Headlines

ದೇವನಹಳ್ಳಿಯಲ್ಲಿ ಸದ್ಯದಲ್ಲೇ ಗಿಗಾ ಫ್ಯಾಕ್ಟರಿ; ಸೋಲಾರ್ ಇಂಗಾಟ್ಸ್, ಸಿಲಿಕಾನ್ ವೇಫರ್ಸ್ ತಯಾರಿಸಲಿರುವ ಎಮ್ಮೀ ಗ್ರೂಪ್ – Kannada News

ಸೌರ ಘಟಕದ ಸಾಂದರ್ಭಿಕ ಚಿತ್ರImage Credit source: iStock ಬೆಂಗಳೂರು, ಜೂನ್ 8: ಬೆಂಗಳೂರು ಮೂಲದ ಪ್ರಮುಖ ಹಸಿರು ಇಂಧನ ಸಂಸ್ಥೆಯಾದ ಎಮ್ಮೀ ಗ್ರೂಪ್ (Emmvee Group), ಬೆಂಗಳೂರಿನ ದೇವನಹಳ್ಳಿಯಲ್ಲಿ ಬರೋಬ್ಬರಿ 5,500 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬೃಹತ್ ‘ಗಿಗಾ ಫ್ಯಾಕ್ಟರಿ’ (Gigafactory) ಸ್ಥಾಪಿಸಲು ಮುಂದಾಗಿದೆ. ಈ ಹೊಸ ಪ್ಲಾಂಟ್ ಸದ್ಯದ ಫ್ಯಾಕ್ಟರಿಗಿಂತ 5 ಪಟ್ಟು ದೊಡ್ಡದಾಗಿದ್ದು, ಸುಮಾರು 100 ಎಕರೆ ಪ್ರದೇಶದಲ್ಲಿ ವಿಸ್ತರಿಸಲಿದೆ. ಸಂಸ್ಥೆಯ ಛೇರ್ಮನ್ ಡಿ.ವಿ. ಮಂಜುನಾಥ ದೊಂತಿ ಅವರು ಸ್ವತಃ ಈ ಮಾಹಿತಿಯನ್ನು…

Read More

WPL 2026: ಗುಜರಾತ್ ಕನಸು ಭಗ್ನ; ಸತತ 4ನೇ ಬಾರಿಗೆ ಫೈನಲ್​ಗೇರಿದ ಡೆಲ್ಲಿ – Kannada News | WPL 2026 Eliminator: Delhi Capitals Beat Gujarat Giants, Secure Final Berth

2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಿತು. ಎರಡೂ ತಂಡಗಳು ಇದುವರೆಗೆ ಪ್ರಶಸ್ತಿ ಗೆಲ್ಲದ ಕಾರಣ ಯಾವ ತಂಡ ಫೈನಲ್​ಗೇರಲಿದೆ ಎಂಬುದು ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಡೆಲ್ಲಿ ತಂಡ ಗುಜರಾತ್​ ತಂಡದ ಮೊದಲ ಫೈನಲ್ ಕನಸನ್ನು ಭಗ್ನಗೊಳಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಟಿಕೆಟ್ ಪಡೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 167 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ…

Read More

ಪ್ರಯಾಣಿಕರು ನಿರಾಳ, ಎಂದಿನಂತೆ ನಾಳೆ ಬಸ್​​ ಸಂಚಾರ; ಇಲ್ಲಿವೆ ಈ ಹೊತ್ತಿನ ಟಾಪ್​​ 5 ಸುದ್ದಿಗಳು – Kannada News | Evening Top News: KSRTC Bus Services Resume, Elephant Marthanda Death and Punjami Singer Murder

ಬೆಂಗಳೂರು, ಮೇ 19: ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಹಿಂಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್​​ ಮುಷ್ಕರ ಹಿಂಪಡೆಯುವಂತೆ ತಿಳಿಸಿರುವ ಕಾರಣ ನಿರ್ಧಾರ ಕೈಬಿಟ್ಟಿದ್ದೇವೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ…

Read More

ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ – Kannada News | Belagavi Valmiki Bhavan Clash: Land Dispute Sparks Violence and Stone Pelting in Deshanur

ಬೆಳಗಾವಿ, ಜನವರಿ 15: ಸರ್ಕಾರಿ ಜಾಗದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದಿದೆ. ಘಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದ್ದು, ಸಮಯಕ್ಕೆ ಸರಿಯಾಗಿ ಪೊಲೀಸರ ಮಧ್ಯ ಪ್ರವೆಶದಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಘಟನೆ ಸಂಬಂಧ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ. ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಸರ್ವೇ ಕಾರ್ಯಕ್ಕೆ ಬಂದ ವೇಳೆ ಎಸ್ಸಿ ಅವರ ಮನೆ ಬಳಿ ಇವೆಲ್ಲ ಯಾಕೆ ಎಂದು…

Read More

ಗೂಗಲ್, ಫೇಸ್​​ಬುಕ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಪ್ರೀತಿ ಜಿಂಟಾ – Kannada News | Preity Zinta to file suit against Google, Meta over deepfake

ನಟಿಯರಿಗೆ ಡೀಫ್​​ಫೇಕ್ ಕಾಟ ಇತ್ತೀಚೆಗೆ ಬಹಳ ಹೆಚ್ಚಾಗಿದೆ. ಹಲವಾರು ನಟಿಯರು ಡೀಪ್​​ಫೇಕ್ ಕಾಟಕ್ಕೆ ಬಲಿಯಾಗಿದ್ದಾರೆ. ರಶ್ಮಿಕಾ, ಈಗ ರುಕ್ಮಿಣಿ ಸೇರಿದಂತೆ ಹಲವಾರು ನಟಿಯರಿಗೆ ಡೀಪ್​​ಫೇಕ್ ವಿಡಿಯೋಗಳು ಕಾಟ ಕೊಟ್ಟಿವೆ. ಕೆಲವು ನಟಿಯರು ಈ ಬಗ್ಗೆ ಸೈಬರ್ ಪೊಲೀಸರಿಗೆ ದೂರು ನೀಡಿ ಸುಮ್ಮನಾಗಿದ್ದಾರೆ. ಆದರೆ ನಟಿ ಪ್ರೀತಿ ಜಿಂಟಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದು, ಗೂಗಲ್ ಮತ್ತು ಫೇಸ್​​ಬುಕ್ (ಮೆಟಾ) ವಿರುದ್ಧವೇ ದೂರು ನೀಡಲು ಸಜ್ಜಾಗಿದ್ದಾರೆ. ಅವರ ಈ ಸಾಹಸಕ್ಕೆ ನ್ಯಾಯಾಲಯದ ಅನುಮತಿಯೂ ಸಹ ದೊರಕಿದೆ. ನಟಿ…

Read More

ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ – Kannada News

ಬೆಂಗಳೂರು, ಜೂನ್​​ 06: ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್​ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಮತ್ತು ಕೃಷ್ಣ…

Read More

‘ಬಾಯ್ಸ್ ನೆವರ್ ಕಾಂಪ್ರಮೈಸ್’ ಸಿನಿಮಾದ ಟೀಸರ್ ಬಿಡುಗಡೆ; ಸಿಕ್ತು ಕಥೆಯ ಸುಳಿವು – Kannada News | Boys Never Compromise Kannada movie teaser release Film in Cinemas on 10 July

ಈ ಹಿಂದೆ ‘ಜಸ್ಟ್ ಮದ್ವೇಲಿ’, ‘ರಾಜಣ್ಣನ ಮಗ’ ಸಿನಿಮಾಗಳನ್ನು ನಿರ್ಮಿಸಿದ್ದ ಹರೀಶ್ ಜಲಗೆರೆ ಅವರು ಇದೀಗ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ‘ಬಾಯ್ಸ್ ನೆವರ್ ಕಾಂಪ್ರಮೈಸ್’ (Boys Never Compromise) ಎಂಬ ಚಿತ್ರಕ್ಕೆ ಅವರೇ ಆ್ಯಕ್ಷನ್-ಕಟ್ ಹೇಳಿದ್ದಾರೆ. ಹರೀಶ್ ಜಲಗೆರೆ ಅವರ ಹಿಂದಿನ ಎರಡೂ ಚಿತ್ರಗಳನ್ನು ನಿರ್ದೇಶಿಸಿದ್ದ ಕೋಲಾರ ಸೀನು ಅವರು ಹರೀಶ್ ಅವರ ಹೊಸ ಪ್ರಯತ್ನಕ್ಕೆ ಜೊತೆಯಾಗಿದ್ದಾರೆ. ಹಾರರ್, ಕಾಮಿಡಿ ಕಥಾಹಂದರ ಒಳಗೊಂಡ ಈ ಚಿತ್ರದ ಟೀಸರ್ ಹಾಗೂ ಬಾಯ್ಸ್ ಆಂಥೆಮ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು….

Read More

3 ಮದುವೆ, ಸಾಕಷ್ಟು ಅಫೇರ್: ಮೇಕಪ್ ಆರ್ಟಿಸ್ಟ್​​ ನವರಂಗಿ ಆಟಕ್ಕೆ ಉದ್ಯಮಿಯ ಬಲಿ?

ಮಂಗಳೂರು, ಮಾರ್ಚ್​​ 31: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಈ ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದ್ದು ಪತ್ನಿ ಸೌಮ್ಯಾಳ ನವರಂಗಿ ಆಟವೇ ಸುದೀಪ್ ಸಾವಿಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿಯ ಸರಣಿ ಮ್ಯಾರೇಜ್ ಕಹಾನಿ ಬಯಲಾಗಿತ್ತು. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್​​ ಪತ್ನಿ ಹಣ ಒಡವೆ…

Read More

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ. ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ…

Read More

ಜಯಭೇರಿ ಬಾರಿಸಿದ ಟಿವಿಕೆ: ದಳಪತಿ ವಿಜಯ್ ಮನೆ ಎದುರು ಪೊಲೀಸ್ ಬಿಗಿ ಭದ್ರತೆ – Kannada News | TVK wins Tamil Nadu Assembly Election 2026 Security Tightened in front of Thalapathy Vijay house

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ (TVK) ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾದಲ್ಲಿ ಯಶಸ್ಸು ಸಿಕ್ಕ ರೀತಿಯೇ ರಾಜಕೀಯದಲ್ಲೂ ವಿಜಯ್ ಅವರು ಸಾಧನೆ ಮಾಡಿದ್ದಾರೆ. ಅವರ ಮನೆ ಎದುರು ಭದ್ರತೆ ಹೆಚ್ಚಿಸಲಾಗಿದೆ. ಸಿನಿಮಾ ಹಿನ್ನೆಲೆಯಿಂದ ಬಂದ ಅಭ್ಯರ್ಥಿ ಎಂಬ ಕಾರಣಕ್ಕೆ ವಿಜಯ್ ಅವರನ್ನು ಲೇವಡಿ ಮಾಡಲಾಗಿತ್ತು. ಆದರೆ ಟೀಕಿಸುವವರಿಗೆ ವಿಜಯ್ ಅವರು…

Read More