannada News | Puri Jagannath Temple Prasad Booking Can we book Mahaprasad online during Rath Yatra 2026?

ನವದೆಹಲಿ, ಜುಲೈ 20: ರಥಯಾತ್ರೆ (Puri Rath Yatra) ಪ್ರಯುಕ್ತ ಒಡಿಶಾದ ಪುರಿ ಜಗನ್ನಾಥ ದೇವಸ್ಥಾನಕ್ಕೆ (Puri Jagannath Temple) ಲಕ್ಷಾಂತರ ಭಕ್ತರು ಹರಿದುಬರುತ್ತಿದ್ದು, ವಿಶ್ವದಾದ್ಯಂತ ಕೋಟ್ಯಂತರ ಜನರು ಈ ಭವ್ಯ ಆಚರಣೆಯನ್ನು ವೀಕ್ಷಿಸುತ್ತಿದ್ದಾರೆ. ಈ ನಡುವೆ, ಸರ್ಚ್ ಇಂಜಿನ್‌ಗಳಲ್ಲಿ ಅತ್ಯಂತ ಹೆಚ್ಚು ಹುಡುಕಲಾಗುತ್ತಿರುವ ಪ್ರಶ್ನೆಯೆಂದರೆ, “ಪುರಿ ಜಗನ್ನಾಥ ದೇವಾಲಯದ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?” ಎಂಬುದಾಗಿದೆ. ಪ್ರತಿ ವರ್ಷ ಒಡಿಶಾಗೆ ಪ್ರಯಾಣಿಸದೆಯೇ ಈ ಪವಿತ್ರ ಪ್ರಸಾದವನ್ನು ಪಡೆಯಬೇಕೆಂದು ಹಂಬಲಿಸುವ ಸಾವಿರಾರು ಭಕ್ತರು ಆನ್‌ಲೈನ್ ಬುಕಿಂಗ್…

Read More

ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ; ಜೂನ್ 21ಕ್ಕೆ ರೀ-ಎಕ್ಸಾಮ್! – Kannada News | Major NEET Changes: Computer Based Test and June 21 Re exam Confirmed by Govt

ದೆಹಲಿ, ಮೇ.15: ನೀಟ್-ಯುಜಿ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT Mode) ಮಾದರಿಯಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ಇನ್ನು ರದ್ದುಗೊಂಡಿದ್ದ ನೀಟ್-ಯುಜಿ 2026ರ ಮರು ಪರೀಕ್ಷೆಯು ಜೂನ್ 21 ರಂದು ನಡೆಯಲಿದೆ.ಜೂನ್ 14 ರೊಳಗೆ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗುವುದು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿಕೊಳ್ಳಲು ಒಂದು…

Read More

ಸೀಸನ್ ಚಪ್ಪಾಳೆಯಲ್ಲಿ ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲ; ರಾಶಿಕಾ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಬಿಗ್ ಬಾಸ್ ಮನೆಯ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಧ್ರುವಂತ್​​ಗೆ ಕಿಚ್ಚನ ಚಪ್ಪಾಳೆ ಸಿಕ್ಕ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. ‘ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಸಿಗಬಹುದು ಎಂದು ನಾನು ಭಾವಿಸಿರಲಿಲ್ಲ’ ಎಂದಿದ್ದಾರೆ ರಾಶಿಕಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 

ಅರುಣ್ ಗೌಡ ಹಾಗೂ ಅಮೃತವರ್ಷಿಣಿ ರಜಿನಿ ವಿವಾಹ ಆಗಿದ್ದಾರೆ. ಅರುಣ್ ಫಿಟ್ನೆಸ್ ಟ್ರೇನರ್. ರಜಿನಿ ಹಾಗೂ ಅರುಣ್​​ಗೆ ಪರಿಚಯ ಆಗಿದ್ದು ಜಿಮ್ ಅಲ್ಲಿಯೇ. ಈಗ ಇಬ್ಬರೂ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಅರುಣ್ ಅವರು ಶೋನಲ್ಲಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ಅವರು ಕಾಲುಂಗರ ಧರಿಸುತ್ತಾರಂತೆ. ‘ಮಮ್ಮಿಗೆ (ರಜಿನಿ) ಕಮಿಟ್ ಆಗಿದ್ದೇನೆ ಎಂಬುದರ ಅರ್ಥ ಇದು’ ಎಂದು ಅರುಣ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

RSS​​​ನ್ನು ಅರ್ಥಮಾಡಿಕೊಳ್ಳಲು ವಿಕಿಪೀಡಿಯಾದಲ್ಲಿ ಹುಡುಕುವ ಬದಲು ಅದರ ಜತೆಗೆ ಕೆಲಸ ಮಾಡಿ: ಮೋಹನ್ ಭಾಗವತ್ – Kannada News | RSS Chief Clarifies: BJP, VHP Function Independently, Not Remote Controlled

ದೆಹಲಿ, ಜ.3: ಭಾರತೀಯ ಜನತಾ ಪಕ್ಷ (ಬಿಜೆಪಿ), ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ವಿದ್ಯಾ ಭಾರತಿಯಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಸಂಘದ ನಿಯಂತ್ರಣದಲ್ಲಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರು ಹೇಳಿದ್ದಾರೆ. ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಡಿ, ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ ಮತ್ತು ಸಂಘದ ರಿಮೋಟ್ ಕಂಟ್ರೋಲ್​​​ನಲ್ಲಿ ಇಲ್ಲ. ಒಂದು ಆರ್​​ಎಸ್​​ಎಸ್​​ನ್ನು ಅದರ ಅಂಗ ಸಂಸ್ಥೆಗಳ ಮೂಲಕ ಅರ್ಥಮಾಡಿಕೊಳ್ಳುತ್ತಿದ್ದಾರೆ…

Read More