Headlines

DC vs PBKS Records: 529 ರನ್ಸ್, 33 ಸಿಕ್ಸರ್ಸ್, 49 ಬೌಂಡರಿಗಳು: ದಾಖಲೆಯ ಪುಸ್ತಕ ಬರೆದ ದೆಹಲಿ-ಪಂಜಾಬ್ ಪಂದ್ಯ – Kannada News | DC vs PBKS IPL 2026 529 runs, 33 sixes, 49 fours: Delhi Punjab match that wrote the record books

ಬೆಂಗಳೂರು (ಏ. 26): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ರನ್‌ ಮಳೆಯೇ ಸುರಿಯಿತು. ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್‌ಗಳು ದಾಖಲೆ ಪುಸ್ತಕಕ್ಕೆ ಹಲವು ಪುಟ ಸೇರಿಸಿದರು. ಈ ಪಂದ್ಯದಲ್ಲಿ 529 ರನ್‌ಗಳು, 33 ಸಿಕ್ಸರ್‌ಗಳು ಮತ್ತು 49 ಬೌಂಡರಿಗಳು ಸಿಡಿದವು. ದೆಹಲಿಯ 264 ರನ್‌ಗಳ ಗುರಿಯನ್ನು ಕೇವಲ 18.5 ಓವರ್‌ಗಳಲ್ಲಿ ತಲುಪುವ ಮೂಲಕ ಪಂಜಾಬ್ ಕಿಂಗ್ಸ್ ಇತಿಹಾಸ ನಿರ್ಮಿಸಿತು. ಇದು ಐಪಿಎಲ್‌ನಲ್ಲಿ ಮಾತ್ರವಲ್ಲದೆ ವಿಶ್ವ ಟಿ20…

Read More

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು? – Kannada News | SC internal reservation discussion incomplete In Karnataka Cabinet Meeting

ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು…

Read More

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್: ಲೇಟಾಗಿ ಬಂದ್ರೆ ಬೀಳುತ್ತೆ 5 ಸಾವಿರ ದಂಡ – Kannada News | Karnataka Health: Strict 108 Ambulance 15 Min Response Rule and Fines

ಬೆಂಗಳೂರು, ಜು.15: ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ನಾವೀನ್ಯ ಹಾಗೂ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಕರೆ ಮಾಡಿದ ಕೇವಲ 15 ನಿಮಿಷಗಳ ಒಳಗೆ ಆ್ಯಂಬುಲೆನ್ಸ್ ರೋಗಿಯಿರುವ ಸ್ಥಳಕ್ಕೆ ತಲುಪದಿದ್ದರೆ, ಸಂಬಂಧಪಟ್ಟ ಚಾಲಕರಿಗೆ ಅಥವಾ ಏಜೆನ್ಸಿಗೆ 5,000 ರೂಪಾಯಿ ಭಾರಿ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು,…

Read More

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

Apply Now: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 395 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | UBI Recruitment 2026 27: 395 Officer Posts – Apply Online Now!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿImage Credit source: Getty Images ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಸುವರ್ಣಾವಕಾಶವನ್ನು ನೀಡಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳು ಮತ್ತು ಕಚೇರಿಗಳಲ್ಲಿ 2026-27ನೇ ಸಾಲಿನ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 395 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಮತ್ತು ಹಂಚಿಕೆ: ಯೂನಿಯನ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ,…

Read More

ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! – Kannada News | Kanakapura Gas Leak Tragedy: Family of Three Dies from Kitchen Fire Accident

ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! ರಾಮನಗರ, ಫೆಬ್ರುವರಿ 02: ಕನಕಪುರದ (Ramanagar) ಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಯದೇ ಸಾವನ್ನಪಿದ್ದಾರೆಂದು ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರ ಸಾವು ಬದುಕಿನ ನಡುವೆ ಹೋರಾಡಿದ್ದ ಕುಟುಂಬ ಸೋಮವಾರ (ಜ.26) ಅಡಿಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆ ಮಂದಿಯೆಲ್ಲಾ ಗಂಭೀರವಾಗಿ ಗಾಯಗೊಂಡಿದ್ದರು. …

Read More

ವಿವಾದದ ಕಿಡಿ ಹೊತ್ತಿಸಿದ ಸ್ಟೋಕ್ಸ್ ನಿವೃತ್ತಿ; ಇಸಿಬಿ ವಿರುದ್ಧ ಐಸಿಸಿ ಗರಂ – Kannada News | ICC Cracks Down on Ben Stokes’ Retirement Video: ECB Faces Code of Conduct Violation

ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಕೆಲವೇ ದಿನಗಳ ಹಿಂದೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ ಪಂದ್ಯದ ನಡುವೆ ಸ್ಟೋಕ್ಸ್ ಈ ನಿರ್ಧಾರ ಪ್ರಕಟಿಸಿದ್ದರು. ಅಚ್ಚರಿಯ ಸಂಗತಿಯೆಂದರೆ ಸ್ಟೋಕ್ಸ್ ನಿವೃತ್ತಿಯ ವಿಚಾರ ಪ್ರಕಟವಾದಾಗ ಅವರು ಮೈದಾನದಲ್ಲಿ ಬೌಲಿಂಗ್ ಮಾಡುತ್ತಿದ್ದರು. ಮೈದಾನದಲ್ಲಿರುವ ಸ್ಟೋಕ್ಸ್ ನಿವೃತ್ತಿ ಘೋಷಿಸಿದ್ದು ಹೇಗೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಸ್ಟೋಕ್ಸ್ ತಮ್ಮ ನಿವೃತ್ತಿ ನಿರ್ಧಾರವನ್ನು ತಂಡದ ಸಹ ಆಟಗಾರರೊಂದಿಗೆ…

Read More

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ? – Kannada News | High Level Meeting In Delhi for Karnataka Cabinet expansion And KPCC bearers Appointment

ನವದೆಹಲಿ, (ಜುಲೈ 16): ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ. ಆದರೆ ಎಷ್ಟು ಜನರಿಗೆ ಈ ಬಾರಿ ಅವಕಾಶ ಸಿಗುತ್ತದೆ? ಯಾರಿಗೆಲ್ಲಾ ಮಂತ್ರಿ ಸ್ಥಾನ? ಸಿಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ…

Read More

ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಹಾಗೂ ಹಲವರು – Kannada News | Many Bollywood celebrities participated in RSS century program in Mumbai

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ‘ಸಂಘ ಯಾತ್ರೆ: ಹೊಸ ದಿಗಂತ’ ಎಂಬ ಎರಡು ದಿನಗಳ ವಿಶೇಷ ಕಾರ್ಯಕ್ರಮವು ಮುಂಬೈನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವು ದಿಗ್ಗಜರು ಭಾಗವಹಿಸಿರುವುದು ಗಮನ ಸೆಳೆಯುತ್ತಿದೆ. ಮುಂಬೈನ ಭವ್ಯ ಆಡಿಯಿಟೋರಿಯಂನಲ್ಲಿ ನಡೆಯುತ್ತಿರುವ ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

Read More

Bengaluru Air Quality: ಬೆಂಗಳೂರಿಗರಿನಲ್ಲಿ ಉತ್ತಮ ವಾಯುಗುಣಮಟ್ಟ; ಮಲೆನಾಡು-ಕರಾವಳಿಯಲ್ಲಿ ಸ್ವಚ್ಛ ವಾತಾವರಣ! – Kannada News | Karnataka Air Quality Index July 24: Bengaluru AQI Moderate, Clean Air Across State

ಬೆಂಗಳೂರಿಗರಿನಲ್ಲಿ ಉತ್ತಮ ವಾಯುಗುಣಮಟ್ಟ ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಮಳೆ ಹಾಗೂ ಗಾಳಿಯ ಸಂಚಾರದಿಂದಾಗಿ ವಾಯು ಮಾಲಿನ್ಯ ಪ್ರಮಾಣವು ನಿಯಂತ್ರಣದಲ್ಲಿದ್ದು, ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI) ‘ಉತ್ತಮ’ ಅಥವಾ ‘ಸಾಧಾರಣ’ ವಿಭಾಗದಲ್ಲಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ವಾಯು ಮಾನಿಟರಿಂಗ್ ಏಜೆನ್ಸಿಗಳ ಮಾಹಿತಿಯಂತೆ ಇಂದಿನ ಕರ್ನಾಟಕದ ಪ್ರಮುಖ ನಗರಗಳ ಗಾಳಿಯ ಸ್ಥಿತಿಗತಿ ಹೀಗಿದೆ. ಬೆಂಗಳೂರಿನಲ್ಲಿ ‘ಸಾಧಾರಣ’ ಮಟ್ಟದಲ್ಲಿದೆ ಗಾಳಿಯ ಗುಣಮಟ್ಟ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 55 ರಿಂದ 77ರ ನಡುವೆ…

Read More