Headlines

ದರ್ಶನ್ ಪ್ರಾಣಿ ಪ್ರಿಯನಾಗಲು ಕಾರಣವಾದ ಅಂಶವೇನು ಗೊತ್ತೇ? – Kannada News | Darshan’s Birthday and Deep Animal Love: From Arjun Elephant Memorial to Mysore Farm

ನಟ ದರ್ಶನ್ (Darshan) ಅವರಿಗೆ ಇಂದು ಬರ್ತ್​​ಡೇ. ಫೆಬ್ರವರಿ 16ರನ್ನು ಫ್ಯಾನ್ಸ್ ವಿಶೇಷ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಅವರು ಇಲ್ಲ ಎಂಬ ಕೊರಗಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವುದನ್ನು ಕಾಣಬಹುದು. ನಟ ದರ್ಶನ್ ಪ್ರಾಣಿ ಪ್ರಿಯರು. ಕಾಡಾನೆ ರಕ್ಷಣೆ ವೇಳೆ ಅರ್ಜುನ ಆನೆ ನಿಧನ ಹೊಂದಿದ್ದ ವಿಚಾರ ಗೊತ್ತೇ ಇದೆ. ಇದಕ್ಕೆ ಪ್ರಾಣಿ ಪ್ರಿಯರು ಕಂಬನಿ ಮಿಡಿದಿದ್ದರು. ಆನೆ ಸತ್ತ ವಿಚಾರ ಸಾಕಷ್ಟು ಚರ್ಚೆ ಕೂಡ ಆಗಿತ್ತು ಎನ್ನಬಹುದು.ದರ್ಶನ್​​ಗೆ ಘಟನೆ ಬೇಸರ ಮೂಡಿಸಿತ್ತು.ದರ್ಶನ್​​ಗೆ ಪ್ರಾಣಿಗಳ ಬಗ್ಗೆ ಪ್ರೀತಿ ಮೂಡಲು ವಿಶೇಷ…

Read More

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್…

Read More

ಕಮಲ್-ರಜನಿ ಚಿತ್ರದಿಂದ ಲೋಕೇಶ್ ಹೊರ ಹೋಗಿದ್ದೇಕೆ? – Kannada News | Lokesh Kanagaraj Reveals Why He Left Kamal Haasan and Rajinikanth Film Project

ಕಮಲ್ ಹಾಸನ್ ಹಾಗೂ ರಜನಿಕಾಂತ್ ಚಿತ್ರಕ್ಕೆ ಲೋಕೇಶ್ ಕನಗರಾಜ್ (Lokesh Kanagaraj) ನಿರ್ದೇಶನ ಮಾಡಬೇಕಿತ್ತು. ಆದರೆ, ಅವರು ಹೊರ ನಡೆದರು. ನಂತರ ಸುಂದರ್ ಸಿ ಬಂದರು. ಆದರೆ ಇಬ್ಬರೂ ಚಿತ್ರದಿಂದ ಹೊರಗುಳಿದರು. ಲೋಕೇಶ್ ಏಕೆ ಇಷ್ಟು ದೊಡ್ಡ ಅವಕಾಶವನ್ನು ಬಿಟ್ಟುಕೊಟ್ಟರು? ಇತ್ತೀಚೆಗೆ ಲೋಕೇಶ್ ಕನಕರಾಜ್ ಈ ಬಗ್ಗೆ ಮಾತನಾಡಿದ್ದಾರೆ. ರಜನಿಕಾಂತ್ ಅವರ 173 ನೇ ಚಿತ್ರವಾಗಲಿರುವ ಈ ಕ್ರೇಜಿ ಪ್ರಾಜೆಕ್ಟ್ ಅನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆ ರಾಜ್‌ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ – Kannada News | Numerology Horoscope: Birth Numbers 4,5,6 Predictions, Remedies and Mental Peace

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ರೀ ಸೇಲ್ ದೃಷ್ಟಿಯಿಂದ ಸೈಟು ಒಂದಕ್ಕೆ ಅಡ್ವಾನ್ಸ್ ನೀಡುವ ಬಗ್ಗೆ ಸ್ನೇಹಿತರ ಜೊತೆಗೂಡಿ ನಿಮ್ಮಲ್ಲಿ ಕೆಲವರು ಮಾತುಕತೆ ನಡೆಸಲಿದ್ದೀರಿ. ನಿಮ್ಮ ಸಲಹೆಗೆ ಇತರರು ಸಹ ಒಪ್ಪಿಗೆ ಸೂಚಿಸಲಿದ್ದಾರೆ. ನಿಮ್ಮ ಮನೆ ಹತ್ತಿರ ಇರುವಂಥ ಗಣಪತಿ ದೇವಸ್ಥಾನಕ್ಕೆ…

Read More

ಆಪರೇಷನ್ ಸಿಂಧೂರ್​​ ಕಾರ್ಯಾಚರಣೆ ವೇಳೆ ಹುತಾತ್ಮರಾದ ವೀರ ಯೋಧರ ಹೆಸರು ಪ್ರಕಟ – Kannada News | Operation Sindhoor Martyrs: India Reveals 6 Heroes’ Names at National War Memorial

ನವದೆಹಲಿ, ಜೂನ್ 26: ಶತ್ರು ರಾಷ್ಟ್ರದ ನೆಲದಲ್ಲಿದ್ದ ಭಯೋತ್ಪಾದಕ ಶಿಬಿರಗಳನ್ನು ಧ್ವಂಸಗೊಳಿಸಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ್ದ ರಹಸ್ಯ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ್’ನಲ್ಲಿ (Operation Sindhoor) ದೇಶಕ್ಕಾಗಿ ತ್ಯಾಗ ಮಾಡಿದ ಆರು ವೀರ ಸೈನಿಕರ ಹೆಸರುಗಳನ್ನು ಭಾರತ ಸರ್ಕಾರ ಮೊದಲ ಬಾರಿಗೆ ಅಧಿಕೃತವಾಗಿ ಸಾರ್ವಜನಿಕಗೊಳಿಸಿದೆ. ಈ ಧೈರ್ಯಶಾಲಿ ಯೋಧರ ಹೆಸರುಗಳನ್ನು ನವದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ರಾಷ್ಟ್ರೀಯ ಯುದ್ಧ ಸ್ಮಾರಕದ (National War Memorial) ಗೌರವ ಪಟ್ಟಿಯಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಏನಿದು ‘ಆಪರೇಷನ್ ಸಿಂಧೂರ್’?…

Read More

ಏನು ಮಾಡ್ತಿದ್ದೀರಾ? ರೋಹಿತ್ ಶರ್ಮಾ ಮುಖದಲ್ಲಿ ಹತಾಶೆ, ನೋವು, ನಿರಾಸೆ! – Kannada News | Rohit Sharma in the dugout unhappy MI vs CSK Match

ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿಯು ಅಭಿಮಾನಿಗಳಿಗೆ ಕೇವಲ ಆಟದ ರೋಮಾಂಚನವನ್ನಷ್ಟೇ ನೀಡಲಿಲ್ಲ, ಬದಲಿಗೆ ಒಂದು ಭಾವನಾತ್ಮಕ ಕ್ಷಣಕ್ಕೂ ಸಾಕ್ಷಿಯಾಯಿತು. ಮೇ 2ರಂದು ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಡಗೌಟ್‌ನಲ್ಲಿ ಅತ್ಯಂತ ನಿರಾಶೆ ಮತ್ತು ಅಸಮಾಧಾನದಿಂದ ಕುಳಿತಿದ್ದ ದೃಶ್ಯಗಳು ಈಗ ಕ್ರೀಡಾ ಲೋಕದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಪಂದ್ಯದ ವೇಳೆ ನಾಯಕ ಹಾರ್ದಿಕ್…

Read More

ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್! – Kannada News | Bengaluru Nurse Privacy Breach: Man Arrested for Secretly Filming Nurses

ನರ್ಸ್‌ಗಳ ಖಾಸಗಿ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್! ಬೆಂಗಳೂರು, ಡಿಸೆಂಬರ್ 26: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣವೊಂದು ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನ (Bengaluru) ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್​ಗಳ ಖಾಸಗಿ ವೀಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯ ಈ ಕೃತ್ಯವು ವೈದ್ಯರ ಗಮನಕ್ಕೆ ಬಂದ ನಂತರ ಪೊಲೀಸರಲ್ಲಿ ದೂರು ನೀಡಲಾಗಿದ್ದು, ಕಾಮುಕನನ್ನು ಬಂಧಿಸಲಾಗಿದೆ. ನರ್ಸ್​ಗಳು ಬಟ್ಟೆ ಬದಲಿಸುವ ವೀಡಿಯೋ ಮಾಡುತ್ತಿದ್ದ! ನಗರದ ನಾಗರಬಾವಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ…

Read More

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್? ಇಲ್ಲಿದೆ ಫಲಿತಾಂಶ ನೋಡುವ ಸುಲಭ ವಿಧಾನ

ಬೆಂಗಳೂರು, ಏ.6: ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ದಿನ ಬಂದಿದೆ, ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ…

Read More

Traditional Guidelines: ವಿದ್ಯಾರ್ಥಿಗಳು ತಾಂಬೂಲ ಯಾಕೆ ತಿನ್ನಬಾರದು? ಕಾರಣ ಇಲ್ಲಿ ತಿಳಿಯಿರಿ

ಯಾವುದೇ ಶುಭ ಕಾರ್ಯ ಅಥವಾ ಸಂತೋಷದ ಕಾರ್ಯಕ್ರಮಗಳಲ್ಲಿ ಉತ್ತಮ ಭೋಜನದ ನಂತರ ತಾಂಬೂಲವನ್ನು ಸೇವಿಸುವುದು ಭಾರತೀಯ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ. ವೈಜ್ಞಾನಿಕವಾಗಿ ತಾಂಬೂಲ ಸೇವನೆಯು ಆರೋಗ್ಯ ವೃದ್ಧಿಗೆ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಪಚನ ಕ್ರಿಯೆಯನ್ನು ಪೂರ್ಣಗೊಳಿಸಲು ಸಹಕಾರಿಯಾಗಿದೆ. ಅಧ್ಯಾತ್ಮಿಕವಾಗಿ ಮತ್ತು ಸಾಮಾಜಿಕವಾಗಿ ನೋಡಿದಾಗ, ತಾಂಬೂಲವು ಮಹಾಲಕ್ಷ್ಮಿಯ ಸಂಕೇತ, ಐಶ್ವರ್ಯ, ಸಮೃದ್ಧಿ ಮತ್ತು ಸಂತೋಷದ ಪ್ರತೀಕವಾಗಿದೆ. ವಿವಾಹ, ಗೃಹ ಪ್ರವೇಶ, ಉಪನಯನ, ಗೃಹಾರಂಭದಂತಹ ಯಾವುದೇ ಶುಭ ಸಂದರ್ಭಗಳಲ್ಲಿ ಸಂತೋಷದಿಂದ ಊಟ ಮಾಡಿದ ನಂತರ ತಾಂಬೂಲವನ್ನು ಸ್ವೀಕರಿಸಲಾಗುತ್ತದೆ. ಆದರೆ, ಎಲ್ಲರಿಗೂ…

Read More

ಮೈಸೂರಿನಲ್ಲಿ ಸಾಮಾಜಿಕ ಬಹಿಷ್ಕಾರ: ವಿದ್ಯುತ್ ಕಂಬ ಮುಟ್ಟಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು – Kannada News | Karnataka Caste Discrimination: Kottagala Villagers Boycott Family, Assault Helper

ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು ಮೈಸೂರು, ಫೆ.5: ಇಡೀ ಜಗತ್ತು ಆಧುನಿಕತೆ ಕಡೆ ಸಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಇಂದಿಗೂ ಸಾಮಾಜಿಕ ಅನಿಷ್ಟಗಳು ಜೀವಂತವಾಗಿದೆ. ಅದರಲ್ಲೂ ಕರ್ನಾಟಕ ಇಂತಹ ಕೆಟ್ಟ ಪದ್ಧತಿಗಳು ಇಂದಿಗೂ ಆಚರಣೆಯಲ್ಲಿದೆ ಎಂದತೆ ನಂಬಲಿ ಅಸಾಧ್ಯ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಮಾಡಿರುವ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿಗಳಾದ ವಸಂತ ಮತ್ತು ನಟನಾಯಕ ದಂಪತಿಯ ಪುತ್ರಿ ಅಂತರಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯನ್ನು ವಿರೋಧಿಸಿದ ಗ್ರಾಮದ ಕೆಲವು…

Read More