Headlines

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More

RCB-CSK ಪಂದ್ಯ: ಸ್ಟೇಡಿಯಂ ಬಳಿ ಅನುಮಾನಾಸ್ಪದವಾಗಿ ಓಡಾಡ್ತಿದ್ದ 8 ಜನ ಪೊಲೀಸ್ ವಶಕ್ಕೆ

ಬೆಂಗಳೂರು, ಏಪ್ರಿಲ್​​ 05: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ 7.30ಕ್ಕೆ ಆರ್​ಸಿಬಿ (RCB) ಹಾಗೂ ಚೆನ್ನೈ ತಂಡದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಂದ್ಯ ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾತರರಾಗಿದ್ದು, ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ಕ್ರೀಡಾಂಗಣದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸಿ ಒಳ ಬಿಡುತ್ತಿದ್ದಾರೆ. ಈ ಮಧ್ಯೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಜಾರ್ಖಂಡ್ ಮೂಲದ ನಾಲ್ವರು ಸೇರಿ ಒಟ್ಟು 8 ಜನರನ್ನು ಪೊಲೀಸರು ವಶಕ್ಕೆ ಪಡಿದಿದ್ದಾರೆ. ಕಳ್ಳತನ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಎಂದ ಸೀಮಂತ್…

Read More

LPG Cylinder price: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200ಕ್ಕೂ ಹೆಚ್ಚು ಇಳಿಕೆ – Kannada News | Commercial LPG Cylinder Price Cut by Over Rs 200 in Bengaluru, Delhi and Kolkata: Check Latest LPG Rates here

ನವದೆಹಲಿ, ಆಗಸ್ಟ್ 1: ವಾಣಿಜ್ಯ ಬಳಕೆಯ ಅಡುಗೆ ಅನಿಲ ಬಳಸುವವರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ (LPG Cylinder) ಬೆಲೆಯನ್ನು 200 ರೂಪಾಯಿಗೂ ಹೆಚ್ಚು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್​​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸದ್ಯ ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ ದರ202 ರೂ. ಕಡಿತಗೊಳಿಸಲಾಗಿದೆ. ಕೋಲ್ಕತ್ತಾದಲ್ಲಿ 209 ರೂ. ಬೆಲೆ ಇಳಿಕೆಯಾಗಿದೆ. ಬೆಲೆ ಪರಿಷ್ಕರಣೆಯ ಬಳಿಕ…

Read More

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್ – Kannada News | US Woman Raped in Kodagu Homestay: Police Arrest Two Including Owner in Kutta

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಕೊಡಗು, ಏಪ್ರಿಲ್ 22: ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ…

Read More

ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ – Kannada News | Shivarajkumar carries sacred Irumudi in Bejjavalli Ayyappa Temple

ನಟ ಶಿವರಾಜ್​ಕುಮಾರ್ (Shivarajkumar) ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಹಲವು ಬಾರಿ ಅವರು ಮಾಲೆ ಧರಿಸಿದ್ದರು. ಈ ವರ್ಷವೂ ಅವರು ಮಾಲೆ ಧರಿಸಿ ಇರುಮುಡಿ (Irumudi) ಹೊತ್ತಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಸಾಥ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ (Bejjavalli Ayyappa Temple) ದೇವಾಲಯಕ್ಕೆ ಅವರು ಇರುಮುಡಿ ಹೊತ್ತು ಸಾಗಿದ್ದಾರೆ. ವಿಶ್ವ ಸಂತೋಷ ಭಾರತಿ ಗುರೂಜಿ ನೇತೃತ್ವದಲ್ಲಿ ಮೆರವಣಿಗೆ ಸಾಗಿದೆ. ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪನ ಪೂಜೆಗೂ…

Read More

ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ! – Kannada News | Amazing Health Benefits of Skipping Rope

ಇಂದಿನ ಕಾರ್ಯನಿರತ ಜೀವನಶೈಲಿಯಲ್ಲಿ, ನಮ್ಮ ಆರೋಗ್ಯದ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಊಟ ಬಿಡುವುದು, ಸರಿಯಾಗಿ ನಿದ್ರೆ ಮಾಡದಿರುವುದು ಮತ್ತು ವ್ಯಾಯಾಮದ ಕೊರತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಅಷ್ಟೇಅಲ್ಲ, ಈ ಎಲ್ಲಾ ಅಂಶಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್…

Read More

‘ಪರಾಶಕ್ತಿ’ ತಂಡದವರು ಸಂಭಾವನೆ ನೀಡಿಲ್ಲ; ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕಿ ಸುಧಾ ಕೊಂಗರ – Kannada News | Sudha Kongara Sues Dawn Pictures: Parashakthi Remuneration Dispute and Hrudayam Murali Halted

ಖ್ಯಾತ ನಿರ್ದೇಶಕಿ ಸುಧಾ ಕೊಂಗರ ಅವರು ‘ಡಾನ್ ಪಿಕ್ಚರ್ಸ್’ (Dawn Pictures) ನಿರ್ಮಾಣ ಸಂಸ್ಥೆಯ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದಾರೆ. ‘ಪರಾಶಕ್ತಿ’ ಸಿನಿಮಾದಲ್ಲಿ ತಮಗೆ ಮೋಸವಾಗಿದೆ ಎಂದು ಅವರು ಹೇಳಿದ್ದಾರೆ. ತಮಗೆ ಬರಬೇಕಾದ ಸಂಭಾವನೆ ವಿಚಾರವಾಗಿ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದಾಗಿ ಡಾನ್ ಪಿಕ್ಚರ್ಸ್ ಸಂಸ್ಥೆಗೆ ದೊಡ್ಡ ತಲೆನೋವು ಶುರುವಾಗಿದೆ. ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾವನ್ನು ಡಾನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಸುಧಾ ಕೊಂಗರ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಜನವರಿಯಲ್ಲಿ…

Read More

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ – Kannada News | Bengaluru RTO Scam: 10,000+ FCs Issued Without Inspection at Koramangala

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ ಬೆಂಗಳೂರು, ಫೆಬ್ರವರಿ 13: ಕೆಲ ದಿನಗಳ ಹಿಂದಷ್ಟೇ ಕೋರಮಂಗಲ ಆರ್‌ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರ ಸದ್ದು ಮಾಡಿತ್ತು. ವಾಹನಗಳನ್ನು ತಪಾಸಣೆ ಮಾಡದೇ ಸಾವಿರಾರು ಹೊರ ರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೆಟ್ (ಎಫ್‌ಸಿ) ನೀಡಿರುವುದು ರಾಜ್ಯ ಸಾರಿಗೆ ಇಲಾಖೆ ಗಮನಕ್ಕೆ ಬಂದಿದ್ದಲ್ಲದೇ ಇದೀಗ ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗಗೊಂಡಿದೆ. 40 ಅಲ್ಲ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ಅನಧಿಕೃತ…

Read More

Swapna Shastra: ಈ 5 ದೃಶ್ಯ ಕನಸಿನಲ್ಲಿ ಕಂಡರೆ, ಶೀಘ್ರದಲ್ಲೇ ಅದೃಷ್ಟ ನಿಮ್ಮ ಮನೆ ಬಾಗಿಲು ತಟ್ಟಲಿದೆ ಎಂದರ್ಥ

ಜ್ಯೋತಿಷ್ಯ ಮತ್ತು ಸ್ವಪ್ನ ಶಾಸ್ತ್ರದ ಪ್ರಕಾರ, ನಾವು ಕಾಣುವ ಪ್ರತಿಯೊಂದು ಕನಸಿಗೂ ಒಂದು ಅರ್ಥವಿರುತ್ತದೆ. ಹಳೆಯ ಕಾಲದಲ್ಲಿ ಪ್ರಕೃತಿಯ ಬದಲಾವಣೆಗಳ ಮೂಲಕ ಅದೃಷ್ಟವನ್ನು ಅಳೆಯಲಾಗುತ್ತಿತ್ತು. ಆದರೆ ಇಂದಿನ ಆಧುನಿಕ ಯುಗದಲ್ಲಿ, ನಮ್ಮ ಸುಪ್ತ ಮನಸ್ಸು ಕನಸುಗಳ ರೂಪದಲ್ಲಿ ಮುಂಬರುವ ಸಂಪತ್ತು ಮತ್ತು ಯಶಸ್ಸಿನ ಸೂಚನೆಗಳನ್ನು ನೀಡುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ನಿಮ್ಮ ಕನಸಿನಲ್ಲಿ ಈ ಐದು ಅದ್ಭುತ ದೃಶ್ಯಗಳು ಕಂಡರೆ, ನೀವು ಶ್ರೀಮಂತರಾಗುವ ಕಾಲ ಹತ್ತಿರದಲ್ಲಿದೆ ಎಂದರ್ಥ. ಬಿಳಿ ಕುದುರೆಗಳ ಓಟ; ವಿಜಯದ ಸಂಕೇತ: ಕನಸಿನಲ್ಲಿ…

Read More

Travel Tips: ಜುಲೈ ತಿಂಗಳಲ್ಲಿ ಭಾರತದ ಈ ಪ್ರಮುಖ ಪ್ರವಾಸಿ ತಾಣಗಳಿಗೆ ತಪ್ಪದೇ ಭೇಟಿ ನೀಡಿ – Kannada News | 7 Best Monsoon Destinations in India: July Travel Guide and Must Visit Places

ಪ್ರಯಾಣ ಎಂಬುದು ಕೇವಲ ಹೊಸ ಜಾಗಗಳನ್ನು ನೋಡುವುದಲ್ಲ, ಅದು ಮನಸ್ಸಿಗೆ ಶಾಂತಿ ಮತ್ತು ಹೊಸ ಚೈತನ್ಯವನ್ನು ನೀಡುವ ಸುಂದರ ಅನುಭವ. ಅದರಲ್ಲೂ ಮಳೆಗಾಲದಲ್ಲಿ ಪ್ರವಾಸ ಮಾಡುವುದೇ ಒಂದು ವಿಭಿನ್ನ ರೋಮಾಂಚನ. ಜುಲೈ ತಿಂಗಳು ಬಂತೆಂದರೆ ಸಾಕು ಪ್ರಕೃತಿ ಹಸಿರು ರೇಷ್ಮೆಯ ಸೀರೆಯನ್ನುಟ್ಟಂತೆ ಕಂಗೊಳಿಸುತ್ತದೆ, ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತವೆ. ನೀವು ಈ ಜುಲೈನಲ್ಲಿ ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ಸ್ಮರಣೀಯ ಪ್ರವಾಸ ಕೈಗೊಳ್ಳಲು ಯೋಚಿಸುತ್ತಿದ್ದರೆ, ಭಾರತದಲ್ಲಿ ಭೇಟಿ ನೀಡಲೇಬೇಕಾದ 7 ಅದ್ಭುತ ತಾಣಗಳ ಪಟ್ಟಿ ಇಲ್ಲಿದೆ: ಕೂರ್ಗ್, ಕರ್ನಾಟಕ…

Read More